Somanna gets Tumkur Lok Sabha ticket BJP sitting MP GS basavaraj reveals his secretLok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ - Vistara News

ಕರ್ನಾಟಕ

Lok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ

Lok Sabha Election 2024: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎಂದು ಹಾಲಿ ಬಿಜೆಪಿ ಸಂಸದ ಜಿ.ಎಸ್‌.ಬಸವರಾಜು ಮಾತನಾಡಿರುವ ಆಡಿಯೊ ವೈರಲ್‌ ಆಗಿದೆ.

VISTARANEWS.COM


on

Ex Minister V Somanna and MP GS Basavaraj
ಮಾಜಿ ಸಚಿವ ವಿ. ಸೋಮಣ್ಣ ಮತ್ತು ತುಮಕೂರು ಬಿಜೆಪಿ ಸಂಸದ ಜಿ.ಎಸ್‌. ಬಸವರಾಜು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಲೋಕಸಭೆ ಚುನಾವಣೆಗೆ (Lok Sabha Election 2024) ವಿವಿಧ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಆದರೆ, ಚುನಾವಣಾ ಕಣದಿಂದ ದೂರವಿರುವುದಾಗಿ ಈ ಹಿಂದೆಯೇ ಬಿಜೆಪಿ ಹಾಲಿ ಸಂಸದ ಜಿ.ಎಸ್. ಬಸವರಾಜು ಅವರು ಘೋಷಿಸಿದ್ದರು. ಹೀಗಾಗಿ ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಸಂಸದ ಜಿ.ಎಸ್. ಬಸವರಾಜು ಅವರು ಮಾತನಾಡಿರುವ ಆಡಿಯೊ ವೈರಲ್‌ ಆಗಿದೆ.

ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿರುವ ಆಡಿಯೋ ವೈರಲ್‌ ಆಗಿದೆ. ಇದರಲ್ಲಿ ವಿ.ಸೋಮಣ್ಣ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ನೀವು ನಿಲ್ಲಬೇಕು ಎಂದು ವೀರಶೈವ ಸಮಾಜಕ್ಕೆ ಸಂಸದ ಜಿ.ಎಸ್.ಬಸವರಾಜು ಮನವಿ ಮಾಡಿದ್ದಾರೆ.

ಇದನ್ನೂ ಓದಿ | MLC Election: ಕಾಂಗ್ರೆಸ್‌ ಸರ್ಕಾರಕ್ಕೆ 3ನೇ ಸವಾಲು: 3 ಪರಿಷತ್‌ ಸ್ಥಾನಕ್ಕೆ 19 ಆಕಾಂಕ್ಷಿಗಳು, ನಾಲ್ಕೈದು ಬಣಗಳು!

ಸಮಾಜ ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮಲ್ಲೇ ಕಿತ್ತಾಡಿದರೆ ಒದ್ದು ಓಡಿಸುತ್ತಾರೆ. ಆ ಸಮಯ ಕೂಡ ಸನ್ನಿಹಿತವಾಗಿದೆ. ಯಾವಾಗ ಒಗ್ಗಟ್ಟು ಮುರಿಯುತ್ತದೆಯೋ ಆಗ ಏನೇನು ಮಾಡಬೇಕು ಎಂಬುವುದು ಅವರಿಗೆ (ವಿರೋಧ ಪಕ್ಷಗಳಿಗೆ) ಗೊತ್ತಿದೆ. ಕೆಲವೇ ಜನ ಇದ್ದೀರಿ ಒಗ್ಗಟ್ಟಾಗಿರಬೇಕು ಎಂದು ಸಂದೇಶ ನೀಡಿದ್ದಾರೆ.

ನನ್ನ ಅವಧಿ ಮುಗಿಯಿತು, ಈಗ ನನ್ನ ಸೀಟ್ ಸೋಮಣ್ಣಗೆ ಕೊಡುತ್ತಾರೆ. ನಾನು ಚುನಾವಣೆಯಲ್ಲಿ ನಿಲ್ಲಲ್ಲ, ಈ ಬಗ್ಗೆ ದೆಹಲಿಗೆ ಹೋಗಿದ್ದಾಗ ಹಿರಿಯ ನಾಯಕರಿಗೆ ಹೇಳಿದ್ದೇನೆ ಎಂದಿರುವ ಸಂಸದರು, ಮುಂದೆ ಬರುವವರನ್ನು ಉಪಯೋಗಿಸಿಕೊಳ್ಳಿ. 8 ಸಲ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಸಲ ಸೋತಿದ್ದೇನೆ. ಈ ಹಿಂದೆ ನಮ್ಮವರೇ ನನ್ನ ಸೋಲಿಸಿದ್ದರು. ನಾನು ಸೋತರೂ ಒಂದೇ, ಗೆದ್ದರೂ ಒಂದೇ, ಕೆಲಸ ಮಾಡಿಸಿಕೊಂಡು ಬರುತ್ತಿದ್ದೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ | BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

ಸಂಸದ ಜಿ.ಎಸ್‌.ಬಸವರಾಜು ರಾಜಕೀಯ ನಿವೃತ್ತಿ

ತುಮಕೂರು ಕ್ಷೇತ್ರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಗೆದ್ದಿದ್ದರು. ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜನವರಿಯಲ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಕ್ಷೇತ್ರದಿಂದ ಹೊಸ ಈ ಬಾರಿ ಹೊಸ ಅಭ್ಯರ್ಥಿ ಕಣಕ್ಕಿಳಿವುದು ಖಚಿತವಾಗಿದೆ.

