Site icon Vistara News

Karnataka Election: ಪೇಜಾವರ ಶ್ರೀ ಸೇರಿ ಉಡುಪಿಯ ಹಲವು ಸ್ವಾಮೀಜಿಗಳಿಂದ ಮತದಾನ

Pejawar Shri

Pejawar Shri

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಜನ ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದು, ರಾಜ್ಯದ ಹಲವು ಸ್ವಾಮೀಜಿಗಳು ಕೂಡ ಉತ್ಸಾಹದಿಂದ ಮತದಾನ ಮಾಡುವ ಮೂಲಕ ಅನುಯಾಯಿಗಳಿಗೆ ಮಾದರಿ ಎನಿಸಿದ್ದಾರೆ. ಪೇಜಾವರ ಮಠದ ಉಡುಪಿಯ ನಾರ್ತ್‌ ಶಾಲೆ ಮತಗಟ್ಟೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಮತದಾನ ಮಾಡಿದರು. ಹಾಗೆಯೇ, ಪ್ರತಿಯೊಬ್ಬರೂ ಮತದಾನ ಮಾಡುವಂತೆ ಕರೆ ನೀಡಿದರು.

ಮತದಾನ ಮಾಡಿದ ಪೇಜಾವರ ಶ್ರೀ
ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮತದಾನ
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತದಾನ
ಮತ ಹಾಕಿದ ಕಾಣಿಯೂರು ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ

ಇದನ್ನೂ ಓದಿ: Karnataka Election: ಮತದಾನ ಮಾಡಿದ ರಾಜ್ಯದ ಪ್ರಮುಖ ಸ್ವಾಮೀಜಿಗಳು, ಇಲ್ಲಿವೆ ಫೋಟೊಗಳು

Exit mobile version