Mysore | ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್‌ ಪಲ್ಟಿಯಾಗಿ ಮೂವರ ಸಾವು Vistara News
Connect with us

ಕ್ರೈಂ

Mysore | ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್‌ ಪಲ್ಟಿಯಾಗಿ ಮೂವರ ಸಾವು

ಮೈಸೂರಿನ ತಿ.ನರಸೀಪುರದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್‌ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವಿಗೀಡಾದ ಅಪಘಾತ ಸಂಭವಿಸಿದೆ.

VISTARANEWS.COM


on

accident
Koo

ಮೈಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲಿಯೇ ಮೂವರು ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಜೋಳ ಒಕ್ಕಣೆ ಯಂತ್ರವನ್ನು ಸಾಗಾಣಿಕೆ ಮಾಡುತ್ತಿದ್ದ ಟ್ರಾಕ್ಟರ್, ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಅಪಘಾತ ಸಂಭವಿಸಿತು.
ತಿ.ನರಸೀಪುರ ತಾಲ್ಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ಘಟನೆ ನಡೆದಿದೆ. ಪ್ರಕಾಶ್(19), ಸಂತೋಷ್(29), ಮರಿ ಜೋಗಿ(44) ಮೃತಪಟ್ಟಿದ್ದಾರೆ. ಸ್ಥಳಕ್ಕೆ ನರಸೀಪುರ ಪೊಲೀಸ್ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

ಬೆಳಗಾವಿಯ ಸವದತ್ತಿ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಲಾರಿಯೊಂದು ಬೈಕ್‌, ಕಾರು ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

VISTARANEWS.COM


on

Edited by

savadatti accident
Koo

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ಲಾರಿ, ಬೈಕ್, ಕಾರು, ಆಟೋ ಮಧ್ಯೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ ಈ ಅವಘಡ ಸಂಭವಿಸಿದೆ.

ಬೈಕ್ ಸವಾರ, ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಸೋಮಲಿಂಗ ಹೂಗಾರ (33) ಮತ್ತು ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರಬಗಟ್ಟಿ (9) ಮೃತಪಟ್ಟ ದುರ್ದೈವಿಗಳು. ಬೈಕ್ ಮೇಲಿದ್ದ ಇನ್ನಿಬ್ಬರಾದ ಮಂಜುಳಾ ಕುರಬಗಟ್ಟಿ (36), ಮಲ್ಲವ್ವ ಕುರಬಗಟ್ಟಿ (11) ಅವರಿಗೆ ಗಂಭೀರ ಗಾಯಗಳಾಗಿವೆ.

ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಬ್ರೇಕ್‌ ಫೇಲ್‌ ಆದ ಲಾರಿ ಮೊದಲು ಸವದತ್ತಿ ಪಟ್ಟಣದ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಪಕ್ಕ‌ ನಿಂತಿದ್ದ ಕಾರು ಮತ್ತು ಆಟೋ ರಿಕ್ಷಾಗೂ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ ಬೈಕ್ ಸವಾರನ ಮೃತದೇಹ ಲಾರಿ ಚಕ್ರದ ಕೆಳಗೆ ಸಿಲುಕಿತ್ತು. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿದರು. ಸ್ಥಳಕ್ಕೆ ಸವದತ್ತಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಕರ್ನಾಟಕ

Road accident : ಬೈಕ್‌- ಲಾರಿ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು

ರೊಟ್ಟಿ ಕೊಟ್ಟು ಬರಲು ಹೋಗುತ್ತಿದ್ದ ಪುಟ್ಟ ಉದ್ಯಮಿಯ ಬೈಕ್‌ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಉದ್ಯಮಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

VISTARANEWS.COM


on

Edited by

Gadaga accident
Koo

ಗದಗ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ (Road accident) ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಕನಕಾಪೂರ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ನಡೆದಿದೆ. ಶಿಗ್ಲಿ ಗ್ರಾಮದ ರಾಜು‌ ಬಸರಿ(41) ಮೃತ ದುರ್ದೈವಿ.

