ಕಾಸರಕೋಡು ಕಡಲಲ್ಲಿ ಕಂಡು ಬಂದ ವಿಸ್ಮಯ! - Vistara News

ಉತ್ತರ ಕನ್ನಡ

ಕಾಸರಕೋಡು ಕಡಲಲ್ಲಿ ಕಂಡು ಬಂದ ವಿಸ್ಮಯ!

ಕಡಲಾಮೆಯೊಂದು 55 ಮರಿಗಳಿಗಳಿಗೆ ಜನ್ಮ ನೀಡುರವ ವಿಶೇಷ ಘಟನೆ ಕಾಸರಕೋಡಿನ ಕಡಲಲ್ಲಿ ಕಂಡು ಬಂದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡಿನಲ್ಲಿ ಬೆರಗು ಮೂಡಿಸುಂತಹ ಘಟನೆ ನಡೆದಿದೆ. ಟೊಂಕ ಕಡಲತೀರದ ಉದ್ದೇಶಿತ ವಾಣಿಜ್ಯ ಬಂದರು ಪ್ರದೇಶದ ಸಮೀಪ ಕಡಲಾಮೆಯೊಂದು ಇಟ್ಟ ಮೊಟ್ಟೆಗಳಿಂದ 55 ಮರಿಗಳು ಜನಿಸಿವೆ. ಇದು ಅಪರೂಪದ ರಿಡ್ಲೆ ಜಾತಿಯ ಕಡಲಾಮೆ ಎಂದು ಗುರುತಿಸಲಾಗಿದೆ.

ಕಳೆದ 45 ದಿನಗಳ ಹಿಂದೆ ಕಡಲಾಮೆ ಮೊಟ್ಟೆಗಳಿಟ್ಟಿರುವ ಸ್ಥಳವನ್ನು ಮೀನುಗಾರರು ಗುರುತಿಸಿದ್ದರು. ಈ ವಿಷಯವನ್ನು ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ತರಲಾಗಿತ್ತು. ಬಳಿಕ ಅದೇ ಸ್ಥಳದಲ್ಲಿ ಪಂಜರ ನಿರ್ಮಿಸಿ ಈ ಮೊಟ್ಟಗಳ ಸಂರಕ್ಷಣೆ ಕ್ರಮ ಕೈಗೊಂಡಿದ್ದರು. ಈಗ ಈ ಅಪರೂಪದ ರಿಡ್ಲೆ ಜಾತಿಯ ಕಡಲಾಮೆ 55 ಮರಿಗಳು ಜನಿಸಿದ್ದು, ಸ್ಥಳೀಯ ಅರಣ್ಯ ಸಿಬ್ಬಂದಿ ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ.

ಇದನ್ಮೂ ಓದಿ: ಸದ್ಗುರು Save Soil ಅಭಿಯಾನ: ಸರ್ಬಿಯಾದಿಂದ ಸಂದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Self Harming: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದದ ಮನೆಯಲ್ಲೇ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಕಾರವಾರ: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್‌ ಗಲ್ಲಿಯಲ್ಲಿ ನಡೆದಿದೆ.

ಬೆಳಗಾವಿಯ ಲೋಂಡಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ 5ನೇ ತರಗತಿಗೆ ವಿದ್ಯಾರ್ಥಿ ಹೋಗಬೇಕಿದ್ದ. ಇನ್ನೆರಡು ದಿನಗಳಲ್ಲಿ ಶಾಲೆ ಆರಂಭವಾಗಲಿತ್ತು. ಆದರೆ, ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಿದ್ದ ವಿದ್ಯಾರ್ಥಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಗೋವಾದಲ್ಲಿ ಕೆಲಸಕ್ಕೆ ಹೋಗಿದ್ದು, ತಂದೆ ಮಲಗಿದ್ದ ವೇಳೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಮೇಘಾಂಜಲಿ ಕಲ್ಯಾಣ ಮಂಟಪ ಸಮೀಪದ ಕನಕದಾಸ ವೃತ್ತದಲ್ಲಿ ನಡೆದಿದೆ. ಉಮೇಶ್( 51) ಮೃತ ದುರ್ದೈವಿ.

ತಂದೆ-ಮಗ ಬೈಕ್‌ನಲ್ಲಿ ಅರಳುಮಲ್ಲಿಗೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದರು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಕೊನೆಯುಸಿರೆದಿದ್ದಾರೆ. ಅದೃಷ್ಟವಶಾತ್ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ನಾಪತ್ತೆಯಾಗಿದ್ದ ಯುವ ಶವವಾಗಿ ಪತ್ತೆ

ತುಮಕೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯಿರುವ ಲಕ್ಷ್ಮೀಪುರದಲ್ಲಿ ನಡೆದಿದೆ. ಪ್ರದೀಪ್ (30) ಮೃತ ದುರ್ದೈವಿ.

