ಬೆಂಗಳೂರು: ಹೃದಯಾಘಾತದಿಂದ ಅಕಾಲಿಕವಾಗಿ ದೇವರ ಪಾದ ಸೇರಿದ ಸ್ಪಂದನಾ ವಿಜಯ್ ರಾಘವೇಂದ್ರ (Spandana Vijay Raghavendra) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ಬುಧವಾರ ಮಧ್ಯಾಹ್ನ ನೆರವೇರಿತು ಇದೂ ಸೇರಿದಂತೆ ರಾಜ್ಯದ ಪ್ರಮುಖ ಸುದ್ದಿಗಳ Live Updates (Karnataka Live news) ಇಲ್ಲಿದೆ.
ವಿದ್ಯಾರ್ಥಿಗಳ ಮೇಲೆ ಹರಿದ ಮಹೀಂದ್ರಾ ಪಿಕಪ್ ವಾಹನ; ಇಬ್ಬರ ಸಾವು, 7 ಮಂದಿಗೆ ಗಾಯ
ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಮಹೀಂದ್ರಾ ಪಿಕಪ್ ವಾಹನ ಹರಿದಿದ್ದರಿಂದ ಇಬ್ಬರು ಮೃತಪಟ್ಟು, 7 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ (Road Accident) ರಾಮನಗರ ತಾಲೂಕು ಲಕ್ಷ್ಮಿಪುರ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.
Road Accident: ವಿದ್ಯಾರ್ಥಿಗಳ ಮೇಲೆ ಹರಿದ ಮಹೀಂದ್ರಾ ಪಿಕಪ್ ವಾಹನ; ಇಬ್ಬರ ಸಾವು, 7 ಮಂದಿಗೆ ಗಾಯ
ಹೋಗಿ ಬಾ.. ಹೋಗಿ ನೀ ಬರುವೆಯಾ?
ಹರಿಶ್ಚಂದ್ರ ಘಾಟ್ ಕಡೆಗೆ ಸ್ಪಂದನಾ ಅಂತಿಮ ಪಯಣ
ಸ್ಪಂದನಾ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