Ashwini Puneeth | ಒಂದ್ಕಡೆ ಯಾಗ, ಮತ್ತೊಂದ್ಕಡೆ ಅಶ್ವಿನಿ ಪುನೀತ್ ಪೂಜೆ - Vistara News

ವಿಡಿಯೋ

Ashwini Puneeth | ಒಂದ್ಕಡೆ ಯಾಗ, ಮತ್ತೊಂದ್ಕಡೆ ಅಶ್ವಿನಿ ಪುನೀತ್ ಪೂಜೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Belly Fat Loss Workout In Kannada | ಹೊಟ್ಟೆಯ ಬೊಜ್ಜನ್ನು ಕರಗಿಸಬೇಕಾ? 

VISTARANEWS.COM


on

Koo

Continue Reading

ಕರ್ನಾಟಕ

Video Viral: ಜಗದ ಪರಿವೇ ಇಲ್ಲದೆ ರೋಡಿನ ಮಧ್ಯೆ ಬಂದಳು; ವೇಗವಾಗಿ ಬಂದ ಬಸ್‌ ಇನ್ನೇನು ಗುದ್ದೇ ಬಿಡ್ತು?

Viral News: ಮಹಿಳೆಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆ ಈ ಮಹಿಳೆಯನ್ನು ಕಾಪಾಡಿದೆ. ರಸ್ತೆ ದಾಟುವಾಗ ಸುತ್ತಮುತ್ತ ನೋಡದೆ ಇದ್ದರೆ ಇಂತಹ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ, ಈ ಪ್ರಕರಣದಲ್ಲಿ ಮಾತ್ರ ಆ ಮಹಿಳೆಯ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಸ್ವಲ್ಪದರಲ್ಲಿಯೇ ಬಚಾವಾಗಿದ್ದಾಳೆ.

VISTARANEWS.COM


on

Video Viral Woman survives bus accident
Koo

ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದೆ. ಇದರ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ. ಆಕೆ ಬಚಾವ್‌ ಆಗಿ ಬಂದ ವಿಡಿಯೊ ಈಗ ಸಖತ್ ವೈರಲ್ (Video Viral) ಆಗಿದೆ.

ಮಂಗಳೂರಿನ ತೌಡುಗೋಳಿಯ ನರಿಂಗಾನದ ‌ಬಳಿ ಈ ಘಟನೆ ನಡೆದಿದೆ. ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

Video Viral Woman saves from bus accident
ಅಪಘಾತದಿಂದ ಪಾರಾದ ಮಹಿಳೆ

ಇದನ್ನೂ ಓದಿ: Video Viral: ಮನೆಯಾಕೆ ಅಡುಗೆ ಡಬ್ಬಿಗೆ ಕೈ ಇಟ್ಟಳು; ಹಿಂದಿದ್ದ ನಾಗಪ್ಪ ಬುಸ್‌ ಅಂದುಬಿಟ್ಟ!

ಏನಿದು ಘಟನೆ?

ಮುಡಿಪು ‌ಬಳಿಯ ರಸ್ತೆಯಲ್ಲಿ ಮಹಿಳೆಯೊಬ್ಬರು ಯಾವುದೋ ಯೋಚನೆಯಲ್ಲಿ ದಾಟಲು ಮುಂದಾಗಿದ್ದಾರೆ. ಮೊದಲಿಗೆ ರಸ್ತೆ ಪಕ್ಕ ನಿಲ್ಲಿಸಿದ್ದ ಆಟೊವನ್ನು ದಾಟಿದ್ದಾರೆ. ಅವರ ಮುಂದೆ ಹಾಗೇ ಒಂದು ಓಮ್ನಿ ಸಹ ಹಾದುಹೋಗಿದೆ. ಆದರೆ, ತಮ್ಮ ಎಡಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂಬುದನ್ನೂ ನೋಡದೇ ಅರ್ಧ ರಸ್ತೆಗೆ ಬಂದು ಬಿಟ್ಟಿದ್ದಾರೆ. ಆ ಕಡೆಯಿಂದ ಖಾಸಗಿ ಬಸ್‌ವೊಂದು ವೇಗವಾಗಿ ಬರುತ್ತಿತ್ತು. ಇನ್ನೇನು ಆಕೆಗೆ ಡಿಕ್ಕಿ ಹೊಡೆದೇ ಬಿಟ್ಟಿತು ಎಂದೇ ಅಲ್ಲಿದ್ದವರು ಅಂದುಕೊಂಡರು. ಆ ಮಹಿಳೆ ಸಹ ಒಮ್ಮೆ ಅವಕ್ಕಾದಳು. ಆದರೆ, ಚಾಲಕನ ಸಮಯಪ್ರಜ್ಞೆ ಮಹಿಳೆಯನ್ನು ಉಳಿಸಿತು.

