Independence Day 2023: ಮುಂಬಯಿ ಕರ್ನಾಟಕದಾದ್ಯಂತ ವ್ಯಾಪಿಸಿತ್ತು ಸ್ವಾತಂತ್ರ್ಯ ಹೋರಾಟದ ಜ್ವಾಲೆ - Vistara News

ಕರ್ನಾಟಕ

Independence Day 2023: ಮುಂಬಯಿ ಕರ್ನಾಟಕದಾದ್ಯಂತ ವ್ಯಾಪಿಸಿತ್ತು ಸ್ವಾತಂತ್ರ್ಯ ಹೋರಾಟದ ಜ್ವಾಲೆ

ಸ್ವತಂತ್ರ ಭಾರತಕ್ಕಾಗಿ ನಡೆದ ಚಳವಳಿ, ಹೋರಾಟಗಾರರ ತ್ಯಾಗ ಮತ್ತು ಬಲಿದಾನ ಎಂದೂ ಮರೆಯಲಾಗದು. ದೇಶಾದ್ಯಂತ ನಡೆದಂತೆ ಮುಂಬಯಿ ಕರ್ನಾಟಕದಲ್ಲೂ ಸ್ವಾತಂತ್ರ್ಯ ಹೋರಾಟ (Independence Day 2023) ತೀವ್ರವಾಗಿ ನಡೆದಿತ್ತು. ಈ ಕುರಿತ ಅವಲೋಕನ ಇಲ್ಲಿದೆ.

VISTARANEWS.COM


on

Halagali Bedaru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಅಲಕಾ ಕೆ
ಬ್ರಿಟನ್ನಿನ ಈಸ್ಟ್‌ ಇಂಡಿಯಾ ಕಂಪನಿಯು ತನ್ನ ವಸಾಹತುಗಳನ್ನು ಭಾರತದಲ್ಲಿ ಸ್ಥಾಪಿಸುವ ಮುನ್ನವೇ ಭಾರತಕ್ಕೆ ಕಾಲಿಟ್ಟವರು ಪೋರ್ಚುಗೀಸರು. ಹೀಗೆ ಬಂದಂಥ ವಿದೇಶಿ ಅಧಿಕಾರದಾಹಿಗಳು ಹಾಗೂ ವಸಾಹತುಶಾಹಿಗಳನ್ನು ವಿರೋಧಿಸುವ ಸ್ವಾಭಿಮಾನಿ ಪ್ರವೃತ್ತಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕಿಂತ ಹಲವು ಶತಮಾನಗಳ ಹಿಂದೆಯೇ ಅಲ್ಲಲ್ಲಿ ಕಾಣಸಿಗುತ್ತದೆ. ಪೋರ್ಚುಗೀಸರನ್ನು ವಿರೋಧಿಸಿದವರು ಹಲವರಾದರೂ, ಹದಿನಾರನೇ ಶತಮಾನದಲ್ಲಿ ಮಲೆನಾಡು ಮತ್ತು ಕರಾವಳಿಯ ಇಬ್ಬರು ರಾಣಿಯರು ಪ್ರಮುಖವಾಗಿ ಕಾಣುತ್ತಾರೆ. ಉಳ್ಳಾಳದ ರಾಣಿ ಅಬ್ಬಕ್ಕ ಮತ್ತು ನಗಿರೆ-ಹಾಡುವಳ್ಳಿಯ ಅರಸಿ ಚೆನ್ನಭೈರಾದೇವಿ. ಆನಂತರ ವಿದೇಶೀ ವಸಾಹತುಶಾಹಿಗಳನ್ನು ವಿರೋಧಿಸಿ ದಾಖಲಾದ ಸುದೀರ್ಘ ಸಂಘರ್ಷದ ಚರಿತ್ರೆಯಲ್ಲಿ ಕನ್ನಡ ನಾಡಿನ ರಾಣಿಯರಲ್ಲಿ ಪ್ರಮುಖವಾಗಿ ಕಾಣುವವಳು ಕಿತ್ತೂರಿನ ಅರಸಿ ಚೆನ್ನಮ್ಮ. ಬ್ರಿಟಿಷರ ವಿರುದ್ಧ ಹೋರಾಡಿದ ಅರಸಿಯರಲ್ಲಿ ಈಕೆ ಅಗ್ರಗಣ್ಯಳು.

