Knife Attack: ಭದ್ರಾವತಿಯಲ್ಲಿ ಯುವಕನಿಗೆ ಪುಂಡರಿಂದ ಇರಿತ; ಹಿಂದೂ ಕಾರ್ಯಕರ್ತರ ಜಮಾವಣೆ - Vistara News

ಕ್ರೈಂ

Knife Attack: ಭದ್ರಾವತಿಯಲ್ಲಿ ಯುವಕನಿಗೆ ಪುಂಡರಿಂದ ಇರಿತ; ಹಿಂದೂ ಕಾರ್ಯಕರ್ತರ ಜಮಾವಣೆ

ಅನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

VISTARANEWS.COM


on

knife attack bhadravati
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ರಾಗಿಗುಡ್ಡದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಉಂಟಾದ ಗಲಭೆಯ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಶಿವಮೊಗ್ಗದ (shivamogga news) ಸಮೀಪದ ನಗರ ಭದ್ರಾವತಿಯಲ್ಲಿ ಇನ್ನೊಂದು ಹಲ್ಲೆ ಪ್ರಕರಣ (Knife Attack) ನಡೆದಿದ್ದು, ಕೋಮು ಉದ್ವಿಗ್ನತೆಗೆ ಕಾರಣವಾಗುವ ಸೂಚನೆಗಳು ಕಾಣಿಸಿವೆ. ಹಿಂದೂ ಯುವಕನೊಬ್ಬನಿಗೆ ಅನ್ಯ ಕೋಮಿನ ಪುಂಡರು (crime news) ಇರಿದಿದ್ದಾರೆ.

ಸ್ಥಳೀಯರಾದ ನಂದಕುಮಾರ (32) ಎಂಬ ಯುವಕನಿಗೆ ಪುಂಡರು ಚೂರಿಯಿಂದ ಇರಿದಿದ್ದಾರೆ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದೆ. ಚೂರಿಯಿಂದ ಬೆನ್ನಿನ ಮೇಲೆ ಯುವಕರ ಗುಂಪು ಇರಿದಿದ್ದು, ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕರೆ ಮಾಡಲು ನಿನ್ನ ಮೊಬೈಲ್ ಕೊಡು ಎಂದು ಯುವಕರ ಗುಂಪು ಕೇಳಿತ್ತು. ನಂದಕುಮಾರ ಮೊಬೈಲ್‌ ಕೊಡಲು ನಿರಾಕರಿಸಿದಾಗ ಆತನ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ಇದರ ಬಗ್ಗೆ ದೂರು ನೀಡಲು ನಂದಕುಮಾರ ಪೊಲೀಸ್‌ ಠಾಣೆಗೆ ತೆರಳಿದ್ದು, ಠಾಣೆಯಿಂದ ವಾಪಸ್ ಬರುತ್ತಿದ್ದಾಗ ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ಅನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಸನ್ನಿವೇಶದ ಪರಿಣಾಮವಾಗಿ ಶೀಘ್ರವೇ ಎಚ್ಚೆತ್ತುಕೊಂಡಿರುವ ಪೊಲೀಸರು, ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. ಎಎಸ್ಪಿ ಅನಿಲಕುಮಾರ ಭೂಮರಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಯುವಕನಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದ ಸಿಸಿಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಪುಂಡರ ತಲಾಶೆಗೆ ಬಲೆ ಬೀಸಲಾಗಿದೆ.

ಇದನ್ನೂ ಓದಿ: Shivamogga violence : ಶಿವಮೊಗ್ಗ ಗಲಭೆಯಲ್ಲಿ ಮೊದಲ ಕಲ್ಲು ಬಿದ್ದಿದ್ದು ಎಲ್ಲಿಂದ: FIRಗಳಲ್ಲಿ ಏನಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

Prajwal Revanna Case: ಪ್ರಜ್ವಲ್‌ ವಿಡಿಯೊ ಪ್ರಕರಣ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ ಎಂದೂ ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

Prajwal Revanna Case Delete vulgar video and avoid legal action says SIT chief
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಕ್ರೈಂ