ಬಸ್‌ ಚಾಲಕ ತ್ಯಾಗರಾಜ್

ವೇಗವಾಗಿ ಬಂದರೂ ಚಾಲಕ ಮಹಿಳೆಯನ್ನು ಕಂಡಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆಯ ಇನ್ನೊಂದು ಬದಿಗೆ ಹ್ಯಾಂಡಲ್‌ ತಿರುಗಿಸಿ ಸ್ವಲ್ಪ ತಿರುವು ಪಡೆದು ನಿಲ್ಲಿಸಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಕೈರಂಗಳ ನಿವಾಸಿ ತ್ಯಾಗರಾಜ್ ಬಸ್‌ ನಿವಾಸಿಯಾಗಿದ್ದಾರೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral News : ಹೆಂಡತಿಯನ್ನು ಹೆದರಿಸಲು ಹೋಗಿ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ ಗಂಡ!

ಘಟನೆಯ ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಮಹಿಳೆಯನ್ನು ಸುತ್ತುವರಿದ ನಾಗರಿಕರು ಆಕೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.

Continue Reading

ಕರ್ನಾಟಕ

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.

VISTARANEWS.COM


on

abhishek ambareesh wedding Reception
Koo
Continue Reading

South Cinema

G20 Meeting: ಜಿ20 ಸಭೆಯಲ್ಲೂ ನಾಟು ನಾಟು ಹವಾ; ರಾಮ್‌ಚರಣ್‌ ಜತೆ ದಕ್ಷಿಣ ಕೊರಿಯಾ ರಾಯಭಾರಿ ಡಾನ್ಸ್

G20 Meeting: ಜಮ್ಮು-ಕಾಶ್ಮೀರದಲ್ಲಿ ಸೋಮವಾರ ಆರಂಭವಾದ ಜಿ-20 ಸಭೆಯಲ್ಲೂ ನಾಟು ನಾಟು ಹಾಡು ಜನಮನ ಸೆಳೆದಿದೆ. ಇದೇ ಹಾಡಿಗೆ ರಾಮ್‌ಚರಣ್‌ ಹಾಗೂ ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಕೂಡ ನೃತ್ಯ ಮಾಡಿದ್ದಾರೆ.

VISTARANEWS.COM


on

G20 Meeting
Koo

ಶ್ರೀನಗರ: ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ ಬಂದಿದ್ದು, ಈಗ ಜಾಗತಿಕ ಮಟ್ಟದಲ್ಲಿ ಹಾಡು ಖ್ಯಾತಿ ಗಳಿಸಿದೆ. ನಟರಾದ ರಾಮ್‌ಚರಣ್‌ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ಮಾಡಿದ ನೃತ್ಯವೂ ಮನ್ನಣೆ ಪಡೆದಿದೆ. ಇದಕ್ಕೆ ಮತ್ತೊಂದು ನಿದರ್ಶನ ಎಂಬಂತೆ, ಜಮ್ಮು-ಕಾಶ್ಮೀರದಲ್ಲಿ ನಡೆದ ಜಿ-20 ಸಭೆಯಲ್ಲೂ (G20 Meeting) ನಾಟು ನಾಟು ಹಾಡಿಗೆ ನಟ ರಾಮ್‌ಚರಣ್‌ ಸೇರಿ ಹಲವರು ಡಾನ್ಸ್‌ ಮಾಡಿದ್ದಾರೆ.

