ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಾವೇರಿ ನೀರು ಬಿಡುವ ವಿಚಾರವಾಗಿ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಗದಗದ ಅರಶಿನಗೋಡಿಯಲ್ಲಿ ಹನುಮಂತನಿಗೆ ಅಭಿಷೇಕ
ಗದಗ: ಚಂದ್ರಯಾನ-3 ಯಶಸ್ವಿಗಾಗಿ ಗದಗ ಜಿಲ್ಲೆ ನರಗುಂದ ತಾಲೂಕಿನ ಅರಷಿನಗೋಡಿ ಗ್ರಾಮದ ಹನುಮಂತ ದೇವರಿಗೆ ಸ್ಥಳೀಯರು ಜಲಾಭಿಷೇಕ, ಪಂಚಾಮೃತ ಅಭಿಷೇಕ ನಡೆಸಿದರು.