ಡಾಬಾ ಹಾಗೂ ಹೋಟೆಲ್ ಗಳಿಗೆ ರೊಟ್ಟಿ ಪೂರೈಕೆ ಮಾಡುತ್ತಿದ್ದ ರಾಜು ಅವರು ತಮ್ಮ ಬೈಕ್‌ನಲ್ಲಿ ಶಿಗ್ಲಿ ಗ್ರಾಮದಿಂದ ಲಕ್ಷ್ಮೇಶ್ವರ ಪಟ್ಟಣದತ್ತ ತೆರಳುತ್ತಿದ್ದರು. ಈ ವೇಳೆ‌ ಲಕ್ಷ್ಮೇಶ್ವರ ಪಟ್ಟಣದಿಂದ ಶಿಗ್ಲಿ ಗ್ರಾಮದತ್ತ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತದ ಹೊಡೆತಕ್ಕೆ ಲಾರಿ ಕೂಡಾ ನಿಯಂತ್ರಣ ಕಳೆದುಕೊಂಡ ರಸ್ತೆ ಪಕ್ಕದ ಗುಂಡಿಗೆ ಇಳಿದು ನಿಂತಿದೆ. ಲಾರಿ ಚಾಲಕನಿಗೂ ಗಾಯಗಳಾಗಿವೆ.

ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲವೆಂದು ಚಾಲಕನಿಗೆ ಥಳಿಸಿದ ಕಾರು ಮಾಲೀಕ

ಬೆಂಗಳೂರು ಗ್ರಾಮಾಂತರ: ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೊನಪ್ಪನ ಅಗ್ರಹಾರ ಹೋಟೆಲ್ ಬಳಿ ಕ್ಯಾಬ್‌ ಚಾಲಕನೊಬ್ಬ ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲವೆಂದು ಕಾರು ಮಾಲೀಕರು ಹಿಡಿದು (Assault Case) ಥಳಿಸಿದ್ದಾರೆ. ಬೀದರ್ ಮೂಲದ ಕ್ಯಾಬ್ ಚಾಲಕ ಕ್ರಿಸ್ ವಿಲಿಯಂ ಹಲ್ಲೆಗೊಳಾದವರು. ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಎಂಬುವವರು ಹಲ್ಲೆ ನಡೆಸಿದ್ದಾರೆ.

ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಎಂಬುವವರು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಸಮೀಪ ಇರುವ Vio fleet ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಈ ಸಂಸ್ಥೆಯವರು ಸುಮಾರು 20ಕ್ಕೂ ಅಧಿಕ ಕಾರುಗಳನ್ನು ಹೊಂದಿದ್ದಾರೆ. ಈ ಸಂಸ್ಥೆಯು ಉಬರ್ ಮೂಲಕ ಕಾರುಗಳನ್ನು ಬಾಡಿಗೆ ಕೊಡುತ್ತದೆ.

ಇತ್ತೀಚೆಗೆ ಚಾಲಕ ವಿಲಿಯಂ Workindia.in ಮೂಲಕ ಕೆಲಸಕ್ಕೆ ಹುಡುಕಾಟ ನಡೆಸಿದಾಗ Vio fleet ಸಂಸ್ಥೆಯ ಮಾಲೀಕ ರಾಜೀವ್ ರಂಜನ್ ಕೆಲಸಕ್ಕೆ ಆಫರ್ ನೀಡಿದ್ದರು. ಕೆಲಸಕ್ಕೆ ಸೇರಿದ್ದ ವಿಲಿಯಂ ಮೂರು ದಿನಗಳ ಕಾಲ ನೈಟ್ ಶಿಫ್ಟ್ ಮಾಡಿದ್ದ. ಆದರೆ, ಮೂರೇ ದಿನಕ್ಕೆ ಮಾಲೀಕನ ಕಿರುಕುಳಕ್ಕೆ ಬೇಸತ್ತು ಕೆಲಸ ಬಿಡಲು ನಿರ್ಧಾರ ಮಾಡಿದ್ದ ಎಂದು ತಿಳಿದು ಬಂದಿದೆ.

