Site icon Vistara News

ಪಾದಚಾರಿ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಸಾವು

death

ಶಿವಮೊಗ್ಗ: ಇಲ್ಲಿಗೆ ಸಮೀಪದ ಆನಂದಪುರದಲ್ಲಿ ಪಾದಚಾರಿಯೊಬ್ಬರ ಮೇಲೆ ಲಾರಿ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದಿದೆ. ಲಾರಿ ಹರಿದ ಪರಿಣಾಮ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಆನಂದಪುರದ ಸಂತೋಷ್ ರೈಸ್ ಮಿಲ್ ಮುಂಭಾಗದಲ್ಲಿ ಅಪಘಾತ‌ ಸಂಭವಿಸಿದ್ದು, ಸ್ಥಳಕ್ಕೆ ಸಾಗರ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Exit mobile version