Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ - Vistara News

Latest

Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ

Viral Video: ಗ್ರಾಮದ ಯುವಕನೊಂದಿಗೆ ವಿವಾಹೇತರ ಸಂಬಂಧವಿದ್ದ ಮಹಿಳೆ ಆಕೆ ತನ್ನ ಪ್ರೇಮಿಯೊಂದಿಗೆ ಮಾತನಾಡುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರಿಂದ ಆಕೆಗೆ ಗ್ರಾಮಸ್ಥರು ಅಮಾನುಷ ಶಿಕ್ಷೆ ವಿಧಿಸಿದ್ದಾರೆ. ಆಕೆಗೆ ನೀಡಿದ ಶಿಕ್ಷೆಗೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ, ಕೂದಲನ್ನು ಕತ್ತರಿಸಿ ಮುಖಕ್ಕೆ ಕಪ್ಪು ಬಣ್ಣ ಹಚ್ಚಲಾಗಿದೆ. ಮಹಿಳೆಯನ್ನು ಆಕೆಯ ಮಗ ಮತ್ತು ಪುತ್ರಿಯರ ಮುಂದೆಯೇ ಥಳಿಸಲಾಗಿದೆ. ಪ್ರತಾಪ್‌ಗಢದ ಹಥಿಗವಾ ಗ್ರಾಮದ ವ್ಯಾಪ್ತಿಗೆ ಬರುವ ಛೋಟ್ಕಿ ಇಬ್ರಾಹಿಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ವಿವಾಹೇತರ ಸಂಬಂಧಗಳ ಸುದ್ದಿಗಳು ಆಗಾಗ ಬರುತ್ತಲೇ ಇರುತ್ತವೆ. ಆದರೆ ಕೆಲವೊಂದು ಗ್ರಾಮಗಳಲ್ಲಿ ವಿವಾಹೇತರ ಸಂಬಂಧ ಹೊಂದಿದ್ದವರಿಗೆ ಚಿತ್ರಹಿಂಸೆ ನೀಡುತ್ತಾರೆ. ಅಂತಹದೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಪ್ರತಾಪ್‍ಗಢದ ಗ್ರಾಮವೊಂದರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಗೆ ಘೋರವಾದ ಶಿಕ್ಷೆ ವಿಧಿಸಿದ ಅಮಾನವೀಯ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಮಹಿಳೆಗೆ ಗ್ರಾಮದ ಯುವಕನೊಂದಿಗೆ ವಿವಾಹೇತರ ಸಂಬಂಧವಿದ್ದ ಹಿನ್ನೆಲೆಯಲ್ಲಿ ಆಕೆ ತನ್ನ ಪ್ರೇಮಿಯೊಂದಿಗೆ ಮಾತನಾಡುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರಿಂದ ಗ್ರಾಮಸ್ಥರು ಶಿಕ್ಷೆ ವಿಧಿಸಿದ್ದಾರೆ. ಆಕೆಗೆ ನೀಡಿದ ಶಿಕ್ಷೆಗೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ, ಕೂದಲನ್ನು ಕತ್ತರಿಸಿ ಮುಖಕ್ಕೆ ಕಪ್ಪು ಬಣ್ಣ ಹಚ್ಚಲಾಗಿದೆ. ಮಹಿಳೆಯನ್ನು ಆಕೆಯ ಮಗ ಮತ್ತು ಪುತ್ರಿಯರ ಮುಂದೆಯೇ ಥಳಿಸಲಾಗಿದೆ. ಪ್ರತಾಪ್‍ಗಢದ ಹಥಿಗವಾ ಗ್ರಾಮದ ವ್ಯಾಪ್ತಿಗೆ ಬರುವ ಛೋಟ್ಕಿ ಇಬ್ರಾಹಿಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಹಿಳೆ ಈ ಗ್ರಾಮದ ಹುಡುಗನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್‍ಗೆ ದೂರು ನೀಡಿದ್ದರು. ಪಂಚಾಯತ್ ಇಬ್ಬರಿಗೂ ಶಿಕ್ಷೆ ವಿಧಿಸಲು ಆದೇಶಿಸಿದೆ. ಆದರೆ ಆಕೆಯ ಪ್ರೇಮಿ ತಪ್ಪಿಸಿಕೊಂಡಿದ್ದಾನೆ. ಹಾಗಾಗಿ ಗ್ರಾಮಸ್ಥರು ಮಹಿಳೆಯನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಶಿಕ್ಷೆ ವಿಧಿಸಿದ್ದಾರೆ. ಈ ಮಹಿಳೆಗೆ ಮೂವರು ಮಕ್ಕಳಿದ್ದು, ಒಬ್ಬ ಮಗ ಮತ್ತು ಇಬ್ಬರು ಹೆಣ್ಣು ಮಕ್ಕಳು. ಅವಳ ಹಿರಿಯ ಮಗನಿಗೆ 12 ವರ್ಷವಾಗಿದೆ ಎಂಬುದಾಗಿ ತಿಳಿದುಬಂದಿದೆ. ಅಕ್ರಮ ಸಂಬಂಧದ ಬಗ್ಗೆ ಗ್ರಾಮಸ್ಥರು ಎಚ್ಚರಿಕೆ ನೀಡಿದ ನಂತರವೂ ಪ್ರೇಮ ಸಂಬಂಧವನ್ನು ಮುಂದುವರಿಸಿದ್ದಕ್ಕಾಗಿ ಮಹಿಳೆಯನ್ನು ಗ್ರಾಮಸ್ಥರು ಈ ರೀತಿ ಥಳಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

