Site icon Vistara News

Karnataka Live news : ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಸ್ಪಂದನಾ ಪಾರ್ಥಿವ ಶರೀರ

Spandana vijay Raghavendra

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸ್ಪಂದನಾ ವಿಜಯ ರಾಘವೇಂದ್ರ (Spandana Vijay Raghavendra) ಅವರ ಪಾರ್ಥಿವ ಶರೀರ ಮಂಗಳವಾರ ರಾತ್ರಿ ನಗರಕ್ಕೆ ತಲುಪಿದೆ. ಬ್ಯಾಂಕಾಕ್‌ನಿಂದ ಥಾಯ್ ಏರ್ ವೇಸ್‌ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು ತರಲಾಯಿತು. ಇದೂ ಸೇರಿದಂತೆ ರಾಜ್ಯದ ಪ್ರಮುಖ ಸುದ್ದಿಗಳ Live Updates ಇಲ್ಲಿದೆ

Prabhakar R

ಬೆಂಗಳೂರು ತಲುಪಿದ ಸ್ಪಂದನಾ ಪಾರ್ಥಿವ ಶರೀರ

ಹೃದಯಾಘಾತದಿಂದ ನಿಧನರಾದ ಸ್ಪಂದನಾ ವಿಜಯ ರಾಘವೇಂದ್ರ (Spandana Vijay Raghavendra) ಅವರ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದೆ. ಬ್ಯಾಂಕಾಕ್‌ನಿಂದ ಥಾಯ್ ಏರ್ ವೇಸ್‌ (Thai Airways)ವಿಮಾನದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು (Kempegowda International airport) ಕರೆತರಲಾಯಿತು.

Spandana Vijay Raghavendra: ಬೆಂಗಳೂರು ತಲುಪಿದ ಸ್ಪಂದನಾ ಪಾರ್ಥಿವ ಶರೀರ

Deepa S

ಆಗಸ್ಟ್‌ 8ರಿಂದ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾದರೆ ಒಳನಾಡಿನಲ್ಲಿ ಹಗುರದಿಂದ ಕೂಡಿದ (Weather report) ಮಳೆಯಾಗಲಿದೆ.

Weather Report : ನಾಳೆಯಿಂದ ಈ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
Deepa S

ಭ್ರಷ್ಟಾಚಾರ ನಿಗ್ರಹ ತಂಡದ ಕಚೇರಿಯಲ್ಲಿ ಯುವಕ ನೇಣಿಗೆ ಶರಣು!

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣದಲ್ಲಿರುವ ಮಾನವ ಹಕ್ಕುಗಳ ರಕ್ಷಣಾ ಮತ್ತು ಭ್ರಷ್ಟಾಚಾರ ನಿಗ್ರಹ ತಂಡ ಕಚೇರಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿರುವ ಘಟನೆ ನಡೆದಿದೆ. ಜಿ.ಶ್ರೀನಿವಾಸ್ ಮೃತ ದುರ್ದೈವಿ.

Self Harming : ಭ್ರಷ್ಟಾಚಾರ ನಿಗ್ರಹ ತಂಡದ ಕಚೇರಿಯಲ್ಲಿ ಯುವಕ ನೇಣಿಗೆ ಶರಣು!
Krishna Bhat

Spandana Vijay Raghavendra : ಸ್ಪಂದನಾ ಜಿಮ್‌ ಸೇರಿದ್ದು ಬಾಡಿ ಬಿಲ್ಡ್‌ ಮಾಡಲು ಅಲ್ಲ, ಜೋತುಬಿದ್ದ ಚರ್ಮ tight ಆಗಲು!
Exit mobile version