ಹರಪನಹಳ್ಳಿಯಲ್ಲಿ ಸಿಡಿಲಿಗೆ 30ಕ್ಕೂ ಹೆಚ್ಚು ಕರುಗಳ ಬಲಿ
ಸಿಡಿಲಿಗೆ ಮೂವತ್ತಕ್ಕೂ ಹೆಚ್ಚು ಕುರಿಗಳು ಬಲಿಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗಡಿಗುಡಾಳ್ ಗ್ರಾಮದಲ್ಲಿ ನಡೆದಿದೆ. ಮಳೆ (Rain News) ಬರುತ್ತಿದ್ದಾಗ ಮರದ ಕೆಳಗೆ ಇದ್ದ ಕುರಿ ಹಿಂಡಿಗೆ ಸಿಡಿಲು ಬಡಿದು ಅನಾಹುತ ಸಂಭವಿಸಿದೆ.
Rain News: ಹರಪನಹಳ್ಳಿಯಲ್ಲಿ ಸಿಡಿಲಿಗೆ 30ಕ್ಕೂ ಹೆಚ್ಚು ಕರುಗಳ ಬಲಿ
CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ
ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ. ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನಾಂಬೆ ದರ್ಶನ ಪಡೆದ ಮುಸ್ಲಿಂ ಕುಟುಂಬ; 4ನೇ ದಿನ ಹೇಗಿತ್ತು ಭಕ್ತರ ದಂಡು
4ನೇ ದಿನವೂ ಹಾಸನಾಂಬೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ದೇವಿ ಶಕ್ತಿಯನ್ನು ನಂಬಿರುವ ಮುಸ್ಲಿಂ ಕುಟುಂಬವೊಂದು ದೇವಸ್ಥಾನಕ್ಕೆ ಭೇಟಿ ನೀಡಿತು.
https://vistaranews.com/karnataka/hassan/hasanamba-temple-muslim-family-visits-hasanambe-how-was-the-crowd-of-devotees-on-day-4/499469.html
Three phase power : ರೈತರಿಗೆ ಗುಡ್ ನ್ಯೂಸ್; ಇನ್ನು ಪ್ರತಿ ದಿನ ಏಳು ತಾಸು ವಿದ್ಯುತ್ ಪೂರೈಕೆ
ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪ್ರತಿಮಾ ಅಂತ್ಯಕ್ರಿಯೆ; ಮಗಳನ್ನು ಅಪ್ಪಿ ರೋಧಿಸಿದ ತಂದೆ
ಒಕ್ಕಲಿಗ ಸಂಪ್ರದಾಯದಂತೆ ಭೂ ವಿಜ್ಞಾನಿ ಪ್ರತಿಮಾ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ಸ್ವಗ್ರಾಮದಲ್ಲಿ ನೆರವೇರಿಸಿದರು. ನ.4ರ ರಾತ್ರಿ ಬೆಂಗಳೂರಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಪ್ರತಿಮಾರನ್ನು ಅವರದ್ದೇ ಕಾರು ಚಾಲಕ ಕಿರಣ್ ಹತ್ಯೆ (Murder case) ಮಾಡಿ ಪರಾರಿ ಆಗಿದ್ದ.
https://vistaranews.com/karnataka/shivamogga/murder-case-pratimas-funeral-was-performed-as-per-vokkaliga-traditions-father-hugs-daughter-and-cries/499411.html