IPL 2023: ಕಳಪೆ ಫೀಲ್ಡಿಂಗ್​ ಕಂಡು ತಾಳ್ಮೆ ಕಳೆದುಕೊಂಡ ಕುಲ್​ದೀಪ್​,ಪಾಂಟಿಂಗ್​; ವಿಡಿಯೊ ವೈರಲ್​ - Vistara News

ಕ್ರಿಕೆಟ್

IPL 2023: ಕಳಪೆ ಫೀಲ್ಡಿಂಗ್​ ಕಂಡು ತಾಳ್ಮೆ ಕಳೆದುಕೊಂಡ ಕುಲ್​ದೀಪ್​,ಪಾಂಟಿಂಗ್​; ವಿಡಿಯೊ ವೈರಲ್​

ಪಂಜಾಬ್​ ಕಿಂಗ್ಸ್​ ವಿರುದ್ಧ ಬುಧವಾರ ನಡೆದ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ 15 ರನ್​ಗಳ ಅಂತರದಿಂದ ಗೆಲುವು ಸಾಧಿಸಿತು.

VISTARANEWS.COM


on

Ricky Ponting, Kuldeep Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲ: ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 15 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಪಂಜಾಬ್​ ತಂಡದ ಪ್ಲೇ ಆಫ್​ ರೇಸ್​ಗೆ ಅಡ್ಡಗಾಲಿಟ್ಟಿತು. ಸೋತ ಶಿಖರ್​ ಧವನ್​ ಪಡೆ ಟೂರ್ನಿಯಿಂದ ಬಹುತೇಕವಾಗಿ ಹೊರಬಿದ್ದ ಸಂಕಟಕ್ಕೆ ಸಿಲುಕಿತು. ಆದರೆ ಈ ಪಂದ್ಯದಲ್ಲಿ ಡೆಲ್ಲಿ ಆಟಗಾರ ಕಳಪೆ ಫೀಲ್ಡಿಂಗ್​ ಕಂಡು ತಂಡದ ಕೋಚ್​ ರಿಕಿ ಪಾಂಟಿಂಗ್​ ಮತ್ತು ಸ್ಪಿನ್ನರ್​ ಕುಲ್​ದೀಪ್​ ಯಾದವ್​ ಅವರು ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ. ಈ ವಿಡಿಯೊ ವೈರಲ್​ ಆಗಿದೆ.

ದಶಕದ ಬಳಿಕ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಲೀ ರೊಸೊ(82* ), ಪೃಥ್ವಿ ಶಾ(54) ಮತ್ತು ಡೇವಿಡ್​ ವಾರ್ನರ್​(46) ಅವರ ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 2 ವಿಕೆಟ್​ಗೆ 213 ರನ್​ ಗಳಿಸಿತು. ಜವಾಬಿತ್ತ ಪಂಜಾಬ್​ ಶಕ್ತಿ ಮೀರಿ ಪ್ರಯತ್ನಿಸಿದರೂ ತನ್ನ ಪಾಲಿನ ಆಟದಲ್ಲಿ 8 ವಿಕೆಟ್​ ಕಳೆದುಕೊಂಡು 198 ರನ್​ ಗಳಿಸಲಷ್ಟೇ ಶಕ್ತವಾಯಿತು.

ಇದನ್ನೂ ಓದಸಿ IPL 2023: ಮಸ್ಟ್‌ ವಿನ್‌ ಗೇಮ್‌ನಲ್ಲಿ ಬೌಲಿಂಗ್​ ನಡೆಸಲಿದ್ದಾರಾ ವಿರಾಟ್​ ಕೊಹ್ಲಿ!

ಪಂಬಾಬ್​ ತಂಡದ ಚೇಸಿಂಗ್​ ವೇಳೆ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಆಟಗಾರರು 5 ಕ್ಯಾಚ್​ ಮತ್ತು ಹಲವು ರನೌಟ್​​ಗಳನ್ನು ಮಿಸ್​ ಮಾಡಿಕೊಂಡರು. ಇದರಿಂದ ಸಿಟ್ಟುಗೊಂಡ ತಂಡ ಕೋಚ್​ ರಿಕಿ ಪಾಂಟಿಂಗ್​ ಅವರು ಡಗೌಟ್​ನಲ್ಲಿ ತಾಳ್ಮೆ ಕಳೆದುಕೊಂಡು ತಲೆ ಮೇಲೆ ಕೈ ಇಟ್ಟು ಏನೋ ಬೈದರು. ಇದಾದ ಬಳಿಕ ಕುಲ್​ದೀಪ್​ ಅವರ ಎಸೆತದಲ್ಲಿ ನೋರ್ಜೆ ಅವರು ಕ್ಯಾಚ್​ ಕೈಚೆಲ್ಲಿದರು. ಇದರಿಂದ ಸಿಟ್ಟುಕೊಂಡ ಅವರು ಜೋರಾಗಿ ಬೊಬ್ಬೆ ಹಾಕುವ ಮೂಲಕ ನೋರ್ಜೆ ವಿರುದ್ಧ ಸಿಡಿಮಿಡಿಗೊಂಡರು. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