ಆಕೆಯ ಪತಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದು, ಪತಿಯ ಅನುಪಸ್ಥಿತಿಯಲ್ಲಿ ಮಹಿಳೆ ಅದೇ ಗ್ರಾಮದ ಯುವಕನೊಂದಿಗೆ ಪ್ರೇಮ ಸಂಬಂಧವನ್ನು ಪ್ರಾರಂಭಿಸಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಹಿಳೆಯ ಪ್ರೇಮ ಸಂಬಂಧದಿಂದ ಗ್ರಾಮದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಗ್ರಾಮಸ್ಥರು ಇಂತಹ ಅನಾಗರಿಕ ಶಿಕ್ಷೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಇತ್ತ ಆಕೆಯ ಪ್ರೇಮಿ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾನೆ. ಹಾಗಾಗಿ ನಂತರ ಪೊಲೀಸರು ಸ್ಥಳಕ್ಕೆ ತಲುಪಿ ಮಹಿಳೆಯನ್ನು ರಕ್ಷಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭದ್ರತಾ ಕಾರಣಗಳಿಗಾಗಿ ಪೊಲೀಸ್ ಸಿಬ್ಬಂದಿಯನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Actor Shahrukh Khan: ಬಾಲಿವುಡ್‌ನ ಖ್ಯಾತ ನಟರಲ್ಲಿ ಒಬ್ಬರಾದ ಶಾರುಖ್ ಖಾನ್ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. 58 ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Shahrukh Khan
Koo


ಮುಂಬೈ: ಶಾರುಖ್ ಖಾನ್ ಬಾಲಿವುಡ್‍ನ ಖ್ಯಾತ ನಟರಲ್ಲಿ ಒಬ್ಬರು. ಇವರು ಬಾಲಿವುಡ್ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇವತ್ತಿಗೂ ಬಾಲಿವುಡ್‌ಗೆ ಇವರೇ ಬಾದ್‌ ಶಾ! 58ನೇ ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಶಾರುಖ್ ಖಾನ್ (Actor Shahrukh Khan)ಕೊನೆಯ ಬಾರಿಗೆ ರಾಜ್ ಕುಮಾರ್ ಹಿರಾನಿ ಅವರ ʼಡಂಕಿʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಯುಕೆಯಿಂದ ಹಿಂದಿರುಗಿದ ನಟ ಈಗ ಕಣ್ಣಿನ ಚಿಕಿತ್ಸೆಗಾಗಿ ತುರ್ತಾಗಿ ಅಮೆರಿಕಕ್ಕೆ ಹಾರಲಿದ್ದಾರೆ ಎಂದು ಹೇಳಲಾಗಿದೆ.

Actor Shahrukh Khan
Actor Shahrukh Khan

ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ. ಆದರೆ ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಈ ಸುದ್ದಿಯನ್ನು ದೃಢಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ, ನಟ ಶಾರುಖ್ ಖಾನ್ ಅವರನ್ನು ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದಿಂದಾಗಿ ಗುಜರಾತ್‍ನ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಸಮಯದಲ್ಲಿ ತಮ್ಮ ತಂಡ ಕೋಲ್ಕತಾ ನೈಟ್ ರೈಡರ್ಸ್ ಅನ್ನು ಬೆಂಬಲಿಸಲು ಅವರು ಅಲ್ಲಿದ್ದಿದ್ದರು.