ಕಿತ್ತೂರು ಚೆನ್ನಮ್ಮನ ಹೋರಾಟ…

ಕಿತ್ತೂರಿನ ರಾಜ ಶಿವಲಿಂಗ ರುದ್ರಸರ್ಜನಿಗೆ ಆಕೆಯನ್ನು ವಿವಾಹ ಮಾಡಲಾಗಿತ್ತು. ಈಗಿನ ಧಾರವಾಡ ಮತ್ತು ಬೆಳಗಾವಿಯ ಹಲವು ಭಾಗಗಳನ್ನು ಅಂದಿನ ಕಿತ್ತೂರು ಸಂಸ್ಥಾನ ಒಳಗೊಂಡಿತ್ತು. ಮರಾಠರ ಛತ್ರಛಾಯೆಯಲ್ಲಿದ್ದ ಈ ಸಂಸ್ಥಾನ, 1818ರಲ್ಲಿ ಮರಾಠರ ಅವನತಿಯ ನಂತರ ಬ್ರಿಟಿಷರ ಲಾಲಸೆಯ ನೋಟಕ್ಕೆ ತುತ್ತಾಯಿತು. ಚೆನ್ನಮ್ಮ ಮತ್ತು ರುದ್ರಸರ್ಜ ದಂಪತಿಗೆ ಮಕ್ಕಳಿರಲಿಲ್ಲ. 1824ರಲ್ಲಿ ರುದ್ರಸರ್ಜ ಅನಾರೋಗ್ಯದಿಂದ ಮರಣಹೊಂದಿದ ಮೇಲೆ, ದತ್ತು ಪುತ್ರನಿಗೆ ಪಟ್ಟ ಕಟ್ಟಿ, ತಾನೇ ಆಡಳಿತ ನಡೆಸಿದಳು ಚೆನ್ನಮ್ಮ. ಇದನ್ನು ಒಪ್ಪದ ಬ್ರಿಟಿಷರು ಅಧಿಕಾರವನ್ನು ತಮಗೊಪ್ಪಿಸುವಂತೆ ಒತ್ತಡ ಹೇರತೊಡಗಿದರು. ಕೋಟೆಯನ್ನು ಭದ್ರಪಡಿಸಿ, ಸೇನೆಯನ್ನು ಸನ್ನದ್ಧಗೊಳಿಸಿ, ತಾನೇ ಅಭಿಯೋಗ ಸಾರಿದಳು ಚೆನ್ನಮ್ಮ. ಈ ಯುದ್ಧದಲ್ಲಿ ಬ್ರಿಟಿಷರಿಗೆ ಸೋಲಾಗಿ, ಕಂಪನಿಯ ಹಲವಾರು ಸೈನಿಕರನ್ನು ಕಿತ್ತೂರಿನ ವೀರರು ಬಂಧಿಸಿದರು. ಹೆಚ್ಚಿನ ಸೇನೆಯೊಂದಿಗೆ ಬ್ರಿಟಿಷರು ದಾಳಿ ಮಾಡಿದಾಗ ಚೆನ್ನಮ್ಮ ಸಂಧಾನಕ್ಕೆ ಯತ್ನಿಸಿದಳು. ಆದರೆ ಯತ್ನ ಫಲಿಸದೆ, ಯುದ್ಧ ಆರಂಭವಾಯಿತು. ಆದರೆ ತನ್ನದೇ ಕಡೆಯ ಧೂರ್ತರಿಂದಾಗಿ ಯುದ್ಧದಲ್ಲಿ ಕೈ ಸೋತಾಗ ಅಲ್ಲಿಂದ ತಪ್ಪಿಸಿಕೊಂಡು ಸಂಗೊಳ್ಳಿಯತ್ತ ಹೋಗುವಾಗ ಆಕೆಯನ್ನು ಬಂಧಿಸಲಾಯಿತು. ಬೈಲಹೊಂಗಲದ ಸೆರೆಯಲ್ಲಿ ಸುಮಾರು ಐದು ವರ್ಷಗಳ ಕಾಲ ಇದ್ದ ಆಕೆ, ನಂತರ ಇಲ್ಲಿಯೇ ಮರಣ ಹೊಂದಿದಳು.

ಸಿಂದಗಿಯ ಬಂಡಾಯ…

ಅದೇ ವರ್ಷ, ಅಂದರೆ 1824ರಲ್ಲೇ ಸಿಂದಗಿಯಲ್ಲಿನ ಬಂಡಾಯವೂ ಬ್ರಿಟಿಷರ ವಿರುದ್ಧದ ದಂಗೆಯ ಇತಿಹಾಸಕ್ಕೆ ಇನ್ನೊಂದು ಪುಟವನ್ನು ಸೇರಿಸುತ್ತದೆ. ವಿಜಯಪುರದಿಂದ ಸಿಂದಗಿಯವರೆಗೂ ಈ ಬಂಡಾಯ ಹರಡಿತ್ತು. ಬ್ರಿಟಿಷರು ಕಂದಾಯ ಸಂಗ್ರಹಿಸುತ್ತಿದ್ದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದ ಸ್ಥಳೀಯ ಸರದಾರ ಚಿದಂಬರ ದೀಕ್ಷಿತ, ಆತನ ಮಗ ದಿವಾಕರ ದೀಕ್ಷಿತ, ಸಹವರ್ತಿಗಳಾದ ಶೆಟ್ಟ್ಯಪ್ಪ, ರಾವ್‌ಜಿ ಬಾಲಾಜಿ ದೇಶಪಾಂಡೆ ಮುಂತಾದವರು ಸಿಂದಗಿಯಲ್ಲಿ ಸ್ವತಂತ್ರ ಆಡಳಿತ ಸ್ಥಾಪಿಸಿ, ಆಡಳಿತ ನಡೆಸಿದರು. ಇದನ್ನು ಸಹಿಸದ ಬ್ರಿಟಿಷ್‌ ಸರಕಾರ ಸೇನೆ ಕಳುಹಿಸಿತು. ಸಿಂದಗಿಯ ಜನರಲ್ಲೇ ಒಬ್ಬನ ಮೋಸದಿಂದಾಗಿ ಈ ನಾಯಕರು ಸೆರೆಯಾದರು. ಸಣ್ಣ ಪ್ರದೇಶಕ್ಕೆ ಮಾತ್ರವೇ ಈ ಬಂಡಾಯ ಸೀಮಿತವಾಗಿದ್ದರೂ, ಜನರಲ್ಲಿ ಸ್ವಾಂತ್ರ್ಯದ ಕಿಡಿಯನ್ನು ಹಚ್ಚುವುದರಲ್ಲಿ ಸಫಲವಾಗಿತ್ತು.