IPL 2024: ರಿಷಭ್ ಪಂತ್ ಮತ್ತು ಅವರ ತಂಡದ ವಿರುದ್ಧ 258 ರನ್​ಗಳ ಬೃಹತ್ ಗುರಿ ಬೆನ್ನಟ್ಟಲು ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭಿಕರಾಗಿ ಮುಂಬಯಿ ಪರ ಆಡಲು ಬಂದಾಗ ಈ ಘಟನೆ ಸಂಭವಿಸಿದೆ. ಮೊದಲ ಓವರ್​ನಲ್ಲಿ ಲಿಜಾದ್ ವಿಲಿಯಮ್ಸ್ ಬೌಲಿಂಗ್ ಮಾಡುತ್ತಿದ್ದಾಗ, ಎಲ್ಲಿಂದಲೋ ಗಾಳಿಪಟ ಹಾರಿ ಬಂತು. ರೋಹಿತ್ ಅದನ್ನು ಎತ್ತಿಕೊಂಡು ರಿಷಭ್ ಪಂತ್​ಗೆ ನೀಡಿದರು, ಅವರು ಅದನ್ನು ಲೆಗ್ ಅಂಪೈರ್ ನೀಡುವ ಮೂಲಕ ಅದನ್ನು ಹೊರಕ್ಕ ಕಳುಹಿಸಿದರು. ಇದು ಅವರಿಬ್ಬರೂ ಗಾಳಿಪಟ ಆಡುತ್ತಿದ್ದಾರೆ ಎಂಬಂತ ಸಂದರ್ಭವನ್ನು ಸೃಷ್ಟಿಸಿತು.

VISTARANEWS.COM


on

ipl 2024
Koo

ಬೆಂಗಳೂರು: ಐಪಿಎಲ್​ ಪಂದ್ಯ ನಡೆಯುವ ಕ್ರಿಕೆಟ್ ಮೈದಾನಗಳು ಗುಣಮಟ್ಟದ ಬ್ಯಾಟಿಂಗ್ ಮತ್ತು ಅದ್ಭುತ ಬೌಲಿಂಗ್​ಗಾಗಿ ಬೆರಗುಗೊಳಿಸುತ್ತವೆ. ಆದರೆ ಕೆಲವೊಮ್ಮೆ, ಬೇರೆ ಖುಷಿಯೂ ಸಿಗುತ್ತಿರುತ್ತವೆ. ಎಲ್ಲಿಂದಲೂ ಉಂಟಾಗುವ ಸಮಸ್ಯೆಗಳು ನೋಡುಗರ ಪಾಲಿಗೆ ಖುಷಿಯ ವಿಷಯವಾಗುತ್ತದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶನಿವಾರ ಮಧ್ಯಾಹ್ನ ನಡೆದ ಐಪಿಎಲ್ 2024 ರ (IPL 2024) 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇದೇ ರೀತಿಯ ಘಟನೆ ನಡೆಯಿತು. ಗಾಳಿಪವೊಂದು ತೂರಿಕೊಂಡು ಬಂದು ಮೈದಾನಕ್ಕೆ ಬಿದ್ದ ಬಳಿಕ ನಡೆದ ಈ ಪ್ರಸಂಗ ನೆಟ್ಟಿಗರ ಗಮನ ಸೆಳೆಯಿತು.

