LK Advani: ಅಡ್ವಾಣಿಗೆ ಭಾರತ ರತ್ನ; ಕೊಟ್ಟುಕೊಳ್ಳಲಿ, ನಾವೇನು ಬೇಡ ಎಂದಿಲ್ಲ ; ಆದರೆ.., ಎಂದ ಸಿದ್ದರಾಮಯ್ಯ - Vistara News

ರಾಜಕೀಯ

LK Advani: ಅಡ್ವಾಣಿಗೆ ಭಾರತ ರತ್ನ; ಕೊಟ್ಟುಕೊಳ್ಳಲಿ, ನಾವೇನು ಬೇಡ ಎಂದಿಲ್ಲ ; ಆದರೆ.., ಎಂದ ಸಿದ್ದರಾಮಯ್ಯ

LK Advani: ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ್ನ ರತ್ನವನ್ನು ಕೊಡುವುದು ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗ ಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (LK Advani) ಅವರಿಗೆ ‘ಭಾರತ ರತ್ನ’ (Bharat Ratna) ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕೊಡಲಿ, ಬೇಡ ಎಂದು ನಾವು ಹೇಳಿಲ್ಲ ಎಂದು ಹೇಳಿದ್ದಾರೆ.

ದಾವಣಗೆರೆಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನವನ್ನು ಕೊಡುವುದು ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗ ಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದು ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: LK Advani: ಅಡ್ವಾಣಿಗೆ ಭಾರತರತ್ನ; ವಿನಯವಂತ ರಾಜಕಾರಣಿಗೆ ಸಂದ ಗೌರವ; ಪೇಜಾವರ ಶ್ರೀ

ಗುತ್ತಿಗೆದಾರರ ಬಿಲ್ ಪಾಸ್‌ ಮಾಡಲು ತೊಂದರೆ: ದೂರು ನೀಡಿದರೆ ತನಿಖೆ

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್‌ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್‌ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರು ಬಾಯಿ ಮಾತಿನಲ್ಲಿ ಹೇಳುವುದನ್ನು ಬಿಟ್ಟು, ಲಿಖಿತ ರೂಪದಲ್ಲಿ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶೀಘ್ರದಲ್ಲಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಶೀಘ್ರದಲ್ಲಿಯೇ ಸಿದ್ಧಪಡಿಸಲಾಗುವುದು. ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಯಾರಿಗೆ ಜನಪ್ರಿಯತೆ ಇದೆ? ಯಾರಿಗೆ ಕೊಟ್ಟರೆ ಅನುಕೂಲ ಎಂಬ ಬಗ್ಗೆ ಸಮೀಕ್ಷೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನಿಗೆ ಟಿಕೆಟ್‌ ಬಗ್ಗೆ ಪ್ರತಿಕ್ರಿಯೆ

ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಜಾಸ್ತಿ ಇರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: LK Advani: ಬಿಜೆಪಿಯ ಗುರು ಶಿಷ್ಯರಾದ ಆಡ್ವಾಣಿ- ಮೋದಿ ನಡುವಿನ ಬಾಂಧವ್ಯದ ಕ್ಷಣಗಳು ಇಲ್ಲಿವೆ ನೋಡಿ

ಬಾಗೂರು ಚನ್ನಕೇಶವ ದೇವಸ್ಥಾನದೊಳಗೆ ಈಶ್ವರಾನಂದ ಸ್ವಾಮೀಜಿ ಅವರನ್ನು ಬಿಟ್ಟಿಲ್ಲ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ. ಇವುಗಳನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

VISTARANEWS.COM


on

Prajwal Revanna Case pen drive and hard disk were found during the raids in Hassan and Bengaluru
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಹಾಗೂ ಬೆಂಗಳೂರಿನ ಹಲವು ಕಡೆ ಎಸ್ಐಟಿ ದಾಳಿ ನಡೆಸಿದ್ದ ವೇಳೆ ಹತ್ತು ಪೆನ್ ಡ್ರೈವ್, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಈಗ ಈ ಎಲ್ಲವನ್ನೂ ಎಫ್ಎಸ್ಎಲ್‌ಗೆ ಕಳುಹಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ.