Actor Shahrukh Khan
Actor Shahrukh Khan

ಈ ಹಿಂದೆ 2014ರಲ್ಲಿ ಶಾರುಖ್ ತಮ್ಮ ದೃಷ್ಟಿಯನ್ನು ಸರಿಪಡಿಸಲು ಸಣ್ಣ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ತಮ್ಮ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಕ್ಕಾಗಿ ಡಾ. ಬುರ್ಜೋರ್ ಬನಾಜಿ ಮತ್ತು ಅವರ ಪತ್ನಿಗೆ ಧನ್ಯವಾದ ತಿಳಿಸಿದ್ದರು. ಈ ಶಸ್ತ್ರಚಿಕಿತ್ಸೆಯಿಂದ ತಮ್ಮ ದೃಷ್ಟಿ ಸರಿಯಾಗಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Actor Shahrukh Khan
Actor Shahrukh Khan

ನಟ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಆಕ್ಷನ್-ಥ್ರಿಲ್ಲರ್ ಕಿಂಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ಅವರ ಮಗಳು ಸುಹಾನಾ ಖಾನ್ ಸಹ ನಟಿಸಲಿದ್ದಾರೆ. ಹಾಗೇ ಅಭಿಷೇಕ್ ಬಚ್ಚನ್ ಕೂಡ ಚಿತ್ರದ ಭಾಗವಾಗಲಿದ್ದು, ಅಲ್ಲಿ ಅವರು ಖಳನಾಯಕನಾಗಿ ನಟಿಸಲಿದ್ದಾರೆ. ಆದರೆ, ಅಧಿಕೃತ ದೃಢೀಕರಣ ನಂತರ ಚಿತ್ರದ ಬಗ್ಗೆ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ. ಮುಂದೆ ನಟ ಶಾರುಖ್ ಖಾನ್ ಅವರು ಆದಿತ್ಯ ಚೋಪ್ರಾ ಅವರ ಟೈಗರ್ ವರ್ಸಸ್ ಪಥನ್ ಚಿತ್ರದಲ್ಲಿ ಖಾನ್ ಪಥನ್ ಪಾತ್ರವನ್ನು ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಕ್ರಿಕೆಟ್

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

ಕ್ರಿಕೆಟ್ ಆಡುವುದರ ಹೊರತಾಗಿ ವಿಶ್ವದ ಶ್ರೀಮಂತ ಕ್ರಿಕೆಟಿಗರು ಕೆಲವು ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಮತ್ತು ಹೆಚ್ಚುವರಿ ಆದಾಯವನ್ನೂ ಗಳಿಸುತ್ತಾರೆ. ಅದು ಅವರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ. ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ (Richest Cricketers) ಭಾರತದ ಮೂವರು ಕ್ರಿಕೆಟಿಗರೂ ಸೇರಿದ್ದಾರೆ. ವಿಶ್ವದ ಐವರು ಶ್ರೀಮಂತ ಕ್ರಿಕೆಟಿಗರ ಸಂಪತ್ತಿನ ಮಾಹಿತಿ ಇಲ್ಲಿದೆ.

VISTARANEWS.COM


on

By

Richest Cricketers
Koo

ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ (most popular sports) ಒಂದಾಗಿರುವ ಕ್ರಿಕೆಟ್ (cricket) ತನ್ನ ಅಪಾರ ಅಭಿಮಾನಿಗಳ ಕಾರಣದಿಂದಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಆದಾಯ ಗಳಿಸುವ ಕ್ಷೇತ್ರವಾಗಿ ಬೆಳೆದಿದೆ. ಇದರಲ್ಲಿ ಕೆಲವು ಆಟಗಾರರು (Richest Cricketers) ಸಾಕಷ್ಟು ಹೆಸರು ಮಾತ್ರವಲ್ಲ ಸಂಪತ್ತನ್ನು ಗಳಿಸಿದ್ದಾರೆ. ಪ್ರಪಂಚದಾದ್ಯಂತದ ಅಭಿಮಾನಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿರುವ ಹಲವಾರು ಕ್ರಿಕೆಟಿಗರಲ್ಲಿ ಕೆಲವರು ಮಾತ್ರ ವಿಶ್ವದ ಶ್ರೀಮಂತ ಕ್ರಿಕೆಟಿಗರಿಗಾಗಿ (Cricketers) ಗುರುತಿಸಿಕೊಂಡಿದ್ದಾರೆ.

