Viral Video: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ! - Vistara News

Latest

Viral Video: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

Viral Video: ಇತ್ತೀಚೆಗೆ ಕೆಲವರು ಕಾಮದ ವಾಂಛೆ ಹಿಡಿದವರ ಹಾಗೇ ವರ್ತಿಸುತ್ತಾರೆ. ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಆರು ವರ್ಷದ ಮುಗ್ಧ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ ನಂತರ ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ರಾಕ್ಷಸನಂತೆ ವರ್ತಿಸಿದ್ದಾನೆ. ಮೂಲಗಳ ಪ್ರಕಾರ, ಸಿಂಗ್ ಮೊದಲು 6 ವರ್ಷದ ಮಗುವನ್ನು ಪರಿಚಯಸ್ಥರ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಹಸ್ತಮೈಥುನ ಮಾಡಲು ಅವನು ಬಾಲಕಿಯನ್ನು ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಕಾಮುಕರ ಅಟ್ಟಹಾಸ ಉತ್ತರಪ್ರದೇಶದಲ್ಲಿ ಮಿತಿ ಮೀರುತ್ತಿದೆ. ತಮ್ಮ ಕಾಮದಾಟಕ್ಕೆ ಅಪ್ರಾಪ್ತ ಬಾಲಕಿಯರನ್ನು ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಕಾಮದಾಹವನ್ನು ತೀರಿಸಿಕೊಳ್ಳಲು ಮೂಕ ಪ್ರಾಣಿಗಳ ಮೇಲೂ ಕೂಡ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಪಟ್ಟ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video)ಆಗುತ್ತಿದೆ.

ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಆರು ವರ್ಷದ ಮುಗ್ಧ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ್ದಲ್ಲದೇ ನಂತರ ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ರಾಕ್ಷಸನಂತೆ ವರ್ತಿಸಿದ್ದಾನೆ. ಮೂಲಗಳ ಪ್ರಕಾರ, ಸಿಂಗ್ ಮೊದಲು 6 ವರ್ಷದ ಮಗುವನ್ನು ಪರಿಚಯಸ್ಥರ ಮನೆಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಒಬ್ಬಂಟಿಯಾಗಿದ್ದಾಗ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಹಸ್ತಮೈಥುನ ಮಾಡಲು ಅವನು ಅಪ್ರಾಪ್ತ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಹಾಗೇ ಆತ ಮಗುವಿನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ವಿಡಿಯೊದಲ್ಲಿ, ಆರೋಪಿ ಮೊದಲು ಮುಗ್ಧ ಹುಡುಗಿಯನ್ನು ಹಸ್ತಮೈಥುನ ಮಾಡಿಕೊಳ್ಳಲು ಬಳಸಿಕೊಳ್ಳುವುದರೊಂದಿಗೆ ಅವನು ಅವಳ ಖಾಸಗಿ ಭಾಗಗಳನ್ನು ಮುಟ್ಟಿ ಅವಳನ್ನು ಚುಂಬಿಸಿದ್ದಾನೆ. ಹುಡುಗಿ ಹೇಗೋ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಾಗ, ಆತನ ಕೆಟ್ಟ ಕಣ್ಣು ಮೇಕೆಯ ಮೇಲೆ ಬಿದ್ದಿದೆ. ನಂತರ ಆತನ ಕಾಮದಾಹಕ್ಕೆ ಮೇಕೆ ಬಲಿಪಶುವಾಗಿದೆ.

ಪೊಲೀಸರು ಈಗ ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಈ ನಡುವೆ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಜನರಲ್ಲಿ ಆಕ್ರೋಶ ವ್ಯಕ್ತವಾಗಿ ಅಂತಹ ಕ್ರೂರ ಪ್ರಾಣಿಗೆ ಘೋರ ಶಿಕ್ಷೆ ನೀಡುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಜನದಟ್ಟಣೆ ಪ್ರದೇಶದಲ್ಲೇ ಕಾರಿನಲ್ಲಿ ಇಬ್ಬರು ಮಹಿಳೆಯರ ಜೊತೆ ಯುವಕನ ಸರಸ! ವಿಡಿಯೊ ಇದೆ

