Site icon Vistara News

Karnataka Live News: ಓದಿದ್ದು ಬರೀ SSLC, ಆದ್ರೆ ಇವನು ವೃತ್ತಿಯಲ್ಲಿ ಡಾಕ್ಟರ್‌!

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar

ಬೆಂಗಳೂರು: ರಾಜಧಾನಿ ನಗರದ ಹಲವು ಶಾಲೆಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಸದ್ಯ ಎಲ್ಲ ಕಡೆ ಮಕ್ಕಳನ್ನು ಹೊರಗೆ ಕಳಿಸಿ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದ ಕ್ಷಣಕ್ಷಣದ ಸುದ್ದಿ ಬೆಳವಣಿಗೆಗಳನ್ನು (Karnataka Live News) ತಿಳಿಯಲು ಇಲ್ಲಿ ನೋಡಿ.

Krishna Bhat

Child Trade : ಓದಿದ್ದು ಬರೀ SSLC, ಆದ್ರೆ ಇವನು ವೃತ್ತಿಯಲ್ಲಿ ಡಾಕ್ಟರ್‌!
Deepa S

ಕೆಂಪು ಕಾರೊಳಗೆ ಕೂತಲ್ಲೇ ಶವವಾದ ಮಂಡ್ಯ ವೈದ್ಯ!

ಮಂಡ್ಯದ ವೈದ್ಯರೊಬ್ಬರು ಕಾರೊಂದರಲ್ಲಿ ಶವವಾಗಿ (Suspicious Death) ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರದ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ದುರ್ದೈವಿ.

Suspicious Death: ಕಾರೊಳಗೆ ಕೂತಲ್ಲೇ ಶವವಾದ ಮಂಡ್ಯ ವೈದ್ಯ
Deepa S

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ! ಸುಟ್ಟು ಕರಕಲಾದ ಗೋದಾಮು

ಪ್ರತ್ಯೇಕ ಕಡೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದ್ದು, ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ತಯಾರಿಕಾ ಘಟಕ ಸುಟ್ಟು ಕರಕಲಾಗಿದೆ. ಮತ್ತೊಂದು ಕಡೆ ಕಬ್ಬಿನ ಬೆಳೆ ಬೆಂಕಿಗಾಹುತಿ ಆಗಿದೆ.

Fire Accident : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ! ಸುಟ್ಟು ಕರಕಲಾದ ಗೋದಾಮು
Deepa S

ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಮಳೆಯು ಕಣ್ಣಾಮುಚ್ಚಾಲೆ ಆಟವನ್ನಾಡುತ್ತಿದೆ. ಡಿ.1 ರಿಂದ 9ರವರೆಗೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯೊಂದಿಗೆ (Rain news) ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಲಿದೆ.

Karnataka Weather : ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ
Deepa S

ಅಮಾಯಕರ ಬ್ಯಾಂಕ್‌ ಅಕೌಂಟ್‌ಗಳಿಗೆ ಕನ್ನ ಹಾಕಿದ ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರು!

ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರ ಸೋಗಿನಲ್ಲಿ ಫೋನ್‌ ಮಾಡಿ ಜನರ ಬ್ಯಾಂಕ್‌ ಅಕೌಂಟ್‌ಗಳಿಗೆ ಕನ್ನ ಹಾಕಿ, ಲಕ್ಷಾಂತರ ರೂ. ಹಣವನ್ನು ಲೂಟಿ ಮಾಡುತ್ತಿದ್ದ ಸೈಬರ್‌ ವಂಚಕರನ್ನು (Fraud case) ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Fraud Case : ಅಮಾಯಕರ ಬ್ಯಾಂಕ್‌ ಅಕೌಂಟ್‌ಗಳಿಗೆ ಕನ್ನ ಹಾಕಿದ ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರು!
Exit mobile version