VISTARA TOP 10 NEWS : ಚಂದ್ರ ಸ್ಪರ್ಶಕ್ಕೆ ಕ್ಷಣಗಣನೆ ಶುರು, ಎನ್‌ಇಪಿ ಜಟಾಪಟಿ ಜೋರು ಇತ್ಯಾದಿ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

VISTARA TOP 10 NEWS : ಚಂದ್ರ ಸ್ಪರ್ಶಕ್ಕೆ ಕ್ಷಣಗಣನೆ ಶುರು, ಎನ್‌ಇಪಿ ಜಟಾಪಟಿ ಜೋರು ಇತ್ಯಾದಿ ಪ್ರಮುಖ ಸುದ್ದಿಗಳಿವು

VISTARA TOP 10 NEWS : ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್‌ ಮಾಡ್ಯೂಲ್‌ ಸಾಫ್ಟ್‌ ಲ್ಯಾಂಡ್‌ ಆಗುವುದನ್ನು ಕಣ್ತುಂಬಿಕೊಳ್ಳಲು ದೇಶಕ್ಕೆ ದೇಶವೇ ಕಾಯುತ್ತಿದ್ದಾರೆ.ಇದೂ ಸೇರಿದಂತೆ ದಿನದ ಪ್ರಮುಖ ಬೆಳವಣಿಗೆಗಳಲ್ಲಿ ಟಾಪ್‌ 10 ಸುದ್ದಿಗಳ ಗುಚ್ಛ ಇದು ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Chandrayaan 3: ಚಂದ್ರನ ಕೂಗಳತೆ ದೂರದಿಂದ ಸೆರೆಸಿಕ್ಕವು ಫೋಟೊಗಳು; ಇತಿಹಾಸಕ್ಕೆ ಬಾಕಿ ಇವೆ ಕೆಲವೇ ಗಂಟೆಗಳು
ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್‌ ಮಾಡ್ಯೂಲ್‌ ಸಾಫ್ಟ್‌ ಲ್ಯಾಂಡ್‌ ಆಗುವುದನ್ನು ಕಣ್ತುಂಬಿಕೊಳ್ಳಲು ದೇಶಕ್ಕೆ ದೇಶವೇ ಕಾಯುತ್ತಿದೆ. ಚಂದ್ರಯಾನ 3 (Chandrayaan 3) ಯಶಸ್ವಿಯಾಗಲಿ ಎಂದು ಜನ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಚಂದ್ರನಿಂದ ಕೇವಲ 70 ಕಿಲೋಮೀಟರ್‌ ದೂರದಿಂದ ಲ್ಯಾಂಡರ್‌ ಮಾಡ್ಯೂಲ್‌ (Lander Module) ಫೋಟೊಗಳನ್ನು ತೆಗೆದು ಕಳುಹಿಸಿದೆ. ಫೋಟೊಗಳನ್ನು ಕೊಲಾಜ್‌ ಮಾಡಲಾದ ವಿಡಿಯೊವನ್ನು ಇಸ್ರೋ ಶೇರ್‌ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Chandrayaan 3: ಚಂದ್ರಯಾನದ ಯಶಸ್ಸಿನಿಂದ ಭಾರತಕ್ಕೆ ಆಗುವ ಲಾಭಗಳೇನು?
ಈ ಸುದ್ದಿ ಓದಿ: Prakash Raj: ಚಂದ್ರಯಾನ-3 ಬಗ್ಗೆ ವ್ಯಂಗ್ಯಭರಿತ ಟ್ವೀಟ್‌ ಮಾಡಿದ ನಟ ಪ್ರಕಾಶ್‌ ರಾಜ್‌ ವಿರುದ್ಧ ದೂರು ದಾಖಲು

