Site icon Vistara News

ಸ್ಕೂಟರ್‌ಗೆ ಟಿಪ್ಪರ್‌ ಡಿಕ್ಕಿ, ಸವಾರ ಸಾವು

accident death

ಮಂಡ್ಯ: ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್‌ ಸವಾರ ಮೃತಪಟ್ಟು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯ ಬಳಿ ಘಟನೆ ನಡೆದಿದೆ. ಸಬ್ಙನಕುಪ್ಪೆ ಗ್ರಾಮದ ಸುನೀಲ್ (25) ಸ್ಕೂಟರ್‌ ಚಲಾಯಿಸುತ್ತಿದ್ದು, ಡಿಕ್ಕಿಯಲ್ಲಿ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಪ್ರಶಾಂತ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ | Pothole negligence| ಬೈಕ್‌ ಗುಂಡಿಗೆ ಬಿದ್ದು ಸವಾರ ಕೋಮಾದಲ್ಲಿ: ಸ್ವಯಂ ಅಪಘಾತ ಕೇಸು ದಾಖಲಿಸಿದ ಪೊಲೀಸರು!

Exit mobile version