ಕ್ರಿಕೆಟ್ ಆಡುವುದರ ಹೊರತಾಗಿ ವಿಶ್ವದ ಶ್ರೀಮಂತ ಕ್ರಿಕೆಟಿಗರು ಕೆಲವು ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಮತ್ತು ಹೆಚ್ಚುವರಿ ಆದಾಯವನ್ನೂ ಗಳಿಸುತ್ತಾರೆ. ಅದು ಅವರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ. ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಭಾರತದ ಮೂವರು ಕ್ರಿಕೆಟಿಗರೂ ಸೇರಿದ್ದಾರೆ.

ಕೆಲವು ಕ್ರಿಕೆಟ್ ಆಟಗಾರರು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು, ಆದಾಯ ಗಳಿಸಿದ್ದರೆ ಇನ್ನು ಕೆಲವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್), ಬಿಗ್ ಬ್ಯಾಷ್ ಲೀಗ್ (ಬಿಬಿಎಲ್), ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಮತ್ತು ಮತ್ತೆ ಅನೇಕರು ಕ್ರಿಕೆಟ್ ಲೀಗ್‌ಗಳಲ್ಲಿ ದುಬಾರಿ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದರಲ್ಲಿ ವಿಶ್ವದ ಅಗ್ರ ಐದು ಶ್ರೀಮಂತ ಕ್ರಿಕೆಟಿಗರಾಗಿ ಗುರುತಿಸಿಕೊಂಡಿದ್ದಾರೆ. ಅವರು ಯಾರು, ಅವರ ಸಂಪತ್ತು ಎಷ್ಟಿದೆ ಗೊತ್ತೇ?

ವಿಶ್ವದ ಶ್ರೀಮಂತ ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ಮೂವರು ಕ್ರಿಕೆಟಿಗರು ಮೊದಲನೇ ಸ್ಥಾನದಲ್ಲಿದ್ದಾರೆ. ಅದರಲ್ಲೂ ಕ್ರಿಕೆಟ್ ದೇವರು ಸಚ್ಚಿನ್ ತೆಂಡೂಲ್ಕರ್ ವಿಶ್ವದ ಅತಿ ಹೆಚ್ಚು ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ.

Richest Cricketers
Richest Cricketers


1. ಸಚಿನ್ ತೆಂಡೂಲ್ಕರ್

ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿಶ್ವದ ಸಾರ್ವಕಾಲಿಕ ಶ್ರೀಮಂತ ಕ್ರಿಕೆಟಿಗ. ಭಾರತೀಯ ಶ್ರೇಷ್ಠ ಕ್ರಿಕೆಟಿಗರಾಗಿರುವ ಇವರು ಸುಮಾರು 172 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಇವರ ಸಂಪತ್ತಿನ ಮೌಲ್ಯ ಸುಮಾರು 1,440 ಕೋಟಿ ರೂ.

Richest Cricketers
Richest Cricketers


2. ಎಂ.ಎಸ್. ಧೋನಿ

ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ವಿಶ್ವದ ಎರಡನೇ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಹಲವು ದೊಡ್ಡ ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಗಳಿಸಿದ್ದಾರೆ. ವಿಕೆಟ್‌ಕೀಪರ್-ಬ್ಯಾಟರ್ ಆಗಿ ಸುಮಾರು 127 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದು, ಇವರ ಸಂಪತ್ತಿನ ಮೌಲ್ಯ 1,063 ಕೋಟಿ ರೂ.

Richest Cricketers
Richest Cricketers


3. ವಿರಾಟ್ ಕೊಹ್ಲಿ

ಸಕ್ರಿಯ ಆಟಗಾರರ ಪೈಕಿ ಶ್ರೀಮಂತ ಕ್ರಿಕೆಟಿಗ, ಸ್ಟಾರ್ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕ್ರಿಕೆಟ್ ಆಡುವುದರ ಹೊರತಾಗಿ ಕೊಹ್ಲಿ ಹಲವು ಬ್ರ್ಯಾಂಡ್‌ಗಳಲ್ಲಿ ಹೆಸರನ್ನು ಮಾಡಿದ್ದಾರೆ. ಸುಮಾರು 122 ಮಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿರುವ ಇವರ ಸಂಪತ್ತಿನ ಮೌಲ್ಯ 1,021 ಕೋಟಿ ರೂ.