ಇದನ್ನೂ ಓದಿ | Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

ಇನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಚಾಮರಾಜನಗರ ಹಾಗೂ ವರುಣ ಕ್ಷೇತ್ರದಲ್ಲಿ ವಿ.ಸೋಮಣ್ಣ ಸ್ಪರ್ಧಿಸಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ಹೈಕಮಾಂಡ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್‌ ನಾಯಕರ ಮಾತು ಕೇಳಿ ಚಿನ್ನದಂತಹ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಹೋದೆ ಎಂದು ಕಿಡಿಕಾರಿದ್ದರು. ಹೀಗಾಗಿ ಸಮಾಧಾನಪಡಿಸಲು ತುಮಕೂರು ಲೋಕಸಭಾ ಕ್ಷೇತ್ರ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಹಾವೇರಿ

Murder Case : ತನ್ನನ್ನು ಮದುವೆಯಾಗಲು ನಿರಾಕರಿಸಿದ ಸೊಸೆಯನ್ನೇ ಕೊಂದ ಮಾವ!

Murder Case : ಅವನು ಅವನ ಅಕ್ಕನ ಮಗಳನ್ನೇ ಕೊಂದಿದ್ದಾನೆ. ವಿಷ ಉಣಿಸಿ ಕೊಂದು ಮರಕ್ಕೆ ನೇತು ಹಾಕಿದ್ದಾನೆ. ಇದಕ್ಕೆ ಕಾರಣ ಆಕೆ ಅವನೊಂದಿಗೆ ಸುತಾರಾಂ ಮದುವೆ ಆಗುವುದಿಲ್ಲ ಎಂದು ಹೇಳಿದ್ದು.

VISTARANEWS.COM


on

Murder Case Haveri newsMurder Case Haveri news
Koo

ಹಾವೇರಿ: ವ್ಯಕ್ತಿಯೊಬ್ಬ ತನ್ನೊಂದಿಗೆ ಮದುವೆಯಾಗಲು ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಕೊಲೆ (Murder Case) ಮಾಡಿದ ಭೀಕರ ಘಟನೆ ನಡೆದಿದೆ. ಹಾವೇರಿ ಜಿಲ್ಲೆ (Haveri News) ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ ಕೊಲೆಯಾದ ಯುವತಿಯನ್ನು 21 ವರ್ಷದ ದೀಪಾ ಗೊಂದಿ (Man kills engaged girl) ಎಂದು ಗುರುತಿಸಲಾಗಿದೆ. ಮಾಲತೇಶ ಬಾರ್ಕಿ ಎಂಬ 35 ವರ್ಷದ ಯುವಕನೇ ಕೊಲೆ ಮಾಡಿದ ಪಾಪಿ ಮಾವ.

ಇಲ್ಲಿ ಮಾವ ಎಂದರೆ ದೀಪಾಳ ಅಕ್ಕನ ತಮ್ಮ ಈ ಧೂರ್ತ. ವಯಸ್ಸು 35 ಆದರೂ ಮದುವೆಯಾಗದೆ ಓಡಾಡಿಕೊಂಡಿದ್ದ ಈ ಧೂರ್ತ ತನ್ನ ಅಕ್ಕನ ಮಗಳ ಮೇಲೆಯೇ ಕಣ್ಣಿಟ್ಟಿದ್ದ. ಮನೆಯವರ ಮನವೊಲಿಸಿ, ಅಕ್ಕನನ್ನು ಭಾವನಾತ್ಮಕವಾಗಿ ಸೆಳೆದು ಆಕೆಯ ಮಗಳಾದ ದೀಪಾಳೊಂದಿಗೆ ಹೇಗೋ ಮದುವೆ ಫಿಕ್ಸ್‌ ಮಾಡಿಕೊಂಡಿದ್ದ.

ಆದರೆ, ಈ ಮದುವೆ ದೀಪಾಳಿಗೆ ಯಾವ ಕಾರಣಕ್ಕೂ ಇಷ್ಟವಾಗಿರಲಿಲ್ಲ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ಎಂಗೇಜ್‌ಮೆಂಟ್‌ ನಡೆದಿತ್ತು. ಏಪ್ರಿಲ್‌ 22ರಂದು ಫಿಕ್ಸ್ ಆಗಿದ್ದ ದೀಪಾ ಮತ್ತು ಮಾಲತೇಶ ಮದುವೆ ನಿಗದಿಯಾಗಿತ್ತು.