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Prajwal Revanna Case: ‌ವಕೀಲರು ಸೇರಿದಂತೆ ಯಾರೂ ಕೂಡಾ ಈ ಕೇಸ್‌ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು. ಎಚ್‌.ಡಿ. ರೇವಣ್ಣ ಬಂಧನ ಹಾಗೂ ಮುಂದೆ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಿದ ನಂತರವೂ ಪ್ರತಿಭಟನೆಗಳನ್ನು ಮಾಡಬಾರದು. ಇನ್ನು ರೇವಣ್ಣ ಹಾಗೂ ಪ್ರಜ್ವಲ್ ಪರವಾಗಿ ಹೇಳಿಕೆಗಳನ್ನು ನೀಡಬಾರದು. ದೂರುದಾರರ ವಿರುದ್ಧ ಯಾವುದೇ ಬಹಿರಂಗ ಹೇಳಿಕೆಯನ್ನು ಸಹ ನೀಡಬಾರದು ಎಂದು ಎಚ್.ಡಿ. ದೇವೇಗೌಡರೇ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case HD Deve Gowda takes a big decision
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ರೇವಣ್ಣ ವಿಚಾರವಾಗಿ ಬಹಿರಂಗವಾಗಿ ಯಾರೂ ಮಾತನಾಡಬಾರದು ಎಂಬ ತೀರ್ಮಾನಕ್ಕೆ ಗೌಡರ ಕುಟುಂಬ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಕೆಲವೊಂದಿಷ್ಟು ಮಹತ್ವದ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ವಕೀಲರು ಸೇರಿದಂತೆ ಯಾರೂ ಕೂಡಾ ಈ ಕೇಸ್‌ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು. ಎಚ್‌.ಡಿ. ರೇವಣ್ಣ ಬಂಧನ ಹಾಗೂ ಮುಂದೆ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಿದ ನಂತರವೂ ಪ್ರತಿಭಟನೆಗಳನ್ನು ಮಾಡಬಾರದು. ಇನ್ನು ರೇವಣ್ಣ ಹಾಗೂ ಪ್ರಜ್ವಲ್ ಪರವಾಗಿ ಹೇಳಿಕೆಗಳನ್ನು ನೀಡಬಾರದು. ದೂರುದಾರರ ವಿರುದ್ಧ ಯಾವುದೇ ಬಹಿರಂಗ ಹೇಳಿಕೆಯನ್ನು ಸಹ ನೀಡಬಾರದು ಎಂದು ಎಚ್.ಡಿ. ದೇವೇಗೌಡರೇ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಜುಗರದಲ್ಲಿ ಜೆಡಿಎಸ್‌ ಮುಖಂಡರು!

ಇನ್ನು ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊವುಳ್ಳ ಪೆನ್‌ಡ್ರೈವ್ ಪ್ರಕರಣದಿಂದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಎಚ್‌.ಡಿ. ರೇವಣ್ಣ ಬಂಧನಕ್ಕೊಳಗಾಗಿರುವು ಅವರಿಗೆ ಮತ್ತಷ್ಟು ಬೇಸರವನ್ನುಂಟು ಮಾಡಿದೆ.

ಇನ್ನು ಈವರೆಗೆ ಬೇರೆ ಎಂಥದ್ದೇ ರಾಜಕೀಯ ಪ್ರಕರಣವಾದರೂ ದೇವೇಗೌಡರ ಮನೆಯಲ್ಲಿ ಪಕ್ಷದ ನಾಯಕರು ಸೇರುತ್ತಿದ್ದರು. ಚುನಾವಣೆ ಗೆಲುವು, ಸೋಲು ಏನೇ ಇದ್ದರೂ ದೇವೇಗೌಡರ ಮನೆಯಲ್ಲಿ ಸೇರಲಾಗುತ್ತಿತ್ತು. ಆದರೆ, ಈ ಪ್ರಕರಣವು ಎಲ್ಲರನ್ನೂ ಇಕ್ಕಟ್ಟಿಗೆ ದೂಡಿದೆ. ಅಲ್ಲದೆ, ಈ ಪ್ರಕರಣವನ್ನು ಯಾವುದೇ ನಾಯಕರೂ ಸಮರ್ಥನೆ ಮಾಡಿಕೊಳ್ಳಲಾರದ ಪರಿಸ್ಥಿತಿಗೆ ಸಿಲುಕಿದ್ದಾರೆ.

ಸದ್ಯಕ್ಕೆ ಯಾವುದೇ ಶಾಸಕರಾಗಲೀ, ಮುಖಂಡರೇ ಆಗಲೀ ದೇವೇಗೌಡರ ಮನೆಯತ್ತ ಸುಳಿಯುತ್ತಿಲ್ಲ. ಖುದ್ದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಮಾಧ್ಯಮದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಭಾನುವಾರ ರಾತ್ರಿ ಹೊತ್ತಿಗೆ ಕುಮಾರಸ್ವಾಮಿ, ಪುತ್ರಿಯರಾದ ಅನಸೂಯ, ಶೈಲಜಾ ಎಲ್ಲರೂ ಗೌಡರ ಮನೆಗೆ ಭೇಟಿ ನೀಡಿ ಹೋಗಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಕರ್ನಾಟಕ

Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Self Harming: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಜರುಗಿದೆ. ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಜಮೀನಿನಲ್ಲಿ 5 ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

VISTARANEWS.COM


on

farmer commits suicide in Kabbigere Gollarhatti village
Koo

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Continue Reading

ಕ್ರೈಂ

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Prajwal Revanna Case: ‌ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಜಾಮೀನಿಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ವಾದ ಮಂಡಿಸಲು ಅವರ ವಕೀಲರ ತಂಡ ಸಜ್ಜಾಗಿದೆ. ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ.

VISTARANEWS.COM


on

Rape victim kidnapping in Prajwal Revanna Case What are the options before HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading
Advertisement
Bengaluru Rain
ಕರ್ನಾಟಕ3 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ3 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ3 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ3 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ4 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ4 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ4 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ4 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ8 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ9 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ9 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