Site icon Vistara News

Karnataka Election 2023: ಮೋದಿ ನಾಲಾಯಕ್‌ ಎಂದು ಹೇಳಿದ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ದೂರು; ರಾಜ್ಯ ವಿಧಾನಸಭೆ ಚುನಾವಣೆ ಕಣದ ಪ್ರಮುಖ ಸುದ್ದಿಗಳು

Karnataka Election 2023 Live updates Check details In Kannada
Ramaswamy Hulakodu

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಜಾರಿ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಜಾರಿ.

ಕರ್ನಾಟಕ ಅಪಾರ್ಟ್‌ಮೆಂಟ್‌ ಓನರ್‌ ಶಿಪ್‌ ಕಾಯ್ದೆ-1972ಗೆ ತಿದ್ದುಪಡಿ. ಅಪಾರ್ಟ್‌ ಮೆಂಟ್‌ ನಿವಾಸಿಗಳ ತೊಂದರೆ ನಿವಾರಿಸಲು ಕ್ರಮ.

Ramaswamy Hulakodu

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ

ಎಸ್‌ಸಿ/ಎಸ್‌ಟಿ ಗೃಹಿಣಿಯರ ಹೆಸರಿನಲ್ಲಿ ಐದು ವರ್ಷಗಳ ಕಾಲ ಹತ್ತು ಸಾವಿರ ರೂ. ಠೇವಣಿ ಇರಿಸಲಾಗುವುದು. ಈ ಯೋಜನೆಯ ಹೆಸರು ʻಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿʼ .

Ramaswamy Hulakodu

ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ

ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದೆ.

ಎಲ್ಲರಿಗೂ ಮನೆ ಕಟ್ಟಿಕೊಳ್ಳಲು 10 ಲಕ್ಷ ನಿವೇಶನಗಳನ್ನು ನೀಡುವ ʻಸರ್ವ ಸೂರು ಯೋಜನೆʼ ಜಾರಿ

Ramaswamy Hulakodu

ಬಿಜೆಪಿಯ ಪ್ರಜಾ ಪ್ರಣಾಳಿಕೆಯ ಮುಖ್ಯಾಂಶ

ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ 10 ಲಕ್ಷ ಆರೋಗ್ಯ ವಿಮೆಯನ್ನು ನೀಡಲಿದೆ

ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು

Ramaswamy Hulakodu

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶ

ಪ್ರತಿ ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡಲಾಗುತ್ತದೆ.

Exit mobile version