ರಿಷಭ್ ಪಂತ್ ಮತ್ತು ಅವರ ತಂಡದ ವಿರುದ್ಧ 258 ರನ್​ಗಳ ಬೃಹತ್ ಗುರಿ ಬೆನ್ನಟ್ಟಲು ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭಿಕರಾಗಿ ಮುಂಬಯಿ ಪರ ಆಡಲು ಬಂದಾಗ ಈ ಘಟನೆ ಸಂಭವಿಸಿದೆ. ಮೊದಲ ಓವರ್​ನಲ್ಲಿ ಲಿಜಾದ್ ವಿಲಿಯಮ್ಸ್ ಬೌಲಿಂಗ್ ಮಾಡುತ್ತಿದ್ದಾಗ, ಎಲ್ಲಿಂದಲೋ ಗಾಳಿಪಟ ಹಾರಿ ಬಂತು. ರೋಹಿತ್ ಅದನ್ನು ಎತ್ತಿಕೊಂಡು ರಿಷಭ್ ಪಂತ್​ಗೆ ನೀಡಿದರು, ಅವರು ಅದನ್ನು ಲೆಗ್ ಅಂಪೈರ್ ನೀಡುವ ಮೂಲಕ ಅದನ್ನು ಹೊರಕ್ಕ ಕಳುಹಿಸಿದರು. ಇದು ಅವರಿಬ್ಬರೂ ಗಾಳಿಪಟ ಆಡುತ್ತಿದ್ದಾರೆ ಎಂಬಂತ ಸಂದರ್ಭವನ್ನು ಸೃಷ್ಟಿಸಿತು.

ಇದಕ್ಕೂ ಮುನ್ನ ಡೆಲ್ಲಿ 4 ವಿಕೆಟ್ ನಷ್ಟಕ್ಕೆ 257 ರನ್ ಗಳಿಸಿದ್ದು, ಜೇಕ್ ಫ್ರೇಸರ್-ಮೆಕ್ಗುರ್ಕ್ 27 ಎಸೆತಗಳಲ್ಲಿ 84 ರನ್ ಗಳಿಸಿ ಗರಿಷ್ಠ ಸ್ಕೋರರ್​ ಎನಿಸಿಕೊಂಡರು. ಟ್ರಿಸ್ಟಾನ್ ಸ್ಟಬ್ಸ್, ಶಾಯ್ ಹೋಪ್ ಮತ್ತು ಪಂತ್ ಉತ್ತಮ ಕೊಡುಗೆ ನೀಡಿ ತಂಡವನ್ನು 250 ರನ್​ಗಳ ಗಡಿ ದಾಟಿಸಿದರು.

ಇಶಾನ್​ ಕಿಶನ್ ಕಳಪೆ ಆಟ ಮುಂದುವರಿಕೆ

ಇಶಾನ್ ಕಿಶನ್ ಭಾರತೀಯ ಕ್ರಿಕೆಟ್​​ನ ಅತ್ಯಂತ ಪ್ರತಿಭಾವಂತ ವಿಕೆಟ್ ಕೀಪರ್ ಬ್ಯಾಟರ್​ಗಳಲ್ಲಿ ಒಬ್ಬರು. ಆದರೆ ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಫಾರ್ಮ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 23.56ರ ಸರಾಸರಿಯಲ್ಲಿ ಕೇವಲ 212 ರನ್ ಗಳಿಸಿದ್ದಾರೆ. ಡಿಸಿ ಮತ್ತು ಎಂಐ ನಡುವಿನ ಋತುವಿನ 43 ನೇ ಪಂದ್ಯದಲ್ಲಿ, ಅವರು ಮತ್ತೊಮ್ಮೆ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕೇವಲ 14 ಎಸೆತಗಳಲ್ಲಿ 20 ರನ್ ಗಳಿಸಿ ನಿರ್ಗಮಿಸಿದರು.

ಇದನ್ನೂ ಓದಿ: IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

ಐದನೇ ಓವರ್ನ ಮೊದಲ ಎಸೆತದಲ್ಲಿ ಅವರು ಔಟಅದರು. ಅದು ಮುಖೇಶ್ ಕುಮಾರ್ ಅವರ ಬ್ಯಾಕ್ ಆಫ್ ಲೆಂಗ್ತ್ ಎಸೆತವಾಗಿತ್ತು. ಇಶಾನ್ ಕಿಶನ್ ಸ್ವಲ್ಪ ಸ್ಥಳಾವಕಾಶ ಕಲ್ಪಿಸಿ ಪಿಚ್​ನಿಂದ ಹೊರಕ್ಕೆ ಹೋಗಿ ಅದನ್ನು ಹೊಡೆಯಲು ಮುಂದಾದರು, ಚೆಂಡು ಗಾಳಿಯಲ್ಲಿ ಹಾರಿತು. ಅಲ್ಲಿ ಅಕ್ಷರ್ ಪಟೇಲ್ ಸುಲಭ ಕ್ಯಾಚ್ ಪಡೆದರು. ಇಶಾನ್ ಕಿಶನ್ ಮತ್ತೊಂದು ಆರಂಭವನ್ನು ಎಸೆದ ನಂತರ ನಿರಾಶೆಯಿಂದ ಹಿಂತಿರುಗಿದರು.