ಎಫ್‌ಎಸ್‌ಎಲ್‌ಗೆ ರವಾನೆ

ಈ ಎಲ್ಲ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ರಾಜಕೀಯ

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

HD Devegowda: ಇದೇ ತಿಂಗಳ 18ಕ್ಕೆ ನಾನು 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈಗ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗಳ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಎಚ್.ಡಿ. ದೇವೇಗೌಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

HD DeveGowda Wont celebrate 92nd birthday
Koo

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ (HD Devegowda) ಅವರು ತಮ್ಮ 92ನೇ ವರ್ಷದ ಹುಟ್ಟುಹಬ್ಬವನ್ನು (HD Devegowda Birthday) ಆಚರಿಸಿಕೊಳ್ಳದಿರಲು ತೀರ್ಮಾನ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿರುವ ಎಚ್‌ಡಿಡಿ, ನೀವೆಲ್ಲರೂ ಇದ್ದಲ್ಲಿಯೇ ಹಾರೈಕೆ ತೋರಿ ಎಂದು ಹೇಳಿದ್ದಾರೆ.

ಇದೇ ತಿಂಗಳ 18ಕ್ಕೆ ನಾನು 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈಗ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗಳ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಎಚ್.ಡಿ. ದೇವೇಗೌಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

HD DeveGowda Wont celebrate 92nd birthday

ಏಕೆ ಈ ನಿರ್ಧಾರ?

ಈಗಾಗಲೇ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜ್ಯನ್ಯ ಪ್ರಕರಣದಿಂದ ಕುಟುಂಬದ ಹೆಸರು ಮಣ್ಣುಪಾಲಾಗಿದೆ. ಸಾಕಷ್ಟು ಟೀಕೆಗಳು ಸಹ ಬರುತ್ತಿದೆ. ಇನ್ನು ಪುತ್ರ ಎಚ್.ಡಿ. ರೇವಣ್ಣ ಸಹ ಒಂದು ಬಾರಿ ಜೈಲಿಗೆ ಹೋಗಿ ಬಂದಿದ್ದಾರೆ. ಹೀಗಾಗಿ ಇಂಥ ನೋವಿನ ಸಂದರ್ಭದಲ್ಲಿ ತಾವು ಹುಟ್ಟುಹಬ್ಬವನ್ನು ಹೇಗೆ ಆಚರಿಸಿಕೊಳ್ಳುವುದು ಎಂಬ ಬೇಸರದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

Lok Sabha Election 2024

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ’ ಮೈತ್ರಿಕೂಟ ದ ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಬಹಿರಂಗಪಡಿಸಿದ್ದಾರೆ. ʼʼಇಂಡಿಯಾʼ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ. ನಾಲ್ಕು ಹಂತಗಳ ಮತದಾನದಲ್ಲಿಯೂ ʼಇಂಡಿಯಾʼ ಒಕ್ಕೂಟ ಮುನ್ನಡೆ ಸಾಧಿಸಿದೆʼʼ ಎಂದು ತಿಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ‘ಇಂಡಿಯಾ’ ಮೈತ್ರಿಕೂಟ (I.N.D.I.A bloc)ದ ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಬಹಿರಂಗಪಡಿಸಿದರು. ಮೈತ್ರಿಕೂಟದ ಪಾಲುದಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ʼʼಇಂಡಿಯಾʼ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ. ನಾಲ್ಕು ಹಂತಗಳ ಮತದಾನದಲ್ಲಿಯೂ ʼಇಂಡಿಯಾʼ ಒಕ್ಕೂಟ ಮುನ್ನಡೆ ಸಾಧಿಸಿದೆʼʼ ಎಂದು ತಿಳಿಸಿದರು.

