Site icon Vistara News

Suicide Case | ಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ

Suicide Case

ಕೊಡಗು: ಗುಂಡು ಹೊಡೆದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ನಾಪಂಡ ರಾಜೇಶ್ (26) ಮೃತ ಯುವಕ. ಕಾಫಿ ತೋಟದಲ್ಲಿ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ (Suicide Case) ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಾದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Road Accident : ಪ್ರವಾಸ ಮುಗಿಸಿ ವಾಪಸಾಗುವಾಗ ಕಾಲೇಜು ಬಸ್‌ ಪಲ್ಟಿ; ಐವರು ವಿದ್ಯಾರ್ಥಿಗಳಿಗೆ ಗಾಯ

Exit mobile version