Site icon Vistara News

Utthana Katha Spardhe: ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023; ಕಥೆ ತಲುಪಿಸಲು ಅ.10 ಕೊನೆ ದಿನ

Utthana Katha Spardhe

ಬೆಂಗಳೂರು: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ʼಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023ʼ ಆಯೋಜಿಸಲಾಗಿದ್ದು, ಕಥೆಗಳನ್ನು ತಲುಪಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ. ಕಥಾಸ್ಪರ್ಧೆಯಲ್ಲಿ (Utthana Katha Spardhe) ಮೊದಲ ಬಹುಮಾನ 15 ಸಾವಿರ ರೂ., ಎರಡನೇ ಬಹುಮಾನ 12 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ಹಾಗೂ ಐವರಿಗೆ ಮೆಚ್ಚುಗೆಯ ಬಹುಮಾನ ತಲಾ 2 ಸಾವಿರ ರೂ. ಇರಲಿದೆ.

ಕಥಾಸ್ಪರ್ಧೆಯ ಮಾರ್ಗಸೂಚಿ

ಇದನ್ನೂ ಓದಿ | Sirsi News: ಸೆ.3ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಸ್ವರಾಜ್ಯ ಕವಿಗೋಷ್ಠಿ; 25 ಕವಿಗಳು ಭಾಗಿ

ಕಥೆ ಎಲ್ಲಿಗೆ ತಲುಪಿಸಬೇಕು?

ಕಥೆಗಳನ್ನು ಅಕ್ಟೋಬರ್‌ 10ರೊಳಗೆ ವಿಳಾಸ: ʼಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023ʼ ಸಂಪಾದಕರು, ಕೇಶವ ಶಿಲ್ಪ, ಕೆಂಪೇಗೌಡನಗರ, ಬೆಂಗಳೂರು ಇಲ್ಲಿಗೆ ತಲುಪಿಸಬೇಕು. ಮೊಬೈಲ್‌ 77954 41894 ಇ-ಮೇಲ್: utthanakathaspardhe@gmail.com

Exit mobile version