ಒಬಿಸಿ, ಎಸ್‌ಸಿ / ಎಸ್‌ಟಿ ಸಮುದಾಯಗಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮಾತನಾಡಿದ ಖರ್ಗೆ, ʼʼಕೆಲವರು ಮಾತ್ರ ಮೀಸಲಾತಿ ಪಡೆದುಕೊಳ್ಳಬಹುದು. ಆದರೆ ರಾಷ್ಟ್ರದ ಭವಿಷ್ಯಕ್ಕಾಗಿ ಕೆಲಸ ಮಾಡುವುದು ದೇಶದ ಪ್ರತಿಯೊಬ್ಬರ ಜವಾಬ್ದಾರಿʼʼ ಎಂದು ಹೇಳಿದರು. ʼʼಮೀಸಲಾತಿ ಭಾರತದ ಪ್ರಜಾಪ್ರಭುತ್ವವನ್ನು ಭದ್ರಪಡಿಸುವ ಒಂದು ಭಾಗ. ಕಾಂಗ್ರೆಸ್ ಯಾವಾಗಲೂ ಮೀಸಲಾತಿಯ ಬಗ್ಗೆ ಮಾತನಾಡುತ್ತದೆ. ಆದರೆ ಅದರಿಂದ ನನಗೆ ಪ್ರಯೋಜನವೇನು? ಎಂದು ಅನೇಕರು ಹೇಳುತ್ತಾರೆ. ಮೀಸಲಾತಿ ಪ್ರಯೋಜನಗಳನ್ನು ಕೆಲವರು ಪಡೆಯಬಹುದು, ಆದರೆ ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಇದರಲ್ಲಿ ವಿಫಲವಾದರೆ ನಾವು ಗುಲಾಮರಾಗಬೇಕಾಗುತ್ತದೆʼʼ ಎಂದು ವಿವರಿಸಿದರು.

“ಈ ಹಿಂದೆ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನದಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಿಸಿದ್ದರು. ಜತೆಗೆ ಅನೇಕ ಬಿಜೆಪಿ ನಾಯಕರು ಇದೇ ರೀತಿಯ ಮಾತುಗಳನ್ನು ಆಡಿದ್ದಾರೆ. ಈ ಎಲ್ಲದರ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆʼʼ ಎಂದ ಖರ್ಗೆ, ʼʼಸಂವಿಧಾನ ಬದಲಾವಣೆ ನಿಜವಾಗಿಯೂ ನಿಮ್ಮ ಉದ್ದೇಶವಲ್ಲದಿದ್ದರೆ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ನೀವು ಏಕೆ ಕ್ರಮ ಕೈಗೊಳ್ಳಬಾರದು?” ಎಂದು ಮೋದಿ ಅವರನ್ನು ಪ್ರಶ್ನಿಸಿದರು. ʼʼನೀವು (ಮೋದಿ) ನಿಮ್ಮ 56 ಇಂಚಿನ ಎದೆಯ ಬಗ್ಗೆ ಪದೇ ಪದೆ ಮಾತನಾಡುತ್ತೀರಿ. ಆದರೆ ಸಂವಿಧಾನದ ವಿರುದ್ಧವಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ?ʼʼ ಎಂದು ಕೇಳಿದರು.

ಆಂತರಿಕ ಸಮೀಕ್ಷೆಯಲ್ಲಿ ಏನಿದೆ?

ʼʼನಾಲ್ಕು ಹಂತದ ಮತದಾನ ಮುಗಿದಿದೆ. ಜತೆಗೆ ಪಕ್ಷದ ಆಂತರಿಕ ಸಮೀಕ್ಷೆಯ ವರದಿ ನಮ್ಮ ಕೈ ಸೇರಿದೆ. ಇದು ʼಇಂಡಿಯಾʼ ಒಕ್ಕೂಟ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದೆ. ಜೂನ್‌ 4ರಂದು ʼಇಂಡಿಯಾʼ ಬಣ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವಿದೆʼʼ ಎಂದು ಖರ್ಗೆ ತಿಳಿಸಿದರು.