ಕೊನಪ್ಪನ ಅಗ್ರಹಾರ ಫಾರ್ಚುನ್ ಸೂಟ್ಸ್ ಹೋಟೆಲ್‌ನಲ್ಲಿ ಚಾಲಕ ವಿಲಿಯಮ್ ರೂಮ್ ಮಾಡಿಕೊಂಡಿದ್ದರು. ಹೀಗಿದ್ದಾಗ ಕಳೆದ 17ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೋಟೆಲ್‌ ಬಳಿ ಕಾರು ನಿಲ್ಲಿಸಿಕೊಂಡಿದ್ದಾಗ, ಅಲ್ಲಿಗೆ ಬಂದಿದ್ದ ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಏಕಾಏಕಿ ವಿಲಿಯಮ್‌ ಮೇಲೆ ಹಲ್ಲೆ ಮಾಡಿದ್ದಾರೆ. ಫೋನ್ ಸ್ವಿಚ್ಡ್‌ ಆಫ್ ಮಾಡಿಕೊಂಡಿದ್ದಕ್ಕೆ ಥಳಿಸಿದ್ದಾರೆ.

ಇದನ್ನೂ ಓದಿ : Drugs Mafia : ಸಾಗರದಲ್ಲಿ ಡ್ರಗ್ಸ್‌ ಮಾರಾಟ ಯತ್ನ: ಲಾಂಗ್‌ ಸಹಿತ ಇಬ್ಬರ ಅರೆಸ್ಟ್‌, ಕೊಲೆ ಸಂಚೂ ಬಯಲು

Continue Reading

ಕರ್ನಾಟಕ

Lokayukta Raid: ರಾಣೆಬೆನ್ನೂರು ಪಿಎಸ್‌ಐ, ವಾಹನ ಚಾಲಕ ಲೋಕಾಯುಕ್ತ ಬಲೆಗೆ; 40 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದರು

Haveri News: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ವಾಹನ ಚಾಲಕನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮನೆ ಬಾಡಿಗೆ ವಸೂಲಿ ಮಾಡಿಕೊಡುವ ಸಂಬಂಧ ಲಂಚ ಸ್ವೀಕಾರ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Edited by

Lokayukta officials arrest PSI driver while accepting bribe in ranebennur
Koo

ಹಾವೇರಿ: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಮಯದಲ್ಲಿ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ವಾಹನ ಚಾಲಕ ಲೋಕಾಯುಕ್ತ (Lokayukta Raid) ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಸುನೀಲ್‌ ತೇಲಿ ಮತ್ತು ವಾಹನ ಚಾಲಕ ಸಚಿನ್‌ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ‌ ಮಾಡಿಸಿಕೊಡುವ ವಿಚಾರಕ್ಕೆ ಪಿಎಸ್‌ಐ 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. ಅದರಲ್ಲಿ 40 ಸಾವಿರ ರೂಪಾಯಿ ಪಡೆಯುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ಪಿಎಸ್‌ಐಗೆ ಸಹಕರಿಸಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Brave daughter : ಹಾವು ಕಡಿತಕ್ಕೆ ಒಳಗಾದ ತಾಯಿಯನ್ನು ಬಾಯಿಯಿಂದ ವಿಷ ಹೊರಗೆಳೆದು ರಕ್ಷಿಸಿದ ಮಗಳು

ಬಳ್ಳಾರಿ ಕೇಂದ್ರ ಕಾರಾಗೃಹದ ಮೇಲೆ ಎಸ್‌ಪಿ ತಂಡ ದಾಳಿ: ಒಂದು ಮೊಬೈಲ್, ಮೂರು ಸಿಮ್ ವಶ

ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ (Bellary Central Jail) ನಿಷೇಧಿತ ವಸ್ತುಗಳನ್ನು ಬಳಸುತ್ತಿರುವ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರ ನೇತೃತ್ವದ ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ‌‌‌ ಅಧಿಕಾರಿಗಳ ತಂಡ ದಾಳಿ ಮಾಡಿ ಒಂದು ಮೊಬೈಲ್ ಮತ್ತು ಮೂರು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಿನಲ್ಲೇ ಈ ದಾಳಿ ನಡೆಸಿದೆ. ಈ ಹಿಂದೆ ಎಸ್‌ಪಿ ನೇತೃತ್ವದಲ್ಲಿ ಹಲವು ಬಾರಿ ದಾಳಿ ನಡೆಸಿದ‌ ಉದಾಹರಣೆಗಳು ಇವೆ.

