Spices Powder | ಮಸಾಲಾ ಪುಡಿ ಬಿಸಿನೆಸ್‌ - 25 ಲಕ್ಷ ಬಂಡವಾಳ ಹಾಕಿದರೆ ಲಾಭ ಎಷ್ಟು? - Vistara News

ವಿಡಿಯೋ

Spices Powder | ಮಸಾಲಾ ಪುಡಿ ಬಿಸಿನೆಸ್‌ – 25 ಲಕ್ಷ ಬಂಡವಾಳ ಹಾಕಿದರೆ ಲಾಭ ಎಷ್ಟು?

VISTARANEWS.COM


on

Spices Powder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Belly Fat Loss Workout In Kannada | ಹೊಟ್ಟೆಯ ಬೊಜ್ಜನ್ನು ಕರಗಿಸಬೇಕಾ? 

VISTARANEWS.COM


on

Koo

Continue Reading

ಕರ್ನಾಟಕ

Video Viral: ಜಗದ ಪರಿವೇ ಇಲ್ಲದೆ ರೋಡಿನ ಮಧ್ಯೆ ಬಂದಳು; ವೇಗವಾಗಿ ಬಂದ ಬಸ್‌ ಇನ್ನೇನು ಗುದ್ದೇ ಬಿಡ್ತು?

Viral News: ಮಹಿಳೆಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆ ಈ ಮಹಿಳೆಯನ್ನು ಕಾಪಾಡಿದೆ. ರಸ್ತೆ ದಾಟುವಾಗ ಸುತ್ತಮುತ್ತ ನೋಡದೆ ಇದ್ದರೆ ಇಂತಹ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ, ಈ ಪ್ರಕರಣದಲ್ಲಿ ಮಾತ್ರ ಆ ಮಹಿಳೆಯ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಸ್ವಲ್ಪದರಲ್ಲಿಯೇ ಬಚಾವಾಗಿದ್ದಾಳೆ.

VISTARANEWS.COM


on

Video Viral Woman survives bus accident
Koo

ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದೆ. ಇದರ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ. ಆಕೆ ಬಚಾವ್‌ ಆಗಿ ಬಂದ ವಿಡಿಯೊ ಈಗ ಸಖತ್ ವೈರಲ್ (Video Viral) ಆಗಿದೆ.

ಮಂಗಳೂರಿನ ತೌಡುಗೋಳಿಯ ನರಿಂಗಾನದ ‌ಬಳಿ ಈ ಘಟನೆ ನಡೆದಿದೆ. ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

Video Viral Woman saves from bus accident
ಅಪಘಾತದಿಂದ ಪಾರಾದ ಮಹಿಳೆ

ಇದನ್ನೂ ಓದಿ: Video Viral: ಮನೆಯಾಕೆ ಅಡುಗೆ ಡಬ್ಬಿಗೆ ಕೈ ಇಟ್ಟಳು; ಹಿಂದಿದ್ದ ನಾಗಪ್ಪ ಬುಸ್‌ ಅಂದುಬಿಟ್ಟ!

ಏನಿದು ಘಟನೆ?

ಮುಡಿಪು ‌ಬಳಿಯ ರಸ್ತೆಯಲ್ಲಿ ಮಹಿಳೆಯೊಬ್ಬರು ಯಾವುದೋ ಯೋಚನೆಯಲ್ಲಿ ದಾಟಲು ಮುಂದಾಗಿದ್ದಾರೆ. ಮೊದಲಿಗೆ ರಸ್ತೆ ಪಕ್ಕ ನಿಲ್ಲಿಸಿದ್ದ ಆಟೊವನ್ನು ದಾಟಿದ್ದಾರೆ. ಅವರ ಮುಂದೆ ಹಾಗೇ ಒಂದು ಓಮ್ನಿ ಸಹ ಹಾದುಹೋಗಿದೆ. ಆದರೆ, ತಮ್ಮ ಎಡಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂಬುದನ್ನೂ ನೋಡದೇ ಅರ್ಧ ರಸ್ತೆಗೆ ಬಂದು ಬಿಟ್ಟಿದ್ದಾರೆ. ಆ ಕಡೆಯಿಂದ ಖಾಸಗಿ ಬಸ್‌ವೊಂದು ವೇಗವಾಗಿ ಬರುತ್ತಿತ್ತು. ಇನ್ನೇನು ಆಕೆಗೆ ಡಿಕ್ಕಿ ಹೊಡೆದೇ ಬಿಟ್ಟಿತು ಎಂದೇ ಅಲ್ಲಿದ್ದವರು ಅಂದುಕೊಂಡರು. ಆ ಮಹಿಳೆ ಸಹ ಒಮ್ಮೆ ಅವಕ್ಕಾದಳು. ಆದರೆ, ಚಾಲಕನ ಸಮಯಪ್ರಜ್ಞೆ ಮಹಿಳೆಯನ್ನು ಉಳಿಸಿತು.

