Site icon Vistara News

Accident | ಲಾರಿ- ಬೈಕ್‌ ನಡುವೆ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು

accident

ಕೊಪ್ಪಳ: ಜಿಲ್ಲೆಯ ವನ ಬಳ್ಳಾರಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರಾದ ಹನುಮೇಶ (32) ರಮೇಶ ಮಾಲಿಗೌಡ್ರು (32) ಮೃತ ಬೈಕ್ ಸವಾರರು

ವನ ಬಳ್ಳಾರಿ ಗ್ರಾಮದ ಇವರು ಬೈಕ್‌ನಲ್ಲಿ ಸಾಗುತ್ತಿದ್ದಾಗ ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Accident | ಕಾರುಗಳ ನಡುವೆ ಡಿಕ್ಕಿ: ಅಪ್ಪಳಿಸಿದ ರಭಸಕ್ಕೆ ಬೆಂಕಿಗಾಹುತಿ, ಅಗ್ನಿಯಲ್ಲಿ ಬೆಂದು ಹೋದ ಮಹಿಳೆ

Exit mobile version