ಮಂಗಳವಾರ ಬೆಳಗ್ಗೆ 6.30ಕ್ಕೆ ದಾಳಿ ಮಾಡಿದ ಅಧಿಕಾರಿಗಳು ಕಾರಾಗೃಹದ ಎಲ್ಲ ಕೋಣೆಗಳನ್ನು ಶೋಧನೆ ಮಾಡಿದ್ದು, ಶೋಧನೆ ವೇಳೆಯಲ್ಲಿ ಒಂದು ಸಿಮ್ ಇರುವ ಮೊಬೈಲ್ ಹಾಗೂ 3 ಸಿಮ್‌ ಕಾರ್ಡ್‌ಗಳು ಸಿಕ್ಕಿವೆ. ಸುಮಾರು 2 ತಾಸುಗಳ‌ ಕಾಲ ಶೋಧನಾ ಕಾರ್ಯ ಮಾಡಿದರು.

ಇದನ್ನೂ ಓದಿ: Karnataka Election: ಯುಗಾದಿಗೆ ಕಾಂಗ್ರೆಸ್‌ ರಣಕಹಳೆ: ಮೊದಲ ಪಟ್ಟಿ ಬುಧವಾರ ಬಿಡುಗಡೆ ಎಂದ ಕೆ.ಜೆ. ಜಾರ್ಜ್‌

ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಡಿವೈಎಸ್‌ಪಿ ಬಸವರಾಜ್ ಕೆ., ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ರೀನಿವಾಸ ಮೇಟಿ, ಸಿದ್ದರಾಮೇಶ್ವರ, ಎಂ. ಎನ್. ಸಿಂಧೂರು, ವಾಸು ಕುಮಾರ್, ಬಸವರಾಜ ಪಾಟೀಲ್, ಗುಂಡೂರಾವ್, ಅಂಬರೇಶ್ ಹುಬ್ಬಳ್ಳಿ, ಅಮೋಫ್, ಗೋವಿಂದ ಸುಮಾರು 100 ಸಿಬ್ಬಂದಿ ಭಾಗಿಯಾಗಿದ್ದರು. ಈ‌ ಸಂದರ್ಭದಲ್ಲಿ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಲತಾ, ಉಪಾಧೀಕ್ಷಕ ಅಂಬರೀಶ್ ಸೇರಿದಂತೆ ಇತರರು ಇದ್ದರು.

Continue Reading

ಕರ್ನಾಟಕ

Assault Case: ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲವೆಂದು ಚಾಲಕನಿಗೆ ಥಳಿಸಿದ ಕಾರು ಮಾಲೀಕ

Assault Case: ಕ್ಯಾಬ್ ಚಾಲಕನೊಬ್ಬ ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲ ಎಂಬ ಕಾರಣಕ್ಕೆ ಕಾರು ಮಾಲೀಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಪರಪ್ಪನ ಅಗ್ರಹಾರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

VISTARANEWS.COM


on

Edited by

ರೆಹಾನ್ ಮಲ್ಲಿಕ್‌ ಮತ್ತು ರಾಜೀವ್ ರಂಜನ್ ಹಲ್ಲೆ ಮಾಡಿದವರು
Koo

ಬೆಂಗಳೂರು ಗ್ರಾಮಾಂತರ: ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೊನಪ್ಪನ ಅಗ್ರಹಾರ ಹೋಟೆಲ್ ಬಳಿ ಕ್ಯಾಬ್‌ ಚಾಲಕನೊಬ್ಬ ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲವೆಂದು ಕಾರು ಮಾಲೀಕರು ಹಿಡಿದು (Assault Case) ಥಳಿಸಿದ್ದಾರೆ. ಬೀದರ್ ಮೂಲದ ಕ್ಯಾಬ್ ಚಾಲಕ ಕ್ರಿಸ್ ವಿಲಿಯಂ ಹಲ್ಲೆಗೊಳಾದವರು. ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಎಂಬುವವರು ಹಲ್ಲೆ ನಡೆಸಿದ್ದಾರೆ.