ಈ ಘಟನೆ ಬಲಿಪಶುವಾದ ಬಾಲಕಿಯ ಮೇಲೆ ಕೆಟ್ಟ ಪರಿಣಾಮ ಉಂಟುಮಾಡುವುದು ಎಂಬ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಅಲ್ಲದೇ ಈ ಘಟನೆಯನ್ನು ಎಲ್ಲರಿಗಿಂತ ವಿಶೇಷವಾಗಿ ಹೆಣ್ಣು ಮಕ್ಕಳ ಪೋಷಕರು ಹೆಚ್ಚು ಗಮನಹರಿಸಬೇಕು. ಯಾಕೆಂದರೆ ತಮ್ಮ ಹೆಣ್ಣು ಮಕ್ಕಳಿಗೆ ಸುರಕ್ಷಿತ ಸಮಾಜವನ್ನು ಸೃಷ್ಟಿಸುವುದು ಅವರ ಕರ್ತವ್ಯವಾಗಿದೆ ಎಂಬುದನ್ನು ಈ ಘಟನೆ ತಿಳಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video ರೈಲಿನಲ್ಲಿ ನಮಾಜ್ ವಿಚಾರಕ್ಕೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದಾಗ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ ಆಗಿದೆ. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರುರು ರೈಲು ಬೋಗಿಯ ಮಧ್ಯದಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಸಮಯದಲ್ಲಿ ಅಲ್ಲಿಗೆ ಬಂದ ಟಿಟಿಇ ಕೋಪಗೊಂಡು ಅವರಿಗೆ ತಮ್ಮ ಕುಳಿತುಕೊಳ್ಳುವ ಸೀಟಿನಲ್ಲಿ ನಮಾಜ್ ಮಾಡುವಂತೆ ಮತ್ತು ದಾರಿಯಿಂದ ಎದ್ದೇಳುವಂತೆ ತಿಳಿಸಿದ್ದಾರೆ.

VISTARANEWS.COM


on

Viral News
Koo


ಮುಂಬೈ: ಮುಸ್ಲಿಂ ಸಮುದಾಯದವರು ತಮ್ಮ ನಮಾಜ್‌ನ ಸಮಯವಾದಾಗ ನಮಾಜ್ ಮಾಡಲು ಶುರು ಮಾಡುತ್ತಾರೆ. ಅವರಿಗೆ ಆ ಸಮಯದಲ್ಲಿ ನಮಾಜ್ ಮಾಡುವುದೊಂದೆ ಮುಖ್ಯವಾಗಿರುತ್ತದೆ. ಹಾಗಾಗಿ ರೈಲಿನಲ್ಲಿ ನಮಾಜ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ (Viral News) ಆಗಿದೆ.

ಹಂಚಿಕೊಳ್ಳಲಾದ ಈ ವಿಡಿಯೊದಲ್ಲಿ, ರೈಲ್ವೆ ಟಿಟಿಇ ಬೋಗಿಯಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ಮುಂದಾದ ಮುಸ್ಲಿಂ ಪ್ರಯಾಣಿಕರನ್ನು ಬೈಯುತ್ತಿರುವುದನ್ನು ಗಮನಿಸಬಹುದು. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರು ಬೋಗಿಯ ಮಧ್ಯದಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ತಯಾರಿ ನಡೆಸುತ್ತಿದ್ದಾರೆ. ಅದಕ್ಕಾಗಿ ಕುಳಿತುಕೊಳ್ಳಲು ಅವರು ದಾರಿಯಲ್ಲಿ ಪ್ಲಾಸ್ಟಿಕ್ ಅನ್ನು ಹಾಸುತ್ತಿದ್ದರು. ಈ ಸಮಯದಲ್ಲಿ ಅಲ್ಲಿಗೆ ಬಂದ ಟಿಟಿಇ ಕೋಪಗೊಂಡು ಅವರಿಗೆ ತಮ್ಮ ಕುಳಿತುಕೊಳ್ಳುವ ಸೀಟಿನಲ್ಲಿ ನಮಾಜ್ ಮಾಡುವಂತೆ ಮತ್ತು ದಾರಿಯಿಂದ ಎದ್ದೇಳುವಂತೆ ತಿಳಿಸಿದ್ದಾರೆ. ಇದು ವಿಡಿಯೊದಲ್ಲಿ ಕಂಡು ಬಂದಿದೆ.