ಟಿ 20 ವಿಶ್ವಕಪ್ 2024 ರ ತಂಡದ ಆಯ್ಕೆಯು ಹತ್ತಿರದಲ್ಲಿದೆ. ಕಡಿಮೆ ಸ್ಕೋರ್​ಗಳು ಇಶಾನ್ ಕಿಶನ್ ಅವರ ಉದ್ದೇಶಕ್ಕೆ ಸಹಾಯ ಮಾಡುತ್ತಿಲ್ಲ. ಪ್ರಸ್ತುತ ರೇಸ್​ನಲ್ಲಿ ಮುಂದಿರುವ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವರಗೆಇ ಸ್ಪರ್ಧೆಯೊಡ್ಡುತ್ತಿದ್ದಾರೆ. ಗಿದೆ

Continue Reading

ಕ್ರೀಡೆ

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

IPL 2024: ಪಾಯಿಂಟ್ಸ್ ಟೇಬಲ್​ನಲ್ಲಿ ಎಸ್​ಆರ್​​ಎಚ್​​ ಮೂರನೇ ಸ್ಥಾನದಲ್ಲಿದ್ದರೆ, ಸಿಎಸ್​ಕೆ ಐದನೇ ಸ್ಥಾನದಲ್ಲಿದೆ. ಆದಾಗ್ಯೂ, 2018 ರ ಆವೃತ್ತಿಯ ಫೈನಲಿಸ್ಟ್​​ಗಳು ಮತ್ತೆ ಮುಖಾಮುಖಿಯಾದಾಗ ಪಾಯಿಂಟ್ಸ್ ಟೇಬಲ್​ನಲ್ಲಿ ಸ್ಥಾನಗಳು ಪಂದ್ಯದ ಫಲಿತಾಂಶದ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ.

VISTARANEWS.COM


on

IPL 2024
Koo

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL2024) 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಭಾನುವಾರದ ಡಬಲ್​ ಹೆಡರ್​ನ ಎರಡನೇ ಪಂದ್ಯ ಇದಾಗಿದೆ. ಈ ಋತುವಿನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಹೈದರಾಬಾದ್​​ನಲ್ಲಿ ನಡೆದ ಹಿಂದಿನ ಪಂದ್ಯದಲ್ಲಿ ಎಸ್ಆರ್​ಎಚ್​​ 11 ಎಸೆತಗಳು ಬಾಕಿ ಇರುವಾಗ ಆರು ವಿಕೆಟ್​ಗಳ ಸುಲಭ ಗೆಲುವು ಸಾಧಿಸಿತು.

ಪಾಯಿಂಟ್ಸ್ ಟೇಬಲ್​ನಲ್ಲಿ ಎಸ್​ಆರ್​​ಎಚ್​​ ಮೂರನೇ ಸ್ಥಾನದಲ್ಲಿದ್ದರೆ, ಸಿಎಸ್​ಕೆ ಐದನೇ ಸ್ಥಾನದಲ್ಲಿದೆ. ಆದಾಗ್ಯೂ, 2018 ರ ಆವೃತ್ತಿಯ ಫೈನಲಿಸ್ಟ್​​ಗಳು ಮತ್ತೆ ಮುಖಾಮುಖಿಯಾದಾಗ ಪಾಯಿಂಟ್ಸ್ ಟೇಬಲ್​ನಲ್ಲಿ ಸ್ಥಾನಗಳು ಪಂದ್ಯದ ಫಲಿತಾಂಶದ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಪರ ಶಿವಂ ದುಬೆ ಅದ್ಭುತ ಫಾರ್ಮ್ನಲ್ಲಿದ್ದಾರೆ ಮತ್ತು ಸ್ಥಿರವಾಗಿ ರನ್ ಗಳಿಸುತ್ತಿದ್ದಾರೆ. ದುಬೆ ಎಂಟು ಪಂದ್ಯಗಳಿಂದ 49 ಸರಾಸರಿಯಲ್ಲಿ 311 ರನ್ ಗಳಿಸಿದ್ದು, 169.94 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅವರು ಈವರೆಗೆ 23 ಬೌಂಡರಿಗಳು ಮತ್ತು 22 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಏತನ್ಮಧ್ಯೆ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನಾಯಕ ಋತುರಾಜ್ ಗಾಯಕ್ವಾಡ್ ಅದ್ಭುತ ಆಟವನ್ನು ಆಡಿದ್ದು ಅದ್ಭುತ 108* ರನ್ ಗಳಿಸಿದರು. ಎಂಎಸ್ ಧೋನಿ ಕೆಳ ಕ್ರಮಾಂಕದಲ್ಲಿ ಕೆಲವು ಉಪಯುಕ್ತ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ ಆಲ್ರೌಂಡರ್ ರವೀಂದ್ರ ಜಡೇಜಾ 8 ಪಂದ್ಯಗಳಲ್ಲಿ 157 ರನ್ ಹಾಗೂ 4 ವಿಕೆಟ್ ಕಬಳಿಸಿದ್ದಾರೆ.

