Site icon Vistara News

Karnataka live news: Assembly Session : 10 ಬಿಜೆಪಿ ಸದಸ್ಯರು ಸಸ್ಪೆಂಡ್; ಎಳೆದು ಹೊರಹಾಕಿದ ಮಾರ್ಷಲ್‌

Basanagowda Patil Yatnal collapses in assembly

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನದ (Mahagathbandhan) ಸಭೆಗೆ ಐಎಎಸ್ ಅಧಿಕಾರಿಗಳ (IAS Officers) ಬಳಕೆ ಮಾಡಿಕೊಳ್ಳಲಾಗಿದೆ ಎನ್ನುವುದನ್ನು ವಿರೋಧಿಸಿ ವಿಧಾನಮಂಡಲ ಅಧಿವೇಶನದಲ್ಲಿ (Assembly Session) ಡೆಪ್ಯುಟಿ ಸ್ಪೀಕರ್ (Deputy Speaker) ಮೇಲೆ ಕಾಗದ ಎಸೆದಿದ್ದ 10 ಬಿಜೆಪಿ ಸದಸ್ಯರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದೆ.

Krishna Bhat

Terrorists in Bengaluru : ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗ್ತಿದೆ; ಬಸವರಾಜ ಬೊಮ್ಮಾಯಿ ಆರೋಪ
Krishna Bhat

Terrorists in Bengaluru : ಉಗ್ರರು ಇದ್ದದ್ದು ಹಿಂದುಗಳ ಮನೆಯಲ್ಲಿ; ತಾಯಿ, ತಂಗಿಯನ್ನು ತೋರಿಸಿ ಮನೆ ಪಡೆದಿದ್ದ ಉಗ್ರ!
Lakshmi Hegde

ಐವರು ಶಂಕಿತ ಉಗ್ರರ ಬಂಧನ

ನಗರದಲ್ಲಿ ಐವರು ಶಂಕಿತ ಉಗ್ರರನ್ನು (Suspected Terrorists) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ Suspected Terrorists Arrested). ಈ ಶಂಕಿತ ಉಗ್ರರು ಬೆಂಗಳೂರು ನಗರವನ್ನು ಟಾರ್ಗೆಟ್ ಮಾಡಿದ್ದರು. ಇಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪ್ಲ್ಯಾನ್​ ರೂಪಿಸಿದ್ದರು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ.

ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ; ಭಾರಿ ವಿಧ್ವಂಸಕ ಕೃತ್ಯಕ್ಕೆ ನಡೆದಿತ್ತು ಪ್ಲ್ಯಾನ್​!
Lakshmi Hegde

ಎರಡೂ ಬಣದಿಂದ ಅಂತರ ಕಾಯ್ದುಕೊಂಡ ಜೆಡಿಎಸ್​

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಚನೆಗೊಂಡಿರುವ INDIA ಮೈತ್ರಿ ಒಕ್ಕೂಟದಿಂದ ದೂರವೇ ಉಳಿದಿರುವ ಜೆಡಿಎಸ್​, ಇತ್ತ ಎನ್​ಡಿಎ ಒಕ್ಕೂಟಕ್ಕೂ ಇನ್ನೂ ಮಣೆ ಹಾಕಿಲ್ಲ. ಮುಂದಿನ ವಾರ ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡರು ದೆಹಲಿ ಪ್ರವಾಸ ಮಾಡಲಿದ್ದು, ಇದೇ ವೇಳೆ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Exit mobile version