CM Siddaramaiah : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Vistara News

ರಾಜಕೀಯ

CM Siddaramaiah : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

CM Siddaramaiah: ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.9ಕ್ಕೆ ಮತ್ತೆ ಮುಂದೂಡಿಕೆ ಮಾಡಲಾಗಿದೆ. ಮುಂದಿನ ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್‌ ಸಿಕ್ಕಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಸೆ.9ಕ್ಕೆ ಮುಂದೂಡಿಕೆಯಾಗಿದೆ. ಕಳೆದ ವಿಚಾರಣೆಯಲ್ಲಿ ರಾಜ್ಯಪಾಲರ ಪರವಾಗಿ ವಕೀಲ ತುಷಾರ ಮೆಹ್ತಾ , ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ಹಾಗೂ ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ಸುದೀರ್ಘ ವಾದ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ (ಸೆ.2) ಮಧ್ಯಾಹ್ನಕ್ಕೆ ಮುಂದೂಡಿತ್ತು.

ಇಂದು ಸೋಮವಾರ (ಸೆ.2) ಮತ್ತೆ ಪ್ರತಿವಾದಿಗಳ ಪರ ಕೆಲ ವಕೀಲರಿಂದ ವಾದ ಮಂಡನೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಆಗಮಿಸಿದ್ದರು. ದೂರದಾರ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಆರಂಭಿಸಿದ್ದರು. 17A ಸಂಬಂಧಿಸಿದಂತೆ ಅನುಮತಿ ಬೇಕೋ, ಬೇಡವೋ ಎಂಬುದರ ಬಗ್ಗೆ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಮಂಡನೆ ಮಾಡಿದರು. 17-A ಮೇಲೆ ಪ್ರಾಸಿಕ್ಯೂಷನ್‌ಗೆ ಕೊಡುವಾಗ ಪ್ರಕರಣದ ಗಂಭೀರತೆ ಮತ್ತು ದಾಖಲೆ ಇದ್ದರೆ ಸಾಕು, ಪೊಲೀಸ್‌ ಅಧಿಕಾರಿಗಳು ಯಾವುದೇ ಮನವಿ ಕೂಡಾ ಸಲ್ಲಿಸುವ ಅಗತ್ಯವಿಲ್ಲ. ಈ ಪ್ರಕರಣದಲ್ಲಿ ಕೆಲ ತಪ್ಪುಗಳು ಆಗಿವೆ.

ಅಂತಹ ಸಂದರ್ಭವನ್ನು ಸಹ 17-a ಅಡಿಯಲ್ಲಿ ಕೊಡಬಹುದು. The procedures is improper ಹೀಗಾಗಿ ತನಿಖೆ ಆಗಬೇಕು. ಖಾಸಗಿ ದೂರುದಾರ ನೇರವಾಗಿ ಯಾವಾಗ ಹೋಗಬಹುದು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಈ ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ. ನೇರವಾಗಿ ಸಂಬಂಧ ಹೊಂದಿಲ್ಲದಿದ್ದರೂ ಸಾರ್ವಜನಿಕ ಸೇವಕರಾಗಿ ಪ್ರಭಾವ ಬೀರಿದರೆ ಅದು ಸೆಕ್ಷನ್‌ 17A ಅಡಿ ಬರುತ್ತದೆ. ಸಿಎಂ ಮಾಡದಿದ್ದರೂ ಅವರ ಪ್ರಭಾವದಿಂದ ಆಗಿದ್ದರೂ ಈ ಕಾಯಿದೆ ಅಡಿಯಲ್ಲಿ ಬರುತ್ತೆ. ಅಧಿಕಾರಿಯನ್ನು ಉಪಯೋಗಿಸಿಕೊಂಡು ಆಗಿದ್ದರೂ ಅದು ಅಧಿಕಾರ ದುರುಪಯೋಗ ಆಗುತ್ತದೆ ಎಂದು ರಾಘವನ್ ವಾದಿಸಿದ್ದರು.

