Uttara Kannada News Rainwater entered Kalasinamote School No permanent solution to the problemUttara Kannada News: ಕಳಸಿನಮೋಟೆ ಶಾಲೆಗೆ ನುಗ್ಗಿದ ಮಳೆ ನೀರು; ಸಮಸ್ಯೆಗೆ ದೊರೆಯದ ಶಾಶ್ವತ ಪರಿಹಾರ - Vistara News

ಉತ್ತರ ಕನ್ನಡ

Uttara Kannada News: ಕಳಸಿನಮೋಟೆ ಶಾಲೆಗೆ ನುಗ್ಗಿದ ಮಳೆ ನೀರು; ಸಮಸ್ಯೆಗೆ ದೊರೆಯದ ಶಾಶ್ವತ ಪರಿಹಾರ

Uttara Kannada News: ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾ.ಪಂ. ವ್ಯಾಪ್ತಿಯ ಸ.ಹಿ.ಪ್ರಾ. ಕಳಸಿನಮೋಟೆ ಶಾಲೆಯು ತಗ್ಗು ಪ್ರದೇಶದಲ್ಲಿರುವುದರಿಂದ ಪ್ರತಿ ವರ್ಷ ಮಳೆಗಾಲದಲ್ಲಿ ಶಾಲೆಗೆ ನೀರು ನುಗ್ಗಿ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ.

VISTARANEWS.COM


on

Rainwater entered Kalasinamote School at Honnavara
ಕಳಸಿನಮೋಟೆ ಶಾಲೆಯ ಆವರಣದಲ್ಲಿ ಮಳೆ ನೀರು ನುಗ್ಗಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊನ್ನಾವರ: ತಾಲೂಕಿನ ಕಾಸರಕೋಡ ಗ್ರಾ.ಪಂ. ವ್ಯಾಪ್ತಿಯ ಸ.ಹಿ.ಪ್ರಾ. ಕಳಸಿನಮೋಟೆ ಶಾಲೆಯಲ್ಲಿ ಮಳೆ ನೀರು (Rain Water) ಶಾಲಾ ಕೊಠಡಿಯೊಳಗೆ ನುಗ್ಗುವುದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳು (Students) ಪಾಠ ಕೇಳಲು ಮತ್ತು ಶಾಲೆಗೆ ಆಗಮಿಸಲು ಸಮಸ್ಯೆಯನ್ನು (Problem) ಅನುಭವಿಸುವಂತಾಗಿದೆ.

ಶಾಲೆಯು ತಗ್ಗು ಪ್ರದೇಶದಲ್ಲಿರುವುದರಿಂದ ಪ್ರತಿ ವರ್ಷವು ಮಳೆಗಾಲದಲ್ಲಿ ಈ ಸಮಸ್ಯೆ ಎದುರಿಸುತ್ತಿದ್ದು, ಈ ಬಾರಿ ಪ್ರಥಮ ಮಳೆಗೆ ಈ ಸ್ಥಿತಿ ಎದುರಿಸುವಂತಾಗಿದೆ. ಶಾಲೆಯ ಹೊರಾಂಗಣ, ಕೊಠಡಿ ಒಳಗೆ ನೀರು ನುಗ್ಗುವುದರಿಂದ ವಿದ್ಯಾರ್ಥಿಗಳು ತರಗತಿ ಒಳ ಪ್ರವೇಶಿಸಲು ಹೈರಾಣಾಗುತ್ತಾರೆ.

ಶಾಲೆಯ ಶಿಕ್ಷಕರು ಪ್ರತಿನಿತ್ಯ ಪಾಠ ಬೋಧನೆ ಮಾಡುದಕ್ಕಿಂತ ಮಳೆಗಾಲದಲ್ಲಿ ಶಾಲಾ ಒಳಗಿನ ನೀರು ಹೊರ ಹಾಕಲು ಹರಸಾಹಸ ಪಡುವಂತಾಗಿದೆ. ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ, ಇದುವರೆಗೂ ಶಾಶ್ವತ ಪರಿಹಾರ ದೊರೆತಿಲ್ಲ. ಹಿರಿಯ ಪ್ರಾಥಮಿಕ ಶಾಲೆಯಾಗಿರುವುದರಿಂದ 55 ವಿದ್ಯಾರ್ಥಿಗಳಿದ್ದು, ಮೂವರು ಶಿಕ್ಷಕರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಮೋದಿ ಸ್ಟೇಡಿಯಂನಲ್ಲಿ ಇಂಡೋ-ಪಾಕ್ ವಿಶ್ವ ಕಪ್​​ ಕದನ; ಹೋಟೆಲ್​ ದರ ಗಗನಕ್ಕೆ

