Site icon Vistara News

Karnataka Live News : ರೈತರಿಗೆ ಗುಡ್‌ ನ್ಯೂಸ್‌; ಇನ್ನು ಪ್ರತಿ ದಿನ ಏಳು ತಾಸು ವಿದ್ಯುತ್‌ ಪೂರೈಕೆ

karnataka Live news
Deepa S

ಸರ್ಕಾರಿ ಕೆಲಸ ಇಲ್ಲವೇ ಪ್ರತಿಮಾಳ ಕೊಲೆ; ನಿರ್ಧರಿಸಿಯೇ ಬಂದಿದ್ದ ಹಂತಕ ಕಿರಣ್‌

ಗಣಿ ಮತ್ತು ಭೂ ವಿಜ್ಞಾನ (Mines and Geology) ಇಲಾಖೆಯ ಹಿರಿಯ ಭೂ ವಿಜ್ಞಾನಿ (Senior Scientist) ಪ್ರತಿಮಾರ (45) ಕೊಲೆ ಪ್ರಕರಣದ ಆರೋಪಿಯ ಬಂಧನವಾಗಿದೆ. ಅವರದೇ ಕಾರಿನ ಚಾಲಕ ಕಿರಣ್‌ (30) ಪ್ರತಿಮಾರ ಕುತ್ತಿಗೆಗೆ ಹಗ್ಗಬಿಗಿದು ಕತ್ತು ಕೊಯ್ದು ಕೊಲೆ (Murder Case) ಮಾಡಿದ್ದ. ಇದೀಗ ಪ್ರತಿಮಾರನ್ನು ಕೊಲೆ ಮಾಡಿದ್ದು ಯಾಕಾಗಿ ಎಂಬುದನ್ನು ಪೊಲೀಸರ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.

https://vistaranews.com/karnataka/bengaluru/murder-case-kiran-kills-pratima-for-work/499337.html

Adarsha Anche

Drought in Karnataka : ಕರ್ನಾಟಕಕ್ಕೆ ʼಬರʼ ಸಿಡಿಲು; ಬರ್ಬರ ಕ್ಷಾಮಕ್ಕೆ ತುತ್ತಾಯ್ತು 223 ತಾಲೂಕು!

ರಾಜ್ಯದಲ್ಲಿ ಒಟ್ಟು 236 ತಾಲೂಕುಗಳು ಇದ್ದು, ಇವುಗಳಲ್ಲಿ 223 ತಾಲೂಕುಗಳು ಬರಪೀಡಿತವಾಗಿದ್ದರಿಂದ ಇನ್ನು ಬಾಕಿ ಉಳಿದಿರುವುದು ಕೇವಲ 13 ತಾಲೂಕುಗಳು ಮಾತ್ರ! ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಈ ತಾಲೂಕುಗಳೂ ಬರಕ್ಕೆ ತುತ್ತಾಗಿ ಶ್ರೀಗಂಧದ ಬೀಡು ಕರ್ನಾಟಕ “ಬರದ ನಾಡು” ಎಂಬ ಹಣೆಪಟ್ಟಿಯನ್ನು ಹೊತ್ತುಕೊಳ್ಳಲಿದೆ.

https://vistaranews.com/politics/drought-in-karnataka-223-taluks-now-drought-hit/499317.html

Deepa S

5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಇಂದು ಸಿಕ್ಕಾಪಟ್ಟೆ ಮಳೆ

ಮಲೆನಾಡು, ಕರಾವಳಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಹಿತ (karnataka Weather Forecast) ಮಳೆಯಾಗಲಿದೆ.

Karnataka weather : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಇಂದು ಸಿಕ್ಕಾಪಟ್ಟೆ ಮಳೆ
Exit mobile version