2. ಮಂಡ್ಯದಲ್ಲಿ ಮುಂದುವರಿದ ಕಾವೇರಿ ಕಿಚ್ಚು; ಹೆದ್ದಾರಿ ಬಂದ್‌ ಮಾಡಿದ ರೈತರು ಪೊಲೀಸರ ವಶಕ್ಕೆ
ಮಂಡ್ಯ: ಸಕ್ಕರೆ ನಾಡಿನಲ್ಲಿ ಕಾವೇರಿ ಕಿಚ್ಚು. ಮುಂದುವರಿದಿದೆ. ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದನ್ನು (Cauvery Water Dispute) ಖಂಡಿಸಿ ಬಿಜೆಪಿ ಹೋರಾಟ ನಡೆಸಿದ ಬೆನ್ನಲ್ಲೇ ರಾಜ್ಯ ರೈತ ಸಂಘದಿಂದ ನಗರದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಬಂದ್‌ ಮಾಡಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

3. ಮಕ್ಕಳ ಭವಿಷ್ಯದ ಕುರಿತು ಚೆಲ್ಲಾಟ ಬೇಡ! ಕಾಂಗ್ರೆಸ್ ನಾಯಕರ ವಿರುದ್ದ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ
ನವದೆಹಲಿ: ಕರ್ನಾಟಕದಲ್ಲಿ (Karnataka State) ಮುಂದಿನ ಶೈಕ್ಷಣಿಕ ವರ್ಷದಿಂದ (Academic Year) ರಾಷ್ಟ್ರೀಯ ಶಿಕ್ಷಣ ನೀತಿ (National Education Policy – NEP)ಯನ್ನು ರದ್ದು ಮಾಡಲಾಗುತ್ತಿದೆ ಎಂದು ಸರ್ಕಾರ (Government of Karnataka) ಘೋಷಣೆ ಮಾಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Union Education Minister Dharmendra Pradhan) ಅವರು, ರಾಜ್ಯದ ಈ ನಿರ್ಧಾರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡಬೇಡಿ ಎಂದು ಧರ್ಮೇಂದ್ರ ಪ್ರಧಾನ್ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿವಿದಿದ್ದಾರೆ. ಕರ್ನಾಟಕದ ಡಿಸಿಎಂ ಡಿ ಕೆ ಶಿವಕುಮಾರ್ (DCM D K Shivakumar) ವಿರುದ್ದ ಹರಿಹಾಯ್ದ ಪ್ರಧಾನ್ ಅವರು, ಎನ್ಇಪಿ ರದ್ದು (NEP Scrap) ಪಡಿಸುವ ಮಾತುಗಳನ್ನು ಒಪ್ಪಲಾಗುವುದಿಲ್ಲ. ಡಿ ಕೆ ಶಿವಕುಮಾರ್ ಮಾತುಗಳು ರಾಜಕಾರಣದಿಂದ ಕೂಡಿವೆ. ಅವರ ನೀತಿ ಭವಿಷ್ಯದೆಡೆಗೆ ನೋಡುವುದಿಲ್ಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಎಸ್‌ಟಿ ಸೋಮಶೇಖರ್‌ಗೆ ಹೈಕಮಾಂಡ್‌ ಬುಲಾವ್‌; ಬಿ.ಎಲ್‌ ಸಂತೋಷ್‌ ಮಾತ್ರ ಅಲ್ಲ ಶಾ ಜತೆಗೂ ಚರ್ಚೆ
ಬೆಂಗಳೂರು: ರಾಜ್ಯದಲ್ಲಿ ಭಾರಿ ಚರ್ಚೆಯಲ್ಲಿರುವ ಆಪರೇಷನ್‌ ಹಸ್ತ (Operation Hasta) ಕಾರ್ಯಾಚರಣೆಯನ್ನು ಇದೇ ಮೊದಲ ಬಾರಿ ಬಿಜೆಪಿ ಹೈಕಮಾಂಡ್‌ (BJP High Command) ಗಂಭೀರವಾಗಿ ಪರಿಗಣಿಸಿದೆ. ಅದರಲ್ಲೂ ಮುಖ್ಯವಾಗಿ ಬಹುತೇಕ ಒಂದು ಕಾಲನ್ನು ಬಿಜೆಪಿಯಿಂದ ಹೊರಗಿಟ್ಟಿರುವ ಮಾಜಿ ಸಚಿವ ಎಸ್‌.ಟಿ. ಸೋಮಶೇಖರ್‌ (ST Somashekhar) ಅವರ ವಿಚಾರದಲ್ಲಿ ವಿಶೇಷ ಆಸಕ್ತಿಯನ್ನು ತಳೆದಿದೆ. ಸ್ವತಃ ಹೈಕಮಾಂಡ್‌ ಅವರನ್ನು ಮಾತುಕತೆಗೆ ಆಹ್ವಾನಿಸಿದೆ. ಹೀಗಾಗಿ ಸೋಮಶೇಖರ್‌ ಆ. 25ರಂದು ದಿಲ್ಲಿಗೆ ಹೋಗಬೇಕು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