ಆದರೆ, ಮುಂದಿನ ಹಂತದಲ್ಲಿ ದೀಪಾ ಆತನನ್ನು ಮದುವೆಯಾಗಲೇಬಾರದು ಎಂಬ ತೀರ್ಮಾನಕ್ಕೆ ಬಂದಿದ್ದಳು. ಮಾವನ ಯಾವ ವರ್ತನೆಗಳೂ ಆಕೆಗೆ ಇಷ್ಟವಾಗುತ್ತಿರಲಿಲ್ಲ. ತುಂಬ ಕಿರಿಕಿರಿ, ಕುಡಿತ ಮೊದಲಾದ ಚಟಗಳಿಗೆ ಬಲಿಯಾಗಿದ್ದ ಆತನನ್ನು ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದಳು.

ಅಕ್ಕನ ಮಗಳೇ ಆಗಿರುವ ದೀಪಾ ನಿಶ್ಚಿತಾರ್ಥದ ಬಳಿಕವೂ ತನ್ನನ್ನು ನಿರಾಕರಿಸುತ್ತಿದ್ದಾಳೆ, ಮದುವೆ ಒಪ್ಪುತ್ತಿಲ್ಲ ಎನ್ನುವ ಆಕ್ರೋಶ ಮಾವ ಮಾಲತೇಶನಲ್ಲಿ ಹೆಡೆ ಎತ್ತಿತ್ತು. ಆತ ದೀಪಾಳನ್ನು ಕರೆದುಕೊಂಡು ಹೋಗಿ ವಿಷ ಕುಡಿಸಿ ಕೊಂದು ನೇಣು ಹಾಕಿದ್ದಾನೆ. ಮನೆಯವರು ದೀಪಾ ಎಲ್ಲಿ ಎಂದು ಹುಡುಕಿದಾಗ ಮಾಲತೇಶನ ಮೇಲೆ ಸಂಶಯ ಬಂದಿತ್ತು. ಕೊನೆಗೆ ಆತನನ್ನು ವಿಚಾರಿಸಿದಾಗ ಕೊಲೆ ಮಾಡಿದ್ದು ಗೊತ್ತಾಯಿತು. ಅಂದರೆ ಕೊಲೆಯಾಗಿ ಐದು ದಿನಗಳ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಾಲತೇಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : Family Problem : ಹೆಂಡತಿಗೆ ಮಂಡೆ ಸರಿ ಇಲ್ಲ ಎಂದ ಗಂಡನಿಗೆ ಹೈಕೋರ್ಟ್‌ ದಂಡ!

ವಿಜಯಪುರದಲ್ಲಿ ಜೋಡಿ ಕೊಲೆ: ಅಕ್ರಮ ಸಂಬಂಧಕ್ಕಾಗಿ ನಡೆಯಿತಾ ಹತ್ಯೆ?

ವಿಜಯಪುರ: ವಿಜಯಪುರ ಜಿಲ್ಲೆಯ (Vijayapura News) ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ (Murder Case) ಮಾಡಲಾಗಿದೆ. ಅವರಿಬ್ಬರೂ ಬೇರೆ ಬೇರೆಯವರಾಗಿದ್ದು, ಜತೆಯಾಗಿದ್ದಾಗ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಹಾಗಾಗಿ ಇದು ಅಕ್ರಮ‌ ಸಂಬಂಧದ (Illicit Relationship) ಸಂಶಯದ ಹಿನ್ನೆಲೆಯಲ್ಲಿ ನಡೆದಿರುವ ಜೋಡಿ ಕೊಲೆ (Couple murder) ಆಗಿರಬಹುದು ಎಂದು ಸಂಶಯಿಸಲಾಗಿದೆ.

ಕೊಲೆಯಾದವರನ್ನು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35 ಮತ್ತು ಪಾರ್ವತಿ ತಳವಾರ (38) ಎಂದು ಗುರುತಿಸಲಾಗಿದೆ. ಅವರಿಬ್ಬರೂ ಜತೆಯಾಗಿ ಗಣಿ ಗ್ರಾಮಕ್ಕೆ ಬರುವ ದಾರಿಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಇದೆ.

