Site icon Vistara News

Cauvery water dispute : ಕಾವೇರಿ ಜಲ ವಿವಾದ; ಕಾನೂನು ಹೋರಾಟಕ್ಕೆ ಸರ್ವಪಕ್ಷ ಮುಖಂಡರ ತೀರ್ಮಾನ

Anna From Mexico Poster

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಾವೇರಿ ನೀರು ಬಿಡುವ ವಿಚಾರವಾಗಿ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

Deepa S

ಕರಾವಳಿಯಲ್ಲಿ ಜಿಟಿ ಜಿಟಿ ಮಳೆ; ಬೆಂಗಳೂರಲ್ಲಿ ತಣ್ಣಗಾದ ವರುಣ

ರಾಜ್ಯಾದ್ಯಂತ ಮಳೆರಾಯ (Rain News) ತಣ್ಣಗಾಗಿದ್ದು, ಆಗಸ್ಟ್‌ 24ರಂದು ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಅತಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Weather Report : ಕರಾವಳಿಯಲ್ಲಿ ಜಿಟಿ ಜಿಟಿ ಮಳೆ; ಬೆಂಗಳೂರಲ್ಲಿ ತಣ್ಣಗಾದ ವರುಣ
Deepa S

ಬೆಂಗಳೂರು ಪಾದ್ರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ!

ಬೆಂಗಳೂರಿನ ಕಮ್ಮನಹಳ್ಳಿಯ ಸೆಂಟ್ ಪಿಯೂಸ್ ಚರ್ಚ್ ಪಾದ್ರಿ ಲೈಂಗಿಕ ಕಿರುಕುಳ (Physical Abuse) ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಚರ್ಚ್ ಫಾದರ್ ಜಯಕರನ್ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ಠಾಣೆ ಮೆಟ್ಟಿಲೇರಿದ್ದಾರೆ.

Physical Abuse : ಬೆಂಗಳೂರು ಪಾದ್ರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ!
Deepa S

ಕರೆಂಟ್‌ ಕಂಬದಲ್ಲಿನ್ನು ಲೈನ್‌ ಹೊಡೆಯಂಗಿಲ್ಲ! ಅನಧಿಕೃತ ವೈರ್‌ ಕಟ್‌

ಬೆಸ್ಕಾಂ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಓಎಫ್‌ಸಿ ಕೇಬಲ್‌ ಹಾಗೂ ಇನ್ನಿತರ ಕೇಬಲ್‌ಗಳನ್ನು ಅಳವಡಿಸಲಾಗಿದೆ. ಪರಿಣಾಮ ವಿದ್ಯುತ್‌ ಕಂಬ ಉರುಳಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದಾರೆ. ಹೀಗಾಗಿ ಸುರಕ್ಷತೆ ದೃಷ್ಠಿಯಿಂದ ಅನಧಿಕೃತ ಕೇಬಲ್‌ಗಳನ್ನು ತೆರವುಗೊಳಿಸಲು ಬೆಸ್ಕಾಂ ನಿರ್ಧರಿಸಿದೆ.

BESCOM Order : ಕರೆಂಟ್‌ ಕಂಬದಲ್ಲಿನ್ನು ಲೈನ್‌ ಹೊಡೆಯಂಗಿಲ್ಲ! ಅನಧಿಕೃತ ವೈರ್‌ ಕಟ್‌
Deepa S

ಮಹಿಳೆ ಕೊಂದಿದ್ದ ಒಂಟಿ ಸಲಗ ಮತ್ತದೇ ಜಾಗದಲ್ಲಿ ಪ್ರತ್ಯಕ್ಷ!

ಹಾಸನ‌ ಜಿಲ್ಲೆಯ ಸಕಲೇಶಪುರ ತಾಲೂಕಿನ ವಡೂರು ಗ್ರಾಮದ ಬಳಿ ಕಾಡಾನೆ ದಾಳಿಗೆ (Elephant attack) ಮಹಿಳೆಯೊಬ್ಬರು ಮೃತಪಟ್ಟಿದ್ದರು. ಮಹಿಳೆ ಕೊಂದಿದ್ದ ಒಂಟಿ ಸಲಗವು ಮತ್ತೆ ಅದೇ ಮನೆ ಬಳಿಯೇ ಪ್ರತ್ಯಕ್ಷವಾಗಿದೆ. ಕಳೆದ ಆಗಸ್ಟ್ 18ರಂದು ಕವಿತಾ ಎಂಬಾಕೆಯನ್ನು ಕಾಡಾನೆ ತುಳಿದು ಸಾಯಿಸಿತ್ತು.

Elephant attack : ಮಹಿಳೆ ಕೊಂದಿದ್ದ ಒಂಟಿ ಸಲಗ ಮತ್ತದೇ ಜಾಗದಲ್ಲಿ ಪ್ರತ್ಯಕ್ಷ!
Deepa S

3 ವರ್ಷದ ಮಗುವಿನ ಮೇಲೆ ದೌರ್ಜನ್ಯ ನಡೆಸಿ ಕೊಂದ ಹಂತಕನಿಗೆ 5 ವರ್ಷದ ಬಳಿಕ ಜೀವಾವಧಿ ಶಿಕ್ಷೆ!

3 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ (physical abuse) ಎಸಗಿ ಕೊಲೆ ಮಾಡಿದ ದುಷ್ಟನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 2018ರ ಫೆಬ್ರವರಿ 26ರಂದು ದುಷ್ಕೃತ್ಯ ನಡೆದಿತ್ತು.

Pocso Case : 3 ವರ್ಷದ ಮಗುವಿನ ಮೇಲೆ ದೌರ್ಜನ್ಯ ನಡೆಸಿ ಕೊಂದ ಹಂತಕನಿಗೆ 5 ವರ್ಷದ ಬಳಿಕ ಜೀವಾವಧಿ ಶಿಕ್ಷೆ!
Exit mobile version