Site icon Vistara News

BJP Manifesto: ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆ ಜಾರಿ; ಪ್ರಜಾ ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ

BJP releases manifesto for Karnataka polls Highlights in kannada

ಬೆಂಗಳೂರು, ಕರ್ನಾಟಕ: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‌ಗಳಿಗೆ ಠಕ್ಕರ್ ಕೊಡುವ ರೀತಿಯಲ್ಲಿ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ಬಿಡುಗಡೆ ಮಾಡಿದೆ. ಬಿಪಿಎಲ್ ಪಡಿತರದಾರರಿಗೆ ನಿತ್ಯ ಅರ್ಧ ಲೀಟರ್ ನಂದಿನಿ ಹಾಲು, ಮಾಸಿಕ 5 ಕೆಜಿ ಸಿರಿಧಾನ್ಯ ನೀಡುವ ಭರವಸೆಯನ್ನು ನೀಡಲಾಗಿದೆ. ಇದರ ಜತೆಗೆ, ಏಕರೂಪ ನಾಗರಿಕ ಸಂಹಿತೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ(NRC) ಜಾರಿ ಮಾಡುವ ಬಗ್ಗೆಯೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈಗಾಗಲೇ ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಿದ್ದರೂ, ಮತ್ತೆ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ(Karnataka Election BJP Manifesto).

ಬಿಜೆಪಿಯ ಪ್ರಣಾಳಿಕೆ ಬಿಡುಗಡೆ

ಬಿಜೆಪಿಯ ಬಿಡುಗಡೆ ಮಾಡಿರುವ ಪ್ರಜಾ ಪ್ರಣಾಳಿಕೆಯ ಹೈಲೆಟ್ಸ್ ಇಲ್ಲಿದೆ…

ಬಿಜೆಪಿಯ ಪ್ರಜಾ ಪ್ರಣಾಳಿಕೆ ಇಲ್ಲಿದೆ

Exit mobile version