Illicit relationship Murder Case

ನಿಡಗುಂದಿ ತಾಲೂಕಿನ‌ ಮಾರಡಗಿ ತಾಂಡಾದ ಸಮೀಪ ಸೋಮವಾರ ರಾತ್ರಿ ನಡೆದಿದೆ ಎನ್ನಲಾದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆ ಯಾರು ಮಾಡಿದರು? ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಇಬ್ಬರೂ ಬೇರೆ ಬೇರೆ ಕುಟುಂಬಕ್ಕೆ ಸೇರಿದವರಾಗಿದ್ದು, ಪ್ರತ್ಯೇಕ ಸಂಸಾರಗಳು ಇರುವುದರಿಂದ ಅವರಿಬ್ಬರ ನಡುವೆ ಅಕ್ರಮ ಸಂಬಂಧ ಇದ್ದಿರಬಹುದು, ಅದಕ್ಕಾಗಿ ಜತೆಯಾಗಿದ್ದಾಗಲೇ ಕೊಲೆ ಮಾಡಲಾಗಿದೆ ಎಂಬ ಸಂಶಯ ಪರಿಸರದಲ್ಲಿದೆ.

ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಕ್ರೈಂ

Illicit Relationship : ವಿಜಯಪುರದಲ್ಲಿ ಜೋಡಿ ಕೊಲೆ; ಅಕ್ರಮ ಸಂಬಂಧಕ್ಕಾಗಿ ನಡೆಯಿತಾ ಹತ್ಯೆ?

Illicit Relationship : ಒಂದೇ ಗ್ರಾಮದ ಎರಡು ಬೇರೆ ಬೇರೆ ಸಂಸಾರಗಳ ಪುರುಷ ಮತ್ತು ಮಹಿಳೆಯ ಕೊಲೆ ನಡೆದಿದೆ. ಇದು ಅಕ್ರಮ ಸಂಬಂಧದ ಸಂಶಯದಿಂದ ನಡೆದ ಕೊಲೆ ಎನ್ನಲಾಗಿದೆ. ಆದರೆ ಕೊಂದವರು ಯಾರು?

VISTARANEWS.COM


on

Illicit relationship Murder Case
Koo

ವಿಜಯಪುರ: ವಿಜಯಪುರ ಜಿಲ್ಲೆಯ (Vijayapura News) ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ (Murder Case) ಮಾಡಲಾಗಿದೆ. ಅವರಿಬ್ಬರೂ ಬೇರೆ ಬೇರೆಯವರಾಗಿದ್ದು, ಜತೆಯಾಗಿದ್ದಾಗ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಹಾಗಾಗಿ ಇದು ಅಕ್ರಮ‌ ಸಂಬಂಧದ (Illicit Relationship) ಸಂಶಯದ ಹಿನ್ನೆಲೆಯಲ್ಲಿ ನಡೆದಿರುವ ಜೋಡಿ ಕೊಲೆ (Couple murder) ಆಗಿರಬಹುದು ಎಂದು ಸಂಶಯಿಸಲಾಗಿದೆ.

ಕೊಲೆಯಾದವರನ್ನು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35 ಮತ್ತು ಪಾರ್ವತಿ ತಳವಾರ (38) ಎಂದು ಗುರುತಿಸಲಾಗಿದೆ. ಅವರಿಬ್ಬರೂ ಜತೆಯಾಗಿ ಗಣಿ ಗ್ರಾಮಕ್ಕೆ ಬರುವ ದಾರಿಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಇದೆ.

ನಿಡಗುಂದಿ ತಾಲೂಕಿನ‌ ಮಾರಡಗಿ ತಾಂಡಾದ ಸಮೀಪ ಸೋಮವಾರ ರಾತ್ರಿ ನಡೆದಿದೆ ಎನ್ನಲಾದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆ ಯಾರು ಮಾಡಿದರು? ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಇಬ್ಬರೂ ಬೇರೆ ಬೇರೆ ಕುಟುಂಬಕ್ಕೆ ಸೇರಿದವರಾಗಿದ್ದು, ಪ್ರತ್ಯೇಕ ಸಂಸಾರಗಳು ಇರುವುದರಿಂದ ಅವರಿಬ್ಬರ ನಡುವೆ ಅಕ್ರಮ ಸಂಬಂಧ ಇದ್ದಿರಬಹುದು, ಅದಕ್ಕಾಗಿ ಜತೆಯಾಗಿದ್ದಾಗಲೇ ಕೊಲೆ ಮಾಡಲಾಗಿದೆ ಎಂಬ ಸಂಶಯ ಪರಿಸರದಲ್ಲಿದೆ.

ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : Explosives Found : ಬೆಂಗಳೂರಿನ ಶಾಲೆ ಬಳಿ ಬೃಹತ್‌ ಪ್ರಮಾಣದ ಸ್ಫೋಟಕ ಪತ್ತೆ, ಮತ್ತೆ ಆತಂಕ

Murder Case : ಮದುವೆಯಾಗಲು ನಿರಾಕರಿಸಿದ ಸೊಸೆಯನ್ನೇ ಕೊಂದ ಮಾವ!