ಒಬ್ಬ ಸಚಿವ ತನ್ನ ಇಲಾಖೆಯಲ್ಲದೇ ಬೇರೆಡೆ ಪ್ರಭಾವ ಬೀರಿದರೂ ಅದು ಅಪರಾಧವೇ. ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರ್ಯತೆ ತರಲು ಈ ಕಾಯ್ದೆ ರಚಿಸಲಾಗಿದೆ. 17-a ಇರುವುದೇ ಆಡಳಿತದಲ್ಲಿ ಭ್ರಷ್ಟಾಚಾರ ತಡೆಯುವುದಕ್ಕೆ, ಹೀಗಾಗಿ ಇದನ್ನು ನಾವು ಸಣ್ಣ ವಿಚಾರ ಎಂದು ನೋಡಬಾರದು. ಇದನ್ನು ನಾವು ವಿವರವಾಗಿ ವಿಸ್ತಾರವಾಗಿ ಅರ್ಥ ಮಾಡಿಕೊಳ್ಳಬೇಕು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಬಳಿಕ ನ್ಯಾಯಾಧೀಶರ ತನಿಖೆ ಆಗಬೇಕು. ಇಲ್ಲದಿದ್ದರೆ ಇಂತಹ ವರದಿಗಳು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುತ್ತಾರೆ. ಈ ವೇಳೆ ನೀವು ಕಮೀಷನರ್ ತನಿಖೆಗೆ ಸಮ್ಮತಿ ನೀಡುತ್ತೀರಾ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದಾಗ ಸಾರ್ವಜನಿಕ ವಿಶ್ವಾಸಾರ್ಹತೆಯ ದೃಷ್ಟಿಯಿಂದ ಪ್ರಕರಣವನ್ನು ನೋಡಬೇಕು. ಸರ್ಕಾರ ನ್ಯಾಯಾಂಗ ಆಯೋಗ ರಚಿಸಿರುವುದೇ ತನಿಖೆ ನಡೆಸಬೇಕೆಂದು. ನ್ಯಾಯಾಲಯವು ತನಿಖೆ ನಡೆಸಬೇಕು ಎಂಬುದರ ಪರವಾಗಿರಬೇಕು. ಏಕೆಂದರೆ ಸಾರ್ವಜನಿಕ ಶುಚಿತ್ವ ಕಾಪಾಡುವುದು ಇಲ್ಲಿ ಅಗತ್ಯಇದೆ. ಇಲ್ಲಿ ಕ್ಲೀನ್‌ಚಿಟ್‌ ನೀಡಬಹುದು ಎಂದು ರಾಘವನ್‌ ವಾದಿಸಿದರು.

ಡಿಸಿಎಂ ಆಗಿದ್ದ ವೇಳೆ ಹಗರಣ

ಅರ್ಜಿದಾರರು (ಸಿದ್ದರಾಮಯ್ಯ) ಡಿಸಿಎಂ ಆಗಿದ್ದ ವೇಳೆ ಈ ಹಗರಣ ನಡೆದಿದೆ. ಕೆಸರೆ ಗ್ರಾಮದಲ್ಲಿದ್ದ ಲ್ಯಾಂಡ್‌ ಲಿಂಗ ಎಂಬಾತನಿಗೆ ಸೇರಿದ್ದು, ಅವರಿಗೆ ಮಲ್ಲಯ್ಯ, ಮೈಲರಾಯ್ಯ ಹಾಗೂ ದೇವರಾಜು ಎಂಬುವವರು ಮೂವರು ಮಕ್ಕಳಿದ್ದಾರೆ. ಮೈಲಾರಯ್ಯ ಅವರಿಗೆ ದೇವರಾಜ ಮತ್ತು ಮಲ್ಲಯ್ಯ ಜಮೀನನ್ನು ಮಾರಾಟ ಮಾಡಿದ್ದರು. ಇದರಲ್ಲಿ ಹಕ್ಕು ಖುಲಾಸೆಯೂ ಆಗಿದೆ. ಮೈಲಾರಯ್ಯ 3.16 ಎಕರೆ ಭೂಮಿಯ ಮಾಲೀಕರಾಗಿದ್ದರು. ಇಲ್ಲಿ ದೇವರಾಜು ಆಕ್ಷೇಪಾರ್ಹವಾದ ಭೂಮಿಯ ಡಿನೋಟಿಫಿಕೇಶನ್‌ ಕೋರಿದ್ದಾರೆ. ಭೂ ಪರಿವರ್ತನೆ ಮಾಡಲು ಮಲ್ಲಿಕಾರ್ಜುನಯ್ಯ ಎಂಬುವರು ಸಲ್ಲಿಸಿದ ಅರ್ಜಿ ವಕೀಲ ರಾಘವನ್ ಓದಿ ಹೇಳಿದರು.

