Koppala News: ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ ಮೇಲೆ ಒಂದೇ ಬೈಕಿನಲ್ಲಿ ಬಂದ ಮೂವರು ಯುವಕರು ಮಾರಣಾಂತಿಕ ಹಲ್ಲೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಗಂಗಾವತಿ ನಗರದ ಗಾಂಧಿ ವೃತ್ತದ ಡೈಲಿ ಮಾರ್ಕೆಟ್...
ಅನುಮತಿಯಿಲ್ಲದೆ ಔಷಧೀಯ ಉತ್ಪನ್ನಗಳ ಪ್ರಚಾರಕ್ಕೆ ತಮ್ಮ ಹೆಸರನ್ನು ಬಳಸಿಕೊಂಡ ಅಪರಿಚಿತ ವ್ಯಕ್ತಿಗಳ ವಿರುದ್ಧ ಸಚಿನ್ ಅವರು ಎಫ್ಐಆರ್ ದಾಖಲಿಸಿದ್ದಾರೆ.
Karnataka Election 2023: ಬಿಜೆಪಿಯ ನಾಯಕಿಯೂ ಆಗಿರುವ ನಟಿ ತಾರಾ ಅವರು ಸ್ವಂತ ಕೆಲಸಕ್ಕೆ ಸರ್ಕಾರಿ ವಾಹನವನ್ನು ಬಳಸಿದ್ದರು. ಈ ಕುರಿತು ಕೆಆರ್ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಮಾಡಿ, ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
Karnataka Election 2023: ಪ್ರಚೋದಕಾರಿ ಹೇಳಿಕೆ ನೀಡಿದ ಆರೋಪದಡಿ ಬೆಂಗಳೂರಿನ ಆರ್ಆರ್ನಗರ ಠಾಣೆಯಲ್ಲಿ (RR nagar police station) ಮುನಿರತ್ನ (Munirathna) ವಿರುದ್ಧ ಎಫ್ಐಆರ್ (FIR) ದಾಖಲಾಗಿತ್ತು. ಇದೀಗ ಕ್ಷೇತ್ರದಲ್ಲಿ ಮುನಿರತ್ನ ಬೆಂಬಲಿಗರು ಸೀರೆ ಹಂಚುತ್ತಿದ್ದ...
Karnataka Election 2023: ಕಳೆದ ಏ. 6ರಂದು ಚುನಾವಣಾಧಿಕಾರಿಗಳು ಜಯನಗರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ (MLA Sowmya Reddy) ಸೇರಿದ ಕಾರನ್ನು ಪರಿಶೀಲನೆ ನಡೆಸಿದಾಗ ಲಕ್ಷಾಂತರ ರೂ. ಮೌಲ್ಯದ ಸೀರೆಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ...
ತಮಿಳುನಾಡಿನಲ್ಲಿ ಬಿಹಾರದ ವಲಸಿಗರ ಮೇಲೆ ಹಲ್ಲೆ ನಡೆದಿದೆ, 12 ಜನರನ್ನು ಕೊಲ್ಲಲಾಗಿದೆ ಎಂಬರ್ಥದ ವಿಡಿಯೊಗಳು ವೈರಲ್ ಆಗುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದರು. ರಾಜ್ಯ ಸರ್ಕಾರದ ವತಿಯಿಂದ ನಾಲ್ವರನ್ನು ತಮಿಳುನಾಡಿಗೆ ಕಳಿಸುವುದಾಗಿ ಹೇಳಿದ್ದಾರೆ.
Jain College: ಬೆಂಗಳೂರಿನ ಲಾಲ್ಬಾಗ್ನಲ್ಲಿರುವ ಜೈನ್ ಕಾಲೇಜು ವಿದ್ಯಾರ್ಥಿಗಳಿಂದ ಅಂಬೇಡ್ಕರ್ಗೆ ಅವಮಾನ ಮಾಡಿರುವ ಸಂಬಂಧ ದಲಿತ ಸಂಘಟನೆಗಳು ಭಾನುವಾರ ಪ್ರತಿಭಟನೆ ನಡೆಸಿದ್ದು, ಪ್ರಕರಣ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಡಿಯೊಕಾನ್ ಗ್ರೂಪ್ ಸ್ಥಾಪಕ ವೇಣುಗೋಪಾಲ್ ಅವರು ಐಸಿಐಸಿಐ ಬ್ಯಾಂಕ್ ಸಾಲದ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ( Interim bail) ಅವರನ್ನು ಬಂಧಿಸಲಾಗಿತ್ತು.
Crime News | ಮರಳು ಟಿಪ್ಪರ್ ಚಾಲಕನಿಗೆ ಚಾಕು ತೋರಿಸಿ ಹಣ ವಸೂಲಿ ಮಾಡಿದ ಆರೋಪದಡಿ ಜೇವರ್ಗಿ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Murder Case : ಪ್ರೆಸಿಡೆನ್ಸಿ ಕಾಲೇಜಿನ ಕಾರಿಡಾರ್ ನುಗ್ಗಿ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮತ್ತು ಕಾಲೇಜಿನ ವಿರುದ್ಧ ಮೃತಳ ತಾಯಿ ದೂರು ನೀಡಿದ್ದಾರೆ.