ಹಾವೇರಿ: ವ್ಯಕ್ತಿಯೊಬ್ಬ ತನ್ನೊಂದಿಗೆ ಮದುವೆಯಾಗಲು ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಕೊಲೆ (Murder Case) ಮಾಡಿದ ಭೀಕರ ಘಟನೆ ನಡೆದಿದೆ. ಹಾವೇರಿ ಜಿಲ್ಲೆ (Haveri News) ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ ಕೊಲೆಯಾದ ಯುವತಿಯನ್ನು 21 ವರ್ಷದ ದೀಪಾ ಗೊಂದಿ (Man kills engaged girl) ಎಂದು ಗುರುತಿಸಲಾಗಿದೆ. ಮಾಲತೇಶ ಬಾರ್ಕಿ ಎಂಬ 35 ವರ್ಷದ ಯುವಕನೇ ಕೊಲೆ ಮಾಡಿದ ಪಾಪಿ ಮಾವ.

ಇಲ್ಲಿ ಮಾವ ಎಂದರೆ ದೀಪಾಳ ಅಕ್ಕನ ತಮ್ಮ ಈ ಧೂರ್ತ. ವಯಸ್ಸು 35 ಆದರೂ ಮದುವೆಯಾಗದೆ ಓಡಾಡಿಕೊಂಡಿದ್ದ ಈ ಧೂರ್ತ ತನ್ನ ಅಕ್ಕನ ಮಗಳ ಮೇಲೆಯೇ ಕಣ್ಣಿಟ್ಟಿದ್ದ. ಮನೆಯವರ ಮನವೊಲಿಸಿ, ಅಕ್ಕನನ್ನು ಭಾವನಾತ್ಮಕವಾಗಿ ಸೆಳೆದು ಆಕೆಯ ಮಗಳಾದ ದೀಪಾಳೊಂದಿಗೆ ಹೇಗೋ ಮದುವೆ ಫಿಕ್ಸ್‌ ಮಾಡಿಕೊಂಡಿದ್ದ.

ಆದರೆ, ಈ ಮದುವೆ ದೀಪಾಳಿಗೆ ಯಾವ ಕಾರಣಕ್ಕೂ ಇಷ್ಟವಾಗಿರಲಿಲ್ಲ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ಎಂಗೇಜ್‌ಮೆಂಟ್‌ ನಡೆದಿತ್ತು. ಏಪ್ರಿಲ್‌ 22ರಂದು ಫಿಕ್ಸ್ ಆಗಿದ್ದ ದೀಪಾ ಮತ್ತು ಮಾಲತೇಶ ಮದುವೆ ನಿಗದಿಯಾಗಿತ್ತು.

ಆದರೆ, ಮುಂದಿನ ಹಂತದಲ್ಲಿ ದೀಪಾ ಆತನನ್ನು ಮದುವೆಯಾಗಲೇಬಾರದು ಎಂಬ ತೀರ್ಮಾನಕ್ಕೆ ಬಂದಿದ್ದಳು. ಮಾವನ ಯಾವ ವರ್ತನೆಗಳೂ ಆಕೆಗೆ ಇಷ್ಟವಾಗುತ್ತಿರಲಿಲ್ಲ. ತುಂಬ ಕಿರಿಕಿರಿ, ಕುಡಿತ ಮೊದಲಾದ ಚಟಗಳಿಗೆ ಬಲಿಯಾಗಿದ್ದ ಆತನನ್ನು ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದಳು.

Murder Case Haveri newsMurder Case Haveri news

ಅಕ್ಕನ ಮಗಳೇ ಆಗಿರುವ ದೀಪಾ ನಿಶ್ಚಿತಾರ್ಥದ ಬಳಿಕವೂ ತನ್ನನ್ನು ನಿರಾಕರಿಸುತ್ತಿದ್ದಾಳೆ, ಮದುವೆ ಒಪ್ಪುತ್ತಿಲ್ಲ ಎನ್ನುವ ಆಕ್ರೋಶ ಮಾವ ಮಾಲತೇಶನಲ್ಲಿ ಹೆಡೆ ಎತ್ತಿತ್ತು. ಆತ ದೀಪಾಳನ್ನು ಕರೆದುಕೊಂಡು ಹೋಗಿ ವಿಷ ಕುಡಿಸಿ ಕೊಂದು ನೇಣು ಹಾಕಿದ್ದಾನೆ. ಮನೆಯವರು ದೀಪಾ ಎಲ್ಲಿ ಎಂದು ಹುಡುಕಿದಾಗ ಮಾಲತೇಶನ ಮೇಲೆ ಸಂಶಯ ಬಂದಿತ್ತು. ಕೊನೆಗೆ ಆತನನ್ನು ವಿಚಾರಿಸಿದಾಗ ಕೊಲೆ ಮಾಡಿದ್ದು ಗೊತ್ತಾಯಿತು. ಅಂದರೆ ಕೊಲೆಯಾಗಿ ಐದು ದಿನಗಳ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಾಲತೇಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Continue Reading

ಚಿನ್ನದ ದರ

Gold Rate Today: ಬಿಸಿಲಿನಂತೆ ಏರತೊಡಗಿದೆ ಚಿನ್ನದ ಬೆಲೆ ! ಇಂದು ಎಷ್ಟಿದೆ ನೋಡಿ

ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಮಂಗಳವಾರ ಕ್ರಮವಾಗಿ ₹42 ಮತ್ತು ₹46 ಏರಿಕೆಯಾಗಿದೆ.

