Site icon Vistara News

Assault Case: ಯುವಕನಿಗೆ ಚಾಕು ಇರಿದು ಮಾರಣಾಂತಿಕ ಹಲ್ಲೆ

ruckus over financial issues, Son-in-law's gruesome murder by father-in-law in yadgiri

ವಿಜಯಪುರ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ (Assault Case) ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ನಡೆದಿದೆ.

ಪುತ್ರೇಶ ಬೆಳ್ಳೆನವರ ಹಲ್ಲೆಗೊಳಗಾದ ಯುವಕ. ರಾಹುಲ್ ಎಂಬಾತ ಚಾಕು ಇರಿದು ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊರ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Murder Case: ಮನೆಗೆ ಬರಬೇಡ ಎಂದ ಬಾವನ ಇಬ್ಬರು ಸಹೋದರಿಯರನ್ನು ಕಲ್ಲಿನಿಂದ ಜಜ್ಜಿ ಕೊಂದ ಬಾಮೈದ

Exit mobile version