ಲಕ್ಷ್ಮೀಪುರ ಬಳಿಯಿರುವ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಹುಲಿಯೂರುದುರ್ಗ ಬಳಿಯ ಮೂದನಹಳ್ಳಿ ಗ್ರಾಮದ ಪ್ರದೀಪ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಕುಡಿತದ ದಾಸನಾಗಿದ್ದರಿಂದ ಆಗಾಗ ಪತ್ನಿ ಹಾಗೂ ತಾಯಿ ಜೊತೆ ಗಲಾಟೆ ಮಾಡುತ್ತಿದ್ದ. ಈತನ ಕಿರುಕುಳಕ್ಕೆ ಬೇಸತ್ತು ಒಂದು ತಿಂಗಳ ಹಿಂದೆ ಪತ್ನಿ ಹಾಗೂ ತಾಯಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ಹೀಗಾಗಿ ಪ್ರದೀಪ್ ಮನೆಯಲ್ಲಿ ಒಬ್ಬನೇ ಇದ್ದ.

ಕಳೆದ ಮೂರು ದಿನಗಳ ಹಿಂದೆ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದ ಪ್ರದೀಪ್‌, ಬುಧವಾರ ಸಂಜೆ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮೃತದೇಹ ನೋಡಿ ಹುಲಿಯೂರುದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಪತ್ತೆಯಾದ ಜಾಗದಲ್ಲಿ ಮದ್ಯದ ಬಾಟಲ್ ಹಾಗೂ ಚಾಕು ಪತ್ತೆಯಾಗಿದೆ. ಪ್ರದೀಪ್ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

Lok Sabha Election 2024: ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ತಮಗೆ ನಿಗದಿಪಡಿಸಿದ ಅವಧಿಗೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಿ, ತಮ್ಮ ಟೇಬಲ್ ಬಳಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಪ್ರತಿ ಹಂತದ ಮತ ಎಣಿಕೆಯ ವಿವರಗಳನ್ನು ಕೇಂದ್ರದಲ್ಲಿ ಹಾಜರಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದಂತೆ ತಿಳಿಸುವುದರ ಮೂಲಕ ಸಕಾಲದಲ್ಲಿ ನಿಖರ ಫಲಿತಾಂಶ ನೀಡಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

VISTARANEWS.COM


on

Uttara Kannada DC Gangubai Manakar spoke in Vote counting training program at Kumta
Koo

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಗೆ (Lok Sabha Election 2024) ಸಂಬಂಧಿಸಿದಂತೆ ಜೂ. 4ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ಮತ ಎಣಿಕೆ ಸಂದರ್ಭದಲ್ಲಿ ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಕುಮಟಾದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಆಯೋಜಿಸಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆಯ ಅತ್ಯಂತ ಪ್ರಮುಖ ಮತ್ತು ಅಂತಿಮ ಹಂತವಾದ ಮತ ಎಣಿಕೆ ಕಾರ್ಯವು ಇಡೀ ಚುನಾವಣೆ ಪ್ರಕ್ರಿಯೆಯ ಮಹತ್ವದ ಘಟ್ಟವಾಗಿದೆ, ಮತ ಎಣಿಕೆ ಸಿಬ್ಬಂದಿ ಯಾವುದೇ ಗೊಂದಲ, ಆತುರ, ಒತ್ತಡಗಳಿಗೆ ಒಳಗಾಗದೇ, ನಿಖರವಾದ ಫಲಿತಾಂಶವನ್ನು ನೀಡಲು ಅನುಕೂಲವಾಗುವಂತೆ ಅತ್ಯಂತ ಜವಾಬ್ದಾರಿಯುತವಾಗಿ ಮತ ಎಣಿಕೆ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಕೂಡಾ, ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು, ಸಿಬ್ಬಂದಿ ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು. ಎಣಿಕೆಯ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಮತಗಳನ್ನು ಸ್ಪಷ್ಟವಾಗಿ ಕ್ರೋಡಿಕರಿಸಿ, ಅಭ್ಯಥಿಗಳು ಮತ್ತು ಅವರ ಏಜೆಂಟರುಗಳಿಂದ ಯಾವುದೇ ಆಕ್ಷೇಪಣೆಗಳು ಬಾರದಂತೆ ಎಚ್ಚರವಹಿಸುವಂತೆ ಹಾಗೂ ಯಾವುದೇ ರೀತಿಯ ಗೊಂದಲಗಳು ಕಂಡುಬಂದಲ್ಲಿ ತಕ್ಷಣ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಮತ ಎಣಿಕೆ ಕಾರ್ಯದ ಕುರಿತಂತೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಎಲ್ಲಾ ಸಿಬ್ಬಂದಿ ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಇವಿಎಂಗಳಲ್ಲಿನ ಮತ ಎಣಿಕೆ ಮತ್ತು ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಯ ಕುರಿತಂತೆ ಯಾವುದೇ ಗೊಂದಲಗಳಿದ್ದಲ್ಲಿ ತರಬೇತಿ ಸಮಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.

Continue Reading

ಮಳೆ

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Karnataka Weather: ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ (Rain News) ಹಾಗೂ ಅಲ್ಲಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ (Karnataka Weather) ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ರಾಜ್ಯದಾದ್ಯಂತ 2-3 ° C ರಷ್ಟು ಕ್ರಮೇಣ ಕುಸಿಯುತ್ತದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಲೆ ಮಾರುತಗಳು ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.

Continue Reading

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Girlfriend
ದೇಶ3 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ4 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ5 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ5 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ6 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ6 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ6 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Timing change of 5 trains arriving at Sri Siddharooda Swamiji Railway Station Hubballi
ಹುಬ್ಬಳ್ಳಿ7 hours ago

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Valmiki corporation Scam
ಕರ್ನಾಟಕ7 hours ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ7 hours ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