VISTARANEWS.COM


on

gold in hand
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಮಂಗಳವಾರ ಕ್ರಮವಾಗಿ ₹42 ಮತ್ತು ₹46 ಏರಿಕೆಯಾಗಿದೆ. ಕಳೆದ ವಾರದಲ್ಲಿ ಇಂದು ಮೊದಲ ಬಾರಿಗೆ ಗಣನೀಯ ಏರಿಕೆಯಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,080ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹48,64 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹60,800 ಮತ್ತು ₹6,08,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,633 ಆಗಿದ್ದರೆ, ಎಂಟು ಗ್ರಾಂ ಬೆಲೆ ₹53,064 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹66,330 ಮತ್ತು ₹6,63,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹75.90, ಎಂಟು ಗ್ರಾಂ ₹607.20 ಮತ್ತು 10 ಗ್ರಾಂ ₹759ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,590 ಮತ್ತು 1 ಕಿಲೋಗ್ರಾಂಗೆ ₹75,900 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ60,95066,480
ಮುಂಬಯಿ60,80066,330
ಬೆಂಗಳೂರು60,80066,330
ಚೆನ್ನೈ61,35066,930

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಸಿಹಿ ಸುದ್ದಿ, ಬಂಗಾರದ ಬೆಲೆಯಲ್ಲಿ ಇಳಿಕೆ; ಇಂದಿನ ದರ ಹೀಗಿದೆ ನೋಡಿ

Continue Reading

ಬೆಂಗಳೂರು

Harassment Case : ಹೆಂಡತಿಗೆ ಅಶ್ಲೀಲ ವಿಡಿಯೊ ಕಳುಹಿಸಿದ ಗಂಡನಿಗೆ 1 ತಿಂಗಳ ಜೈಲು ಶಿಕ್ಷೆ!

Harassment Case : ಹೆಂಡತಿಗೆ ಅಶ್ಲೀಲ ವಿಡಿಯೊ ಕಳುಹಿಸಿದ ಗಂಡನಿಗೆ ಒಂದು ವರ್ಷ ಜೈಲಾಗಿದೆ. ಏನಿದು ವಿಚಿತ್ರ ಪ್ರಕರಣ ಅಂತೀರಾ? ಈ ವರದಿ ನೋಡಿ. ಇಲ್ಲಿ ಮಾಹಿತಿ ತಂತ್ರಜ್ಞಾನ ಕಾಯಿದೆ ಅನ್ವಯವಾಗಿದೆ.

VISTARANEWS.COM


on

Harassment Case obscene video
Koo

ಬೆಂಗಳೂರು: ವ್ಯಕ್ತಿಯೊಬ್ಬ ವಿದೇಶದಲ್ಲಿರುವ ತನ್ನ ಹೆಂಡತಿಗೆ ಅಶ್ಲೀಲ ವಿಡಿಯೋ (Obscene Video) ಕಳುಹಿಸಿ ಜೈಲುಪಾಲಾಗಲು ಸಿದ್ಧನಾಗಿದ್ದಾನೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ (Employee in Private Company) ಈ ವ್ಯಕ್ತಿಯನ್ನು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ (Information Technology Act) ಆರೋಪಿ (Harassment Case) ಎಂದು ಗುರುತಿಸಲಾಗಿದೆ. ಆತನಿಗೆ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ 1 ತಿಂಗಳು ಸಾದಾ ಜೈಲು ಶಿಕ್ಷೆ (one month Jail Term) ಮತ್ತು 45 ಸಾವಿರ ರೂ. ದಂಡ ವಿಧಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯಿದೆ ಗಂಡ-ಹೆಂಡಿರ ನಡುವೆ ಹರಿದಾಡೋ ವಿಡಿಯೊಗಳಿಗೂ ಅನ್ವಯವಾಗುತ್ತದಾ ಎನ್ನುವುದು ನಿಮ್ಮ ಪ್ರಶ್ನೆ ಆಗಿರಬಹುದು. ಆದರೆ, ಈ ಪ್ರಕರಣದಲ್ಲಿ ಒಂದು ಟ್ವಿಸ್ಟ್‌ ಇದೆ. ಅದೇನೆಂದರೆ ಈ ಗಂಡ ಹೆಂಡತಿ ಈಗ ಇಂಥ ವಿಡಿಯೊಗಳನ್ನು ಹಂಚಿಕೊಂಡು ಖುಷಿಪಡುವ ಸ್ಥಿತಿಯಲ್ಲಿ ಇಲ್ಲ. ಯಾಕೆಂದರೆ ಅವರಿಬ್ಬರ ನಡುವೆ ಜಗಳವಾಗಿ ಡೈವೋರ್ಸ್‌ ಕೇಸು ನಡೆಯುತ್ತಿದೆ.

