Republic Day 2023: ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ 74ನೇ ಗಣರಾಜ್ಯೋತ್ಸವ ಪಥಸಂಚಲನ! Vistara News

ಗಣರಾಜ್ಯೋತ್ಸವ

Republic Day 2023: ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ 74ನೇ ಗಣರಾಜ್ಯೋತ್ಸವ ಪಥಸಂಚಲನ!

ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ ತನಕ ನಡೆಯಲಿರುವ ಗಣರಾಜ್ಯೋತ್ಸವ (Republic Day 2023) ಪಥಸಂಚಲನವು ಹಲವಾರು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ರಾಜಪಥಕ್ಕೆ ಕರ್ತವ್ಯ ಪಥ ಎಂದು ಮರು ನಾಮಕರಣ ಮಾಡಿದ ಬಳಿಕ ನಡೆಯುವ ಮೊದಲ ಗಣರಾಜ್ಯೋತ್ಸವ ಇದಾಗಿದೆ.

VISTARANEWS.COM


on

Republic Day 2023 parade on republic day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಗಣರಾಜ್ಯೋತ್ಸವ

Beating Retreat 2023: ತುಂತುರು ಮಳೆ ಮಧ್ಯೆ ಗಣರಾಜ್ಯೋತ್ಸವ ಸಮಾರೋಪ, ಇಲ್ಲಿವೆ ರಮಣೀಯ ಫೋಟೊಗಳು

Beating Retreat 2023: ಪ್ರಸಕ್ತ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭವು ದೆಹಲಿ ವಿಜಯ ಚೌಕ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಬೃಹತ್‌ ಡ್ರೋನ್‌ ಶೋ ಈ ಬಾರಿ ಗಮನ ಸೆಳೆಯಿತು.

VISTARANEWS.COM


on

Beating Retreat Ceremony
Koo

ನವದೆಹಲಿ: ಗಣರಾಜ್ಯೋತ್ಸವದಂತೆ ಗಣರಾಜ್ಯೋತ್ಸವದ ಸಮಾರೋಪ (Beating Retreat 2023) ಸಮಾರಂಭವೂ ಅದ್ಧೂರಿಯಾಗಿ ನೆರವೇರಿದೆ. ವಿಜಯ್‌ ಚೌಕ್‌ನಲ್ಲಿ ಸುಮಾರು 3,500ಕ್ಕೂ ಅಧಿಕ ಡ್ರೋನ್‌ಗಳ ಹಾರಾಟ, ಸಾಂಸ್ಕೃತಿಕ ಕಾರ್ಯಕ್ರಮ, ರಂಗಿನ ಬೆಳಕು ಸೇರಿ ಹಲವು ಚಟುವಟಿಕೆಗಳೊಂದಿಗೆ 2023ನೇ ಗಣರಾಜ್ಯೋತ್ಸವಕ್ಕೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಕೊನೆಗೆ ಸಾರೇ ಜಹಾಂಸೆ ಅಚ್ಛಾ ಗೀತೆ ಹಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ತುಂತುರ ಮಳೆಯನ್ನೂ ಲೆಕ್ಕಿಸದೆ ಸಾರ್ವಜನಿಕರು ಸಮಾರೋಪ ಸಮಾರಂಭ ಕಣ್ತುಂಬಿಕೊಂಡರು. ಕಾರ್ಯಕ್ರಮದ ಕೆಲವು ಫೋಟೊಗಳು ಇಲ್ಲಿವೆ.

ದ್ರೌಪದಿ ಮುರ್ಮು
ನರೇಂದ್ರ ಮೋದಿ ರಾಜನಾಥ್‌ ಸಿಂಗ್‌ ಭಾಗಿ
ರಂಗಿನ ರಾಷ್ಟ್ರಪತಿ ಭವನ
ಬೆಳಕಿನ ಚಿತ್ತಾರ
ಸಮಾರೋಪ ಸಮಾರಂಭದ ಬ್ಯಾಂಡ್‌ ನುಡಿಸಲಾಯಿತು
ಮಳೆಯ ಮಧ್ಯೆ ಸಮಾರಂಭ ವೀಕ್ಷಿಸಿದ ಜನ
ಸೇನೆಯ ಶಿಸ್ತು
ಸೈನಿಕರ ಬ್ಯಾಂಡ್‌

ಇದನ್ನೂ ಓದಿ: Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು

Continue Reading

ಕರ್ನಾಟಕ

Republic Day 2023: ಭಾರತವು ಬಲಿಷ್ಠ ಸಂವಿಧಾನವನ್ನು ಹೊಂದಿದೆ: ಪ್ರಸನ್ನನಾಥ ಸ್ವಾಮೀಜಿ

Republic Day 2023: ಸ್ವಾತಂತ್ರ್ಯಾ ನಂತರ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ಸಂವಿಧಾನವನ್ನು ರಚನೆ ಮಾಡಲಾಯಿತು ಎಂದು ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