ದೇವರಾಜು ಭೂ ಮಾಲೀಕರಾಗಿರಲ್ಲಿಲ್ಲ. ಆದರೆ 2004ರಲ್ಲಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿಗೆ ದೇವರಾಜು ಭೂಮಿ ಮಾರಾಟ ಮಾಡಿದ್ದಾರೆ. ದೇವರಾಜ ಹೆಸರಿಗೆ ಡಿನೋಟಿಫಿಕೇಷನ್ ಕೇಳಿದ್ದರು. ಆದರೆ ಇದು ಮೈಲಾರಯ್ಯ ಹೆಸರಲ್ಲಿ ಜಮೀನು ಇದೆ. 1999 ನೋಟಿಫಿಕೇಷನ್ ಆದ ಜಮೀನಿಗೆ ಪರಿಹಾರ ಕೊಟ್ಟರು. ಇವರಿಗೆ ಮಾತ್ರ ಡಿನೋಟಿಫಿಕೇಷನ್ ಆಯಿತು ಎಂದು ದೇವನೂರು ಬಡವಾಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಬಗ್ಗೆ ಉಲ್ಲೇಖಿಸಿದರು.

ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ರಾಘವನ್ ಮನವಿ

ಸರ್ಕಾರವೇ ಈ ಪ್ರಕರಣ ಸಂಬಂಧ ತನಿಖೆ ಅಗತ್ಯವಿದೆ ಎಂದು ಭಾವಿಸಿ ಆಯೋಗ ರಚಿಸಿದೆ. ಹೀಗಾಗಿ ರಾಜ್ಯಪಾಲರು 17 A ಅಡಿ ಅನುಮತಿ ನೀಡಿರುವುದು ಸರಿಯಿದೆ. ಈ ಹಂತದಲ್ಲಿ ತನಿಖೆಯನ್ನು ತಡೆಹಿಡಿಯಬಾರದು. ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ರಾಘವನ್ ಮನವಿ ಮಾಡಿದ್ದರು. ಮೂರು ಎಕರೆಗಿಂತ ಹೆಚ್ಚಿನ ಭೂಮಿ ಸ್ವಾಧೀನವಾದರೆ 4800 ಚದರಡಿ ಪರಿಹಾರ ನೀಡಬೇಕು. 1994ರ ನಿಯಮದ ಪ್ರಕಾರ ಎರಡು ಸೈಟಿಗಷ್ಟೇ ಅವಕಾಶವಿದೆ. ಮುಡಾ ವಶಪಡಿಸಿಕೊಂಡ ಮೇಲೆ ದೇವರಾಜು ಹೇಗೆ ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಾಟ ಮಾಡುತ್ತಾರೆ? ಸರಳವಾದ ತನಿಖೆ ನಡೆಯಬೇಕಾದ ಈ ಪ್ರಕರಣಕ್ಕೆ ನ್ಯಾಯಾಲಯದ ಇಷ್ಟು ಸಮಯ ತೆಗೆದುಕೊಳ್ಳುವ ಅಗತ್ಯವೇನಿದೆ? ತನಿಖೆ ಆದ ಮೇಲೆ ಆಗಿದೀಯಾ, ಇಲ್ಲವೋ ಗೊತ್ತಾಗಲಿದೆ. ಈ ಪ್ರಕರಣವನ್ನು ಕಾಂಪ್ಲಿಕೇಟ್ ಮಾಡಿದ್ದೇವೆ.