5. ಇನ್ನು 100 ದಿನಗಳಲ್ಲಿ ಎತ್ತಿನಹೊಳೆ ಯೋಜನೆಯಲ್ಲಿ ನೀರು ಹರಿಯೋದು ಗ್ಯಾರಂಟಿ ಎಂದ ಡಿಕೆಶಿ
ಸಕಲೇಶಪುರ: “ಮುಂದಿನ 100 ದಿನಗಳ ಒಳಗಾಗಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ (Yethinahole project) ನೀರು ಪಂಪ್ ಮಾಡಿ ಹರಿಸಲಾಗುವುದು” ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಎತ್ತಿನಹೊಳೆ ಯೋಜನೆ ಸಂಬಂಧ ಹಾಸನ ಜಿಲ್ಲೆಯ ಸಕಲೇಶಪುರದ ಹೆಬ್ಬನಹಳ್ಳಿ ಪವರ್ ಸಬ್ ಸ್ಟೇಷನ್ ಮತ್ತು ದೊಡ್ಡನಾಗರ ಪಂಪ್ ಹೌಸ್‌ಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಿವಕುಮಾರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

6. Generative AI: ಜನರೇಟಿವ್ ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ನಷ್ಟವಾಗಲ್ಲ, ಹೆಚ್ಚಾಗುತ್ತವೆ!

7.Bharat NCAP: ಭಾರತದಲ್ಲೇ ಇನ್ನು ಕಾರು ಸುರಕ್ಷತೆ ಟೆಸ್ಟ್;‌ ಏನಿದು ಭಾರತ್‌ ಎನ್‌ಸಿಎಪಿ? ಜನರಿಗೆ ಹೇಗೆ ಅನುಕೂಲ?