ಶಾಲೆಯ ಕಟ್ಟಡ ಬೇರಡೆಗೆ ಸ್ಥಳಾಂತರಿಸುವ ಕಾರ್ಯ 2013 ರಿಂದ ಆಮೆಗತಿಯಲ್ಲಿ ನಡೆಯುತ್ತಿದೆ, 23 ಗುಂಟೆ ಜಾಗ ದಾನವಾಗಿ ನೀಡಲಾಗಿದ್ದು, ಇಲ್ಲಿ ಶಾಲಾ ಕಟ್ಟಡ ನಿರ್ಮಿಸುವ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. 2014ರ ಅವಧಿಯಲ್ಲಿ ಶಾಲಾ ಕಟ್ಟಡಕ್ಕೆ ಅನುದಾನವನ್ನು ಅಂದು ಶಾಸಕರಾಗಿದ್ದ ಮಂಕಾಳ ವೈದ್ಯ ಬಿಡುಗಡೆ ಮಾಡುವ ಮೂಲಕ ಶಾಲಾ ಕಟ್ಟಡ ನಿರ್ಮಾಣಕ್ಕೆ ಹೊಸ ಸ್ಥಳದಲ್ಲಿ ನಿರ್ಮಿಸಲು ಮುಂದಾಗಿದ್ದರು. ಆದರೆ ಆ ಕಟ್ಟಡದ ನೆಲ ಹಾಸು, ಬಾಗಿಲು, ಕಿಟಕಿ ಬಾಕಿ ಇದೆ. ಈ ಹಿಂದಿನ ಶಾಸಕರಾಗಿದ್ದ ಸುನೀಲ ನಾಯ್ಕ ವಿವೇಕ ಯೋಜನೆಯಡಿ ಅನುದಾನ ಬಿಡುಗಡೆಯಾಗಿದ್ದು, ಅದು ಮೇಲ್ಛಾವಣಿ ಹಂತಕ್ಕೆ ಬಂದು ನಿಂತಿದೆ.

ಇದನ್ನೂ ಓದಿ: Stock Market : ಮೊಟ್ಟ ಮೊದಲ ಬಾರಿಗೆ ಸೆನ್ಸೆಕ್ಸ್‌ 64,000, ನಿಫ್ಟಿ 19,000ಕ್ಕೆ ಜಿಗಿತ

ಅಡಿಪಾಯ ಮಾತ್ರ ನಿರ್ಮಾಣ

ಸ್ಥಳಿಯ ಗ್ರಾ.ಪಂ. ಎನ್.ಆರ್.ಜಿ ಮೂಲಕ ಕಟ್ಟಡ ನಿರ್ಮಾಣಕ್ಕೆ 1,60,000 ರೂ ಅನುದಾನ ಬಿಡುಗಡೆಗೊಳಿಸಿದರೆ ಅಡಿಪಾಯ ಮಾತ್ರ ನಿರ್ಮಾಣವಾಗಿದೆ. ಈ ಮೂರು ಕಟ್ಟಡ ತ್ವರಿತಗತಿಯಲ್ಲಿ ಪೂರ್ಣಗೊಂಡರೆ ಈ ಶಾಲೆಯ ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಇಲ್ಲದೇ ಪಾಠ ಕೇಳಬಹುದು. ಶಿಕ್ಷಕರು ಯಾವುದೇ ಆತಂಕವಿಲ್ಲದೇ ಪಾಠ ಮಾಡಬಹುದು, ಇಲ್ಲದಿದ್ದರೆ ಆತಂಕದಲ್ಲಿಯೇ ಪಾಠ ಕೇಳಿ ಮಳೆಗಾಲದಲ್ಲಿ ಅತ್ತ ಶಾಲೆಗೂ ಹೋಗಲು ಸಾಧ್ಯವಾಗದೇ, ಪಾಠದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಲಿದೆ. ಅಧಿಕಾರಿಗಳು ಜನಪ್ರತಿನಿಧಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ಬದಲಿ ವ್ಯವಸ್ಥೆ ಕಲ್ಪಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

PM Narendra Modi: ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

VISTARANEWS.COM


on

Congress instigates bombers We are crushing traitors through NIA PM Narendra Modi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಘಟನೆ ಬಗ್ಗೆ ಗರಂ ಆಗಿ ಮಾತನಾಡಿದರು.

ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಎಕ್ಸ್‌ರೇ ಮಾಡುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮ್ಮ ಸೇವೆ ಮಾಡುವುದಕ್ಕಾಗಿಯೇ ಪರಮಾತ್ಮ ನರೇಂದ್ರ ಮೋದಿಯನ್ನು ಕಳುಹಿಸಿದ್ದಾನೆ. ನಿಮ್ಮ ಕನಸೇ ಮೋದಿ ಸಂಕಲ್ಪ ಅಂತಾ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಮುಸ್ಲಿಂ ದೊರೆಗಳ ದೌರ್ಜನ್ಯ ಹಾಗೂ ಅತ್ಯಾಚಾರಗಳ ಬಗ್ಗೆ ಕಾಂಗ್ರೆಸ್ ಸೊಲ್ಲಿಲ್ಲ. ವೋಟ್‌ ಬ್ಯಾಂಕ್ ಹಾಗೂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ರಾಜಕಾರಣ ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕದಂಬ ವಂಶಸ್ಥರು ಆಡಳಿತ ನಡೆಸಿ ಅಪಾರ ಕೊಡುಗೆ ನೀಡಿದ್ದಾರೆ. ಕದಂಬ ವಂಶಸ್ಥರು ಕನ್ನಡ ಅಭಿವೃದ್ಧಿಗೆ ನೀಡಿದ ಒತ್ತನ್ನು ಯಾರೂ ಮರೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi: ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi proposing arecanut millets and fisheries
Koo

ಶಿರಸಿ (ಉತ್ತರ ಕನ್ನಡ): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನಕ್ಕೆ ಪ್ರಚಾರ ಕಾರ್ಯವನ್ನು ಆರಂಭ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

PM Narendra Modi: ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

PM Narendra Modi in Sirsi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉತ್ತರ ಕನ್ನಡ ಅಡಿಕೆಗೆ ಜಿಐ ಟ್ಯಾಗ್‌ ನೀಡಿದ್ದು ನಾವೇ

ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ. ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

PM Narendra Modi Live : ಭಾನುವಾರ (ಏಪ್ರಿಲ್‌ 28) ಬೆಳಗಾವಿಯಲ್ಲಿ ಸಮಾವೇಶ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇದರ ಲೈವ್‌ ವಿಡಿಯೊ ಇಲ್ಲಿದೆ.

VISTARANEWS.COM


on

PM Narendra Modi Live in Sirsi campaign meeting here
Koo

ಶಿರಸಿ (ಉತ್ತರ ಕನ್ನಡ): ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Modi in Karnataka) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾವಿ ಸಮಾವೇಶದಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ. ಈ ಸಮಾವೇಶದ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಭಾನುವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಷಣ ಮಾಡಿ, ಈಗ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading
Advertisement
Arvind Kejriwal
ದೇಶ8 seconds ago

ಸಿಎಂ ಸ್ಥಾನ ಔಪಚಾರಿಕ ಅಲ್ಲ, 24 ಗಂಟೆ ಸಿಗಬೇಕು; ರಾಜೀನಾಮೆ ನೀಡದ ಕೇಜ್ರಿವಾಲ್‌ಗೆ ಕೋರ್ಟ್‌ ಚಾಟಿ

LSG vs MI
ಕ್ರೀಡೆ2 mins ago

LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

Tumkur News 10 huts burnt down in Chimpuganahalli Minister Dr G Parameshwar visited the place
ತುಮಕೂರು3 mins ago

Tumkur News: ಚಿಂಪುಗಾನಹಳ್ಳಿಯಲ್ಲಿ 10 ಗುಡಿಸಲು ಭಸ್ಮ; ಸ್ಥಳಕ್ಕೆ ಪರಮೇಶ್ವರ್‌ ಭೇಟಿ

PM Narendra Modi met four special people in Sirsi visit
Lok Sabha Election 20244 mins ago

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Tears Of Joy
ಆರೋಗ್ಯ15 mins ago

Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

Murugha Seer
ಕರ್ನಾಟಕ26 mins ago

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Season Hairstyle
ಫ್ಯಾಷನ್33 mins ago

Season Hairstyle: ವೆಸ್ಟರ್ನ್‌ ಲುಕ್‌ಗೆ ಎಂಟ್ರಿ ಕೊಟ್ಟ ಟ್ರೆಡಿಷನಲ್‌ ಲುಕ್‌ನ ಎರಡು ಜಡೆಯ 3 ರೂಪ ಹೇಗಿದೆ ನೋಡಿ!

Amit Shah
ದೇಶ37 mins ago

Amit Shah: ನಿಯಂತ್ರಣ ಕಳೆದುಕೊಂಡ ಅಮಿತ್‌ ಶಾ ಇದ್ದ ಹೆಲಿಕಾಪ್ಟರ್;‌ ಸ್ವಲ್ಪದರಲ್ಲೇ ಪಾರಾದ ವಿಡಿಯೊ ಇಲ್ಲಿದೆ

IPL 2024
ಕ್ರೀಡೆ1 hour ago

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

Hassan Pen Drive Case Where is Prajwal in Germany SIT is on lookout
ಕ್ರೈಂ1 hour ago

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20246 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20247 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