VISTARANEWS.COM


on

BGS School shivamogga rupublic day
ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿದರು.
Koo

ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ತೋರಿಸಿಕೊಟ್ಟಂತಹ ಸಂವಿಧಾನ (Republic Day 2023) ನಮ್ಮ ದೇಶದ್ದು, ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಗುರುಪುರದಲ್ಲಿರುವ ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಾ ನಂತರ ಭಾರತದ ಪ್ರಜೆಗಳಾದ ನಾವು ಹೇಗೆ ಬದುಕಬೇಕು, ನಮ್ಮ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ನಿಯಮಗಳನ್ನು ರೂಪಿಸಲಾಯಿತು. ಅದುವೇ ನಮ್ಮ ಸಂವಿಧಾನ ಎಂದರು.


ಈ ಸಂವಿಧಾನ ರಚಿಸಲು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು. ಅವರು ನೀಡಿದಂತಹ ವರದಿಯ ಅನುಸಾರ ನಮ್ಮ ಸಂವಿಧಾನ ಜಾರಿಗೆ ಬಂದಿತು. ಅತ್ಯಂತ ಬಲಿಷ್ಠವಾದ ಮತ್ತು ಪ್ರಬುದ್ಧವಾದ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ವಿಶ್ವದಲ್ಲಿಯೇ ಅತ್ಯಂತ ಉತ್ತಮವಾದ ಸಂವಿಧಾನವನ್ನು ಹೊಂದಿರುವ ದೇಶ ಭಾರತವಾಗಿದೆ ಎಂದರು.

ಇದನ್ನೂ ಓದಿ | Washington Sundar | ನಿಮ್ಮಿಷ್ಟದ ಬಿರಿಯಾನಿ ಸಿಗಲ್ಲ ಎಂದಾದರೆ ಹೋಟೆಲ್​ ಬದಲಿಸುತ್ತೀರಾ? ಸುಂದರ್ ಕೇಳಿದ್ದು ಯಾರಿಗೆ?

ಇದೇ ತಿಂಗಳು ನಾವು ಮತದಾರರ ದಿನಾಚರಣೆಯನ್ನು ಆಚರಿಸಿದ್ದೇವೆ, ನಮ್ಮ ಜನಪ್ರತಿನಿಧಿಯನ್ನು ಮತ್ತು ನಮ್ಮ ದೇಶವನ್ನು ಮುನ್ನಡೆಸುವಂತಹ ನಾಯಕರನ್ನು ಆರಿಸಿಕೊಳ್ಳುವಂತಹ ಅವಕಾಶ ಮತ್ತು ಹೊಣೆಗಾರಿಕೆ ನಮ್ಮ ಮೇಲೆಯೇ ಇದೆ. ದುರಂತವೆಂದರೆ ಮತದಾನದಲ್ಲಿ ಪಾಲ್ಗೊಳ್ಳದೇ ಇರುವುದು ನಮಗೆ ನಾವೇ ದ್ರೋಹ ಮಾಡಿಕೊಂಡಂತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತವನ್ನು ಚಲಾಯಿಸುವ ಮೂಲಕ ಉತ್ತಮ ಜನನಾಯಕರನ್ನು ಆಯ್ಕೆ ಮಾಡಿ ದೇಶದ ಹಾಗೂ ರಾಜ್ಯದ ಭವಿಷ್ಯವನ್ನು ಭದ್ರಗೊಳಿಸುವಂತಹ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಧ್ವಜಾರೋಹಣ ನೇರವೇರಿಸಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಗೌರಿಶಂಕರ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಕೌಶಲ್ಯ ಮತ್ತು ಜ್ಞಾನ ಅಡಗಿರುತ್ತದೆ. ಇಂದು ವಿದ್ಯಾರ್ಥಿಗಳಾಗಿರುವ ನೀವು ಭವಿಷ್ಯದಲ್ಲಿ ಮಹಾತ್ಮ ಗಾಂಧಿ, ನೆಹರೂ, ಸುಭಾಷ್ ಚಂದ್ರಬೋಸ್, ಐನ್‌ಸ್ಟೀನ್ ಸೇರಿದಂತೆ ಮಹಾನ್ ವ್ಯಕ್ತಿಗಳಾಗಬಹುದಾಗಿದೆ ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ನಿರಂತರ ಶ್ರಮವನ್ನು ನಡೆಸಿದ್ದೇ ಆದಲ್ಲಿ ನಿಮ್ಮ ಗುರಿಯನ್ನು ತಲುಪಬಹುದಾಗಿದೆ. ಇದರೊಂದಿಗೆ ಅದೃಷ್ಟವೂ ಬೇಕಾಗಿದೆ. ಇದರಲ್ಲಿ ಕೇವಲ ಒಂದನ್ನು ನಂಬಿ ಕೂರುವಂತಿಲ್ಲ. ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯುವಂತಹ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕಾಗಿದೆ ಎಂದರು.