ಅಂದ ಹಾಗೆ ಹೆಂಡತಿಗೆ ಅಶ್ಲೀಲ ವಿಡಿಯೊ ಕಳುಹಿಸಿ ಶಿಕ್ಷೆಗೆ ಒಳಗಾದ ಈ ವ್ಯಕ್ತಿಯ ಹೆಸರು ರಾಘವನ್‌ ಸಂಪತ್‌ (30). ರಾಘವನ್‌ ಸಂಪತ್‌ ಮತ್ತು ಯುವತಿ ನಡುವೆ 2016ರಲ್ಲಿ ಮದುವೆಯಾಗಿತ್ತು. ವಿದೇಶದಲ್ಲಿ ಉದ್ಯೋಗಿಯಾಗಿದ್ದ ಆಕೆ 2016ರಲ್ಲಿ ನಗರಕ್ಕೆ ಆಗಮಿಸಿ ಸಂಪತ್‌ ರಾಘವನ್‌ರನ್ನು ಮದುವೆಯಾಗಿದ್ದರು.

ಮುಂದೆ ಒಂದೇ ವರ್ಷದಲ್ಲಿ ಅವರಿಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತು ಮತ್ತು ಇಬ್ಬರೂ ಸೇರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಆದರೆ, ಅರ್ಜಿಯ ವಿಚಾರಣೆ ನಿಧಾನಕ್ಕೆ ನಡೆಯುತ್ತಿದೆ. ಈ ನಡುವೆ ಯುವತಿ ಮತ್ತು ಕೆಲಸದ ಸಲುವಾಗಿ ವಿದೇಶಕ್ಕೆ ಹೋಗಿದ್ದು, ಅಲ್ಲೇ ಇದ್ದರು.

ಇದರ ನಡುವೆ ಸಂಪತ್‌ ರಾಜ್‌ ಇರಲಾರದವನು ಇರುವೆ ಬಿಟ್ಟುಕೊಂಡ ಅನ್ನುವ ಹಾಗೆ ಒಂದು ಅಶ್ಲೀಲ ವಿಡಿಯೊವನ್ನು ಹೆಂಡತಿಗೆ ಈ ಮೇಲ್‌ ಮೂಲಕ ಕಳುಹಿಸಿದ್ದಾನೆ. ಸಾಲದ್ದಕ್ಕೆ ಅದರಲ್ಲಿ ಅಪಮಾನಕಾರಿ ಮಾಡುಗಳನ್ನು ಆಡಿದ್ದಾನೆ. ಇದು ಯಾವ ಅಶ್ಲೀಲ ವಿಡಿಯೊ ಎನ್ನುವುದು ಗೊತ್ತಿಲ್ಲ. ಅವರಿಬ್ಬರ ಖಾಸಗಿ ವಿಡಿಯೊನಾ ಅಥವಾ ಬೇರೆ ವಿಡಿಯೊನಾ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ.

ವಿಡಿಯೊವನ್ನು ನೋಡಿದ ಯುವತಿ ತನ್ನ ಸೋದರನಿಗೆ ವಿಷಯ ತಿಳಿಸಿದ್ದಾಳೆ. ಆತ ಕೂಡಲೇ ಸುಬ್ರಹ್ಮಣ್ಯ ನಗರ ಪೊಲೀಸ್‌ ಠಾಣೆಗೆ ಹೋಗಿ ತನ್ನ ಬಾವನ ವಿರುದ್ಧ ದೂರು ದಾಖಲಿಸಿದ್ದಾನೆ. ಅದರ ಬೆನ್ನಿಗೆ ಯುವತಿ ಕೂಡಾ ವಿದೇಶದಿಂದ ಬಂದು ಸ್ವತಃ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ : Family Problem : ಹೆಂಡತಿಗೆ ಮಂಡೆ ಸರಿ ಇಲ್ಲ ಎಂದ ಗಂಡನಿಗೆ ಹೈಕೋರ್ಟ್‌ ದಂಡ!

