Site icon Vistara News

Karnataka live news: ಎರಡೂವರೆ ವರ್ಷ ಆದ ಮೇಲೆ ಸಚಿವರು ಬದಲು; ಶಾಸಕ ಅಶೋಕ್‌ ಪಟ್ಟಣ್‌ ಹೊಸ ಬಾಂಬ್‌ !

Metro inauguration Narendra Modi

ಬೆಂಗಳೂರು: ನಮ್ಮ ಮೆಟ್ರೋದ ಎರಡು ವಿಸ್ತೃತ ಮಾರ್ಗಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದೇ ವೇಳೆ ಅವರು ಮೈಸೂರಿನಲ್ಲೂ ಮೆಟ್ರೋ ರೈಲು ಆರಂಭದ ಸೂಚನೆಯನ್ನು ನೀಡಿದರು. ಅವರಿಂದ ಉದ್ಘಾಟನೆ ಸೇರಿದಂತೆ ರಾಜ್ಯದ ಇಂದಿನ ಪ್ರಮುಖ ಸುದ್ದಿಗಳನ್ನು (Karnataka live news) ಇಲ್ಲಿ ಗಮನಿಸಿ.

Deepa S

ಅಜ್ಜ ಮೊಬೈಲ್‌ ಕೊಡಿಸದಿದ್ದಕ್ಕೆ ವಿಷ ಸೇವಿಸಿ ಪ್ರಾಣ ಬಿಟ್ಟ ಮೊಮ್ಮಗ!

ಮೊಬೈಲ್‌ ಗೀಳು ಯುವಕನ ಪ್ರಾಣವನ್ನೇ ಕಸಿದುಕೊಂಡಿದೆ. ಅಜ್ಜ ಮೊಬೈಲ್ ಕೊಡಿಸದ ಕಾರಣಕ್ಕೆ ಮೊಮ್ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆ (Chitradurga News) ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದ ನಿವಾಸಿ ಯಶವಂತ್ (20) ಮೃತನು.

Chitradurga News : ಅಜ್ಜ ಮೊಬೈಲ್‌ ಕೊಡಿಸದಿದ್ದಕ್ಕೆ ವಿಷ ಸೇವಿಸಿ ಪ್ರಾಣ ಬಿಟ್ಟ ಮೊಮ್ಮಗ!
Exit mobile version