2003 ರಲ್ಲಿ ಮತ್ತೆ ಡಿನೋಟಿಫಿಕೇಷನ್ ಆಗುತ್ತದೆ. 2005ರಲ್ಲಿ ದೇವರಾಜ ಅವರು ಮಲ್ಲಿಕಾರ್ಜುನಯ್ಯಗೆ ಜಮೀನು ಮಾರಾಟ ಮಾಡುತ್ತಾರೆ. ಬಳಿಕ ಮಲ್ಲಿಕಾರ್ಜುನಯ್ಯ ಸಹೋದರಿ ಪಾವರ್ತಮ್ಮರಿಗೆ ಗಿಫ್ಟ್ ಕೊಡುತ್ತಾರೆ. ಪಾರ್ವತಮ್ಮ ನನಗೆ ಪರ್ಯಾಯ ನಿವೇಶನ ಕೊಡಿ ಎಂದು ಮನವಿ ಮಾಡಿದ್ದಾರೆ. ಇಲ್ಲಿ ಅರ್ಜಿದಾರರ ಬಾಮೈದನಿಂದ ಸಿಎಂ ಪತ್ನಿ ಪಾರ್ವತಿ ಹೆಸರಿಗೆ ದಾನ ಪತ್ರ ರಿಜಿಸ್ಟರ್ ಆಗಿದೆ. ಅದಕ್ಕೆ ಸಂಬಂಧಿಸಿದಂತೆ ಪರಿಹಾರ ಕೇಳುತ್ತಾರೆ. ಸಾಮಾನ್ಯ ಅರ್ಜಿದಾರರಂತೆ ಅರ್ಜಿ ಹಾಕಿದ್ದಾರೆ. 2015ರಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ನಡೆದಿದೆ. ಸಿಎಂ ಪತ್ನಿ ಅಲ್ಲದೇ ಬೇರೆ ಯಾರಾದರೂ ಈ ಸ್ಥಾನದಲ್ಲಿದ್ದರೆ ಕೋರ್ಟ್ ಆದೇಶ ಪಡೆದು ಮುಡಾ ಸಂಪರ್ಕಿಸಬೇಕಿತ್ತು. ಇಲ್ಲಿ ಪಾರ್ವತಿ ಅವರು ಸಿಎಂ ಪತ್ನಿ ಆಗಿರುವುದರಿಂದ ಅದ್ಯಾವುದೂ ನಡೆದಿಲ್ಲ. ಮಾಲೀಕರೇ ಅಲ್ಲದವರಿಗೆ ಯಾವ ರೀತಿ ನಿವೇಶನ ಕೊಟ್ಟರು. ಈ ಪ್ರಕರಣದಲ್ಲಿ ಆಗಿರುವ ಎಲ್ಲ ವ್ಯವಹಾರಗಳು ದುರುದ್ದೇಶ ಪೂರಕವಾಗಿವೆ ಎಂದು ರಾಘವನ್‌ ಲಾ ಪಾಯಿಂಟ್‌ ಹಾಕಿದರು.

ಮಾಲೀಕನೇ ಅಲ್ಲದವನಿಂದ ಡಿನೋಟಿಫಿಕೇಷನ್‌ಗೆ ಅರ್ಜಿ ಸಲ್ಲಿಕೆ

ಡಿನೋಟಿಫಿಕೇಷನ್ ಕೇಳಿ ಅರ್ಜಿ ಸಲ್ಲಿಸಿದ್ದು ದೇವರಾಜು, ಆದರೆ ದೇವರಾಜು ಆಗ ಜಮೀನಿನ ಮಾಲೀಕನೇ ಅಲ್ಲ. 20.08.1997 ರಂದು ಅಂತಿಮ ಭೂಸ್ವಾಧೀನ ಅಧಿಸೂಚನೆಯಾಯಿತು. 30.03.1998 ರಂದು ಜಮೀನಿಗೆ ಪರಿಹಾರವೂ ನಿಗದಿಯಾಯಿತು. 18.05.1998 ರಂದು 3.16 ಎಕರೆ ಜಮೀನು ಡಿನೋಟಿಫೈ ಮಾಡಲಾಯಿತು. 25.08.2004 ರಂದು ದೇವರಾಜು ಈ ಜಮೀನನ್ನು ಬಿ.ಎಂ.ಮಲ್ಲಿಕಾರ್ಜುನ್ ಗೆ ಮಾರಾಟ ಮಾಡಿದ್ದರು. ನಂತರ ಭೂಪರಿವರ್ತನೆಗೂ ಮುನ್ನ ನಿವೇಶನ ಸ್ಥಳ ತನಿಖೆ ಮಾಡಲಾಯಿತು. ಭೂಪರಿವರ್ತನೆ ವೇಳೆಗಾಗಲೇ ಭೂಸ್ವಾಧೀನಗೊಂಡು ಸೈಟ್ ಹಂಚಲಾಗಿತ್ತು. ಈ ಅಕ್ರಮಗಳ ಬಗ್ಗೆ ತನಿಖೆಯ ಅಗತ್ಯವಿದೆ. ತನಿಖೆಯನ್ನು ತಡೆಹಿಡಿಯಲು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇಕೆ ಎಂಬುದೇ ಅಚ್ಚರಿ. ಸಾಮಾನ್ಯ ದೂರು ಬಂದರೂ ಇಂತಹ ವಿಚಾರದಲ್ಲಿ ತನಿಖೆ ಆಗಬೇಕು ಎಂದು ರಾಘವನ್ ವಾದ ಮಂಡಿಸಿದ್ದರು.

