Site icon Vistara News

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹುಲ್ಲಿನ ಬಣವೆಗೆ ಬೆಂಕಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಜಂಗಮರಕಲ್ಗುಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ ವಿದ್ಯುತ್ ​ಲೈನ್​ ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿಕೊಂಡ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಸುಮಾರು ‌50 ಎಕರೆ ಭತ್ತದ ಹುಲ್ಲು ಸುಟ್ಟು ಭಸ್ಮ ಆಗಿದೆ.

ಇದನ್ನೂ ಓದಿ | ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಅವಾಂತರ: ವಿದ್ಯುತ್ ವೈರ್ ತಗುಲಿ ಯುವಕ ಸಾವು

ಯಲ್ಲಾಪುರ ತಾಲೂಕಿನ ಕವಡಿಕೆರೆ ಬಳಿಯ ಹುಚ್ಚಪ್ಪ ನಾಯಕ ಎಂಬ ರೈತರಿಗೆ ಸೇರಿದ ಭತ್ತದ ‌ಹುಲ್ಲಿನ ಬಣವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿಯನ್ನು ಹಾರಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

https://vistaranews.com/wp-content/uploads/2022/05/WhatsApp-Video-2022-05-07-at-8.53.07-AM-1.mp4

ಇದನ್ನೂ ಓದಿ | ಬಟ್ಟೆ ಒಣಗಲು ಹಾಕುವಾಗ ವಿದ್ಯುತ್‌ ಸ್ಪರ್ಶ, ತಾಯಿ, ಇಬ್ಬರು ಮಕ್ಕಳು ದಾರುಣ ಮರಣ

Exit mobile version