8. Chess Tournament : ಪ್ರಜ್ಞಾನಂದ ಸಾಧನೆಗೆ ತಾಯಿ ಪ್ರೀತಿಯೇ ಶಕ್ತಿ ಎಂದ ರಷ್ಯನ್ ಗ್ರ್ಯಾಂಡ್​ ಮಾಸ್ಟರ್​​

9. Dutee Chand: ಡೋಪಿಂಗ್‌ ಟೆಸ್ಟ್‌ನಲ್ಲಿ ಸೋತ ದ್ಯುತಿ ಚಂದ್‌ ಕ್ಯಾನ್ಸರ್‌ ವಿರುದ್ಧ ಗೆದ್ದರು; ಇಲ್ಲಿದೆ ಕರುಣಾಜನಕ ಕತೆ

10. Love affair : ಡಿವೋರ್ಸ್‌ ಕೊಡೋವರ್ಗೂ ಕಾಪಾಡಿ ಪ್ಲೀಸ್!‌ ಒಲ್ಲದ ಗಂಡನ ಬಿಟ್ಟು, ನಲ್ಲನ ಜತೆ ಓಡಿ ಬಂದಳು
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಹಾಸನ: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳಿಗೆ ಮೇ 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಅಶ್ಲೀಲ ವಿಡಿಯೊ ಹರಿಬಿಟ್ಟವರನ್ನು ವಶಕ್ಕೆ ಪಡೆಯುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, ಆರೋಪಿಗಳಾದ ಚೇತನ್​ ಹಾಗೂ ಲಿಖಿತ್​ನನ್ನು ಬಂಧಿಸಿದ್ದು, ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ವಕೀಲ ದೇವರಾಜೇಗೌಡ ಪ್ಲ್ಯಾನ್‌ ಏನಿತ್ತು? ದೆಹಲಿಗೆ ಹೊರಟಿದ್ದು ಏಕೆ?

ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Prajwal Revanna Case I was never kidnapped and son has made a false complaint Video of victim goes viral

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ. ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆಯು ವಿಡಿಯೊದಲ್ಲಿದೆ.

ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದ ಮಹಿಳೆ!

“ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ, ನಾನು ಎಲ್ಲಿಯೂ ಹೋಗಿಲ್ಲ. ನನ್ನ ಸಂಬಂಧಿಕರ ಮನೆಯಲ್ಲಿದ್ದೇನೆ. ರೇವಣ್ಣ ಆಗಲಿ, ಪ್ರಜ್ವಲ್ ರೇವಣ್ಣ ಆಗಲಿ, ಭವಾನಿ ಅಕ್ಕಾ ಆಗಲಿ, ಸತೀಶ್ ಬಾಬಾಣ್ಣ ಆಗಲಿ ಯಾರಿಂದಲೂ ತೊಂದರೆ ಆಗಿಲ್ಲ. ನನ್ನನ್ನು ಚೆನ್ನಾಗಿ ನೋಡಿಕೊಂಡು ಕಳಿಸಿಕೊಟ್ಟಿದ್ದಾರೆ. ನಾನು ಆರಾಮಾಗಿದ್ದೇನೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡುವಾಗ ವಿಚಾರ ಗೊತ್ತಾಯಿತು. ಮೊಬೈಲ್‌ನಲ್ಲಿ ಬಂದ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ. ಮನೆಯ ಬಳಿ ಯಾರು ಗಾಬರಿ ಆಗೋದು ಬೇಡ. ನಾನು ಸುರಕ್ಷಿವಾಗಿದ್ದೇನೆ. ಎಲ್ಲರೂ ಆರಾಮಾಗಿರಿ. ನಾಲ್ಕು ದಿನ ಸಂಬಂಧಿಕರ ಮನೆಗೆ ಹೋಗಿದ್ದೆ. ವಾಪಸ್‌ ಬರುತ್ತೇನೆ. ಎಲ್ಲಿ ಯಾರಿಗೆ ಮಾಹಿತಿ ಕೊಡಬೇಕೋ ಕೊಡುತ್ತೇನೆ. ಯಾರು ಮನೆ ಹತ್ತಿರ ಹೋಗಬೇಡಿ, ಪೊಲೀಸ್‌ನವರು ಟಾರ್ಚರ್ ಕೊಡಬೇಡಿ. ಎಲ್ಲರೂ ಗಾಬರಿಯಾಗುತ್ತಾರೆ. ನಾವು ಕೂಲಿ ಮಾಡಿಕೊಂಡು ಇರುವವರು ಹೊಟ್ಟೆ ಮೇಲೆ‌ ಹೊಡಿಯಬೇಡಿ. ಪೊಲೀಸಿನವರು ಮನೆ ಬಳಿ ಬಂದರೆ ಅಕ್ಕಪಕ್ಕದವರು ಏನೆಂದು ಕೊಳ್ಳುವುದಿಲ್ಲ. ಏನಾದರೂ ತೊಂದರೆಯಾದರೆ ನಾನೇ ಬಂದು ಹೇಳಿಕೆ ಕೊಡ್ತೇನೆ. ನನಗಾಗಲಿ, ಕುಟುಂಬದವರಿಗೆ ಆಗಲಿ, ಗಂಡನಿಗಾಗಲೀ ಏನಾದರೂ ತೊಂದರೆಯಾದರೆ ನೀವೇ ಜವಾಬ್ದಾರರು. ನನ್ನ ಮಗ ಗೊತ್ತಿಲ್ಲದೆ ಹೀಗೆ ಮಾಡಿಬಿಟ್ಟಿದ್ದಾನೆ. ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ನಾನಾಗಿಯೇ ಸಂಬಂಧಿಕರ ಮನೆಗೆ ಬಂದಿದ್ದೇನೆ” ಎಂದು ಸಂತ್ರಸ್ತೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಈ ವಿಡಿಯೊ ಮಾಡಿದ್ದು ಯಾರು?