Richest Cricketers
Richest Cricketers


4. ರಿಕಿ ಪಾಂಟಿಂಗ್

ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಇವರು ಆಸ್ಟ್ರೇಲಿಯಾ ತಂಡಕ್ಕೆ ಎರಡು ಒಡಿಐ ವಿಶ್ವಕಪ್ ಪ್ರಶಸ್ತಿಗಳು ಮತ್ತು ಎರಡು ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆಲ್ಲುವಲ್ಲಿ ಕಾರಣರಾದರು. ಸುಮಾರು 100 ಮಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ವಿಶ್ವದ ನಾಲ್ಕನೇ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಇವರ ಸಂಪತ್ತಿನ ಮೌಲ್ಯ ಸುಮಾರು 837 ಕೋಟಿ ರೂ.

ಇದನ್ನೂ ಓದಿ: Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

Richest Cricketers
Richest Cricketers


5. ಜಾಕ್ವೆಸ್ ಕಾಲಿಸ್

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ವಿಶ್ವದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಜಾಕ್ವೆಸ್ ಕಾಲಿಸ್ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ಇವರು ಸುಮಾರು 586 ಕೋಟಿ ಮೊತ್ತದ ಸಂಪತ್ತನ್ನು ಹೊಂದಿದ್ದು, ಸುಮಾರು 70 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.

Continue Reading

Latest

Viral Video: ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

Viral Video: ಹಾವೆಂದರೆ ಎಲ್ಲರೂ ಬೆಚ್ಚಿಬೀಳುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆಯ ತಲೆಯಿಂದ ಹಾವು ನಿಧಾನಕ್ಕೆ ತೆವಳುತ್ತ ಹೋಗುತ್ತಿರುವ ವಿಡಿಯೊವೊಂದು ಎಲ್ಲೆಡೆ ವೈರಲ್ ಆಗಿದೆ.ಮಲಗಿದ್ದ ಮಹಿಳೆಯ ಕೂದಲಿನ ಮೂಲಕ ಹಾವು ನಿಧಾನಕ್ಕೆ ತೆವಳಿ, ಆಕೆಯ ಕೂದಲನ್ನು ಸುತ್ತಿ, ಅವಳ ತಲೆಯ ಹಿಂಭಾಗಕ್ಕೆ ಹೋಗಿದೆ. ಮಹಿಳೆಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ತೋರುತ್ತದೆ.. ಇದು ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ಹಾವು ಮನೆಯ ಹಿತ್ತಲಿನಲ್ಲಿ, ರಸ್ತೆಯ ಬದಿಯಲ್ಲಿ ಹರಿದಾಡುವುದನ್ನು ನಾವು ನೋಡಿರುತ್ತೇವೆ. ಹಾಗೇ ಕೆಲವೊಮ್ಮೆ ಹಾವು ಮನೆಯೊಳಗೆ ಅಡುಗೆ ಮನೆಯಲ್ಲಿ, ಶೌಚಾಲಯದಲ್ಲಿ ಹರಿದಾಡುತ್ತವೆ. ಅದರಲ್ಲೂ ಮಹಿಳೆಯರು ಹಾವನ್ನು ನೋಡಿದರೆ ಭಯಭೀತರಾಗುತ್ತಾರೆ. ಆದರೆ ಇಲ್ಲೊಂದು ಹಾವು ಮಲಗಿದ್ದ ಮಹಿಳೆಯ ತಲೆಯ ಕೂದಲಿನಲ್ಲಿ ಹರಿದಾಡುತ್ತಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಮಲಗಿದ್ದ ಮಹಿಳೆಯ ಕೂದಲಿನ ಮೂಲಕ ಹಾವು ತೆವಳುತ್ತಿದೆ. ಹಾವು ಆಕೆಯ ಕೂದಲನ್ನು ಸುತ್ತಿ, ಅವಳ ತಲೆಯ ಹಿಂಭಾಗಕ್ಕೆ ಹೋಗಿದೆ. ಮಹಿಳೆಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ತೋರುತ್ತದೆ. @kashikyatra ಎಂಬ ಇನ್ಸ್ಟಾಗ್ರಾಮ್ ಬಳಕೆದಾರರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ಸಖತ್ ವೈರಲ್ ಆಗಿದೆ. ಈ ವೈರಲ್ ವಿಡಿಯೊಗೆ “ಲೇಹ್ ಲಡಾಖ್ ಬೈಕ್ ರೈಡ್ ಟೂರ್ ಪ್ಯಾಕೇಜ್” ಎಂದು ಶೀರ್ಷಿಕೆ ನೀಡಲಾಗಿದೆ.