ಅಪಾಯಕಾರಿ ಬ್ಯಾಟಿಂಗ್​​

ಮತ್ತೊಂದೆಡೆ, ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಪಂದ್ಯಾವಳಿಯಲ್ಲಿ ಅತ್ಯಂತ ಅಪಾಯಕಾರಿ ಬ್ಯಾಟಿಂಗ್ ಬಲ ಹೊಂದಿರುವ ತಂಡ. ತನ್ನ ಹೆಚ್ಚಿನ ಪಂದ್ಯಗಳಲ್ಲಿ 220 ಕ್ಕೂ ಹೆಚ್ಚು ರನ್ ಗಳಿಸಿದೆ.ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕೊನೆಯ ಪಂದ್ಯದಲ್ಲಿ ಕಮಿನ್ಸ್ ಬಳಗ ಕೋ 35 ರನ್​ಗಳ ಹಿನ್ನಡೆ ಅನುಭವಿಸಿತ್ತು.

ಇದನ್ನೂ ಓದಿ: IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

ಆರಂಭಿಕ ಜೋಡಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಈ ಋತುವಿನಲ್ಲಿ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇಬ್ಬರೂ ಎಡಗೈ ಬ್ಯಾಟರ್​ಗಳು ತಮ್ಮ ತಂಡಕ್ಕೆ ಉತ್ತಮ ಆರಂಭವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೆಡ್ ಏಳು ಪಂದ್ಯಗಳಲ್ಲಿ 325 ರನ್ ಗಳಿಸಿದ್ದರೆ, ಶರ್ಮಾ ತಮ್ಮ ಬ್ಯಾಟ್ನಿಂದ 288 ರನ್ ಗಳಿಸಿದ್ದಾರೆ. ಶಹಬಾಜ್ ಅಹ್ಮದ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಕೂಡ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ.

ಆರೆಂಜ್ ಆರ್ಮಿ ಪರ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಟಿ ನಟರಾಜನ್ ಅಗ್ರಸ್ಥಾನದಲ್ಲಿದ್ದಾರೆ. ಎಡಗೈ ವೇಗಿ ಆರು ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದಾರೆ. ನಾಯಕ ಕಮಿನ್ಸ್ ಕೂಡ ಉತ್ತಮ ಫಾರ್ಮ್ ನಲ್ಲಿದ್ದು, ಎಂಟು ಪಂದ್ಯಗಳಲ್ಲಿ ಹತ್ತು ವಿಕೆಟ್ ಪಡೆದಿದ್ದಾರೆ.

ಎಂಎ ಚಿದಂಬರಂ ಕ್ರೀಡಾಂಗಣ ಪಿಚ್ ವರದಿ

ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದ ಪಿಚ್ ಬ್ಯಾಟರ್​ಗಳಿಗೆ ಅನುಕೂಲಕರವಾಗಿದ್ದು, ಈ ಪಂದ್ಯದಲ್ಲಿ ವಿಕೆಟ್ ಪಡೆಯಲು ವೇಗದ ಬೌಲರ್​ಗಳು ಪ್ರಮುಖ ಬೆದರಿಕೆಯಾಗಿದ್ದಾರೆ. ಇಬ್ಬನಿ ಅಂಶವು ಆಟದ ನಂತರದ ಹಂತಗಳಲ್ಲಿ ಪ್ರಾರಂಭವಾಗುತ್ತದೆ. ಇದು ಚೇಸಿಂಗ್ ತಂಡಕ್ಕೆ ಸಹಾಯ ಮಾಡುತ್ತದೆ. ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಮಾಡಲು ನೋಡುತ್ತದೆ.

ಇದನ್ನೂ ಓದಿ:

ಸಂಭಾವ್ಯ ತಂಡಗಳು

ಸನ್​ರೈಸರ್ಸ್​ ಹೈದರಾಬಾದ್​​: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್ರಮ್, ಹೆನ್ರಿಕ್ ಕ್ಲಾಸೆನ್ (ವಿಕೆಟ್​ಕೀಪರ್​ ), ನಿತೀಶ್ ಕುಮಾರ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ಸಿ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಜಯದೇವ್ ಉನಾದ್ಕತ್.

