Site icon Vistara News

Karnataka Live News : ʼಹಲೋ ಅಪ್ಪಾʼ ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ!

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar
Adarsha Anche

Opposition Leader : ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ?: ಪ್ರಿಯಾಂಕ್‌ ಖರ್ಗೆ

ನಾನು ಮಾರಾಟಕ್ಕಿಲ್ಲ ಎಂದು ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ. ಬಿಜೆಪಿ ನಾಯಕರು ಅವರ ಪಕ್ಷದ ಶಾಸಕರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಿ ಕಾಂಗ್ರೆಸ್‌ಗೆ ಉತ್ತರ ಕೊಡುವುದು ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿಯನ್ನು ಕುಟುಕಿದ್ದಾರೆ.

https://vistaranews.com/politics/what-the-rate-for-bjp-state-president-and-opposition-leader-post-ask-priyank-kharge/509986.html

Adarsha Anche

Yathindra Siddaramaiah : ʼಹಲೋ ಅಪ್ಪಾʼ ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ!

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್‌ ಅಭಿಯಾನವನ್ನು ಪ್ರಾರಂಭ ಮಾಡಿದೆ. ಈ ನಡುವೆ ಹಲೋ ಅಪ್ಪ ಆ್ಯಪ್ ಡೌನ್ಲೋಡ್‌ ಮಾಡಿ ಪೇಮೆಂಟ್‌ ಮಾಡಿ ಎಂಬ ನೂತನ ಪೋಸ್ಟರ್‌ವೊಂದನ್ನು ಬಿಟ್ಟಿದೆ.

Yathindra Siddaramaiah : ʼಹಲೋ ಅಪ್ಪಾʼ ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ!
Adarsha Anche

Opposition Leader : ವಿಶ್ವಾಸ ಸೂತ್ರ ಹಿಡಿದ ಸಾಮ್ರಾಟ್‌; ಬೊಮ್ಮಾಯಿ, ಅಶ್ವತ್ಥ್‌ ಭೇಟಿ

ಆರ್‌. ಅಶೋಕ್‌ ಅವರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಪ್ರಮುಖರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರ ಬಳಿ ಸಹಕಾರ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ಅಸಮಾಧಾನಿತರನ್ನೂ ಭೇಟಿ ಮಾಡಿ ಸಮಾಧಾನಪಡಿಸುವುದಾಗಿ ಹೇಳಿದ್ದಾರೆ.

Opposition Leader : ವಿಶ್ವಾಸ ಸೂತ್ರ ಹಿಡಿದ ಸಾಮ್ರಾಟ್‌; ಬೊಮ್ಮಾಯಿ, ಅಶ್ವತ್ಥ್‌ ಭೇಟಿ
Adarsha Anche

Karnataka Weather : ಬೆಂಗಳೂರಿನಲ್ಲಿ ಮಂಜಿನ ನೋಟ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಟ

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಈ ಭಾಗಗಳಲ್ಲಿ ಮಳೆ ಅಷ್ಟಾಗಿ ಬಾರದು ಎಂದು ಹೇಳಲಾಗಿದೆ. ಈ ವಾತಾವರಣವು ಇನ್ನೆರಡು ದಿನ ಹೀಗೆಯೇ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಆದರೆ, ರಾತ್ರಿ ವೇಳೆ ಸ್ವಲ್ಪ ಚಳಿ ಬೀಳಬಹುದು ಎಂದು ಹೇಳಲಾಗುತ್ತಿದೆ.

Karnataka Weather : ಬೆಂಗಳೂರಿನಲ್ಲಿ ಮಂಜಿನ ನೋಟ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಟ
Exit mobile version