ಚಾಲಕ ವಿಲಿಯಂ

ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಎಂಬುವವರು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಸಮೀಪ ಇರುವ Vio fleet ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಈ ಸಂಸ್ಥೆಯವರು ಸುಮಾರು 20ಕ್ಕೂ ಅಧಿಕ ಕಾರುಗಳನ್ನು ಹೊಂದಿದ್ದಾರೆ. ಈ ಸಂಸ್ಥೆಯು ಉಬರ್ ಮೂಲಕ ಕಾರುಗಳನ್ನು ಬಾಡಿಗೆ ಕೊಡುತ್ತದೆ.

ಇತ್ತೀಚೆಗೆ ಚಾಲಕ ವಿಲಿಯಂ Workindia.in ಮೂಲಕ ಕೆಲಸಕ್ಕೆ ಹುಡುಕಾಟ ನಡೆಸಿದಾಗ Vio fleet ಸಂಸ್ಥೆಯ ಮಾಲೀಕ ರಾಜೀವ್ ರಂಜನ್ ಕೆಲಸಕ್ಕೆ ಆಫರ್ ನೀಡಿದ್ದರು. ಕೆಲಸಕ್ಕೆ ಸೇರಿದ್ದ ವಿಲಿಯಂ ಮೂರು ದಿನಗಳ ಕಾಲ ನೈಟ್ ಶಿಫ್ಟ್ ಮಾಡಿದ್ದ. ಆದರೆ, ಮೂರೇ ದಿನಕ್ಕೆ ಮಾಲೀಕನ ಕಿರುಕುಳಕ್ಕೆ ಬೇಸತ್ತು ಕೆಲಸ ಬಿಡಲು ನಿರ್ಧಾರ ಮಾಡಿದ್ದ ಎಂದು ತಿಳಿದು ಬಂದಿದೆ.

ಕೊನಪ್ಪನ ಅಗ್ರಹಾರ ಫಾರ್ಚುನ್ ಸೂಟ್ಸ್ ಹೋಟೆಲ್‌ನಲ್ಲಿ ಚಾಲಕ ವಿಲಿಯಮ್ ರೂಮ್ ಮಾಡಿಕೊಂಡಿದ್ದರು. ಹೀಗಿದ್ದಾಗ ಕಳೆದ 17ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೋಟೆಲ್‌ ಬಳಿ ಕಾರು ನಿಲ್ಲಿಸಿಕೊಂಡಿದ್ದಾಗ, ಅಲ್ಲಿಗೆ ಬಂದಿದ್ದ ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಏಕಾಏಕಿ ವಿಲಿಯಮ್‌ ಮೇಲೆ ಹಲ್ಲೆ ಮಾಡಿದ್ದಾರೆ. ಫೋನ್ ಸ್ವಿಚ್ಡ್‌ ಆಫ್ ಮಾಡಿಕೊಂಡಿದ್ದಕ್ಕೆ ಥಳಿಸಿದ್ದಾರೆ.

ಇದನ್ನೂ ಓದಿ: Bellary Central Jail: ಬಳ್ಳಾರಿ ಕೇಂದ್ರ ಕಾರಾಗೃಹದ ಮೇಲೆ ಎಸ್‌ಪಿ ತಂಡ ದಾಳಿ: ಒಂದು ಮೊಬೈಲ್, ಮೂರು ಸಿಮ್ ವಶ

ಹಲ್ಲೆಗೊಳಗಾದ ಕ್ರಿಸ್ ವಿಲಿಯಂ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರು ನೀಡಿದರೂ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Had Kohli not appealed, he would not have applied for the post of head coach
ಕ್ರಿಕೆಟ್42 seconds ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ9 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ14 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ16 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್18 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ22 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್24 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ25 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ37 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ48 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ6 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!