ಸಂಗೊಳ್ಳಿಯ ಸಿಂಹ

ಚೆನ್ನಮ್ಮನ ಸೋಲಿನ ನಂತರವೂ ಆಕೆ ಹೊತ್ತಿಸಿದ್ದ ಬಂಡಾಯದ ಕಿಡಿ, ಮುಂದಿನ ಹಲವಾರು ವರ್ಷಗಳವರೆಗೆ ಜ್ವಲಿಸುತ್ತಲೇ ಇತ್ತು. ಕಿತ್ತೂರಿನ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ, ದೇಸಾಯಿಗಳ ಅತ್ಯಂತ ನಿಷ್ಠನಾಗಿದ್ದ ಸಂಗೊಳ್ಳಿಯ ರಾಯಣ್ಣ ಮುಂದಿನ ಕೆಲವು ವರ್ಷಗಳ ಕಾಲ ಬಂಡಾಯದ ಮುಂಚೂಣಿಯಲ್ಲಿದ್ದ. ಸುರಪುರದ ನಾಯಕನ ನೆರವಿನಿಂದ, 1829ರಲ್ಲಿ ರಾಯಣ್ಣ ಸೇನೆಯೊಂದನ್ನು ಕಟ್ಟಿದ. ಬ್ರಿಟಿಷರು ಮತ್ತು ಅವರ ಅನುಯಾಯಿಗಳನ್ನು ಗುರಿಯಾಗಿಸಿಕೊಂಡು ಆತನ ಸೇನೆ ದಾಳಿ ಮಾಡತೊಡಗಿತು. ಆತನನ್ನು ಸಾಮಾನ್ಯರಂತೆ ಯುದ್ಧದಲ್ಲಿ ಮಟ್ಟ ಹಾಕುವುದು ಸಾಧ್ಯವಿಲ್ಲ ಎಂಬುದನ್ನು ಅರಿತ ಕಂಪನಿ ಆಡಳಿತ ಮೋಸದ ದಾರಿ ಹಿಡಿಯಿತು. ಆತನ ಜೊತೆಗಾರರೇ ಆತನ ಇರುವಿಕೆಯ ಸುಳಿವು ನೀಡಿದ್ದರಿಂದ, ರಾಯಣ್ಣ ಬ್ರಿಟಿಷರಿಗೆ ಬಲಿಯಾದ.

ಮುಂದಿನ ಹಲವಾರು ವರ್ಷಗಳು ಮುಂಬಯಿ ಪ್ರಾಂತ್ಯ ಮತ್ತು ಮದರಾಸು ಪ್ರಾಂತ್ಯದ ಆಡಳಿತದಡಿಯಲ್ಲಿದ್ದ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿಯ ಬಹಳಷ್ಟು ಕಡೆಗಳಲ್ಲಿ ಸಣ್ಣ-ಪುಟ್ಟ ಪ್ರತಿರೋಧಗಳು ಏಳುತ್ತಲೇ ಹೋದವು. 1833ರಲ್ಲಿ ಶಂಕರಣ್ಣ, 1836ರಲ್ಲಿ ನಾಗಪ್ಪ ಗಜಪತಿ ಸೆಟ್ಟಿ, ರುದ್ರಪ್ಪ ಕೊಟಗಿ ಮುಂತಾದ ಅನೇಕ ವೀರರು ಬ್ರಿಟಿಷರ ವಿರುದ್ಧ ಎದೆ ಸೆಟೆಸಿದರು. ಆದರೆ ಅವರಾರಿಗೂ ಜಯ ದೊರೆಯಲಿಲ್ಲ. 1830ರ ವೇಳೆಗೆ ದಕ್ಷಿಣೋತ್ತರ ಕನ್ನಡ ಜಿಲ್ಲೆಗಳಲ್ಲಿ ಬ್ರಿಟಿಷರ ತೆರಿಗೆಯ ವಿರುದ್ಧ ರೈತರು ದಂಗೆಯೆದ್ದರು. ವರ್ಷವಿಡೀ ನಡೆದ ಪ್ರತಿರೋಧವನ್ನು ಎದುರಿಸಲು ಬ್ರಿಟಿಷರು ಹಲವರು ರೀತಿಯಲ್ಲಿ ಪ್ರಯತ್ನಿಸಬೇಕಾಯಿತು. 1839ರ ವೇಳೆಗೆ ಸತಾರ ಅರಸೊತ್ತಿಗೆ ಬೆಂಬಲಿಗರು ಸೇನೆಯೊಂದನ್ನು ಕಟ್ಟಿ ಬ್ರಿಟಿಷರನ್ನು ಎದುರಿಸಿದರು. ಬೆಳಗಾವಿಯ ನಿಪ್ಪಾಣಿಯಲ್ಲಿ ಸ್ಥಳೀಯ ಜಮೀನುದಾರ ರಘುನಾಥ ರಾಯನ ಮುಂದಾಳತ್ವದಲ್ಲಿ 1840ರ ವೇಳೆಗೆ ಸೇನೆಯೊಂದು ಯುದ್ಧಕ್ಕಿಳಿಯಿತು. 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುನ್ನ, ರಾಜ್ಯದ ಉದ್ದಗಲಕ್ಕೆ ಇಂಥ ಬಹಳಷ್ಟು ಬಂಡಾಯಗಳು ಉಲ್ಕೆಗಳಂತೆ ಉರಿದುಹೋಗುತ್ತಲೇ ಇದ್ದವು.

