Site icon Vistara News

Money Laundering Case | ಶಿವಸೇನೆ ನಾಯಕ ಸಂಜಯ್ ರಾವತ್‌‌ಗೆ ಜಾಮೀನು ನೀಡಿದ ಮುಂಬೈ ಕೋರ್ಟ್

sanjay Raut

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಜೈಲಿನಲ್ಲಿದ್ದ ಶಿವಸೇನೆಯ ನಾಯಕ ಸಂಜಯ್ ರಾವತ್ (Sanjay Raut) ಅವರಿಗೆ ಮುಂಬೈ ನ್ಯಾಯಾಲಯವು ಜಾಮೀನು ನೀಡಿದೆ. ಪಾತ್ರ ಚಾಳ್ ಪ್ರಾಜೆಕ್ಟ್‌ನಲ್ಲಿ ನಡೆದ ಅಕ್ರಮ ವ್ಯವಹಾರಕ್ಕೆ ಸಂಬಂಧಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಈ ಪ್ರಕರಣದಲ್ಲಿ ಮುಂಬೈ ನ್ಯಾಯಾಲಯವು ಜಾಮೀನು ನೀಡಿದೆ. ಸಂಜಯ್ ರಾವತ್ ಅವರು ರಾಜ್ಯಸಭೆ ಸದಸ್ಯರೂ ಹೌದು. ಇ.ಡಿ ಜುಲೈ 31ರಂದು ಅವರನ್ನು ಬಂಧಿಸಿತ್ತು.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ…………

ಇದನ್ನೂ ಓದಿ | ಶಿವಸೇನಾ ಸಂಸದ ಸಂಜಯ್‌ ರಾವತ್‌ ಅರೆಸ್ಟ್‌, ಇಂದು ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ

Exit mobile version