“ಈ ರೈಲಿನಲ್ಲಿ ತಮಾಷೆಯಾಗಿ ವರ್ತಿಸಬೇಡಿ. ಈ ಮಾರ್ಗ ಇರುವುದು ನಡೆದಾಡಲು. ನಿಮಗೆ ನಮಾಜ್ ಮಾಡಲು ಅಲ್ಲ. ಇದರಲ್ಲಿ ನಮಾಜ್ ಮಾಡುವ ನಿಮ್ಮ ಮನಸ್ಥಿತಿಗೆ ಏನಾಗಿದೆ? ನಿಮ್ಮ ಈ ಆಲೋಚನೆಯನ್ನು ಬಿಟ್ಟುಬಿಡಿ. ನನ್ನ ರೈಲಿನಲ್ಲಿ ಇದು ಸಂಭವಿಸಲು ನಾನು ಅನುಮತಿಸುವುದಿಲ್ಲʼʼ ಎಂದು ಹೇಳಿದ್ದಾರೆ. ಅಲ್ಲದೇ ತಮ್ಮ ಕಾರ್ಯಗಳಿಂದಾಗಿ ಇತರ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಮುಸ್ಲಿಂ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಸುವ ರೈಲುಗಳಲ್ಲಿ ನಮಾಜ್ ಮಾಡಲು ಅನುಮತಿ ಇಲ್ಲ. ಒಂದು ವೇಳೆ ಪ್ರಯಾಣಿಕರು ಅವರು ಹೇಳುವುದನ್ನು ಅನುಸರಿಸದಿದ್ದರೆ, ರೈಲ್ವೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

ಹಾಗಾಗಿ ಮುಸ್ಲಿಂ ಪ್ರಯಾಣಿಕರು ತಮ್ಮ ಸೀಟಿನ ಬಳಿ ಹೋಗಿರುವುದು ವಿಡಿಯೊದ ಕೊನೆಯಲ್ಲಿ ಕಂಡು ಬಂದಿದೆ. ಕೆಲವರು ಟಿಟಿಇ ಧೈರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಎಲ್ಲರಿಗೂ ಕಾನೂನು ಒಂದೇ ಎಂದು ಇನ್ನು ಹಲವರು ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರೂ, ರೆಕಾರ್ಡ್ ಮಾಡಿದ ದಿನಾಂಕ ಮತ್ತು ರೈಲಿನ ನಿಖರವಾದ ವಿವರಗಳು ಸ್ಪಷ್ಟವಾಗಿಲ್ಲ. ಹಾಗಾಗಿ ಹಲವರು ಈ ವಿಡಿಯೊದ ಸತ್ಯಾತೆಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