ಇದೊಂದು ಗಂಭೀರ ಪ್ರಕರಣವೆಂದು ಪರಿಗಣಿಸಿ ಅದನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತನಿಖಾಧಿಕಾರಿಗಳು ರಾಘವನ್‌ ವಿರುದ್ಧ ಐಟಿ ಕಾಯಿದೆಯಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿಗೆ ಒಂದು ತಿಂಗಳ ಜೈಲು ಮತ್ತು 45 ಸಾವಿರ ರೂ. ದಂಡ ವಿಧಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯಿದೆ ಪ್ರಕಾರ, ಅಶ್ಲೀಲ ವಿಡಿಯೊಗಳನ್ನು ಯಾರು ಯಾರಿಗೂ ಪ್ರಸರಣ ಮಾಡಬಾರದು. ಅದರಲ್ಲೂ ಇನ್ನೊಬ್ಬರ ಇಚ್ಛೆಗೆ ವಿರುದ್ಧವಾಗಿ ಮಾಡಲೇಬಾರದು. ಇಲ್ಲಿ ಗಂಡ-ಹೆಂಡತಿ ನಡುವೆ ವೈಮನಸ್ಯವಿತ್ತು. ಒಂದೊಮ್ಮೆ ವೈಮನಸ್ಯ ಇಲ್ಲದಿದ್ದರೂ ಆಕೆಗೆ ಅದು ಇಷ್ಟವಿಲ್ಲ ಎಂದಾದರೆ ಆಕ್ಷೇಪ ಮಾಡಲು ಕಾಯಿದೆಯಲ್ಲಿ ಅವಕಾಶವಿದೆ.

Continue Reading
Advertisement
Murder Case Haveri newsMurder Case Haveri news
ಹಾವೇರಿ6 mins ago

Murder Case : ತನ್ನನ್ನು ಮದುವೆಯಾಗಲು ನಿರಾಕರಿಸಿದ ಸೊಸೆಯನ್ನೇ ಕೊಂದ ಮಾವ!

Illicit relationship Murder Case
ಕ್ರೈಂ14 mins ago

Illicit Relationship : ವಿಜಯಪುರದಲ್ಲಿ ಜೋಡಿ ಕೊಲೆ; ಅಕ್ರಮ ಸಂಬಂಧಕ್ಕಾಗಿ ನಡೆಯಿತಾ ಹತ್ಯೆ?

gold in hand
ಚಿನ್ನದ ದರ16 mins ago

Gold Rate Today: ಬಿಸಿಲಿನಂತೆ ಏರತೊಡಗಿದೆ ಚಿನ್ನದ ಬೆಲೆ ! ಇಂದು ಎಷ್ಟಿದೆ ನೋಡಿ

rohit sharma
ಕ್ರೀಡೆ26 mins ago

IPL 2024: ರೋಹಿತ್ ಬ್ಯಾಟಿಂಗ್​​ ಅಭ್ಯಾಸದ ವಿಡಿಯೊ ಹಂಚಿಕೊಂಡ ಮುಂಬೈ ಇಂಡಿಯನ್ಸ್

John Abraham Vedaa teaser out
ಬಾಲಿವುಡ್39 mins ago

Vedaa teaser out: ಜಾನ್ ಅಬ್ರಹಾಂ ನಟನೆಯ ಆ್ಯಕ್ಷನ್-ಪ್ಯಾಕ್ಡ್ ‘ವೇದಾ’ ಟೀಸರ್ ಔಟ್‌

Harassment Case obscene video
ಬೆಂಗಳೂರು44 mins ago

Harassment Case : ಹೆಂಡತಿಗೆ ಅಶ್ಲೀಲ ವಿಡಿಯೊ ಕಳುಹಿಸಿದ ಗಂಡನಿಗೆ 1 ತಿಂಗಳ ಜೈಲು ಶಿಕ್ಷೆ!

Mukesh Khanna rejects Ranveer Singh as Shaktimaan
ಬಾಲಿವುಡ್55 mins ago

Mukesh Khanna: ʻಶಕ್ತಿಮಾನ್ʼ ಆಗುವ ಯೋಗ್ಯತೆ ರಣವೀರ್‌ಗೆ ಇಲ್ಲ ಎಂದ ಮಹಾಭಾರತದ ʻಭೀಷ್ಮʼ!

narendra modi rumen radev
ದೇಶ1 hour ago

PM Narendra Modi: ಮೋದಿಗೆ ಥ್ಯಾಂಕ್ಸ್‌ ಹೇಳಿದ ಬಲ್ಗೇರಿಯಾ ಅಧ್ಯಕ್ಷ, ಮೋದಿ ಉತ್ತರ ಹೀಗಿತ್ತು

Lok Sabha Election 2024 HD Kumaraswamy contest from Mandya and Congress candidate to be replaced
Lok Sabha Election 20241 hour ago

Lok Sabha Election 2024: ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ? ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಬದಲು?

Ravichandran Ashwin
ಕ್ರೀಡೆ1 hour ago

IPL 2024: ಆರ್​ಸಿಬಿ-ಚೆನ್ನೈ ಪಂದ್ಯದ ಟಿಕೆಟ್​ಗಾಗಿ ಸಹಾಯ ಕೋರಿದ ಸ್ಟಾರ್​ ಆಟಗಾರ ಅಶ್ವಿನ್

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು18 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