ಹೌದು, ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರದ ಶ್ರೀನಗರದಲ್ಲಿ ಜಿ-20 ಸಭೆ ನಡೆಯುತ್ತಿದೆ. ಇದೇ ವೇಳೆ, ನಟ ರಾಮ್‌ಚರಣ್‌ ಅವರು ಕೂಡ ಸಭೆಯಲ್ಲಿ ಪಾಲ್ಗೊಂಡು, ಸಿನಿಮಾ ಹಾಗೂ ಪ್ರವಾಸೋದ್ಯಮದ ಕುರಿತು ಮಾತನಾಡಿದರು. ಅಲ್ಲದೆ, ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಚಾಂಗ್‌ ಜೇ ಬೋಕ್‌ ಅವರು ನಾಟು ನಾಟು ಹಾಡಿಗೆ ವೇದಿಕೆ ಮೇಲೆಯೇ ನೃತ್ಯ ಮಾಡಿದರು. ಇವರು ನೃತ್ಯ ಮಾಡಿದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಫೋಟೊ, ವಿಡಿಯೊ ಇಲ್ಲಿವೆ

ಇದನ್ನೂ ಓದಿ: G20 Meeting: ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್;‌ ಇಲ್ಲಿದೆ ವಿಡಿಯೊ

ಪ್ರವಾಸೋದ್ಯಮದ ಪ್ರಮುಖ ರಾಜ್ಯವಾಗಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜಿ 20 ಪ್ರವಾಸೋದ್ಯಮ ಸಭೆಯನ್ನು ಆಯೋಜಿಸುವ ಮೂಲಕ ಭಾರತವು ತನ್ನ ಹಕ್ಕುದಾರಿಕೆಯನ್ನು ಪ್ರತಿಷ್ಠಾಪಿಸಿದೆ. ಚೀನಾ ಸೇರಿ ಕೆಲವು ಇಸ್ಲಾಮಿಕ್ ರಾಷ್ಟ್ರಗಳು ಈ ಸಭೆಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೂ, ಅದ್ಧೂರಿಯಾಗಿ ಸಭೆ ಆಯೋಜಿಸಿ ಕಣಿವೆಯಲ್ಲಿ ಶಾಂತಿ ನೆಲೆಸಿದೆ ಎಂಬ ಸಂದೇಶ ರವಾನಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಭೆ ಆರಂಭವಾಗಿದ್ದು, ವಿದೇಶಿ ಗಣ್ಯರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಗಿದೆ.

ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್‌

ಜಿ-20 ಸಭೆಗೂ ಮುನ್ನ ಅರಬ್‌ ಇನ್‌ಫ್ಲುಯೆನ್ಸರ್‌ ಆಗಿರುವ ಅಮ್ಜದ್‌ ತಾಹ ಅವರು ಕಣಿವೆಯಲ್ಲಿ ತಾವು ಸುತ್ತಾಡಿದ ಸ್ಥಳಗಳು, ಮನಸೂರೆಗೊಳಿಸಿದ ಸೌಂದರ್ಯದ ವಿಡಿಯೊವನ್ನು ಟ್ವೀಟ್‌ ಮಾಡಿದ್ದಾರೆ. ಹಾಗೆಯೇ, “ಇದು ಸ್ವಿಟ್ಜರ್‌ಲ್ಯಾಂಡ್‌ ಅಥವಾ ಆಸ್ಟ್ರಿಯಾ ಅಲ್ಲ. ಇದು ಭಾರತ, ಜಿ-20 ಸಭೆ ನಡೆಯುವ ಕಾಶ್ಮೀರದ ಸೌಂದರ್ಯವಾಗಿದೆ. ಇದನ್ನು ಭೂಮಿಯ ಮೇಲಿನ ಸ್ವರ್ಗ ಎಂದು ಕರೆಯಲಾಗುತ್ತದೆ. ಇಲ್ಲಿ ಭೂಮಿಯನ್ನು ಸಂರಕ್ಷಿಸಲಾಗಿದೆ, ಪರಿಸರವನ್ನು ಕಾಪಾಡಲಾಗಿದೆ. ಹವಾಮಾನ ಬದಲಾವಣೆಗೆ ಪರಿಹಾರದ ಮೂರ್ತ ರೂಪವಾಗಿ ಕಣ್ಣೆದುರಿಗಿದೆ” ಎಂದು ಒಕ್ಕಣೆ ಬರೆದಿದ್ದಾರೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ2 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Noor Malabika Das
ಸಿನಿಮಾ8 mins ago

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್17 mins ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು22 mins ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ1 hour ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ1 hour ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Yuva Rajkumar Allegation of cruelty against wife
ಸ್ಯಾಂಡಲ್ ವುಡ್1 hour ago

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

UGCET 2024
ಬೆಂಗಳೂರು1 hour ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ1 hour ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು2 hours ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