Assault Case: ಯುವಕನಿಗೆ ಚಾಕು ಇರಿದು ಮಾರಣಾಂತಿಕ ಹಲ್ಲೆ - Vistara News

ಕ್ರೈಂ

Assault Case: ಯುವಕನಿಗೆ ಚಾಕು ಇರಿದು ಮಾರಣಾಂತಿಕ ಹಲ್ಲೆ

Assault Case: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಯುವಕನಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

ruckus over financial issues, Son-in-law's gruesome murder by father-in-law in yadgiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ (Assault Case) ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ನಡೆದಿದೆ.

ಪುತ್ರೇಶ ಬೆಳ್ಳೆನವರ ಹಲ್ಲೆಗೊಳಗಾದ ಯುವಕ. ರಾಹುಲ್ ಎಂಬಾತ ಚಾಕು ಇರಿದು ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊರ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Murder Case: ಮನೆಗೆ ಬರಬೇಡ ಎಂದ ಬಾವನ ಇಬ್ಬರು ಸಹೋದರಿಯರನ್ನು ಕಲ್ಲಿನಿಂದ ಜಜ್ಜಿ ಕೊಂದ ಬಾಮೈದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

Murder Case: ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

VISTARANEWS.COM


on

murder case gadag
ಕೊಲೆಯಾದ ಕುಟುಂಬ
Koo

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರ್ಪೊರೇಟರ್‌ ಪತ್ನಿಯನ್ನು ಕೊಂದ ಪಾಗಲ್‌

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.‌

ಇದನ್ನೂ ಓದಿ: Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Continue Reading

ದೇಶ

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Physical Abuse : ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳವನ್ನು ವೀಡಿಯೊ ಬಹಿರಂಗಪಡಿಸಿದೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

VISTARANEWS.COM


on

Physical Abuse
Koo

ರಾಂಚಿ: ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಸ್ಪೇನ್​ನಿಂದ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬಳ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಭಯಾನಕ ಘಟನೆ ನಡೆದಿದೆ. ಈ ಘಟನೆ ಮಾರ್ಚ್​ನಲ್ಲಿ ನಡೆದಿದೆ. ಮಹಿಳೆ ಹಾಗೂ ಆಕೆಯ ಪತಿ ಆಘಾತಕಾರಿ ಘಟನೆಗ ಮತ್ತು ನಂತರದ ವಿವರಗಳನ್ನು ದಾಖಲಿಸುವ ವೀಡಿಯೊವೊಂದನ್ನು ತಮ್ಮ ದೇಶಕ್ಕೆ ಮರಳಿದ ಬಳಿಕ ಬಿಡುಗಡೆ ಮಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ವಿವರ ನೀಡಿದ್ದು, ಭಾರತದಲ್ಲಿ ಆಗಿರುವ ಕಹಿಘಟನೆಯನ್ನು ವಿವರಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ದಂಪತಿ “ಈ ಸುದೀರ್ಘ ಅಧ್ಯಾಯದ ನಂತರ ನಾವು ಈ ಅಹಿತಕರ ಹಂತವನ್ನು ದಾಟಿದ್ದೇವೆ. ಮತ್ತೆ ನಮ್ಮ ಪ್ರವಾಸ ಆರಂಭಿಸುತ್ತೇವೆ. ಆದರೆ ನಮಗಿದು ಮರುಹುಟ್ಟು. ನಾವು ಇದುವರೆಗೆ ಪಡೆದ ಈ ವಿರಾಮಕ್ಕೆ ಕಾರಣವಿದೆ ಎಂದು ಹೇಳಿ ಭಾರತದಲ್ಲಿ ಆದ ಘಟನೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಇಂದಿನಿಂದ ನಾವು ವಾರಕ್ಕೊಮ್ಮೆ ನಮ್ಮ ವೀಡಿಯೊಗಳನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅವರಿಬ್ಬರೂ ಯೂಟ್ಯೂಬರ್​ಗಳಾಗಿದ್ದು ಬೈಕ್​ ಮೂಲಕ ಹಲವು ದೇಶಗಳನ್ನು ಸುತ್ತುತ್ತಿರುತ್ತಾರೆ.

ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳದಲ್ಲಿದ್ದ ವೇಳೆ ಚಿತ್ರೀಕರಿಸಿದ ವೀಡಿಯೊ ಬಹಿರಂಗಪಡಿಸಿದ್ದಾರೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

ದಂಪತಿ ಅತ್ಯಾಚಾರ ಮಾಡಿದವರಲ್ಲಿ ಒಬ್ಬನ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಹಿಳೆ ಕಡಲೆಕಾಯಿ ತಿನ್ನುತ್ತಿದ್ದಾಗ ಆ ವ್ಯಕ್ತಿ ಮಾತನಾಡಿಸಿದ್ದ. ಅಲ್ಲದೆ ಅವರ ಜತೆ ಅನುಚಿತವಾಗಿ ವರ್ತಿಸಿದ್ದ. ಬಳಿಕ ದಂಪತಿ ಆ ಪ್ರದೇಶವನ್ನು ತೊರೆದು ಕೆಲವು ಗಂಟೆಗಳ ನಂತರ ತಮ್ಮ ಕ್ಯಾಂಪ್​ಗೆ ಮರಳಿದ್ದರು. ಅವರು ತಂಗಿದ್ದ ಜಾಗ ನಿರ್ಜನವಾಗಿತ್ತು. ಆ ಬಳಿಕ ಅವರು ‘ತಮ್ಮ ಜೀವನದ ಭಯಾನಕ 3 ಗಂಟೆಗಳನ್ನು’ ನೆನಪಿಸಿಕೊಂಡಿದ್ದಾರೆ. “ರಾತ್ರಿ 8 ಗಂಟೆಗೆ ಪ್ರಾರಂಭವಾದ ತೊಂದರೆ ರಾತ್ರಿ 11 ಗಂಟೆಗೆ ಕೊನೆಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

“ನಾನು ಏನು ಮಾಡಬೇಕೆಂದು ಆ ವೇಳೆ ನನಗೆ ತಿಳಿಯಲಿಲ್ಲ. ಪತ್ನಿ ಪೊದೆಯ ಮಧ್ಯೆ ಬಿದ್ದಿದ್ದಳು. ನಾನು ಎದ್ದು ಅವಳ ಬಳಿ ಓಡಿದೆ ಎಂದು ಪತಿ ವಿಡಿಯೊದಲ್ಲಿ ಹೇಳಿದ್ದಾರೆ. ನಂತರ ಇಬ್ಬರೂ ಆಸ್ಪತ್ರೆಗೆ ತೆರಳಿದೆವು ಏಳು ಜನರು ಅವಳ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದರು. ಅವರು ಅವಳನ್ನು ಹೊಡೆದಿದ್ದರು.. ಅವರು ನನಗೂ ಹೆಲ್ಮೆಟ್​ನಿಂದ ಹಲವು ಬಾರಿ ಹೊಡಿದಿದ್ದಾರೆ. ಕಲ್ಲುಗಳಿಂದ ಹಲ್ಲೆ ನಡೆಸಿದರು” ಎಂದು ಸಂತ್ರಸ್ತೆಯ ಪತಿ ಹೇಳಿದ್ದಾರೆ.

ನಂತರ ಅವರು ಪೊಲೀಸ್ ರಕ್ಷಣೆ ಪಡೆದು ಮೂರು ದಿನಗಳ ಕಾಲ ಇದ್ದರು. ನಾವು ಮುಂದುವರಿಯಲಿದ್ದೇವೆ, ವಿಧಿ ನಮಗೆ ಎರಡನೇ ಅವಕಾಶವನ್ನು ನೀಡಿದೆ. ನಾವು ಸಾವನ್ನು ಹತ್ತಿರದಿಂದ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಇದಲ್ಲದೆ, ಸಂತ್ರಸ್ತೆಯ ಪತಿಗೆ ಪೊಲೀಸರು 10 ಲಕ್ಷ ರೂ.ಗಳ ಪರಿಹಾರವನ್ನು ಸಹ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Moral policing: ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

VISTARANEWS.COM


on

Moral policing
Koo

ಚಿತ್ರದುರ್ಗ: ಜತೆಗೆ ಕೆಲಸ ಮಾಡುವ ಮುಸ್ಲಿಂ ಯುವತಿಯೊಬ್ಬಳನ್ನು ಬೈಕ್​ನಲ್ಲಿ ಡ್ರಾಪ್ ಮಾಡಿರುವುದನ್ನು ಆಕ್ಷೇಪಿಸಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್​ಗಿರಿ (Moral policing) ಪ್ರದರ್ಶಿಸಿದ ಪ್ರಕರಣ ಚಿತ್ರದುರ್ಗದಲ್ಲಿ ವರದಿಯಾಗಿದೆ. ಈ ಬಗ್ಗೆ ವಿರೋಧ ವ್ಯಕ್ತಗೊಂಡಿದ್ದು ನೈತಿಕ ಪೊಲೀಸ್​ಗಿರಿ ಪ್ರದರ್ಶಿಸಿದವರನ್ನು ಶಿಕ್ಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ.

ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

ಉಮೇಶ್ ನ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತತವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತೆಲೆ, ಮರ್ಮಾಂಗ ಭಾಗಕ್ಕೆ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮೇಶ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

Hubli murder case : ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಯಾಗಿದ್ದಾನೆ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಅದೇ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ ಆಗಿದ್ದರು.

VISTARANEWS.COM


on

Hubli Murder Case
Koo

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ (Hubli murder case) ಆರೋಪಿ ಫಯಾಜ್​ನ ಪೋಷಕರಿಬ್ಬರೂ ಶಾಲಾ ಶಿಕ್ಷಕರು ಎಂಬ ಮಾಹಿತಿ ಗೊತ್ತಾಗಿದೆ. ಆದರೆ, ವಿದ್ಯೆ ತಲೆಗೆ ಹತ್ತಿಸಿಕೊಳ್ಳದ ಆತ ಕಾಲೇಜಿನಿಂದ ಫೇಲ್ ಆಗಿ ಹೊರಕ್ಕೆ ಬಿದಿದ್ದ. ಇದೀಗ ಹಳೇ ಸಹಪಾಠಿಯನ್ನೇ ಕೊಲೆ ಮಾಡಿದ್ದಾನೆ. ಆಕೆಯನ್ನು ಕೊಲ್ಲಲೆಂದೇ ಚಾಕು ಹಿಡಿದುಕೊಂಡು ಕಾಲೇಜ್​ ಕ್ಯಾಂಪ್​ಸ್​ಗೆ ಬಂದಿದ್ದ ಎಂಬ ಮಾಹಿತಿ ಗೊತ್ತಾಗಿದೆ.

ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಯಾಗಿದ್ದಾನೆ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಅದೇ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ ಆಗಿದ್ದರು.

ಹಲವು ಸಮಯದಿಂದ ಆಕೆಯ ಹಿಂದೆ ಬಿದ್ದಿದ್ದ ಫಯಾಜ್​ ಪ್ರೀತಿ ಮಾಡುವಂತೆ ಸತಾಯಿಸಿದ್ದ. ಆದರೆ ಅದಕ್ಕೆ ನಿರಾಕರಿಸಿದ್ದಳು. ಅಂತೆಯೇ ಗುರುವಾರ ಕಾಲೇಜಿಗೆ ಚಾಕು ಸಮೇತ ಬಂದಿದ್ದ ಆತ ಕೊಲೆ ಮಾಡಿದ್ದಾನೆ.

ಏನಿದು ಪ್ರಕರಣ?

ಫಯಾಜ್​ ಪಾಗಲ್‌ ಪ್ರೇಮಿಯಾಗಿದ್ದು, ನೇಹಾ ಅವರನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಇದನ್ನೂ ಓದಿ: Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

ನೇಹಾಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫಯಾಜ್​ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.

ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ

ನೇಹಾಳನ್ನು ಕೊಂದ ಆರೋಪಿಯನ್ನು ಎನ್​ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಪೊಲೀಸ್​ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆದಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿದ್ದಾರೆ. ಪಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ಡಿಸಿಪಿ ರಾಜೀವ್ ಮತ್ತು ಸಂಘಟನೆಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Continue Reading
Advertisement
murder case gadag
ಕ್ರೈಂ8 mins ago

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

voting
ಪ್ರಮುಖ ಸುದ್ದಿ35 mins ago

Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

kalpana chawla rajamarga column
ಅಂಕಣ53 mins ago

ರಾಜಮಾರ್ಗ ಅಂಕಣ: ಭಾರತದ ಹೆಣ್ಣು ಮಕ್ಕಳಿಗೆ ಆಕಾಶದ ಎತ್ತರವೂ ಕಡಿಮೆ ಎಂದು ಸಾಬೀತು ಪಡಿಸಿದ ಕಲ್ಪನಾ ಚಾವ್ಲಾ!

Karnataka Weather Forecast
ಮಳೆ1 hour ago

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ8 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ8 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ9 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ9 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