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನ ಎಂದು ಬಣ್ಣಿಸಿರುವ ಕಾಂಗ್ರೆಸ್‌ ಅಧ್ಯಕ್ಷರು, ʼʼಒಂದು ಬಣ ಬಡವರಿಗಾಗಿ ಹೋರಾಟ ನಡೆಸುತ್ತಿದ್ದರೆ ಇನ್ನೊಂದು ಬಣ ಧರ್ಮದ ಆಧಾರದಲ್ಲಿ ತಮ್ಮ ಶ್ರೀಮಂತ ಗೆಳೆಯರಿಗಾಗಿ ಕಣ್ಣಕ್ಕಿಳಿದಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆʼʼ ಎಂದು ಹೇಳಿದರು. ಜತೆಗೆ ʼʼಆಡಳಿತ ಪಕ್ಷ (ಬಿಜೆಪಿ) ಅಭ್ಯರ್ಥಿಗಳನ್ನು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬೆದರಿಸುತ್ತಿದೆʼʼ ಎಂದು ಆರೋಪಿಸಿದರು.

ʼʼಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಮತದಾರರನ್ನು ಬೆದರಿಸಲು ಪ್ರಯತ್ನಿಸುತ್ತಿದೆʼʼ ಎಂದು ಖರ್ಗೆ ದೂರಿದರು. ʼʼತಪಾಸಣೆ ಹೆಸರಿನಲ್ಲಿ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಸ್ಲಿಂ ಮಹಿಳೆಯರ ಬುರ್ಕಾ ತೆಗೆದುದನ್ನು ನಾವೆಲ್ಲ ನೋಡಿದ್ದೇವೆʼʼ ಎಂದು ಮಾಧವಿ ಲತಾ ಅವರ ನಡೆಯನ್ನು ಖರ್ಗೆ ಪ್ರಸ್ತಾವಿಸಿದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

ಪ್ರಧಾನಿ ಮಟನ್‌, ಮಂಗಳಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ

ʼʼಪ್ರಧಾನಿ ಮೋದಿ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ಮಟನ್‌, ಚಿಕನ್‌ ಮತ್ತು ಮಂಗಳಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ. ಮಣಿಪುರದಲ್ಲಿನ ಸಂಘರ್ಷದ ಬಗ್ಗೆ ತುಟಿ ಬಿಚ್ಚುತ್ತಿಲ್ಲʼʼ ಎಂದು ಖರ್ಗೆ ಟೀಕಿಸಿದರು. ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಪ್ರಧಾನಿ ಮೋದಿ ಸುಳ್ಳು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ ಖರ್ಗೆ “ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ನಾವು ಎಕ್ಸ್-ರೇ ಮಾಡುತ್ತಿದ್ದೇವೆ ಎಂದು ಅವರು ಹೇಳುತ್ತಾರೆ. ನಿಮ್ಮ ಮನೆಯಲ್ಲಿ ಎರಡು ಎಮ್ಮೆಗಳಿದ್ದರೆ, ಒಂದನ್ನು ಮುಸ್ಲಿಮರಿಗೆ ನೀಡಬೇಕಾಗುತ್ತದೆ ಎಂದು ಅವರು ಎಲ್ಲೋ ಹೇಳಿದರು. ಪ್ರಧಾನಿ ಇಷ್ಟು ಸುಳ್ಳು ಹೇಳಿದರೆ ನಾವೇನು ಮಾಡಲು ಸಾಧ್ಯ?ʼʼ ಎಂದು ತಿಳಿಸಿದರು.

Continue Reading

ರಾಜಕೀಯ

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ವಾರ್ನಿಂಗ್‌?