ಸುಮಾರು 2.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ಬಳಕೆದಾರರು ತನ್ನ ಖಾತೆಯಲ್ಲಿ ಇಂತಹ ಅನೇಕ ಭಯಾನಕ ಹಾವಿನ ವಿಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಇದು ಒಂದು. ಈ ವಿಡಿಯೊ ಅನೇಕರ ಗಮನವನ್ನು ಸೆಳೆದಿದೆ ಮತ್ತು ಹಲವಾರು ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಈ ವಿಡಿಯೊವನ್ನು 226 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ ಮತ್ತು 128 ಸಾವಿರ ಜನರು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ಗೆ ಸುಮಾರು 2,098 ಜನರು ಕಾಮೆಂಟ್ ಮಾಡಿದ್ದಾರೆ. ಇದನ್ನು ವೀಕ್ಷಿಸಿದವರಲ್ಲಿ ಹೆಚ್ಚಿನವರು ಆಘಾತಕ್ಕೊಳಗಾಗಿದ್ದಾರೆ ಮತ್ತು ಎಮೋಜಿಗಳ ಮೂಲಕ ಅದನ್ನು ವ್ಯಕ್ತಪಡಿಸಿದ್ದಾರೆ.

ಹಾವು ಮಹಿಳೆಯ ಕೂದಲನ್ನು ಸುರಕ್ಷಿತ ಮತ್ತು ಬೆಚ್ಚಗಿನ ಸ್ಥಳವೆಂದು ತಪ್ಪಾಗಿ ಭಾವಿಸಿರಬಹುದು ಎಂದು ಊಹಿಸಲಾಗಿದೆ. ಒಬ್ಬ ಬಳಕೆದಾರರು “ಹರ್ ಹರ್ ಮಹಾದೇವ್” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು ಹಾವನ್ನು ಬಫ್ ಪಟ್ಟಿಯ ಕೀಲ್ಬ್ಯಾಕ್ ಎಂದು ಗುರುತಿಸಿದ್ದಾರೆ, ಬಿಹಾರದಲ್ಲಿ ಇದೇ ರೀತಿಯ ಹಾವುಗಳೊಂದಿಗೆ ಆಡಿದ ಬಾಲ್ಯದ ನೆನಪುಗಳನ್ನು ನೆನಪಿಸಿಕೊಂಡಿದ್ದಾರೆ. ಈ ರೀತಿಯ ಹಾವು ಹಾನಿಕಾರಕವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ವೈರಲ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಜನರ ಗಮನವನ್ನು ಸೆಳೆದಿದೆ, ಇದು ವನ್ಯಜೀವಿಗಳು ಮಾನವರೊಂದಿಗೆ ಸಂವಹನ ನಡೆಸುವ ಅನಿರೀಕ್ಷಿತ ವಿಧಾನವಾಗಿದೆ ಎನ್ನಲಾಗಿದೆ. ಒಬ್ಬ ವ್ಯಕ್ತಿಗೆ ತುಂಬಾ ಹತ್ತಿರದಲ್ಲಿ ಹಾವನ್ನು ನೋಡುವುದು ಭಯವನ್ನು ಹುಟ್ಟಿಸಿದರೂ ನಮ್ಮ ಪರಿಸರದೊಂದಿಗೆ ನಾವು ಹಂಚಿಕೊಳ್ಳುವ ಜೀವಿಗಳನ್ನು ಗೌರವಿಸುವ ಮತ್ತು ಅರ್ಥಮಾಡಿಕೊಳ್ಳುವ ಮಹತ್ವವನ್ನು ಇದು ಎತ್ತಿ ತೋರಿಸುತ್ತದೆ.

