Site icon Vistara News

Suicide Case | ಸಾಲಗಾರರ ಕಾಟಕ್ಕೆ ಬೇಸತ್ತ ಗುತ್ತಿಗೆದಾರ; ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

hanging

ತುಮಕೂರು: ಇಲ್ಲಿನ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ನಡೆದಿದೆ. ಟಿ.ಎನ್.ಪ್ರಸಾದ್ (50) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ.

ಸಾಲಭಾದೆ ತಾಳಲಾರದೇ ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಫ್ಯಾನ್‌ಗೆ ನೇಣು ಹಾಕಿಕೊಂಡಿರುವ ರೀತಿಯಲ್ಲಿ ಶವ ಪತ್ತೆ ಆಗಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Amit Shah | ನಾಟಕ ಮಾಡೋರಿಗೆ, ಕಣ್ಣೀರು ಸುರಿಸೋರಿಗೆ ಪಾಠ ಕಲಿಸಿ: ಜೆಡಿಎಸ್‌ ವಿರುದ್ಧ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

Exit mobile version