Site icon Vistara News

Karnataka Budget 2023: ʼಅಪ್ಪುʼಗೆ ಸಿದ್ದರಾಮಯ್ಯ ಗೌರವ: ಹೃದಯಾಘಾತ ತಡೆಯಲು ಹೊಸ ಯೋಜನೆ

puneeth memorial scheme in Karnataka budget

ಬೆಂಗಳೂರು: ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥವಾಗಿ ಹೊಸ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ (Karnataka Budget 2023) ಘೋಷಿಸಿದ್ದಾರೆ.

ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಆರೋಗ್ಯ ಇಲಾಖೆ ಕುರಿತ ಇನ್ನಿತರೆ ಘೋಷಣೆಗಳು

ಇದನ್ನೂ ಓದಿ: Karnataka Budget 2023: ಸರ್ವರಿಗೂ ಸಮಬಾಳು; ಸರ್ವರಿಗೂ ತೆರಿಗೆ ಗೋಳು; ಸಿದ್ದು ಬಜೆಟ್‌ನ ಲೈವ್‌ ಮಾಹಿತಿ ಇಲ್ಲಿದೆ

Exit mobile version