40-60 ಫಾರ್ಮುಲಾ ಸೆಟಲ್ಮೆಂಟ್‌ಗೆ ಒಪ್ಪದ ಪಾರ್ವತಮ್ಮ

ಮುಡಾ ಪ್ರಾಧಿಕಾರದ 40-60 ಫಾರ್ಮುಲಾ ಸೆಟಲ್ಮೆಂಟ್‌ಗೆ ಒಪ್ಪದ ಪಾರ್ವತಮ್ಮ (ಸಿದ್ದರಾಮಯ್ಯ ಪತ್ನಿ) ಜಮೀನು ಕೊಡಿಸುಂತೆ ಪತ್ರ ಕೊಟ್ಟಿದ್ದರು. ಲೇಔಟ್ ಅಭಿವೃದ್ಧಿ ಪಡಿಸಿರುವುದರಿಂದ ಅವರಿಗೆ ಬದಲಿ ನಿವೇಶನ ಕೊಡಲು ಒಪ್ಪಿಗೆ ಸೂಚಿಸಿದ್ದರು. ಒಂದು ಕಡೆ ಪರಿಹಾರ ಕೊಟ್ಟಿದ್ದಾರೆ, ಮತ್ತೊಂದು ಕಡೆ 14 ನಿವೇಶನಗಳನ್ನು ಪಡೆದಿದ್ದಾರೆ. ಕಡಿಮೆ ಬೆಲೆಯ ಜಮೀನು ಕೊಟ್ಟು, ಹೆಚ್ಚು ಬೆಲೆ ಬಾಳುವ ಜಮೀನು ಪಡೆಯಲು ಮುಂದಾಗಿದ್ದಾರೆ. ಕೆಸರೆ ಜಮೀನು ಕೊಟ್ಟು ವಿಜಯನಗರ ನಿವೇಶನ ಪಡೆಯಲು ಮನವಿ ನೀಡಿದ್ದಾರೆ. ಅಧಿಕಾರಿಗಳು ಸಹ ಇದಕ್ಕೆ ಮೌನ ವಹಿಸಿದ್ದಾರೆ. ಇದರಲ್ಲಿ ಎಲ್ಲವೂ ಅನುಮಾನಕ್ಕೆ ಕಾರಣವಾಗಿವೆ. ಹೀಗಾಗಿ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಬೇಕೆಂದು ರಾಘವನ್‌ ವಾದಿಸಿದರು.

ಆಸ್ತಿಯ ಮೌಲ್ಯಕ್ಕೆ ಸಂಬಂಧಿಸಿದಂತೆ ಮುಡಾ ಪ್ರಾಧಿಕಾರ ವಿವೇಚನೆ ಬಳಸಿಲ್ಲ. ಎಲ್ಲಾ ವಿಚಾರಗಳನ್ನು ಗಾಳಿಗೆ ತೂರಿರುವುದರಿಂದ ತನಿಖೆ ನಡೆಯಬೇಕಿದೆ. ಪ್ರಾಧಿಕಾರ ಇಷ್ಟು ನಡು ಬಗ್ಗಿಸಿರುವುದನ್ನು ನಾನು ಹಿಂದೆಂದೂ ನೋಡಿಲ್ಲ. 2017-21ರಿಂದ ಯಾವುದೇ ಬೆಳವಣಿಗೆಯಾಗುವುದಿಲ್ಲ. 2021ರ ಡಿಸೆಂಬರ್‌ನಲ್ಲಿ 38 ಸಾವಿರ ಚದರ ಅಡಿ ಜಾಗವನ್ನು ಸಿಎಂ ಪತ್ನಿಗೆ ಮುಡಾ ಹಂಚಿಕೆ ಮಾಡುತ್ತೆ. ಅದಕ್ಕೆ 2017ರಲ್ಲಿ ತೆಗೆದುಕೊಂಡ ನಿರ್ಣಯವನ್ನು ಲಿಂಕ್ ಮಾಡಿದೆ.