ಕೊಡಗುನಲ್ಲಿಯೂ ಸ್ವಾಂತ್ರ್ಯದ ಕಿಡಿ…

ಸ್ವತಂತ್ರ ರಾಜ್ಯ ಎನಿಸಿಕೊಂಡಿದ್ದ ಕೊಡಗು ಸಹ ಈ ಅಲೆಯಿಂದ ಹೊರಗುಳಿಯಲಿಲ್ಲ. ಟಿಪ್ಪುವಿನ ಮರಣಾನಂತರ, ಕೊಡಗನ್ನು ಹಿಂದಿನ ಹಾಲೇರಿ ವಂಶದವರೇ ಆಳುತ್ತಿದ್ದರು. ಅಲ್ಲಿನ ಅರಸ ಚಿಕವೀರ ರಾಜನನ್ನು ಬದಿಗಿರಿಸಿದ ಬ್ರಿಟಿಷರು ಅಧಿಕಾರ ಪಡೆಯಲೆತ್ನಿಸಿದಾಗ, ಇದನ್ನು ವಿರೋಧಿಸಿ 1835ರಲ್ಲಿ ಅಪರಂಪರಾನಂದ ಮತ್ತು ಕಲ್ಯಾಣಸ್ವಾಮಿ ಎಂಬುವರು ಸೇನೆಯನ್ನು ಬಲಿದರು. ಅವರು ಸುಳ್ಯ, ಪುತ್ತೂರು, ಬಂಟವಾಳ, ಮಂಗಳೂರು, ಕಾಸರಗೋಡು ಮುಂತಾದೆಡೆ ಪ್ರತಿ ಸರ್ಕಾರವನ್ನು ಸ್ಥಾಪಿಸಿದರು. ಇವರನ್ನು ಬ್ರಿಟಿಷರು ಸೆರೆ ಹಿಡಿದರೂ ದಂಗೆ ನಿಲ್ಲಲಿಲ್ಲ. ಪುಟ್ಟಬಸಪ್ಪ, ಗುಡ್ಡೆಮನೆ ಅಪ್ಪಯ್ಯ ಮುಂತಾದವರು ತಯಾರಾದರು. ಆದರೆ ಕಂಪನಿ ಸೇನೆ ಅವರನ್ನೂ ಬಂಧಿಸಿತು.

ಮೊದಲ ಸ್ವಾತಂತ್ರ್ಯ ಸಂಗ್ರಾಮದ ಅವಧಿ…

ಬ್ರಿಟಿಷ್‌ ಸೇನೆಯಲ್ಲಿದ್ದ ಭಾರತೀಯ ಸೈನಿಕರಿಂದ ಉತ್ತರ ಭಾರತದಲ್ಲಿ 1857ರಲ್ಲಿ ಭುಗಿಲೆದ್ದ ಸಂಗ್ರಾಮದ ಜ್ವಾಲೆ, ದೇಶದೆಲ್ಲೆಡೆ ವ್ಯಾಪಿಸತೊಡಗಿತ್ತು. ಭಾರತದ ವಿವಿಧೆಡೆಯ ಅರಸೊತ್ತಿಗೆಗಳು ಇದಕ್ಕೆ ಬೆಂಬಲ ನೀಡಿದ್ದವು. ಕರ್ನಾಟಕದಲ್ಲೂ ಕರಾವಳಿಯ ಜಿಲ್ಲೆಗಳು, ರಾಯಚೂರು, ಕೊಪ್ಪಳ, ಬಿಜಾಪುರ, ಧಾರವಾಡ, ಶೃಂಗೇರಿ, ಹಾಸನದವರೆಗೂ ಇದರ ಪ್ರತಿಧ್ವನಿಗಳು ಹಲವು ವಿಧದಲ್ಲಿ ಕೇಳತೊಡಗಿದವು. ಮುಂಬಯಿಯಿಂದ ಹಲವಾರು ಹೋರಾಟಗಾರರು ಕರಾವಳಿ ಮತ್ತು ಮಲೆಸೀಮೆಯ ದಟ್ಟಾರಣ್ಯಗಳಲ್ಲಿ ಆಶ್ರಯ ಪಡೆದರು. ಬಂಡಾಯ ಮುಂದಿನ ಆರೆಂಟು ವರ್ಷಗಳವರೆಗೆ ಪ್ರಬಲವಾಗಿಯೇ ಇತ್ತು.