ಚೆನ್ನೈ ಸೂಪರ್ ಕಿಂಗ್ಸ್​: ಅಜಿಂಕ್ಯ ರಹಾನೆ, ಋತುರಾಜ್ ಗಾಯಕ್ವಾಡ್ (ನಾಯಕ), ಡ್ಯಾರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಮೊಯೀನ್ ಅಲಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರಹಮಾನ್, ಮಥೀಶಾ ಪತಿರಾನಾ.

ಇತ್ತಂಡಗಳ ಮುಖಾಮುಖಿ

  • ಆಡಿದ ಪಂದ್ಯಗಳು 20
  • ಚೆನ್ನೈ ಸೂಪರ್ ಕಿಂಗ್ಸ್ 14 ಗೆಲುವು
  • ಸನ್ರೈಸರ್ಸ್ ಹೈದರಾಬಾದ್ ಗೆಲುವು 06

ಪಂದ್ಯದ ವಿವರ

ದಿನಾಂಕ ಭಾನುವಾರ, ಏಪ್ರಿಲ್ 28
ಸಮಯ: ಸಂಜೆ 7:30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್​ಸೈಟ್​

Continue Reading

ಪ್ರಮುಖ ಸುದ್ದಿ

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್​ನಲ್ಲಿ ಮರೆಯಲಾಗದ ಕೆಟ್ಟ ಅಭಿಯಾನವನ್ನು ಕಂಡಿದೆ. ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಆದಾಗ್ಯೂ, ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ ಆರ್​ಸಿಬಿ ಜಿಟಿ ವಿರುದ್ಧದ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

IPL 2024
Koo

ಅಹಮದಾಬಾದ್​​: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್​ ತಂಡವನ್ನು ಎದುರಿಸಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಈವರೆಗೆ 9 ಪಂದ್ಯಗಳನ್ನು ಆಡಿರುವ ಗುಜರಾತ್ 4 ಗೆಲುವು ಹಾಗೂ 5 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ತಂಡವು ಋತುವಿನ ಐದನೇ ಗೆಲುವನ್ನು ದಾಖಲಿಸುವ ಮತ್ತು ಪ್ಲೇಆಪ್​ ರೇಸ್​ನಲ್ಲಿ ಉಳಿಯುವ ಗುರಿ ಹೊಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್​ನಲ್ಲಿ ಮರೆಯಲಾಗದ ಕೆಟ್ಟ ಅಭಿಯಾನವನ್ನು ಕಂಡಿದೆ. ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಆದಾಗ್ಯೂ, ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ ಆರ್​ಸಿಬಿ ಜಿಟಿ ವಿರುದ್ಧದ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಗುರಿಯನ್ನು ಹೊಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಹಿಂದಿನ ಪಂದ್ಯಕ್ಕಿಂತ ಯಾವುದೇ ಬದಲಾವಣೆಯಿಲ್ಲದ ತಂಡವನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಸರಣಿಯೊಂದಿಗೆ ತಂಡವು ಆರು ಪಂದ್ಯಗಳ ಸೋಲಿನ ಸರಣಿಯನ್ನು ಮುರಿಯುವಲ್ಲಿ ಯಶಸ್ವಿಯಾಯಿತು. ಜಿಟಿಯನ್ನು ಎದುರಿಸಲು ಅಹಮದಾಬಾದ್​ಗೆ ಪ್ರಯಾಣಿಸುವಾಗ ಮತ್ತೊಮ್ಮೆ ಅದೇ ಫಲಿತಾಂಶವನ್ನು ಎದುರಿಸಬಹುದು.

ಗುಜರಾತ್ ಟೈಟಾನ್ಸ್ ಕಳೆದ ಬಾರಿಯಂತೆಯೇ ಕಣಕ್ಕಿಳಿಯುವ ಸಾಧ್ಯತೆ ಇದೆ. ಸಾಯಿ ಸುದರ್ಶನ್ ಪ್ರಭಾವಶಾಲಿ ಆಟಗಾರನಾಗಿ ಬರುವುದರಿಂದ ಮತ್ತು ವೃದ್ಧಿಮಾನ್ ಸಹಾ, ಶುಭಮನ್ ಗಿಲ್ ಮತ್ತು ಕೇನ್ ವಿಲಿಯಮ್ಸನ್ ಅವರಂತಹ ಆಟಗಾರರು ಅಗ್ರ ಕ್ರಮಾಂಕದಲ್ಲಿ ಇರುವುದರಿಂದ ಮತ್ತೊಂದು ಗೆಲುವಿಗೆ ಶ್ರಮಿಸಬಹುದು.