ಸುಣ್ಣಕ್ಕೆ ಬೆಣ್ಣೆಯ ಬೆಲೆ – ರಾಘವನ್‌ ಪ್ರಶ್ನೆ

ಒಂದು ತಪ್ಪಾದರೆ ಸರಿ, ಪದೆಪದೇ ತಪ್ಪಾದರೆ ದುರುದ್ದೇಶವಿದೆ ಎಂದರ್ಥ. 1998ರಲ್ಲಿ 3.16 ಎಕರೆಗೆ 3.24 ಲಕ್ಷ ರೂಪಾಯಿ ಪರಿಹಾರ ನಿಗದಿಪಡಿಸಲಾಗಿತ್ತು. ಆದರೆ ಸಿಎಂ ಪತ್ನಿಗೆ 3.24 ಲಕ್ಷ ರೂಪಾಯಿಯ ಪರಿಹಾರ ಕೊಡುತ್ತಿದ್ದೀರಾ. 14 ಸೈಟಿನ ಮೌಲ್ಯ ಎಷ್ಟಿದೆ, ಸುಣ್ಣಕ್ಕೆ ಬೆಣ್ಣೆಯ ಬೆಲೆ ನೀಡುತ್ತಿದ್ದೀರಾ ಎಂದು ರಾಘವನ್ ಪ್ರಶ್ನೆ ಮಾಡಿದರು. 1998 ರ ಭೂಸ್ವಾಧೀನಕ್ಕೆ 2015ರ ನೋಟಿಫಿಕೇಷನ್ ಅನ್ವಯಿಸಿದ್ದೀರಿ. ಮಾಲೀಕರೇ ಡಿನೋಟಿಫಿಕೇಷನ್ ಮಾಡಿದ್ದೀರಿ. ಕಡಿಮೆ ಬೆಲೆಯ ಜಮೀನಿಗೆ ಅತಿ ಹೆಚ್ಚಿನ ಪರಿಹಾರ ನೀಡಿದ್ದೀರಿ. ತನಿಖೆ ನಡೆಸಲು ಇನ್ನೆಷ್ಟು ಸಂಗತಿಗಳು ಬೇಕು. ಸಿಎಂ ಮತ್ತು ಈ ಘಟನೆಗೂ ಸಂಬಂಧವೇನು ಎಂಬ ಪ್ರಶ್ನೆ ಕೇಳಿದ್ದೀರಿ. ಈ ಎಲ್ಲಾ ಘಟನೆ ನಡೆದಾಗ ಸಿದ್ದರಾಮಯ್ಯ ಡಿಸಿಎಂ ಅಥವಾ ಸಿಎಂ ಆಗಿದ್ದರು ಎಂದು ಅರ್ಜಿದಾರರ ಪರ ರಾಘವನ್‌ ವಿವರಿಸಿದರು.

ಒಂದು ಸೈಟ್‌ಗೂ ಅರ್ಹತೆ ಇಲ್ಲದವರಿಗೆ 14 ಸೈಟ್ ನೀಡಿರುವುದು ಎಷ್ಟು ಸರಿ?

