Site icon Vistara News

Karnataka Live News : ದೆಹಲಿಗೆ ಹೋಗಿ ಬರಿಗೈಯಲ್ಲಿ ಬಂದ ಬಿಎಸ್‌ವೈ, ಪ್ರತಿಪಕ್ಷ ನಾಯಕನ ಆಯ್ಕೆ ಇಲ್ಲ

Karnataka Live News Updates
Adarsha Anche

Molestation Case : ಕುಣಿಗಲ್‌ನಲ್ಲಿ ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ‌ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನೊಬ್ಬ ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

Adarsha Anche

Pratap Simha : ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಮೆಂಟ್; ಮುಖ್ಯ ಪೇದೆ ಅಮಾನತು

‌ಶಾಸಕ ಪ್ರದೀಪ್ ಈಶ್ವರ್‌ ಸಂಬಂಧ ಸಂಸದ ಪ್ರತಾಪ್‌ ಸಿಂಹ ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಯುಳ್ಳ ಸೋಷಿಯಲ್‌ ಮೀಡಿಯಾ ಪೋಸ್ಟ್‌ಗೆ ಪೇದೆ ಪ್ರಕಾಶ್‌ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ್ದರು. ಈ ಸಂಬಂಧ ಪ್ರತಾಪ್‌ ಸಿಂಹ ದೂರು ನೀಡಿದ್ದಕ್ಕೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗಿದೆ.

Pratap Simha : ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಮೆಂಟ್; ಮುಖ್ಯ ಪೇದೆ ಅಮಾನತು
Deepa S

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಉಸಿರು ಚೆಲ್ಲಿದ ಸವಾರ

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ (Road Accident) ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನ ಪಾವಗಡ ಪಟ್ಟಣದ ಕೃಷ್ಣಗಿರಿ ಕ್ರಾಸ್ ಬಳಿ ನಡೆದಿದೆ. ಗೋವಿಂದಪ್ಪ (38) ಮೃತ ಸವಾರ ಎಂದು ತಿಳಿದು ಬಂದಿದೆ.

Road Accident : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಉಸಿರು ಚೆಲ್ಲಿದ ಸವಾರ
Deepa S

ರಾಜ್ಯಕ್ಕಿಲ್ಲ ಮುಂಗಾರು ಮೋಡಿ; ಮಳೆ ನೋಡಿ ನಾಟಿ ಮಾಡಿ

ನೀಲಾಕಾಶದಲ್ಲಿ ಸೂರ್ಯ ಮರೆಯಾಗಿದ್ದರೂ ವರುಣ (Rain News) ಮಾತ್ರ ತನ್ನ ಕೃಪೆ ತೋರುತ್ತಿಲ್ಲ. ಮುಂಗಾರು (Southwest monsoon) ಪ್ರವೇಶವಾದರೂ ಮಳೆರಾಯನ ಸದ್ದು ಗದ್ದಲವಿಲ್ಲ. ವಾರಂತ್ಯಕ್ಕೆ ಕೇವಲ 10 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಇತ್ತ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಮುಂಗಾರು ಬೆಳೆ ನಾಟಿ ಮಾಡದಂತೆ ಮಂಡ್ಯ ಜಿಲ್ಲೆಯ ರೈತರಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Weather Report: ರಾಜ್ಯಕ್ಕಿಲ್ಲ ಮುಂಗಾರು ಮೋಡಿ; ಮಳೆ ನೋಡಿ ನಾಟಿ ಮಾಡಿ

Exit mobile version