ಪಿಚ್ ರಿಪೋರ್ಟ್


ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣವು ಬ್ಯಾಟರ್​​ಗಳಿಗೆ ಆದ್ಯತೆ ನೀಡುವ ಕ್ರೀಡಾಂಗಣವಾಗಿದೆ. ಆದಾಗ್ಯೂ, ಬೌನ್ಸ್ ಮತ್ತು ವೇಗದೊಂದಿಗೆ, ಬೌಲರ್ಗಳು ಮೇಲ್ಮೈಯಿಂದ ಸ್ವಲ್ಪ ಸಹಾಯವನ್ನು ಪಡೆಯಬಹುದು. ಅಹ್ಮದಾಬಾದ್ನಲ್ಲಿ ಸಮನಾಗಿ ಹೊಂದಿಕೆಯಾಗುವ ಮುಖಾಮುಖಿ ನಡೆಯಬಹುದು, ಮತ್ತು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವುದು ಸೂಕ್ತ ನಿರ್ಧಾರವೆಂದು ಸಾಬೀತುಪಡಿಸಬಹುದು.

ಇದನ್ನೂ ಓದಿ: IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕಿ), ಕೇನ್ ವಿಲಿಯಮ್ಸನ್, ಅಜ್ಮತುಲ್ಲಾ ಒಮರ್​ಜೈ , ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್.

ಇತ್ತಂಡಗಳ ಮುಖಾಮುಖಿ

ಆಡಿದ ಪಂದ್ಯಗಳು- 3
ಗುಜರಾತ್ ಟೈಟಾನ್ಸ್ ಗೆ ಜಯ- 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು- 1

ಪಂದ್ಯದ ವಿವರ

ಐಪಿಎಲ್ 2024: 45ನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್
ದಿನಾಂಕ ಭಾನುವಾರ, ಏಪ್ರಿಲ್ 28, ಪಂದ್ಯ 45
ಸಮಯ: ಮಧ್ಯಾಹ್ನ 3:30
ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್​ಸೈಟ್​

Continue Reading

ಪ್ರಮುಖ ಸುದ್ದಿ

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

IPL 2024: ಕಿಂಗ್ಸ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್​​ಗಳಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಅರ್ಶ್​ದೀಪ್​ ಸಿಂಗ್ ಪ್ರಸಿದ್ಧ ಭಕ್ಷ್ಯವಾದ ಮಿಶ್ತಿ ದೋಯಿಯನ್ನು ಹರ್ಪ್​​ಪ್ರೀತ್​ ಬ್ರಾರ್ ಅವರೊಂದಿಗೆ ಸವಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ, ಆಟಗಾರರು ಆನಂದಿಸಲು ಇತರ ಭಕ್ಷ್ಯಗಳ ಬಫೆ ಇತ್ತು.

VISTARANEWS.COM


on

IPL 2024
Koo

ಬೆಂಗಳೂರು: ಈಡನ್ ಗಾರ್ಡನ್ಸ್​ ಕ್ರಿಕೆಟ್​ ಮೈದಾನದಲ್ಲಿ ಶುಕ್ರವಾರ ನಡೆದ ಐಪಿಎಲ್​ (IPL 2024) ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಭರ್ಜರಿ 8 ವಿಕೆಟ್​ಗಳ ಗೆಲುವು ಸಾಧಿಸಿದೆ. 262 ರನ್​ಗಳ ವಿಶ್ವ ದಾಖಲೆಯ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ. ಸ್ಮರಣೀಯ ವಿಜಯದ ನಂತರ ಪಂಜಾಬ್ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ‘ಮಿಶ್ತಿ ದೋಯಿ’ ಎಂಬ ಪ್ರಸಿದ್ಧ ಬಂಗಾಳಿ ಸಿಹಿ ಖಾದ್ಯವನ್ನು ಆನಂದಿಸಿದರು. ಅದರ ವಿಡಿಯೊವನ್ನು ಪಂಜಾಬ್ ತಂಡ ಶೇರ್ ಮಾಡಿದೆ.

ಕಿಂಗ್ಸ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್​​ಗಳಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಅರ್ಶ್​ದೀಪ್​ ಸಿಂಗ್ ಪ್ರಸಿದ್ಧ ಭಕ್ಷ್ಯವಾದ ಮಿಶ್ತಿ ದೋಯಿಯನ್ನು ಹರ್ಪ್​​ಪ್ರೀತ್​ ಬ್ರಾರ್ ಅವರೊಂದಿಗೆ ಸವಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ, ಆಟಗಾರರು ಆನಂದಿಸಲು ಇತರ ಭಕ್ಷ್ಯಗಳ ಬಫೆ ಇತ್ತು.