Continue Reading

Latest

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

Viral Video ಗಾಜಿಯಾಬಾದ್‌ನಲ್ಲಿ ಇನ್ಸ್ಟಾಗ್ರಾಮ್ ರೀಲ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಬಿದ್ದಿದ್ದಾಳೆ. ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಅವಳ ಮೊಬೈಲ್ ಅವಳ ಕೈಯಿಂದ ಜಾರಿದೆ. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ಲಖನೌ: ರೀಲ್‍ಗಳನ್ನು ಮಾಡುವ ಕ್ರೇಜ್ ಅನೇಕ ಯುವ ಜನರನ್ನು ಆವರಿಸಿದೆ. ಇವರು ಲೈಕ್‍ಗಳನ್ನು ಪಡೆಯಲು ಮತ್ತು ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧರಿದ್ದಾರೆ. ಅದಕ್ಕಾಗಿ ತಮ್ಮ ಜೀವವನ್ನು ಪಣಕ್ಕಿಡುತ್ತಿದ್ದಾರೆ. ಇದೀಗ ಈ ರೀಲ್ಸ್ ಅವಾಂತರಕ್ಕೆ ಸಂಬಂಧಿಸಿದಂತಹ ಮತ್ತೊಂದು ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಬಿದ್ದಿದ್ದಾಳೆ. ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಮೊಬೈಲ್ ಕೈಯಿಂದ ಜಾರಿದೆ. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಆಘಾತಕ್ಕೊಳಗಾದ ಬಾಲಕಿಯನ್ನು ಗಾಜಿಯಾಬಾದ್‍ನ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್ -9 ಸೊಸೈಟಿಯಲ್ಲಿ ವಾಸಿಸುತ್ತಿದ್ದ ಮೋನಿಷಾ (16) ಎಂದು ಗುರುತಿಸಲಾಗಿದೆ. ಆರನೇ ಮಹಡಿಯಿಂದ ಬಿದ್ದ ನಂತರ ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಬಾಲಕಿ ನೆಲದ ಮೇಲೆ ಬಿದ್ದಿದ್ದಾಳೆ. ಜನರು ಅವಳ ಸುತ್ತ ಸುತ್ತುವರಿದು, ಅವಳನ್ನು ಆಸ್ಪತ್ರೆಗೆ ಕರೆದೊಯ್ಯುಲು ಗಾಬರಿಯಿಂದ ಓಡಾಡುತ್ತಿದ್ದಾರೆ. ಆ ವೇಳೆ ಅವರು ಅವಳನ್ನು ಎತ್ತುತ್ತಿದ್ದಂತೆ, ಅವಳು ನೋವಿನಿಂದ ಕೂಗಿದಳು, “ಅಮ್ಮಾ, ಪಾಪಾ ಕೋ ಬುಲಾ ದೋ”(ಅಮ್ಮಾ, ದಯವಿಟ್ಟು ಅಪ್ಪನನ್ನು ಕರೆಯಿರಿ) ಎಂದು ತನ್ನ ತಂದೆಯನ್ನು ಕರೆಯುವಂತೆ ತನ್ನ ತಾಯಿಯನ್ನು ಪದೇ ಪದೆ ಕೇಳಿಕೊಳ್ಳುತ್ತಿದ್ದಾಳೆ.

ವಿಡಿಯೊದಲ್ಲಿ, ಹುಡುಗಿಯ ತಾಯಿ ಮಗಳ ರೀಲ್ಸ್ ಮಾಡುವ ಹುಚ್ಚಿಗೆ ಹಿಗ್ಗಾಮುಗ್ಗಾ ಬೈದಿದ್ದಾಳೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಈಗ ಆಕೆ ಅಪಾಯದಿಂದ ಪಾರಾಗಿದ್ದಾಳೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಒಂದು ಹಾವು, ಮೂರು ಮುಂಗುಸಿ; ಏರ್‌ಪೋರ್ಟ್‌ ರನ್‌ವೇಯಲ್ಲೇ ಫೈಟ್‌! ಸೋತಿದ್ಯಾರು? ವಿಡಿಯೊ ನೋಡಿ

ಬಾಲಕಿಯ ಸ್ಥಿತಿಯನ್ನು ನೋಡಿ ಅಲ್ಲಿದ್ದವರು ಆಘಾತಕ್ಕೊಳಗಾಗಿದ್ದಾರೆ. ಕೆಲವರು ಅವಳ ಗಂಭೀರ ಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿ, ಮೇಲಿಂದ ಬಿದ್ದಿದ್ದರಿಂದ ಅವಳ ಕಾಲು ಮುರಿದಂತೆ ಕಾಣುತ್ತದೆ ಎಂದಿದ್ದಾರೆ. ಈ ರೀತಿಯ ರೀಲ್ಸ್ ಅವಾಂತರದ ಹಲವಾರು ಘಟನೆಗಳು ಸಂಭವಿಸಿವೆ. ಜನರು ರೀಲ್ಸ್ ಮಾಡುವ ವೇಳೆ ಹಲವು ಬಾರಿ ಅಪಾಯಕ್ಕೆ ಸಿಲುಕಿದ್ದಾರೆ ಮತ್ತು ಕೆಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸೋಷಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ವಿಡಿಯೊಗಳನ್ನು ಮಾಡುವಾಗ ಯುವಕರು ಜಾಗರೂಕರಾಗಿರಬೇಕು ಮತ್ತು ಕೇವಲ ಲೈಕ್‍ಗಳು ಮತ್ತು ಫಾಲೋವರ್ಸ್‍ಗಳಿಗಾಗಿ ತಮ್ಮ ಜೀವವನ್ನು ಅಪಾಯಕ್ಕೆ ತಳ್ಳಬಾರದು ಎಂದು ಅಧಿಕಾರಿಗಳು ಎಚ್ಚರಿಸಲುತ್ತಲೇ ಇದ್ದರೂ ಇಂತಹ ಪ್ರವೃತ್ತಿ ನಿಂತಿಲ್ಲ.