HD Revanna: ರೇವಣ್ಣ ಬಿಡುಗಡೆಯಾಗಿ ಇಂದಿಗೆ ಮೂರನೇ ದಿನವಾಗಿದೆ. ಆದರೆ, ಒಮ್ಮೆ ಭೇಟಿ ನೀಡಿದ ಬಳಿಕ ಮತ್ತೆ ಆ ಕಡೆ ಸುಳಿಯುತ್ತಿಲ್ಲ. ಈ ಘಟನೆ ಬಳಿಕ ಎಚ್.ಡಿ. ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ವಾಸ್ತವ್ಯ ಹೂಡುತ್ತಿದ್ದಾರೆ. ಹೀಗಾಗಿ ರೇವಣ್ಣ ಅವರ ನಿವಾಸದಲ್ಲಿ ಯಾರೂ ಇಲ್ಲದಂತಾಗಿದೆ. ವಾಸ್ತು ದೋಷ ಇದೆ ಎಂದು ರೇವಣ್ಣ ಅಂಜಿದರೇ? ಅಥವಾ ಜ್ಯೋತಿಷಿಗಳು ಏನಾದರೂ ಸಲಹೆ ನೀಡಿದ್ದಾರೆಯೇ? ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧಿತರಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್‌.‌ಡಿ. ರೇವಣ್ಣ (HD Revanna) ಅವರು ತಮ್ಮ ಬೆಂಗಳೂರಿನ ಸ್ವಂತ ನಿವಾಸದಿಂದ ದೂರವೇ ಉಳಿದಿದ್ದಾರೆ. ಇದು ಜ್ಯೋತಿಷಿಗಳ ಸಲಹೆ ಇರಬಹುದೇ ಎಂಬ ಚರ್ಚೆ ಪ್ರಾರಂಭವಾಗಿದೆ.

ಇಲ್ಲಿನ ಬಸವನಗುಡಿಯಲ್ಲಿರುವ ನಿವಾಸದಿಂದ ದೂರ ಉಳಿಯುವಂತೆ ಎಚ್‌.ಡಿ. ರೇವಣ್ಣ ಅವರಿಗೆ ಜ್ಯೋತಿಷಿಗಳು ನೀಡಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಕಾರಣ, ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ರೇವಣ್ಣ ಅವರು ಒಮ್ಮೆ ಮಾತ್ರ ಆ ನಿವಾಸಕ್ಕೆ ಭೇಟಿ ನೀಡಿದ್ದರು. ಅದೂ ಸಹ ಕೇವಲ ಎರಡೇ ನಿಮಿಷಗಳಲ್ಲಿ ಮನೆ ಪ್ರವೇಶಿಸಿ ಆಚೆ ಬಂದುಬಿಟ್ಟಿದ್ದರು.

ರೇವಣ್ಣ ಬಿಡುಗಡೆಯಾಗಿ ಇಂದಿಗೆ ಮೂರನೇ ದಿನವಾಗಿದೆ. ಆದರೆ, ಒಮ್ಮೆ ಭೇಟಿ ನೀಡಿದ ಬಳಿಕ ಮತ್ತೆ ಆ ಕಡೆ ಸುಳಿಯುತ್ತಿಲ್ಲ. ಈ ಘಟನೆ ಬಳಿಕ ಎಚ್.ಡಿ. ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ವಾಸ್ತವ್ಯ ಹೂಡುತ್ತಿದ್ದಾರೆ. ಹೀಗಾಗಿ ರೇವಣ್ಣ ಅವರ ನಿವಾಸದಲ್ಲಿ ಯಾರೂ ಇಲ್ಲದಂತಾಗಿದೆ. ವಾಸ್ತು ದೋಷ ಇದೆ ಎಂದು ರೇವಣ್ಣ ಅಂಜಿದರೇ? ಅಥವಾ ಜ್ಯೋತಿಷಿಗಳು ಏನಾದರೂ ಸಲಹೆ ನೀಡಿದ್ದಾರೆಯೇ? ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading
Advertisement
Prajwal Revanna Case pen drive and hard disk were found during the raids in Hassan and Bengaluru
ಕ್ರೈಂ7 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ12 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್21 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Hoarding Collapse
ದೇಶ27 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Covaxin
ದೇಶ33 mins ago

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

T20 World Cup 2024
ಕ್ರೀಡೆ58 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

pm narendra modi yogi adityanath
ಪ್ರಮುಖ ಸುದ್ದಿ1 hour ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್2 hours ago

Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ2 hours ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Drowned in water
ಹಾಸನ2 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