Site icon Vistara News

ಬೇಲೂರು ಚೆನ್ನಕೇಶವ ದೇವಾಲಯದ ಅರ್ಚಕರು ನಿಧನ

ಕೃಷ್ಣಸ್ವಾಮಿ ಭಟ್ಟರ್

ಮಂಡ್ಯ: ದೇಶದ ಪ್ರಸಿದ್ಧ ಐತಿಹಾಸಿಕ ಸ್ಥಳಗಳಲ್ಲೊಂದಾದ ಬೇಲೂರು ಶ್ರೀ ಚೆನ್ನಕೇಶವ ದೇವಾಲಯದ ಅರ್ಚಕ ಕೃಷ್ಣಸ್ವಾಮಿ ಭಟ್ಟರ್‌(60) ಮಂಗಳವಾರ ನಿಧನರಾಗಿದ್ದಾರೆ.

ಮೂಲತಃ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯವರು. ತಮಿಳುನಾಡಿನ ಕಾಂಚಿಪುರಂ‌ಗೆ ತೆರಳಿದ್ದರು. ಅಲ್ಲಿಯೇ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಮುಜರಾಯಿ ದೇಗುಲದ ಅರ್ಚಕರಿಗೂ 65 ವರ್ಷಕ್ಕೆ ನಿವೃತ್ತಿ?

Exit mobile version