2015ರಲ್ಲಿ 50 :50 ಅನುಪಾತದಲ್ಲಿ ಹಂಚಿಕೆ ಮಾಡುವಂತೆ ನಿಯಮ ರೂಪಿಸಲಾಯಿತು. 23.6.2014ರಲ್ಲಿ ಸಿಎಂ ಪತ್ನಿ ಮನವಿ ಸಲ್ಲಿಸಿದ್ದರು. 1998 ರ ಭೂಸ್ವಾಧೀನಕ್ಕೆ 2015 ರ 50 50 ನಿಯಮ ಅನ್ವಯಿಸಲು ಸಾಧ್ಯವೇ? 2017 ಡಿಸೆಂಬರ್ ತಿಂಗಳಿನಲ್ಲಿ ಸಿಎಂ ಪತ್ನಿಗೆ 50 :50 ಹಂಚಿಕೆ ನಿರ್ಣಯಿಸಲಾಯಿತು. ಸಿಎಂ ಗೂ ಮುಡಾ ಹಗರಣಕ್ಕೂ ಸಂಬಂಧವಿದೆಯೇ ಎಂದರೆ ಹೌದು ಎನ್ನುತ್ತೇನೆ. ಸಿಎಂ ಹಾಗೂ 2017 ರಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಕ್ಕೂ ಸಂಬಂಧವಿದೆ. ಒಂದು ಸೈಟ್‌ಗೂ ಅರ್ಹತೆ ಇಲ್ಲದವರಿಗೆ 14 ಸೈಟ್ ನೀಡಿದ್ದಾರೆ. ಇಂತಹ ಕೃತ್ಯಕ್ಕೆ ತನಿಖೆ ಅವಶ್ಯಕತೆ ಇಲ್ಲವೆಂದು ಹೇಳಲು ಸಾಧ್ಯವೇ? 2017 ರ ನಿರ್ಣಯಕ್ಕೂ ಅಧಿಕಾರದಲ್ಲಿದ್ದದ್ದಕ್ಕೂ ಸಂಬಂಧವಿದೆ. ವಿಸ್ತೃತವಾದ ನೆಲೆಯಲ್ಲಿ ಪ್ರಕರಣವನ್ನು ನೋಡಬೇಕು ಎಂದು ಹಿರಿಯ ವಕೀಲ ರಾಘವನ್ ವಾದ ಮುಕ್ತಾಯಗೊಳಿಸಿದರು.

ಬಳಿಕ ನ್ಯಾಯಮೂರ್ತಿಗಳು ಸೆ.9ಕ್ಕೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿದರು. ಸೆ.9ರಂದು ಎಜಿ ಶಶಿಕಿರಣ್‌ ಆಡಟ್ಟು ವಾದ ಮಂಡಿಸಲಿದ್ದು, ಸೆ.12ರಂದು ಸಿಎಂ ಪರ ಅಭಿಷೇಕ್‌ ಸಿಂಗ್ವಿ ವಾದ ಮಾಡಲಿದ್ದಾರೆ.

ಏನಿದು ಮುಡಾ ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​ ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.

ಮೈಸೂರಿನ ಸ್ನೇಹಮಯಿ ಕೃಷ್ಣ ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

KPSC Exam: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಆರ್‌ ಅಶೋಕ್‌ ತಿಳಿಸಿದ್ದಾರೆ. ಕಡೆಗೂ ಕೆಟ್ಟ ಮೇಲೆ ಬುದ್ಧಿ ಬಂತಲ್ಲ ಎಂದು ಕಾಲೆಳೆದಿದ್ದಾರೆ.

VISTARANEWS.COM


on

SSLC examination-2 to begin from tomorrow at over 700 centres
Koo

ಕೆಪಿಎಸ್‌ಸಿ (KPSC Exam) ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು.

ಅಧಿಕಾರಿಗಳನ್ನು ಕಪ್ಪುಪಟ್ಟಿಗೆ ಸೇರಿಸಿ

ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು. ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು. ಕೆಪಿಎಸ್ ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ.

Continue Reading

ಬೆಂಗಳೂರು

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಟ್ಟುನಿಟ್ಟಿನ ಸೂಚನೆಯೊಂದಿಗೆ 15 ದಿನಗಳ ಗಡುವು ನೀಡಿದ್ದಾರೆ.

VISTARANEWS.COM


on

By

Pot holes
Koo

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

ಸಿಟಿ ರೌಂಡ್ಸ್‌

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Muda Case : ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದಿರುವ ಆರ್‌ ವಿ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ (RV Deshpande) ಬಿಚ್ಚಿಟ್ಟರು.

VISTARANEWS.COM


on

By

I will become CM if Siddaramaiah gives permission RV Deshpande
Koo

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಮುಡಾ (MUDA Case) ವಿಚಾರವಾಗಿ ತಪ್ಪೇ ಮಾಡಿಲ್ಲ ಅಂತ ಹೇಳುತ್ತಲೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಿಎಂಗೆ ಟಾಂಗ್ ನೀಡಿದ್ರಾ ಎಂಬ ಗುಮಾನಿ ಎದ್ದಿದೆ. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂದಿದ್ದಾರೆ. ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ ಎಂದು ಮೈಸೂರಿನಲ್ಲಿ ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತ ಪಡಿಸಿದರು.

ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ರಾಮಕೃಷ್ಣ ಹೆಗೆಡೆ ಮತ್ತು ವಿವೇಕಾನಂದರ ಬಗ್ಗೆ ಹೊಗಳುತ್ತಾಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ವ್ಯಂಗ್ಯ ಮಾಡಿದ್ದಂತೆ ಇತ್ತು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟರು.