ಸದ್ಯ ಎಸ್‌ಐಟಿ ವಶದಲ್ಲಿರುವ ಸಂತ್ರಸ್ತ ಮಹಿಳೆಯ ಈ ವಿಡಿಯೊವನ್ನು ಮಾಡಿದ್ದು ಯಾರು? ರಿಲೀಸ್ ಮಾಡಿದ್ದು ಯಾರು? ಎಂಬ ಪ್ರಶ್ನೆ ಈಗ ಎಸ್‌ಐಟಿಗೆ ತಲೆನೋವಾಗಿ ಕಾಡುತ್ತಿದೆ. ಹಾಗಾದರೆ, ತಾವು ವಶಕ್ಕೆ ಪಡೆಯುವ ಮೊದಲೇ ಈ ವಿಡಿಯೊವನ್ನು ಮಾಡಲಾಗಿತ್ತಾ? ಆದರೆ, ಮಹಿಳೆಯನ್ನ ಎಲ್ಲಿ ಇರಿಸಿ ಈ ವಿಡಿಯೊ ಮಾಡಲಾಗಿದೆ? ಈ ವಿಡಿಯೊವನ್ನು ಯಾವ? ಯಾರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಲಾಗಿದೆ. ಈಕೆಯೇ ಆ್ಯಂಡ್ರಾಯ್ಡ್ ಮೊಬೈಲ್ ಅನ್ನು ಬಳಕೆ ಮಾಡುತ್ತಿದ್ದರೇ ಎಂಬಿತ್ಯಾದಿ ಪ್ರಶ್ನೆಗಳೊಂದಿಗೆ ತನಿಖೆ ನಡೆಸಬೇಕಿದೆ.

Continue Reading

ಕರ್ನಾಟಕ

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Chetan Chandra: ಬೆಂಗಳೂರಿನ ಕಗ್ಗಲಿಪುರದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ನಟ ಚೇತನ್ ಚಂದ್ರ ಅವರನ್ನು ಅಡ್ಡಗಟ್ಟಿ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ.

VISTARANEWS.COM


on

Chetan Chandra
Koo

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Mother's Day 2024 Duniya Vijay jaggesh Post Viral

