Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್ ಚಾಲಕ ಅಪಘಾತ ತಡೆಯಲು ಬ್ರೇಕ್ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್ ಪಲ್ಟಿಯಾಗಿದೆ.
Karnataka Election Results: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ (Karnataka Election Results) ಈಗಾಗಲೇ ಪ್ರಕಟಗೊಂಡಿದ್ದು, ಕಳೆದ ಚುನಾವಣೆಯಲ್ಲಿ ಕಮಲ ಅರಳಿದ್ದ ಕರಾವಳಿ ಜಿಲ್ಲೆ ಉತ್ತರ ಕನ್ನಡವನ್ನು ಮತ್ತೆ ತನ್ನ ತೆಕ್ಕೆಗೆ...
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ನ ವಿದ್ಯಾರ್ಥಿ ಧೃವಕುಮಾರ ಬಿ.ಕೆ ಸಾಧನೆ ಮಾಡಿದ್ದಾನೆ. 625ಕ್ಕೆ 617 (ಶೇ. 98.72 ) ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದುಕೊಂಡಿದ್ದಾನೆ.
SSLC Result: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರದಂದು ಹೊರಬಿದ್ದಿದೆ. ಅದರಲ್ಲಿ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
Assembly Election: ಯಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ (Karnataka Election) ವಿ.ಎಸ್.ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮ ಸರ್ಕಾರದ ಸಾಧನೆಗಳನ್ನು ನೆನಪಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾರವಾರ-ಅಂಕೋಲಾದ ಬಿಜೆಪಿ ಅಭ್ಯರ್ಥಿಯಾಗಿರುವ (Karnataka Election) ರೂಪಾಲಿ ನಾಯ್ಕ ಅವರು ಕಾರವಾರ ನಗರದ ಹಲವು ವಾರ್ಡ್ಗಳಲ್ಲಿ ಭಾನುವಾರ ಪ್ರಚಾರ ನಡೆಸಿದ್ದಾರೆ.
Assembly Election: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರವಾಗಿ ಪ್ರಚಾರ ಮಾಡಿದ್ದಾರೆ.
ಮರದ ದಿಮ್ಮಿಗಳ ಸಾಗಾಟ ಮಾಡುತ್ತಿದ್ದ ಲಾರಿಯ ಬ್ರೇಕ್ ಫೈಲ್ಯೂರ್ ಆದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡು ಐದಾರು ಕಾರು ಹಾಗೂ ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ.
Drowned in river: ಉತ್ತರ ಕನ್ನಡದ ಪ್ರತ್ಯೇಕ ಕಡೆಗಳಲ್ಲಿ ಮೂವರು ನೀರುಪಾಲಾದ ದುರ್ಘಟನೆ ನಡೆದಿದೆ. ದೆಹಲಿಯಿಂದ ಗೋಕರ್ಣ ಪ್ರವಾಸಕ್ಕೆಂದು ಬಂದವರು, ಸಮುದ್ರದಲ್ಲಿ ಈಜಲು ತೆರಳಿದಾಗ ವ್ಯಕ್ತಿಯೊಬ್ಬ ಮುಳುಗಿ ಮೃತಪಟ್ಟಿದ್ದರೆ, ಮತ್ತೊಂದು ಕಡೆ ಹೊಳೆಯಂಚಿನಲ್ಲಿ ಕೆಲಸ ಮಾಡುವಾಗ...
ಶಿರಸಿಯ ಸಿದ್ದಾಪುರ-ಕುಮಟಾ (Sirsi News) ರಾಜ್ಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಕುಸಿತ ಕಂಡುಬಂದಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಕೆಲ ಕಾಲ ಆತಂಕ ಉಂಟಾಗಿತ್ತು.