ಹಲಗಲಿಯ ಬೇಡರು

ಸ್ವಾತಂತ್ರ್ಯಕ್ಕಾಗಿ ಹಂಬಲಿಸಿ ಜೀವತೆತ್ತ ಹಲವು ಘೋರ ರಕ್ತಸಿಕ್ತ ಇತಿಹಾಸಗಳಲ್ಲಿ ಹಲಗಲಿಯ ಬೇಡರದ್ದೂ ಒಂದು. ಎಲ್ಲಾ ಭಾರತೀಯರು ತಂತಮ್ಮ ಆಯುಧಗಳನ್ನು ಕಂಪನಿ ಸರಕಾರಕ್ಕೆ ಒಪ್ಪಿಸಬೇಕು ಮತ್ತು ಅದನ್ನು ಇರಿಸಿಕೊಳ್ಳುವುದಕ್ಕೆ ಪರವಾನಗಿ ತೆಗೆದುಕೊಳ್ಳಬೇಕು ಎಂಬ ಬ್ರಿಟಿಷ್‌ ಸರಕಾರದ ಆಜ್ಞೆಯ ಹಿಂದಿದ್ದಿದ್ದು ಒಂದೇ ಹುನ್ನಾರ- ಎಲ್ಲೆಡೆ ಜ್ವಲಿಸುತ್ತಿರುವ ಬಂಡಾಯವನ್ನು ಶಮನ ಮಾಡುವುದು. ಮುಧೋಳದ ಹಲಗಲಿಯ ಸ್ವಾಭಿಮಾನಿ ಬೇಡರು ಇದನ್ನು ಕೇಳಿ ಕೆರಳಿದರು. ಬೇಟೆಯನ್ನೇ ವೃತ್ತಿಯಾಗಿಸಿಕೊಂಡಿದ್ದರಿಂದ ಆಯುಧಗಳು ಅವರ ಬದುಕಿನ ಸಹಜ ಭಾಗವಾಗಿದ್ದವು. ಆಯುಧಗಳನ್ನು ಒಪ್ಪಿಸಲು ಸಾಧ್ಯವೇ ಇಲ್ಲ ಎಂದು ಬೇಡರು ತಿರುಗಿ ನಿಂತರು. ಇವರಿಗೆ ಒಂದಿಬ್ಬರು ಮರಾಠ ಸೈನಿಕರ ನೆರವೂ ಇತ್ತು. ಬೇಡರ ಪ್ರತಾಪಗಳ ಬಗ್ಗೆ ಅರಿತು ಬೆಚ್ಚಿದ ಬ್ರಿಟಿಷರು ಮೊದಲಿಗೆ ಸಂಧಾನಕಾರರನ್ನು ಕಳುಹಿಸುತ್ತಾರೆ. ಆದರೆ ಹತಾರ (ಆಯುಧ) ನೀಡುವುದಿಲ್ಲ ಎಂದು ಖಡಾಖಂಡಿತವಾಗಿ ಬೇಡರು ನಿರಾಕರಿಸುತ್ತಾರೆ.

ಮೊದಲ ಬಾರಿ ಬ್ರಿಟಿಷ್‌ ಸೇನೆಗೆ ಸೋಲು…

ಮೊದಲ ಬಾರಿಗೆ ಬ್ರಿಟಿಷರು ಕಳಿಸಿದ ಸೇನೆಗೆ ಸೋಲಾಗುತ್ತದೆ. ಬೇಡರ ಪಡೆಯಲ್ಲಿ ಗಂಡಸರ ಸಮಸಮಕ್ಕೆ ನಿಂತು ಕಾಳಗ ಮಾಡುವ ಮಹಿಳೆಯರೂ ಇದ್ದರು. ಈ ಅಪ್ರತಿಮ ವೀರರ ದೆಸೆಯಿಂದ ಎರಡನೇ ಬಾರಿಯ ಯುದ್ಧದಲ್ಲೂ ಬ್ರಿಟಿಷರಿಗೇ ಸೋಲಾಗುತ್ತದೆ. ಕಡೆಗೆ 1857ರ ನವೆಂಬರ್‌ನಲ್ಲಿ ಬ್ರಿಟಿಷರ ಬೃಹತ್‌ ಪಡೆಯೊಂದು ಹಲಗಲಿಯನ್ನು ಮುತ್ತುತ್ತದೆ. ಅಷ್ಟು ದೊಡ್ಡ ಸೇನೆಯೂ ತತ್ತರಿಸುತ್ತಿರುವ ಹೊತ್ತಿನಲ್ಲಿ ಬೇಡರು ಸಿದ್ಧಗೊಳಿಸಿದ ಮದ್ದು-ಗುಂಡುಗಳು ನಿಷ್ಕ್ರಿಯವಾಗುವಂತೆ ಕುತಂತ್ರ ಎಸಗಲಾಗುತ್ತದೆ. ಇದರಿಂದ ಕಂಪನಿ ಸೇನೆಯ ಕೈ ಮೇಲಾಗಿ, ಭಯಾನಕ ಕ್ರೌರ್ಯದ ಅಧ್ಯಾಯವೊಂದು ತೆರೆದುಕೊಳ್ಳುತ್ತದೆ. ಬೇಡರ ಊರಿಗೇ ಬೆಂಕಿ ಇಡುವ ಬ್ರಿಟಿಷರು ಹೆಂಗಸರು-ಮಕ್ಕಳೆನ್ನದೆ ಸಿಕ್ಕವರನ್ನೆಲ್ಲಾ ಕೊಚ್ಚಿ ಹಾಕುತ್ತಾರೆ. ಸುಮಾರು ೩೦೦ ಮಂದಿ ಬೇಡರನ್ನು ಬಂಧಿಸಿ, ಅವರಲ್ಲಿ ಹಲವರನ್ನು ಸಾರ್ವಜನಿಕವಾಗಿ ನೇಣಿಗೆ ಒಡ್ಡಲಾಗುತ್ತದೆ. ಉಳಿದವರನ್ನು ಹಲಗಲಿಯಲ್ಲೇ ನೇಣಿಗೆ ಹಾಕಲಾಗುತ್ತದೆ