ಬೆಂಗಳೂರು: ಅಮ್ಮ ಅಮ್ಮ ಅನ್ನೋ ಮಾತು ಬಂತು ಎಲ್ಲಿಂದ..? ಭೂಮಿಗೆ ಬಂದ (Mother’s Day 2024) ಮೊದಲನೆ ಕಂದನ ಅಳುವ ದನಿಯಿಂದ ʼಈ ಸಾಲುಗಳು ಯಾವಾಗಲೂ ನಮ್ಮನ್ನ ಬಿಡದೇ ಕಾಡುತ್ತವೆ. ʼಅಮ್ಮʼ ಅನ್ನೋ ಶಬ್ದಕ್ಕೆ ಅರ್ಥ ನಿಡುವುದು ಕೂಸೇ ಆದ್ರೂ ಆ ಕೂಸಿಗೆ ರೆಕ್ಕೆ ಕಟ್ಟಿ ಹಾರೋ ಹಾಗೇ ಮಾಡೋಳು ತಾಯಿ. ಪ್ರತಿವರ್ಷ ಮೇ ತಿಂಗಳ 2ನೇ ಭಾನುವಾರ ಮದರ್ಸ್ ಡೇ. ತಾಯಂದಿರ ದಿನದ ಹಿನ್ನೆಲೆಯಲ್ಲಿ ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಹಲವರು ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ನವರಸ ನಾಯಕ ಜಗ್ಗೇಶ್‌ ಅವರು ಇನ್‌ಸ್ಟಾದಲ್ಲಿ ಅಮ್ಮನ ತೊಡೆ ಮೇಲೆ ಮಲಗಿರುವ ಫೋಟೊ ಜತೆಗೆ ಹೀಗೆ ಬರೆದಿದ್ದಾರೆ. ಧನ್ಯವಾದ ಜೀ ಕನ್ನಡ. ನನ್ನ ಪ್ರೀತಿಯ ಅಮ್ಮನ ಈ ರೀತಿ ನೆನೆಯುವಂತ ಕಾಣಿಕೆಗಾಗಿ.
ನಾನು ಇಂದು 61 ವರ್ಷವಾದರು ಅಮ್ಮನ ನೆನೆದಾಗ ಮಗುವಾಗುವೆ. ಅಂತಹ ಶಕ್ತಿಯಿದೆ ಅಮ್ಮನ ಎರಡಕ್ಷರಕ್ಕೆ.
ಕಾರುಣ್ಯ ಸೆಲೆಯ ಓ ಅಮ್ಮಂದಿರೆ…ನೀವುಗಳು ಇರಬೇಕು ಶಾಶ್ವತ. ದೃವನಕ್ಷತ್ರದಂತೆ..! ಮರೆಯಾಗದೆ ಮಕ್ಕಳ ಮುಂದೆ..ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ದುನಿಯಾ ವಿಜಯ್‌ ಅವರು ಅಮ್ಮನ ಜತೆ ಇರುವ ಫೋಟೊ ಶೇರ್‌ ಮಾಡಿ ʻʻಈ ಉಸಿರು ಕೊಟ್ಟ ನಿನಗೆ
ನನ್ನ ಉಸಿರಿರೊವರೆಗೂ. ಪ್ರತಿ ದಿನ ಆಚರಣೆಯೇ ಅಮ್ಮʼʼ ಎಂದು ಬರೆದುಕೊಂಡಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ದುನಿಯಾ ವಿಜಯ್‌ ಅಮ್ಮ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಅವರಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದಿತ್ತು. ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ, ತಂದೆ-ತಾಯಿಯನ್ನು ದುನಿಯಾ ವಿಜಯ್ ಆರೈಕೆ ಮಾಡಿದ್ದರು. ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. 3 ವರ್ಷಗಳ ಹಿಂದೆ ನಟ ದುನಿಯಾ ವಿಜಯ್ ನಾರಾಯಣಮ್ಮ ನಿಧನರಾದರು.

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರ ತಾಯಿ ಸುಜಾತಾ ಕಾಮತ್‌ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದರು. ಈ ದಿನ ನಟಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಮಿಸ್‌ ಯೂ ಅಮ್ಮ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೋನಿಕಾ ಈಗ ಹೆಸರು ಬದಲಾಯಿಸಿಕೊಂಡಿದ್ದಾರೆ. ಸಿನಿಮಾಗಾಗಿ ರಿತಾನ್ಯಾ ಎಂದು ಹೆಸರು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ | Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

Continue Reading

ಸಿನಿಮಾ

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Vijay Rao Herur: ಇತ್ತೀಚೆಗೆ ಬಿಡುಗಡೆಯಾದ ‘ವಿಜಯದಾಸರು’ ಚಿತ್ರದಲ್ಲಿ ಗಂಗಾವತಿಯ ವಿಜಯ್‌ರಾವ್ ಹೇರೂರು ಅವರು ಸಹ ನಟರಾಗಿ ನಟಿಸಿ ಜನಪ್ರಿಯರಾಗಿದ್ದರು.

