Site icon Vistara News

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

Udupi Sri Krishna Temple

ಉಡುಪಿ: ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಉಡುಪಿ ಶ್ರೀ ಕೃಷ್ಣನಿಗೆ ಶುಕ್ರವಾರ ವಿಶೇಷ ಅಲಂಕಾರ ಮಾಡಲಾಗಿತ್ತು. ಕಮಲಾರೂಢನಾಗಿ ಶ್ರೀ ಕೃಷ್ಣ, ಭಕ್ತರಿಗೆ ದರ್ಶನ ನೀಡಿದ. ಪುತ್ತಿಗೆ ಶ್ರೀಗಳು ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿದರು. ಬೆಳ್ಳಿಯ ಕಮಲ ಪುಷ್ಪದಲ್ಲಿ ಕುಳಿತು ಕೈಯಲ್ಲಿ ಕಮಲದ ಹೂ ಹಿಡಿದ ಕೃಷ್ಣದೇವರನ್ನು ಸಾವಿರಾರು ಭಕ್ತರು ದರ್ಶನ ಮಾಡಿದರು.

ಇದನ್ನೂ ಓದಿ | Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Exit mobile version