ಚಳವಳಿಗಳ ಪ್ರಭಾವ

ಗಾಂಧೀಜಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಚಳುವಳಿಗಳ ಪ್ರಭಾವ ಹಳ್ಳಿ-ದಿಲ್ಲಿ ಎನ್ನದೆ ಎಲ್ಲೆಡೆ ವ್ಯಾಪಿಸುತ್ತಿತ್ತು. 1893ರಲ್ಲೇ ಕಾಂಗ್ರೆಸ್‌ ಸಂಸ್ಥಾಪಕ ಎ. ಓ. ಹ್ಯೂಂ ಬೆಳಗಾವಿಗೆ ಬಂದು ಸ್ವರಾಜ್ಯದ ಬಗ್ಗೆ ಪ್ರಚಾರ ಮಾಡಿದ್ದರು. ಬಂಗಾಳದ ವಿಭಜನೆಯನ್ನು ವಿರೋಧಿಸಿ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕಿತ್ತೂರು ಮುಂತಾದೆಡೆಗಳಲ್ಲಿ ಪ್ರತಿಭಟನೆಗಳು ನಡೆದವು. ಲೋಕಮಾನ್ಯ ಬಾಲಗಂಗಾಧರ ತಿಲಕರ ಪ್ರಭಾವ ಮುಂಬಯಿ ಕರ್ನಾಟಕದ ಎಷ್ಟೂ ಭಾಗಗಳಲ್ಲಿ ಪ್ರಬಲವಾಗಿಯೇ ಇತ್ತು. ತಿಲಕರ ಬೆಂಬಲಕ್ಕೆ ಆಲೂರು ವೆಂಕಟರಾವ್‌, ಹೊಸಕೇರಿ ಅಣ್ಣಾಚಾರ್ಯ, ಶ್ರೀನಿವಾಸ ಕೌಜಲಗಿ, ಗಂಗಾಧರ ದೇಶಪಾಂಡೆ ಮುಂತಾದವರಿದ್ದರು. ತಿಲಕರು 1916ರಲ್ಲಿ ಬೆಳಗಾವಿ, ಸಂಕೇಶ್ವರ, ಶಿರಸಿ, ಸಿದ್ದಾಪುರ, ಬಳ್ಳಾರಿ, ಹುಬ್ಬಳ್ಳಿ ಮುಂತಾದೆಡೆಗಳಲ್ಲಿ ಸಂಚರಿಸಿ, ಹೋಂ ರೂಲ್‌ ಚಳವಳಿಗೆ ಬಲ ತುಂಬಿದ್ದರು. 1916ರಲ್ಲಿ ಬೆಳಗಾವಿಯಲ್ಲಿ ಮತ್ತು 1918ರಲ್ಲಿ ವಿಜಯಪುರದಲ್ಲಿ ನಡೆದಿದ್ದ ರಾಜಕೀಯ ಸಮ್ಮೇಳನಗಳಿಗೆ ಗಾಂಧೀಜಿ ಹಾಜರಾಗಿದ್ದು, ಇಲ್ಲಿನವರ ಹೋರಾಟಕ್ಕೆ ಇನ್ನಷ್ಟು ಶಕ್ತಿ ಬಂದಿತ್ತು.

ಅಸಹಕಾರ ಚಳವಳಿ

1920ರಲ್ಲಿ ಅಸಹಕಾರ ಚಳವಳಿ ಆರಂಭಗೊಂಡಾಗಿನಿಂದ ಜನರ ಪಾಲ್ಗೊಳ್ಳುವಿಕೆ ಇನ್ನಷ್ಟು ಹೆಚ್ಚಾಯಿತು. ಶಾಲಾ ಕಾಲೇಜುಗಳು ಬಂದಾದವು. ಮಹಿಳೆಯರು, ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಹೋರಾಟಕ್ಕೆ ಧುಮುಕಿದರು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಗಾಂಧೀಜಿ, ಪಾನ ನಿಷೇಧ ಮತ್ತು ಅಸ್ಪೃಶ್ಯತಾ ನಿವಾರಣೆಗೆ ಕರೆಕೊಟ್ಟರು. 1930ರಲ್ಲಿ ಗುಜರಾತ್‌ನ ದಂಡಿಯಲ್ಲಿ ಗಾಂಧೀಜಿ ಉಪ್ಪಿನ ಸತ್ಯಾಗ್ರಹ ನಡೆಸುತ್ತಿದ್ದಂತೆಯೇ, ಅಂಕೋಲೆಯ ಸಮುದ್ರ ತೀರದಲ್ಲಿ ಎಂ.ಪಿ. ನಾಡಕರ್ಣಿ ಅವರ ನೇತೃತ್ವದಲ್ಲಿ ಸತ್ಯಾಗ್ರಹಿಗಳು ಸೇರಿದ್ದರು. ಸುಮಾರು 40,000 ಸಂಖ್ಯೆಯಲ್ಲಿದ್ದ ಅವರು ಬ್ರಿಟಿಷರ ಕಾನೂನಿಗೆ ವಿರುದ್ಧವಾಗಿ ಉಪ್ಪನ್ನು ತಯಾರಿಸಿ, ಪೋಲೀಸರ ಎದುರೇ ಸಂತೆಯಲ್ಲಿ ಮಾರಾಟ ಮಾಡಿದರು. ಮಹಿಳೆಯರೂ ಉಪ್ಪಿನ ಸತ್ಯಾಗ್ರಹದಲ್ಲಿ ಸೇರಿ, ಕರಾವಳಿಯಾದ್ಯಂತ ಚಳುವಳಿ ತೀವ್ರವಾಗಿ ನಡೆಯಿತು.