VISTARANEWS.COM


on

vijay Rao herur
Koo

ಗಂಗಾವತಿ: ಪಟ್ಟಣದ ಬ್ರಾಹ್ಮಣ ಸಮಾಜದ ಮುಖಂಡ, ನಟ ವಿಜಯ್‌ರಾವ್ ಹೇರೂರು(51) (Vijay Rao Herur) ಅವರು ಭಾನುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಇತ್ತೀಚೆಗೆ ಬಿಡುಗಡೆಯಾದ ‘ವಿಜಯದಾಸರು’ ಚಿತ್ರದಲ್ಲಿ ಇವರು ಸಹ ನಟರಾಗಿ ನಟಿಸಿ ಜನಪ್ರಿಯರಾಗಿದ್ದರು.

ದಾಸ ಸಾಹಿತ್ಯದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ವಿಜಯ್‌ ರಾವ್ ಅವರು ಸಿನಿಮಾಗಳಲ್ಲಿ ನಟಿಸುವ ಆಸೆ ಹೊಂದಿದ್ದರು. ಆದರೆ ವಿಧಿಯಾಟದಿಂದ ಅವರು ಹೃದಯಘಾತಕ್ಕೆ ಒಳಗಾದ್ದಾರೆ. ಇವರು ತಾಯಿ, ಸಹೋದರ ಸೇರಿ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

Pavithra Jayaram Trinayani serial Fame No More

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

ಇದನ್ನೂ ಓದಿ: IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

“ಅಷ್ಟೇ ಅಲ್ಲ 16ನೇ ವಯಸ್ಸಿಗೆ ಮದುವೆ ಮಾಡಿದ್ದರು. ಮ್ಯಾರೇಜ್ ಲೈಫ್ ಕೂಡ ನನ್ನದು ಅಷ್ಟಾಗಿ ಸರಿಯಿರಲಿಲ್ಲ. ಓದು ಕೂಡ ಅರ್ಧಕ್ಕೆ ಮುಗಿದಿತ್ತು. ಚಿಕ್ಕ ಚಿಕ್ಕ ಮಕ್ಕಳು ಇರುವಾಗಲೇ ನನ್ನ ಮಗಳು ಮತ್ತು ಮಗನನ್ನು ಕರೆದುಕೊಂಡು ಬೆಂಗಳೂರಿಗೆ ಅವಕಾಶ ಅರಸಿಕೊಂಡು ಬಂದೆ. ಮಕ್ಕಳನ್ನು ಬೆಳೆಸಲು ಹೌಸ್ ಕೀಪಿಂಗ್ ಕೆಲಸ ಕೂಡ ಮಾಡಿದ್ದೆ. ನರ್ಸಿಂಗ್ ಕಾಲೇಜಿನ ಲೈಬ್ರರಿಯಲ್ಲಿ ಕೂಡ ಕೆಲಸ ಮಾಡಿದ್ದೆʼʼಎಂದು ಹೇಳಿಕೊಂಡಿದ್ದರು.

Continue Reading

ಕರ್ನಾಟಕ

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

Rain News: ಬಾಗಲಕೋಟೆ ತಾಲೂಕಿನಲ್ಲಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ಜನ ಪರದಾಡುವಂತಾಗಿದೆ.