Continue Reading

Latest

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Viral Video: ಹಲ್ಲಿಯೊಂದನ್ನು ಬಂಡೆಯ ಅಂಚಿನ ಮೇಲೆ ಹಾವೊಂದು ಹಿಡಿದು ಅದರ ದೇಹವನ್ನು ಸುತ್ತಿಕೊಂಡಿತ್ತು. ಹಾವಿನ ಬಿಗಿಯಾದ ಹಿಡಿತದಿಂದ ಒದ್ದಾಡುತ್ತಾ ಆ ಹಲ್ಲಿ ತನ್ನ ಜೀವಕ್ಕಾಗಿ ಹೋರಾಡುತ್ತಿತ್ತು. ಆದರೆ ಹಾವಿನ ಬಿಗಿಯಾದ ಹಿಡಿತದೊಂದಿಗೆ ಹೋರಾಡುತ್ತಿರುವ ಹಲ್ಲಿಗೆ ಇನ್ನು ಆಯುಷ್ಯವಿದ್ದಿರಬೇಕು. ಹಾಗಾಗಿ ಈ ಸಮಯದಲ್ಲಿ ಅಲ್ಲಿಗೆ ಬಂದ ಮತ್ತೊಂದು ಹಲ್ಲಿ ಧೈರ್ಯದಿಂದ ತನ್ನ ಸ್ನೇಹಿತನಿಗೆ ಸಹಾಯ ಮಾಡಲು ಮುಂದಾಗುವುದನ್ನು ನೋಡಿದರೆ ಎಂಥವರಿಗೂ ಆಶ್ಚರ್ಯವಾಗುವುದು ಖಂಡಿತ.

VISTARANEWS.COM


on

Viral Video
Koo


ಸಾಮಾನ್ಯವಾಗಿ ಮನುಷ್ಯರಲ್ಲಿ ಸ್ನೇಹಿತನೊಬ್ಬ ಸಂಕಷ್ಟದಲ್ಲಿದ್ದಾಗ ಮತ್ತೊಬ್ಬ ಸ್ನೇಹಿತ ಸಹಾಯಕ್ಕೆ ಬರುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಹಾಗೇ ಪ್ರಾಣಿಗಳು ಸಹ ತಮ್ಮ ಸ್ನೇಹಿತನ ಮೇಲೆ ಆಕ್ರಮಣ ನಡೆದರೆ ಅದನ್ನು ಕಾಪಾಡಲು ಬರುವುದನ್ನು ನಾವು ಹಲವು ಬಾರಿ ನೋಡಿರುತ್ತೇವೆ. ಆದರೆ ಚಿಕ್ಕ ಪುಟ್ಟ ಜೀವಿಗಳು ಕೂಡ ತಮ್ಮ ಸಹಚರರು ಸಂಕಷ್ಟದಲ್ಲಿದ್ದಾಗ ಸಹಾಯಕ್ಕೆ ಬರುವುದನ್ನು ನೋಡಿದಾಗ ಆಶ್ಚರ್ಯವಾಗುವುದು ಖಂಡಿತ. ಇದೀಗ ಹಲ್ಲಿಯೊಂದು ಸಂಕಷ್ಟದಲ್ಲಿರುವ ತನ್ನ ಸ್ನೇಹಿತನ ಸಹಾಯಕ್ಕೆ ಬಂದು ಅದರ ಜೀವ ಉಳಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ. ಇದನ್ನು ಕಂಡು ಅನೇಕರು ಆಶ್ಚರ್ಯಚಕಿತರಾಗಿದ್ದಾರೆ.

ಹಲ್ಲಿಯೊಂದನ್ನು ಬಂಡೆಯ ಅಂಚಿನ ಮೇಲೆ ಹಾವೊಂದು ಹಿಡಿದು ಅದರ ದೇಹವನ್ನು ಸುತ್ತಿಕೊಂಡಿತ್ತು. ಹಾವಿನ ಬಿಗಿಯಾದ ಹಿಡಿತದಿಂದ ಒದ್ದಾಡುತ್ತಾ ಆ ಹಲ್ಲಿ ತನ್ನ ಜೀವಕ್ಕಾಗಿ ಹೋರಾಡುತ್ತಿತ್ತು. ಆದರೆ ಹಾವಿನ ಬಿಗಿಯಾದ ಹಿಡಿತದೊಂದಿಗೆ ಹೋರಾಡುತ್ತಿರುವ ಹಲ್ಲಿಗೆ ಇನ್ನು ಆಯುಷ್ಯವಿದ್ದಿರಬೇಕು. ಹಾಗಾಗಿ ಈ ಸಮಯದಲ್ಲಿ ಅಲ್ಲಿಗೆ ಬಂದ ಮತ್ತೊಂದು ಹಲ್ಲಿ ಧೈರ್ಯದಿಂದ ತನ್ನ ಸ್ನೇಹಿತನಿಗೆ ಸಹಾಯ ಮಾಡಲು ಮುಂದಾಗುವುದನ್ನು ನೋಡಿದರೆ ಎಂತವರಿಗೂ ಆಶ್ಚರ್ಯವಾಗುವುದು ಖಂಡಿತ.