ಇದನ್ನೂ ಓದಿ | Masaba Gupta: ಫ್ಯಾಮಿಲಿ ಗೆಟ್‌ ಟು ಗೆದರ್‌ನಲ್ಲಿ ಸಂಭ್ರಮಿಸಿದ ನವದಂಪತಿ ಮಸಾಬಾ-ಸತ್ಯದೀಪ್

ವೇದಿಕೆ ಭಯವನ್ನು ಬಿಟ್ಟರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಂತಹ ಸಮಾರಂಭವನ್ನು ಸಮರ್ಥವಾಗಿ ಎದುರಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ನಿಮ್ಮಲಿರುವ ಜ್ಞಾನವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರಾಜ್ಯ ಹಾಗೂ ರಾಷ್ಟ್ರದ ಪ್ರಜೆಗಳಾಗಿ ಎಂದು ಹಾರೈಸಿದರು. ಸಮಾರಂಭದಲ್ಲಿ ಪ್ರಾಂಶುಪಾಲ ಎಸ್.ಎಚ್.ಸುರೇಶ್, ಉಪನ್ಯಾಸಕ ರಮೇಶ್, ಅಧ್ಯಾಪಕ ಹರೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಾ.ಹ.ತಿಮ್ಮೇನಹಳ್ಳಿ ಗಣರಾಜ್ಯೋತ್ಸವ ಕಾರ‍್ಯಕ್ರಮ ನಿರ್ವಹಿಸಿದರು.

Continue Reading

ಕರ್ನಾಟಕ

Siddeshwara Swamiji: ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ಶ್ರೀಗಳ ಮರುಸೃಷ್ಟಿ; ದೃಶ್ಯ ರೂಪಕ ವೈರಲ್‌

Siddeshwara Swamiji: ಇತ್ತೀಚೆಗೆ ಲಿಂಗೈಕ್ಯರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಮರುಸೃಷ್ಟಿಯನ್ನು ಶಾಲಾ ವಿದ್ಯಾರ್ಥಿಗಳು ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶ್ರೀಗಳ ದೃಶ್ಯ ರೂಪಕದ ಮೂಲಕ ಮಹಾಚೇತನವನ್ನು ವಿಶೇಷವಾಗಿ ಸ್ಮರಿಸಿದರು.

VISTARANEWS.COM


on

By

Koo

ವಿಜಯಪುರ: ನಡೆದಾಡುವ ದೇವರೆಂದೇ ಭಕ್ತ ಜನರು ನಂಬಿದ್ದ ಮಹಾ ಸಂತ ಸಿದ್ದೇಶ್ವರ ಸ್ವಾಮೀಜಿಯವರ (Siddeshwara Swamiji) ದೃಶ್ಯ ರೂಪಕ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ದೃಶ್ಯ ರೂಪಕ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇಲ್ಲಿನ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದ ಶಾಲಾ ವಿದ್ಯಾರ್ಥಿಗಳು, ಸಂತನೆಂದರೆ ಯಾರು ಎನ್ನುವ ಹಾಡಿನೊಂದಿಗೆ ಶ್ರೀಗಳ ದೃಶ್ಯ ರೂಪಕವನ್ನು ಮಾಡಿ ತೋರಿಸಿದ್ದಾರೆ. ತಮ್ಮ ಮಾತಿನ ಮೂಲಕವೇ ಜಗವನ್ನು ಗೆದ್ದ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ನಡೆ-ನುಡಿ, ಅವರ ಆದರ್ಶಗಳು ಜೀವಂತವಾಗಿವೆ.

ಇದನ್ನೂ ಓದಿ: Ola Cab Compensation: ಓಲಾ ಕ್ಯಾಬ್‌ನಲ್ಲಿ ಎಸಿ ಇಲ್ಲದ್ದಕ್ಕೆ ದೂರು, ಬೆಂಗಳೂರು ವ್ಯಕ್ತಿಗೆ 15 ಸಾವಿರ ರೂ. ಪರಿಹಾರ

