Site icon Vistara News

ಒಮ್ನಿಗೆ ಬೆಂಕಿ, ವ್ಯಕ್ತಿ ಸಜೀವ ದಹನ

omni death

ತುಮಕೂರು: ಚಲಿಸುತಿದ್ದ ಓಮ್ನಿ ವಾಹನ ಪಲ್ಟಿಯಾಗಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದ್ದು, ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಜೀವ ದಹನಕ್ಕೀಡಾಗಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಾತೇನಹಳ್ಳಿ ಗೇಟ್ ಬಳಿ ಕಳೆದ‌ ರಾತ್ರಿ ದುರಂತ ಸಂಭವಿಸಿದೆ. ಅವಘಡದಲ್ಲಿ ಹೊಸಕೆರೆಯ ವಾಸಿ ರಂಗಯ್ಯ ಎಂಬವರು ಸಜೀವ ದಹನಗೊಂಡಿದ್ದಾರೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version