Continue Reading

ಕರ್ನಾಟಕ

Koppala News: ಮಕ್ಕಳ ತಟ್ಟೆಯಲ್ಲಿನ ಮೊಟ್ಟೆ ಕಸಿದುಕೊಂಡ ಅಂಗನವಾಡಿಗೆ ನ್ಯಾಯಾಧೀಶರ ದಿಢೀರ್ ಭೇಟಿ!

Koppala News: ಮಕ್ಕಳಿಗೆ ಮೊಟ್ಟೆ ಕೊಟ್ಟು ವೀಡಿಯೋ ಮಾಡಿ ವಾಪಸ್ ಕಸಿದುಕೊಂಡು ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ಕೊಪ್ಪಳ ಜಿಲ್ಲಾ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ, ಗಂಗಾವತಿಯ ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ್ ಎಸ್. ಗಾಣಿಗೇರ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Koppala News
Koo

ಗಂಗಾವತಿ: ಮಕ್ಕಳಿಗೆ ಮೊಟ್ಟೆ ಕೊಟ್ಟು ವೀಡಿಯೋ ಮಾಡಿ ವಾಪಸ್ ಕಸಿದುಕೊಂಡು ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ನ್ಯಾಯಾಧೀಶರುಗಳು ದಿಢೀರ್ ಭೇಟಿ ನೀಡಿ, ಪರಿಶೀಲನೆ (Koppala News) ನಡೆಸಿದರು.

ಕೊಪ್ಪಳ ಜಿಲ್ಲಾ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ, ಗಂಗಾವತಿಯ ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ್ ಎಸ್. ಗಾಣಿಗೇರ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

ಮೊಟ್ಟೆ ಪ್ರಕರಣ ಪೂರ್ಣ ಮಾಹಿತಿ ಪಡೆದುಕೊಂಡ ನ್ಯಾಯಾಧೀಶರು, ಕೇಂದ್ರದಲ್ಲಿ ಮಕ್ಕಳಿಗೆ ಇರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಶೌಚಾಲಯ, ಕುಡಿಯುವ ನೀರು, ದಾಸ್ತಾನು ಮಾಡಲಾಗಿರುವ ಆಹಾರ, ಮಕ್ಕಳಿಗೆ ನೀಡುವ ಔಷಧಿಗಳನ್ನು ಪರಿಶೀಲಿಸಿದರು.

ಅಂಗನವಾಡಿ ಕೇಂದ್ರದ ಸುತ್ತಲೂ ಇರುವ ಕಸಕಡ್ಡಿ, ತಿಪ್ಪೆಗುಂಡಿ ತೆರವಿಗೆ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Kannada New Movie: ಸಮರ್ಜಿತ್ ಲಂಕೇಶ್ ಅಭಿನಯದ ʼಗೌರಿʼ ಚಿತ್ರಕ್ಕೆ ನಟ ಉಪೇಂದ್ರ ಸಾಥ್‌; ಆ.15ಕ್ಕೆ ಸಿನಿಮಾ ರಿಲೀಸ್‌

