ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ನಿಧನ - Vistara News

ಶಿವಮೊಗ್ಗ

ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ನಿಧನ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಹಿರಿಯ ಮುಖಂಡ, ವಾಣಿ ಪ್ರಿಂಟರ್ಸ್ ಮಾಲೀಕ ರಘುವೀರ್ ಭಟ್ ನಿಧನರಾಗಿದ್ದಾರೆ.

VISTARANEWS.COM


on

ರಘುವೀರ್ ಭಟ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ, ವಾಣಿ ಪ್ರಿಂಟರ್ಸ್ ಮಾಲೀಕ ರಘುವೀರ್ ಭಟ್ (90) ಗುರುವಾರ (ಜು.೭) ಬೆಳಗ್ಗೆ ನಿಧನರಾದರು..

ಇದನ್ನೂ ಓದಿ | ಹಿರಿಯ ರಾಜತಾಂತ್ರಿಕ ಸತಿಂದರ್‌ ಕುಮಾರ್‌ ಲಾಂಬಾ ನಿಧನ

ಇವರು ಜಿ.ಎಸ್.ಬಿ. ಸಮಾಜದ ಅಧ್ಯಕ್ಷರಾಗಿ ಸಮುದಾಯದ ಬೆಳವಣಿಗೆಗೆ ಶ್ರಮಿಸಿದ್ದರು. ಪುರಸಭಾ ಸದಸ್ಯರಾಗಿ ರಘುವೀರ್‌ ಭಟ್‌ ಸಾರ್ವಜನಿಕ ಸೇವೆ ಮಾಡಿದ್ದರು. ಸೇವಾ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷರೂ ಆಗಿದ್ದರು. ಇವರ ಅಗಲಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ | Hockey India ದಿಗ್ಗಜ ವರಿಂದರ್‌ ಸಿಂಗ್‌ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder case: ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

Murder case: ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಈ ವೇಳೆ ಕುಡುಗೋಲಿನಿಂದ ಹಲ್ಲೆಯಾಗಿದ್ದು. ಸತೀಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Murder case Hacked to death with sickle for stepping into a field with an injection order
ಮೃತ ಸತೀಶ್‌ ಹಾಗೂ ಆರೋಪಿ ಅಖಿಲೇಶ್
Koo

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೇ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Continue Reading

ಕ್ರೈಂ

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Hit and Run: ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್‌ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.

VISTARANEWS.COM


on

shivamogga road accident hit and run
Koo

ಶಿವಮೊಗ್ಗ: ರಸ್ತೆ ಅಪಘಾತವೊಂದರಲ್ಲಿ (Road Accident) ಆಟೋ ರಿಕ್ಷಾಗೆ ಗುದ್ದಿ (Auto hit by Canter) ವಿದ್ಯಾರ್ಥಿನಿ ಸ್ಥಳದಲ್ಲೇ ಸಾವಿಗೀಡಾಗಲು (Student death) ಕಾರಣನಾಗಿ ನಿಲ್ಲಿಸದೆ ಪರಾರಿಯಾದ (Hit and Run) ಕ್ಯಾಂಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಡೆಡ್ಲಿ ಆಕ್ಸಿಡೆಂಟ್ (Shivamogga accident) ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್‌ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.

ಇನ್ನು ಆಟೋದಲ್ಲಿದ್ದ ಗಾನವಿಯ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಟೋ ಚಾಲಕನಿಗೂ ಗಾಯಗಳಾಗಿವೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಈಕೆ ರಜೆ ಊರಿಗೆ ತೆರಳಿದ್ದು, ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.

ಏಕಾಏಕಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಹಿಂಡ್ ಆಂಡ್ ರನ್ ಮಾಡಿದ ಕ್ಯಾಂಟರ್‌ ಚಾಲಕನನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Continue Reading

ಕ್ರೈಂ

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Murder Case: ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ.

VISTARANEWS.COM


on

shivamogga triple murder case
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Continue Reading

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Naxals
ದೇಶ10 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ14 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ18 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್18 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ31 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್31 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ37 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ47 mins ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Rahul Gandhi
ದೇಶ59 mins ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Health Tips Kannada
ಆರೋಗ್ಯ1 hour ago

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ12 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ24 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