ಹಲ್ಲಿ ಹಾವನ್ನು ಮುಖಾಮುಖಿಯಾಗಿ ಎದುರಿಸಿದೆ. ಹಾವು ಅದಕ್ಕೆ ಕಚ್ಚುತ್ತಿದ್ದರೂ ತನ್ನ ಸುರಕ್ಷತೆಯನ್ನು ಪಣಕ್ಕಿಟ್ಟು, ಸಿಕ್ಕಿಬಿದ್ದ ತನ್ನ ಸಹಚರನನ್ನು ಉಳಿಸಲು ಅದು ಧೈರ್ಯಶಾಲಿಯಾಗಿ ಹೋರಾಡಲು ಪ್ರಾರಂಭಿಸಿದೆ. ಆಗ ಹಾವು ತನ್ನ ಹಿಡಿತ ಕಳೆದುಕೊಂಡು ಕೆಳಗೆ ಬಿದ್ದಿದೆ. ಧೈರ್ಯಶಾಲಿ ಹಲ್ಲಿಯ ಪಟ್ಟುಬಿಡದ ದೃಢನಿಶ್ಚಯವು ಈ ಜಯಕ್ಕೆ ಕಾರಣವಾಗಿದೆ ಮತ್ತು ಇದರಿಂದ ಸ್ನೇಹಿತನ ಜೀವ ಉಳಿದಿದೆ. ಕೊನೆಗೂ ಸ್ನೇಹವು ಶತ್ರುವಿನ ಮೇಲೆ ಜಯ ಸಾಧಿಸಿದೆ.

ಇದನ್ನೂ ಓದಿ: ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ! ವಿಡಿಯೊ ನೋಡಿ

ಈ ಅದ್ಭುತವಾದ ವಿಡಿಯೊವು ನಿಜವಾದ ಸ್ನೇಹಿತರು ಒಬ್ಬರಿಗೊಬ್ಬರು ಸಹಾಯ ಮಾಡಲು ಯಾವ ಮಟ್ಟಕ್ಕೂ ಬೇಕಾದರೂ ಹೋಗುತ್ತಾರೆ ಎಂಬುದನ್ನು ಸೂಚಿಸುತ್ತದೆ. ಸ್ನೇಹಕ್ಕಾಗಿ ಮನುಷ್ಯರು ಮಾತ್ರವಲ್ಲ ಪ್ರಾಣಿಗಳು ಹಾಗೂ ಇತರ ಜೀವಿಗಳು ಕೂಡ ಹೋರಾಡುತ್ತವೆ ಎಂಬುದನ್ನು ಈ ವಿಡಿಯೊದಲ್ಲಿ ನಾವು ಕಾಣಬಹುದು. ಅಲ್ಲದೇ ಈ ವಿಡಿಯೊದಲ್ಲಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬುದು ಸಹ ಸಾಬೀತಾಗಿದೆ. ಶತ್ರುವಿನ ಜೊತೆ ಜೊತೆಯಾಗಿ ನಿಂತು ಹೋರಾಡಿದರೆ ಅವರ ಮೇಲೆ ಜಯ ಸಾಧಿಸಬಹುದು ಎಂಬುದನ್ನು ಈ ವಿಡಿಯೊ ತಿಳಿಸುತ್ತದೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ3 mins ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ25 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ37 mins ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ43 mins ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ47 mins ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

8th Pay Commission
ದೇಶ53 mins ago

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

Richest Cricketers
ಕ್ರಿಕೆಟ್53 mins ago

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

Puneeth Kerehalli
ಕರ್ನಾಟಕ59 mins ago

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

IPL 2025
ಕ್ರಿಕೆಟ್1 hour ago

IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

Dinesh Mongia
ಪ್ರಮುಖ ಸುದ್ದಿ1 hour ago

Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ25 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ24 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