ಕೇಂದ್ರದಲ್ಲಿ ನೀರಿನ ನಳ ಇಲ್ಲದಿರುವುದು, ಮಕ್ಕಳಿಗೆ ನಿತ್ಯ ನೀಡುವ ಆಹಾರದ ಮೆನು ಹಾಕದಿರುವುದು, ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಇಲ್ಲದಿರುವುದು, ಶೌಚಾಲಯದ ಕಟ್ಟಡ ಬಿರುಕು ಉಂಟಾಗಿರುವುದನ್ನು ನ್ಯಾಯಾಧೀಶರುಗಳು ಗಮನಿಸಿ, ಸೂಕ್ತ ಕ್ರಮ‌ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Continue Reading

ಬೆಂಗಳೂರು

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

Kannada New Movie: `ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತೆ ರಚನೆ ಮಾಡುವುದರ ಜತೆಗೆ ನಿರ್ದೇಶನ ಮಾಡಿದ್ದು, ಈ ಸಿನಿಮಾವು ಜುಲೈ 31ರಂದು ಸೆನ್ಸಾರ್‌ ಆಗಿದೆ. ಸೆನ್ಸಾರ್‌ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ ʼಯುʼ ಪ್ರಮಾಣಪತ್ರ ನೀಡಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಬಾಬು ನಾಯ್ಕ್ ಅವರು ತಮ್ಮ ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಾಣ ಮಾಡಿರುವ ʼಸ್ವಪ್ನ ಮಂಟಪʼ ಚಿತ್ರವು (Kannada New Movie) ಜುಲೈ 31ರಂದು ಸೆನ್ಸಾರ್‌ ಆಗಿದೆ. ಸೆನ್ಸಾರ್‌ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ ʼಯುʼ ಪ್ರಮಾಣ ಪತ್ರ ನೀಡಿದೆ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

`ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತೆ ರಚನೆ ಮಾಡುವುದರ ಜತೆಗೆ ನಿರ್ದೇಶನ ಮಾಡಿದ್ದಾರೆ.

`ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಸಂರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸುವ ಕಥಾ ವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ ಕಥಾ ನಾಯಕ ಮತ್ತು ನಾಯಕಿ ಒಂದಾಗಿ ಜನರನ್ನು ಸಂಘಟಿಸಿ ಪಾರಂಪರಿಕ ಚಾರಿತ್ರಿಕ ಮಂಟಪವನ್ನು ಉಳಿಸುತ್ತಾರೆ. ಸಾಂಕೇತಿಕವಾದ ಈ ಕಥಾವಸ್ತುವು ಪಾರಂಪರಿಕ ಸ್ಥಳಗಳ ರಕ್ಷಣೆ ವಿಷಯದಲ್ಲಿ ಪ್ರಾತಿನಿಧಿಕವೂ ಆಗುತ್ತದೆ.

ಕಥಾ ನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇಬ್ಬರೂ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಒಂದು ವಿಶೇಷ, ಉಳಿದ ತಾರಾಗಣದಲ್ಲಿ ಸುಂದರರಾಜ್, ಶೋಭಾ ರಾಘವೇಂದ್ರ, ರಜಿನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಭಾರತಿ ರಮೇಶ್, ಗುಂಡಿ ರಮೇಶ್ ಮುಂತಾದವರು ಇದ್ದಾರೆ.

ಇದನ್ನೂ ಓದಿ: Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

ಈ ಚಿತ್ರವು ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್, ಸಹ ನಿರ್ದೇಶಕರಾಗಿ, ಗೋಪಾಲಕೃಷ್ಣ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Continue Reading
Advertisement
Viral News
Latest21 mins ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest33 mins ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ37 mins ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ41 mins ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Rachael Lillis The voice of Pokémon Misty and Jessie passes away
ಸಿನಿಮಾ41 mins ago

Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ

Gold Rate Today
ಚಿನ್ನದ ದರ44 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Independence Day 2024 gadag students pm narendra modi
ಪ್ರಮುಖ ಸುದ್ದಿ1 hour ago

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Buchi Babu Tournament
ಕ್ರೀಡೆ1 hour ago

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Police Raid puttur mangalore
ಕ್ರೈಂ1 hour ago

Police Raid: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ಗೆ ಪೊಲೀಸರ ದಾಳಿ

Actor Darshan case Renukaswamy blood found on Pavitra Gowda's slippers, beer bottle
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