Site icon Vistara News

Karnataka Live News: ಜನಪ್ರಿಯ ನಟಿ ಲೀಲಾವತಿ ಇನ್ನಿಲ್ಲ; ಇಹಲೋಕ ತ್ಯಜಿಸಿದ ಕಲಾಸರಸ್ವತಿ

Leelavati No more

ಬೆಂಗಳೂರು: ಖ್ಯಾತ ಚಿತ್ರನಟಿ ಲೀಲಾವತಿ ಇನ್ನಿಲ್ಲ. ಕನ್ನಡದ ಕಲಾಸರಸ್ವತಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿಡಿದ್ದ ನಟಿಗೆ 86 ವರ್ಷವಾಗಿತ್ತು.

Deepa S

ಹೆಂಡ್ತಿಯನ್ನು ಕಡಿದು ಹಾಕಿ ಆತ್ಮಹತ್ಯೆಗೆ ಶರಣಾದ!

ಮನೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder case) ಮಾಡಿ, ಬಳಿಕ ಆಕೆಯ ಸೀರೆಯಲ್ಲಿ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ಘಟನೆ ನಡೆದಿದೆ.

Murder Case : ಹೆಂಡ್ತಿಯನ್ನು ಕಡಿದು ಹಾಕಿ ಆತ್ಮಹತ್ಯೆಗೆ ಶರಣಾದ!
Deepa S

ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

ತನ್ನ ಮುದ್ದಾದ ಮಕ್ಕಳಿಬ್ಬರನ್ನು ಕೊಂದು (Murder case) ಬಳಿಕ ತಾನೂ ಆತ್ಮಹತ್ಯೆಗೆ (Self Harming) ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Self Harming : ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!
Deepa S

ಮೆಟ್ರೋಗೆ ಹರಾಜಲ್ಲಿ ಸಿಕ್ತು 7 ಲಕ್ಷ ರೂ.; ಇವು ಪ್ರಯಾಣಿಕರ ವಸ್ತುಗಳು!

ಹಿಂದಿನ ಐದು ವರ್ಷಗಳಿಂದ ಪ್ರಯಾಣಿಕರು ಬಿಟ್ಟು ಹೋದ ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ಹರಾಜು (Namma Metro) ಹಾಕಿದೆ. ಈ ಮೂಲಕ ಲಕ್ಷಾಂತರ ರೂ. ಸಂಗ್ರಹಿಸಿದೆ. ನಮ್ಮ ಮೆಟ್ರೋ ಪ್ರಯಾಣಿಕರು ನಿಲ್ದಾಣ ಹಾಗೂ ರೈಲಿನಲ್ಲಿ ಬಿಟ್ಟು ಹೋದ ವಸ್ತುಗಳನ್ನು ಹರಾಜು (Auction Process) ಹಾಕಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 7.4 ರೂಪಾಯಿ ಗಳಿಸಿದೆ.

Namma Metro : ಮೆಟ್ರೋಗೆ ಹರಾಜಲ್ಲಿ ಸಿಕ್ತು 7 ಲಕ್ಷ ರೂ.; ಇವು ಪ್ರಯಾಣಿಕರ ವಸ್ತುಗಳು!
Adarsha Anche

Belagavi Winter Session: ಗ್ಯಾರಂಟಿಗೆ 11000 ಕೋಟಿ ರೂ. ಬಳಕೆ; ಯಾವುದಕ್ಕೆ ಎಷ್ಟು? ಲೆಕ್ಕ ಕೊಟ್ಟ ಸರ್ಕಾರ!

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳಿಗೆ ಮೀಸಲಾದ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಗಳ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿದ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆಗೆ ಪರಿಷತ್ತಿನಲ್ಲಿ ಸರ್ಕಾರ ಲಿಖಿತ ಉತ್ತರ ನೀಡಿದೆ. ಐದೂ ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸಿದ್ದಾಗಿ ಸ್ಪಷ್ಟನೆ ಕೊಟ್ಟಿದೆ.

https://vistaranews.com/karnataka/belagavi/belagavi-winter-session-rs-11000-crore-for-guarantee-scheme-usage/527044.html

Krishna Bhat

Yatnal Vs Moulvi : ಕೊಲೆ ಆರೋಪಿ ಮೌಲ್ವಿ ದೇಶ ಬಿಟ್ಟು ಪಲಾಯನ ಸಾಧ್ಯತೆ; ಯತ್ನಾಳ್‌ ಹೊಸ ಬಾಂಬ್‌
Exit mobile version