ಇದನ್ನೂ ಓದಿ: Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

ಸಿಎಂ ಆಗುವ ಆಸೆ ಬಗ್ಗೆ ದೇಶಪಾಂಡೆ ಹೇಳಿದ್ದೇನು?

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರು, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆ

ಇದೇ ವೇಳೆ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ತೊಂದರೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬಂದಿರುವುದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ರೂ. ಬೇಕಾಗಿದೆ. ತೊಂದರೆಯಾಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Yettinahole Project: ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ ಮಾಡಲಾಗುವುದು. ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

By

Yettinahole project lift work to be inaugurated on September 6 Gowri festival
Koo

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ (Yettinahole Project) ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ತಿಳಿಸಿದರು.

ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.

ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ

ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಸಿಎಂ ನಿವಾಸದಲ್ಲಿ ಭೋಜನ ಕೂಟ

ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, “ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು ಎಂದು ತಿಳಿಸಿದರು.

ಕೋವಿಡ್‌ ಸಮಯದಲ್ಲ ಅಕ್ರಮ

ಕೋವಿಡ್ ಸಮಯದಲ್ಲಿನ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಅವರ ಸಮಿತಿ ವರದಿ ಸಲ್ಲಿಕೆ ಹಾಗೂ ಮಾಜಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ವಿಚಾರವಾಗಿ ಸರ್ಕಾರದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ ಎಂದು ತಿಳಿಸಿದರು.

ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್‌ಗಳು ಏನಾದವು ಎಂದು ಕೇಳಿದಾಗ, “ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ. ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ ಎಂದರು. ಕಾಂಗ್ರೆಸ್ ನಾಯಕರ ವಿರುದ್ಧದ ಎರಡು ಅರ್ಜಿಗಳು ಮಾತ್ರ ರಾಜ್ಯಪಾಲರ ಬಳಿ ಉಳಿದುಕೊಂಡಿವೆಯಂತೆ ಎಂದು ಕೇಳಿದಾಗ, ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ವಿರುದ್ಧ ಕೆಲವರು ಅರ್ಜಿ ಕೊಡುತ್ತಿರುತ್ತಾರೆ. ಮತ್ತೆ ಕೆಲವರು ನನ್ನ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ದೂರು ನೀಡಲಿ ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್‌ ಮರುವಿನ್ಯಾಸ:

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು. ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, “ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast
ಮಳೆ35 seconds ago

Karnataka Weather : ದಿಢೀರ್‌ ಮಳೆಯಿಂದಾಗಿ ಕೆರೆಯಂತಾದ ಆನೇಕಲ್ ರಸ್ತೆ; ನಾಳೆಯೂ ಭಾರಿ ಮಳೆ ಎಚ್ಚರಿಕೆ

Three more FIRs filed against Actor Darshan
ಸಿನಿಮಾ58 mins ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ದರ್ಶನ್‌ ಗ್ಯಾಂಗ್‌ ವಿರುದ್ಧ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ!

CM Siddaramaiah
ರಾಜಕೀಯ1 hour ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Independence Day 2024
ಬೆಂಗಳೂರು2 hours ago

D.K. Shivakumar: ಸಿಎಂ ಕುರ್ಚಿ ಖಾಲಿಯಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

SSLC examination-2 to begin from tomorrow at over 700 centres
ಕರ್ನಾಟಕ2 hours ago

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

Billa Ranga Baashaa
ಸಿನಿಮಾ3 hours ago

Billa Ranga Baashaa: ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್

Kiccha Sudeep Call Boss To Only Two Persons
ಸಿನಿಮಾ3 hours ago

Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

kichcha sudeepa
ಸಿನಿಮಾ4 hours ago

Kichcha Sudeepa: “ಮ್ಯಾಕ್ಸಿಮಮ್ ಮಾಸ್” ಆಟ ಆರಂಭ; ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

Lakshmi Hebbalkar
ಬೆಂಗಳೂರು4 hours ago

Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Govt approves KPSC re-examination Officials suspended for dereliction of duty
ಪ್ರಮುಖ ಸುದ್ದಿ5 hours ago

KPSC Exam 2024 : ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು; ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಅಮಾನತು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