Site icon Vistara News

Karnataka Live News: ಮೋದಿ, ಸಿಎಂ ಹೆಸರು ಬಳಸಿ ಕಾಲ್‌; ಮಠ, ಉದ್ಯಮಿಗಳಿಗೆ ಮಹಾ ವಂಚನೆ

Karave Protest

ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣ ಗೌಡ ಮತ್ತು ಸಂಗಡಿಗರಿಗೆ 14 ದಿನಗಳ ನ್ಯಾಯಾಂಗ ಬಂಧನ, ಇಂದು ಸಿಎಂ ಮತ್ತು ಸಚಿವರ ಮನೆಗಳ ಮುಂದೆ ಕರವೇ ಕಾರ್ಯಕರ್ತರ ಪ್ರತಿಭಟನೆ ಸೇರಿದಂತೆ ಇಂದಿನ ಮಹತ್ವದ ಸುದ್ದಿ ಬೆಳವಣಿಗೆಗಳ ಕ್ಷಣಕ್ಷಣದ ಅಪ್‌ಡೇಟ್‌ (Karnataka Live News) ಇಲ್ಲಿದೆ.

Harish Kera

ನಾರಾಯಣ ಗೌಡರಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನಿನ್ನೆ ನಡೆದ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಪ್ರಕರಣ ದಾಖಲಿಸಿ ವೇದಿಕೆ ಅಧ್ಯಕ್ಷ ನಾರಾಯಣ ಗೌಡರನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Exit mobile version