VISTARANEWS.COM


on

Rain News
Koo

ಬಾಗಲಕೋಟೆ/ಬಾಗಲಕೋಟೆ: ರಾಜ್ಯದ ವಿವಿಧೆಡೆ ಭಾನುವಾರವೂ ಭರ್ಜರಿ ಮಳೆ ಸುರಿದಿದೆ. ಇದರಿಂದ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನಲ್ಲಿ ನಡೆದಿದೆ. ಇನ್ನು ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ಪರದಾಡುತ್ತಿದ್ದಾರೆ.

ಸಿಡಿಲು ಬಡಿದು ಬಾಲಕ ಸಾವು

ಬಾಗಲಕೋಟೆ: ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನ ಹಳ್ಳೂರು ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೊನ್ಯಾಳ ನಿವಾಸಿ ಪ್ರಕಾಶ್ ವಗ್ಗರ್ (17) ಮೃತ.

ನಾಲ್ಕೈದು ದಿನಗಳ ಹಿಂದೆ ಬೇವೂರಿನ ಸಂಬಂಧಿಕರ ಮನೆಗೆ ಬಾಲಕ ಬಂದಿದ್ದ. ಬಾಗಲಕೋಟೆಯಿಂದ ಬೇವೂರು ಗ್ರಾಮಕ್ಕೆ ಭಾನುವಾರ ಬೈಕ್ ಮೇಲೆ ಹೊರಟಿದ್ದಾಗ ಮಳೆ ಬಂತೆಂದು ಹಳ್ಳೂರು ಸಮೀಪ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಬಾಲಕ ಮೃತಪಟ್ಟಿದ್ದು, ಆತನ ಜೊತೆಗಿದ್ದ ಶ್ರೀಶೈಲ್ ಬನ್ನೆಪ್ಪನವರ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯಲ್ಲಿ ಹಲವು ಮನೆಗಳಿಗೆ ನುಗ್ಗಿದ ನೀರು

ಬೆಳಗಾವಿ: ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡಿದ ಘಟನೆ ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿ ನಡೆದಿದೆ. ಬೆಳಗಾವಿಯ ದಕ್ಷಿಣ ಮತಕ್ಷೇತ್ರದ ಗ್ರಾಮದಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲಾಧಿಕಾರಿ ಮತ್ತು ಶಾಸಕ ಅಭಯ ಪಾಟೀಲ ವಿರುದ್ಧ ಸ್ಥಳೀಯ ಮಹಿಳೆಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ವರ್ಷಗಳಿಂದ ಚರಂಡಿ ಸರಿಪಡಿಸಿಲ್ಲ, ಹೀಗಾಗಿ ಅವ್ಯವಸ್ಥೆ ಉಂಟಾಗಿದೆ ಎಂದು ಮಹಿಳೆಯರು ಕಿಡಿಕಾರಿದ್ದಾರೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಸತತ ಗಂಟೆ ಕಾಲ ಸುರಿದ ಭಾರಿ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇದನ್ನೂ ಓದಿ | Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಸಿಡಿಲಿನ ಹೊಡೆತಕ್ಕೆ ಧಗ ಧಗಿಸಿದ ತೆಂಗಿನಮರ

ಸಿಡಿಲಿನ ಹೊಡೆತಕ್ಕೆ ತೆಂಗಿನಮರ ಹೊತ್ತಿ ಉರಿದ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ವೆಂಕಟೇಶ್ವರ್ ನಗರದಲ್ಲಿ ನಡೆದಿದೆ. ಮಂಜುನಾಥ್ ಪಾಟೀಲ್ ಎಂಬುವವರ ತೆಂಗಿನಮರಕ್ಕೆ ಸಿಡಿಲು ಬಡಿದಿದೆ. ತೆಂಗಿನಮರ ಧಗ ಧಗಿಸುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

Continue Reading
Advertisement
Prajwal Revanna Case
ಕರ್ನಾಟಕ4 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ4 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ5 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest5 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ5 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ5 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ5 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ6 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ6 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ6 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ9 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ10 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ10 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ22 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