ಅವರಾಡುವ ಮಾತುಗಳೆಲ್ಲ ದಿವ್ಯವಾಣಿ ಎಂತಿದ್ದವು. ೮೨ ವರ್ಷಗಳ ಸಾರ್ಥಕ ಬದುಕಿನ ಉದ್ದಕ್ಕೂ ಸ್ವಂತದ ಬಗ್ಗೆ ಸಾಸಿವೆಯಷ್ಟೂ ಯೋಚಿಸದ ಶ್ರೀಗಳು, ಜಗತ್ತಿನ ಜನರ ಒಳಿತಿನ ಬಗ್ಗೆಯೇ ಧೇನಿಸಿದರು. ತಾವು ಬಿಟ್ಟು ಹೋದ ಉದಾತ್ತ ಆದರ್ಶಗಳ ಮೂಲಕ ಶತಮಾನಗಳ ಆಚೆಗೂ ಚಿರಂತನವಾಗಿ ಉಳಿದಿದ್ದಾರೆ.

ಈಗ ಮಕ್ಕಳ ಈ ದೃಶ್ಯ ರೂಪಕ ಸಾಮಾಜಿಕ ಜಾಲತಾಣದಲ್ಲಿ ಜನರ ಮೆಚ್ಚುಗೆಯನ್ನು ಗಳಿಸುತ್ತಿದೆ. ನೆಟ್ಟಿಗರು ಮಕ್ಕಳ ನಟನೆಗೆ ಸೈ ಎಂದಿದ್ದಾರೆ.

Continue Reading

ಗಣರಾಜ್ಯೋತ್ಸವ

Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು

ಗಣರಾಜ್ಯೋತ್ಸವ ಖುಷಿಯಲ್ಲಿದ್ದ ಭಾರತದ ಸೈನಿಕರು ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಸಿಹಿ ಹಂಚಿದರು.

VISTARANEWS.COM


on

INDIA PAKISTAN BORDER
Koo

ನವ ದೆಹಲಿ : ದೇಶಾದ್ಯಂತ ಗುರುವಾರ (ಜನವರಿ 26ರಂದು) ಗಣರಾಜ್ಯೋತ್ಸವ (Republic Day) ಆಚರಣೆ ಮಾಡಲಾಯಿತು. ಅಂತೆಯೇ ಗಡಿಯಲ್ಲೂ ಭಾರತದ ಗಡಿ ಭದ್ರತಾ ಸಿಬ್ಬಂದಿಗಳು ಸಂಭ್ರಮಾಚರಣೆ ನಡೆಸಿದರು. ಇದೇ ವೇಳೆ ಭಾರತ ಹಾಗೂ ಪಾಕಿಸ್ತಾನದ (India-Pak soldiers) ಸೇನಾ ಸಿಬ್ಬಂದಿಗಳು ಪರಸ್ಪರ ಸಿಹಿ ಹಂಚಿಕೊಂಡು ಖುಷಿ ಹಂಚಿಕೊಂಡರು.

ಜಮ್ಮು ಕಾಶ್ಮೀರದ ಆರ್​ಎಸ್​ಪುರ ಪ್ರದೇಶದಲ್ಲಿ ಪಾಕಿಸ್ತಾನ ಹಾಗೂ ಭಾರತದ ಸೇನಾ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಭಾರತದ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರೂ ಸಿಹಿ ಸೈನಿಕರಿಗೆ ಸಿಹಿ ವಿತರಣೆ ಮಾಡಿದರು. ಈ ಮಾಹಿತಿಯನ್ನು ಅವರು ಟ್ವೀಟ್​ ಮೂಲಕ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ವಿಸ್ತಾರ TOP 10 NEWS : ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮದಿಂದ, ಹಾಸನದಲ್ಲಿ ʼದಳʼ ತಳಮಳವರೆಗಿನ ಪ್ರಮುಖ ಸುದ್ದಿಗಳಿವು

ಇದೇ ವೇಳೆ ಭಾರತ ಹಾಗೂ ಬಾಂಗ್ಲಾದೇಶದ ಗಡಿಭಾಗದ ಸಿಲಿಗುರಿಯ ಫುಲ್ಬಾರಿ ಪ್ರದೇಶದಲ್ಲೂ ಬಿಎಸ್​ಎಫ್​ ಹಾಗೂ ಬಾರ್ಡರ್ ಗಾರ್ಡ್​ ಬಾಂಗ್ಲಾದೇಶ್​ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಈ ಬಗ್ಗೆ ಮಾತನಾಡಿದ 176ನೇ ಬೆಟಾಲಿಯನ್​ನ ಕಂಪನಿ ಕಮಾಂಡರ್​ ಶೈಲೇಂದ್ರ ಸಿಂಗ್​, ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ಸಿಹಿ ಹಂಚಿಕೊಂಡಿದ್ದೇವೆ ಎಂದು ಹೇಳಿದರು.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ33 mins ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ1 hour ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್2 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ2 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ2 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ3 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER3 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ4 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ20 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