ಕರ ನಿರಾಕರಣೆ ಚಳವಳಿ

ಇದರ ಬೆನ್ನಿಗೇ ಕರ ನಿರಾಕರಣೆ ಮತ್ತು ಕಾನೂನು ಭಂಗ ಚಳುವಳಿಯೂ ಆರಂಭವಾಯಿತು. ಅಂಕೋಲಾ, ಶಿರಸಿ, ಸಿದ್ದಾಪುರ ಮುಂತಾದೆಡೆಗಳಲ್ಲಿ ಈಗಾಗಲೇ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಚಳುವಳಿಯ ಶಿಸ್ತು, ಸಂಯಮ ಮೈಗೂಡಿಸಿಕೊಂಡಿದ್ದ ಜನ, ಬ್ರಿಟಿಷರ ಯಾವ ಪ್ರತಿಕ್ರಿಯೆಗೂ ಬಗ್ಗದೆ ನಡೆಸಿದ ಕರ ನಿರಾಕರಣೆಗೆ ಅಭೂತಪೂರ್ವ ಬೆಂಬಲ ಜನತೆಯಿಂದ ದೊರೆಯಿತು. ಇದೇ ದಿನಗಳಲ್ಲಿ ನಾ. ಸು. ಹರ್ಡೀಕರ್‌ ಸೇವಾದಳ ಸ್ಥಾಪಿಸಿದರು. ಎನ್‌. ಬಿ. ಕಬ್ಬೂರರ ನೇತೃತ್ದಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಅರಣ್ಯ ಸತ್ಯಾಗ್ರಹ ನಡೆಯಿತು. ಏನೇ ಬಂದರೂ ಸ್ವರಾಜ್ಯ ಬೇಕು ಎಂಬ ನಿಲುವಿಗೆ ಈಗಾಗಲೇ ಬದ್ಧರಾಗಿದ್ದ ಜನ ಕ್ವಿಟ್‌ ಇಂಡಿಯಾ ಚಳುವಳಿ ಪ್ರಾರಂಭವಾದಾಗ ತೀವ್ರಗತಿಯಲ್ಲಿ ಸ್ಪಂದಿಸಿದರು.

ಈ ಸುದ್ದಿಯನ್ನೂ ಓದಿ: Independence Day 2023: ಹೀಗಿತ್ತು ಸ್ವತಂತ್ರ ಭಾರತ ಸಾಗಿ ಬಂದ ಹಾದಿ!

ನಾಡಿನ ಎಲ್ಲಾ ಸೆರೆಮನೆಗಳೂ ಹೋರಾಟಗಾರರಿಂದ ತುಂಬಿ ತುಳುಕುತ್ತಿದ್ದವು. ಪಾಠಶಾಲೆ, ಛತ್ರ, ಪ್ರವಾಸಿ ಮಂದಿರ- ಹೀಗೆ ಯಾವ್ಯಾವುದೋ ಕಟ್ಟಡಗಳನ್ನು ಹಂಗಾಮಿ ಸೆರೆಮನೆಗಳಾಗಿ ಮಾಡಲಾಗಿತ್ತು. ಕೆಲವೆಡೆಗಳಲ್ಲಿ ನಿತ್ಯವೂ ಬೆಳಗ್ಗೆ ಬಂಧಿಸಿ, ಸಂಜೆ ಬಿಡಗಡೆ ಮಾಡುವ ಸ್ಥಿತಿ ಎದುರಾಗಿತ್ತು. ಗೋಲೀಬಾರು, ಲಾಠಿ ಏಟು ನಿತ್ಯದ ವಿಷಯವಾಯಿತು. ಇದೇ ದಿನಗಳಲ್ಲಿ ಹಲವಾರು ಚಳುವಳಿಗಾರರು ಭೂಗತರಾಗಿ ಚಟುವಟಿಕೆ ನಡೆಸುತ್ತಿದ್ದರು. ದೇಶಕ್ಕೆ ಸ್ವಾತಂತ್ರ್ಯ ದೊರೆಯುವವರೆಗೂ ಮುಂಬಯಿ ಕರ್ನಾಟಕ ಭಾಗದಲ್ಲಿ ಚಳುವಳಿಗಳು ತೀವ್ರವಾಗಿಯೇ ಪ್ರತಿಧ್ವನಿಸಿದವು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Road Accident : ಚಿತ್ರದುರ್ಗದಲ್ಲಿ ಕಾರು ಪಲ್ಟಿಯಾಗಿ ವೃದ್ಧರಿಬ್ಬರು ಮೃತಪಟ್ಟರೆ, ಚಿಕ್ಕಮಗಳೂರಿನಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನಲ್ಲಿ ಪ್ರಯಾಣಿಕರಿದ್ದ ಬಸ್ಸಿನ ಸ್ಟೇರಿಂಗ್‌ ಕಟ್‌ ಆಗಿ ಗದ್ದೆಗೆ ನುಗ್ಗಿದೆ. ಪರಿಣಾಮ ಬಸ್ಸಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಚಿತ್ರದುರ್ಗ/ಚಿಕ್ಕಮಗಳೂರು/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತಗಳಲ್ಲಿ (Road Accident) ಸಾವು-ನೋವು ಸಂಭವಿಸಿದೆ. ಅತಿ ವೇಗ ಚಾಲನೆಗೆ ನಾಲ್ವರು ಪ್ರಾಣವನ್ನೇ ತೆತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು.

ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಅತಿ ವೇಗದ ಚಾಲನೆಯಿಂದ‌ಲೇ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Road Accident

ಇದನ್ನೂ ಓದಿ: Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.

ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಬೈಕ್ ನೇರ ವಿದ್ಯುತ್‌ ಕಂಬಕ್ಕೆ ಗುದ್ದಿದೆ.

Road Accident

ಸ್ಥಳಕ್ಕೆ ಎನ್‌.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಸ್ಟೇರಿಂಗ್‌ ಕಟ್‌ ಆಗಿ ಗದ್ದೆಗೆ ನುಗ್ಗಿದ ಕೆಎಸ್ಆರ್‌ಟಿಸಿ ಬಸ್

30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್‌ ಕಟ್ಟಿಂಗ್‌ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.

Road Accident

ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದರು. ಕೆಆರ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Prajwal Revanna Case: ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

Prajwal Revanna Case HD Revanna asks NO to sign voluntary statement in kidnapping case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅಪಹರಣ ಕೇಸ್‌ನಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರ ವಿಚಾರಣೆ ತೀವ್ರಗತಿಯಲ್ಲಿ ಸಾಗಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

Continue Reading

ಮೈಸೂರು

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned In water : ಪುತ್ತೂರು ಘಟನೆ ಮಾಸುವ ಮೈಸೂರಿನಲ್ಲೂ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾನೆ. ಹರಿಯುತ್ತಿರುವ ಕೆರೆಗೆ ಸುಮಾರು 20 ಅಡಿ ಎತ್ತರದಿಂದ ಜಿಗಿದಿದ್ದಾನೆ. ಆದರೆ ಮತ್ತೆ ಮೇಲೆ ಬರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Drowned in water mysuru
ಮೃತ ದುರ್ದೈವಿ
Koo

ಮೈಸೂರು: ರಣ ಬೇಸಿಗೆ ಹಿನ್ನೆಲೆಯಲ್ಲಿ ಸೆಕೆ ತಾಳಲಾರದೆ ಯುವಕನೊಬ್ಬ ಕೆರೆಯಲ್ಲಿ ಈಜಲು (Drowned In water) ಹೋಗಿ ನೀರುಪಾಲಾಗಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಚಾಮರಾಜನಗರದ ರಾಮಸಮುದ್ರ ಗ್ರಾಮದ ದೊಡ್ಡ ಬೀದಿ ನಿವಾಸಿ ಗುಣಶೇಖರ್(22) ಮೃತ ದುರ್ದೈವಿ.

ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಗುಣಶೇಖರ್‌ ಕಪಿಲಾ ನದಿಯಿಂದ ಕೆರೆಗೆ ನೀರು ಹರಿಯುತ್ತಿತ್ತು. ಈ ವೇಳೆ ನೀರಿನ ಬುಗ್ಗೆಯ ಮೇಲೆ ಜಿಗಿದಿದ್ದಾನೆ. ಸುಮಾರು 20 ಅಡಿ ಎತ್ತರವಿದ್ದ ನೀರು ಚಿಮ್ಮುವ ಬುಗ್ಗೆಗೆ ಮೇಲಿನಿಂದ ಕೆಳಗೆ ಜಂಪ್ ಮಾಡಿದ್ದಾನೆ. ಮೇಲಿಂದ ಜಂಪ್ ಮಾಡಿದ ಪರಿಣಾಮ ಕೆಳಗಡೆ ಬಿದ್ದವನು ಮತ್ತೆ ಮೇಲೆ ಏಳಲೇ ಇಲ್ಲ.

ಸ್ಥಳಕ್ಕೆ ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೇಲೆಯೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

Drowned In water : ಹೆತ್ತವರ ಕಣ್ಣೇದುರಿಗೆ ಇಬ್ಬರು ಪುತ್ರಿಯರು ನೀರುಪಾಲಾದ ದುರಂತ ನಡೆದಿದೆ. ನೇತ್ರಾವತಿ ನದಿ ತೀರಕ್ಕೆ ತೆರಳಿದವರು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in water
ಸಾಂದರ್ಭಿಕ ಚಿತ್ರ
Koo

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ICC Women’s T20 World Cup 2024
ಕ್ರೀಡೆ23 seconds ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ2 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Prajwal Revanna Case HD Revanna asks NO to sign voluntary statement in kidnapping case
ಕ್ರೈಂ4 mins ago

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Crude Bomb
ದೇಶ13 mins ago

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Shine Shetty follows diet and fitness
ಕಿರುತೆರೆ23 mins ago

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Rohit Sharma
ಕ್ರೀಡೆ39 mins ago

Rohit Sharma: ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

Karan Johar upset with Kettan Singh's poor mimicry of him
ಸಿನಿಮಾ44 mins ago

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Drowned in water mysuru
ಮೈಸೂರು47 mins ago

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned in water
ದಕ್ಷಿಣ ಕನ್ನಡ1 hour ago

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ED Raid
ದೇಶ1 hour ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ17 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ18 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ19 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