ಅಪ್ರತಿಮ ‘ಜಟ್ ಡೋಂಟ್ ಕೇರ್’ ಹಾಡನ್ನು ಹಿನ್ನೆಲೆಯಲ್ಲಿ ನುಡಿಸುವುದನ್ನು ಕೇಳಬಹುದು. ಈ ಹಾಡು ಕಳೆದ ವರ್ಷ ಪಂಜಾಬ್ ಡ್ರೆಸ್ಸಿಂಗ್ ರೂಮ್​ನಲ್ಲಿ ಹವಾ ಸೃಷ್ಟಿಸಿತ್ತು. ಈ ಸಂಪ್ರದಾಯವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2024 ಆವೃತ್ತಿಯಲ್ಲಿಯೂ ಮುಂದುವರಿಯಿತು.

ಅತಿ ಹೆಚ್ಚು ರನ್ ಚೇಸ್ ಮಾಡಿ ದಾಖಲೆ ಬರೆದ ಪಿಬಿಕೆಎಸ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಸ್ಯಾಮ್ ಕರ್ರನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಫಿಲ್ ಸಾಲ್ಟ್ ಮತ್ತು ಸುನಿಲ್ ನರೈನ್ ಅವರ ಅರ್ಧಶತಕಗಳ ನೆರವಿನಿಂದ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 261 ರನ್ ಗಳಿಸಿತು. ಪಂಜಾಬ್ ಪರ ರಾಹುಲ್ ಚಹರ್ 4 ಓವರ್​ಗಳಲ್ಲಿ 33 ರನ್ ನೀಡಿ ನರೈನ್ ವಿಕೆಟ್ ಪಡೆದರು.

ಇದನ್ನೂ ಓದಿ: Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಇದಕ್ಕೆ ಉತ್ತರವಾಗಿ ಪ್ರಭ್​ಸಿಮ್ರಾನ್​ ಸಿಂಗ್​ ಸಿಂಗ್ ಪವರ್​​ಪ್ಲೇನಲ್ಲಿ ಕೇವಲ 20 ಎಸೆತಗಳಲ್ಲಿ 54 ರನ್ ಗಳಿಸುವ ಮೂಲಕ ಪ್ರವಾಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಲಿಯಾಮ್ ಲಿವಿಂಗ್​ಸ್ಟನ್​​ ಬದಲಿಗೆ ಈ ಪಂದ್ಯದಲ್ಲಿ ಪುನರಾಗಮನ ಮಾಡಿದ ಜಾನಿ ಬೈರ್ಸ್ಟೋವ್ 48 ಎಸೆತಗಳಲ್ಲಿ ಅಜೇಯ 108 ರನ್ ಗಳಿಸಿದರು. ಎಂಟು ಬೌಂಡರಿ ಮತ್ತು ಒಂಬತ್ತು ಸಿಕ್ಸರ್​ಗಳನ್ನು ಬಾರಿಸಿ ಪಂಜಾಬ್ ಅನ್ನು ಸ್ಮರಣೀಯ ಗೆಲುವಿನತ್ತ ಕೊಂಡೊಯ್ದರು. ಅಲ್ಲದೆ ಈ ತಂಡದ ಆಟಗಾರರು ಪುರುಷರ ಟಿ 20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಚೇಸ್ ದಾಖಲಿಸಿದರು. ಅಂತಿಮವಾಗಿ ಎಂಟು ವಿಕೆಟ್​​ಗಳಿಂದ ಗೆದ್ದರು. ಬೈರ್​​ಸ್ಟೋವ್​ ಅವರೊಂದಿಗೆ ಮೂರನೇ ವಿಕೆಟ್​ಗೆ 37 ಎಸೆತಗಳಲ್ಲಿ 84 ರನ್​ಗಳ ಜೊತೆಯಾಟದ ಸಂದರ್ಭದಲ್ಲಿ ಶಶಾಂಕ್ ಸಿಂಗ್ 28 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರು.

Continue Reading
Advertisement
Narendra Modi
ಕರ್ನಾಟಕ2 mins ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Namma Metro
ಬೆಂಗಳೂರು4 mins ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

ipl 2024
ಕ್ರೀಡೆ6 mins ago

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

Viral News
ವೈರಲ್ ನ್ಯೂಸ್23 mins ago

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

WhatsApp color
ತಂತ್ರಜ್ಞಾನ31 mins ago

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

Traffic Restrictions
ಬೆಂಗಳೂರು48 mins ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

karnataka weather Forecast
ಮಳೆ1 hour ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ1 hour ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ1 hour ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ1 hour ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ7 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ14 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