Site icon Vistara News

Crime new: ಕ್ಷುಲ್ಲಕ ವಿಚಾರಕ್ಕೆ ಕಲಹ, ಪತಿಯಿಂದ ಪತ್ನಿಯ ಕೊಲೆ

crime news

crime news

ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ಪತಿ- ಪತ್ನಿ ನಡುವೆ ಸೃಷ್ಟಿಯಾದ ಕಲಹ ಪತ್ನಿಯ ಹತ್ಯೆಯಲ್ಲಿ ಕೊನೆಯಾದ ಘಟನೆ ಪಾಂಡವಪುರದಲ್ಲಿ ನಡೆದಿದೆ.

ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದೆ. ಶೋಭಾ(40) ಮೃತ ಪತ್ನಿ. ಆರೋಪಿ ಪತಿ ಮನೋಹರನಿಂದ ಕೃತ್ಯ ನಡೆದಿದೆ. ಮಾತಿಗೆ ಮಾತು ಬೆಳೆದು ಪತಿ ಕುಡುಗೋಲಿನಿಂದ ಕೊಚ್ಚಿ ಪತ್ನಿಯ ಹತ್ಯೆ ಮಾಡಿದ್ದಾನೆ. ಕೃತ್ಯ ಎಸಗಿದ ಆರೋಪಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Woman found dead : ವಿಕಲಚೇತನ ಮಹಿಳೆಯ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆ, ಕೊಲೆ ಶಂಕೆ

Exit mobile version