Site icon Vistara News

Karnataka Live News: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

suvarna soudha
Adarsha Anche

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯತ್ನಾಳ ಒಬ್ಬ ಮಹಾನ್ ಸುಳ್ಳುಗಾರ. ತನ್ವೀರ್‌ ಪೀರಾ ಅವರ ಜತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಸುಮ್ಮನಿದ್ದರು? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ತನಿಖೆ ನಡೆಸಿ ಪ್ರೂವ್‌ ಮಾಡಿ ಎಂದು ಸವಾಲು ಹಾಕಿದ್ದಾರೆ.

https://vistaranews.com/karnataka/centre-investigate-and-prove-the-maulvi-case-cm-siddaramaiah-challenge-to-yatnal/526095.html

Harish Kera

ಹಲಾಲ್‌ ಸರ್ಟಿಫಿಕೇಟ್‌ಗೆ ಪರಿಷತ್ತಿನಲ್ಲಿ ವಿರೋಧ

ಬೆಳಗಾವಿ: ಹಲಾಲ್ ಸರ್ಟಿಫಿಕೇಟ್ ಕೊಡದಂತೆ ವಿಧೇಯಕ ಮಂಡಿಸಲು ಬಿಜೆಪಿ ಸಜ್ಜಾಗಿದೆ. ವಿಧಾನ ಪರಿಷತ್ತಿನಲ್ಲಿ ಈ ಕುರಿತು ಬಿಜೆಪಿ ಸದಸ್ಯ ರವಿಕುಮಾರ್ ಖಾಸಗಿ ವಿಧೇಯಕ ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಸರ್ಟಿಫಿಕೇಟ್ ಕೊಡುವುದು ಕಾನೂನು ವಿರೋಧ ಎಂಬುದು ಅವರ ವಾದವಾಗಿದೆ.

Exit mobile version