ಬಸ್‌ ಚಾಲಕ ತ್ಯಾಗರಾಜ್

ವೇಗವಾಗಿ ಬಂದರೂ ಚಾಲಕ ಮಹಿಳೆಯನ್ನು ಕಂಡಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆಯ ಇನ್ನೊಂದು ಬದಿಗೆ ಹ್ಯಾಂಡಲ್‌ ತಿರುಗಿಸಿ ಸ್ವಲ್ಪ ತಿರುವು ಪಡೆದು ನಿಲ್ಲಿಸಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಕೈರಂಗಳ ನಿವಾಸಿ ತ್ಯಾಗರಾಜ್ ಬಸ್‌ ನಿವಾಸಿಯಾಗಿದ್ದಾರೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral News : ಹೆಂಡತಿಯನ್ನು ಹೆದರಿಸಲು ಹೋಗಿ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ ಗಂಡ!

ಘಟನೆಯ ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಮಹಿಳೆಯನ್ನು ಸುತ್ತುವರಿದ ನಾಗರಿಕರು ಆಕೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.

Continue Reading

ಕರ್ನಾಟಕ

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.

VISTARANEWS.COM


on

abhishek ambareesh wedding Reception
Koo
Continue Reading

South Cinema

G20 Meeting: ಜಿ20 ಸಭೆಯಲ್ಲೂ ನಾಟು ನಾಟು ಹವಾ; ರಾಮ್‌ಚರಣ್‌ ಜತೆ ದಕ್ಷಿಣ ಕೊರಿಯಾ ರಾಯಭಾರಿ ಡಾನ್ಸ್

G20 Meeting: ಜಮ್ಮು-ಕಾಶ್ಮೀರದಲ್ಲಿ ಸೋಮವಾರ ಆರಂಭವಾದ ಜಿ-20 ಸಭೆಯಲ್ಲೂ ನಾಟು ನಾಟು ಹಾಡು ಜನಮನ ಸೆಳೆದಿದೆ. ಇದೇ ಹಾಡಿಗೆ ರಾಮ್‌ಚರಣ್‌ ಹಾಗೂ ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಕೂಡ ನೃತ್ಯ ಮಾಡಿದ್ದಾರೆ.

VISTARANEWS.COM


on

G20 Meeting
Koo

ಶ್ರೀನಗರ: ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ ಬಂದಿದ್ದು, ಈಗ ಜಾಗತಿಕ ಮಟ್ಟದಲ್ಲಿ ಹಾಡು ಖ್ಯಾತಿ ಗಳಿಸಿದೆ. ನಟರಾದ ರಾಮ್‌ಚರಣ್‌ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ಮಾಡಿದ ನೃತ್ಯವೂ ಮನ್ನಣೆ ಪಡೆದಿದೆ. ಇದಕ್ಕೆ ಮತ್ತೊಂದು ನಿದರ್ಶನ ಎಂಬಂತೆ, ಜಮ್ಮು-ಕಾಶ್ಮೀರದಲ್ಲಿ ನಡೆದ ಜಿ-20 ಸಭೆಯಲ್ಲೂ (G20 Meeting) ನಾಟು ನಾಟು ಹಾಡಿಗೆ ನಟ ರಾಮ್‌ಚರಣ್‌ ಸೇರಿ ಹಲವರು ಡಾನ್ಸ್‌ ಮಾಡಿದ್ದಾರೆ.

ಹೌದು, ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರದ ಶ್ರೀನಗರದಲ್ಲಿ ಜಿ-20 ಸಭೆ ನಡೆಯುತ್ತಿದೆ. ಇದೇ ವೇಳೆ, ನಟ ರಾಮ್‌ಚರಣ್‌ ಅವರು ಕೂಡ ಸಭೆಯಲ್ಲಿ ಪಾಲ್ಗೊಂಡು, ಸಿನಿಮಾ ಹಾಗೂ ಪ್ರವಾಸೋದ್ಯಮದ ಕುರಿತು ಮಾತನಾಡಿದರು. ಅಲ್ಲದೆ, ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಚಾಂಗ್‌ ಜೇ ಬೋಕ್‌ ಅವರು ನಾಟು ನಾಟು ಹಾಡಿಗೆ ವೇದಿಕೆ ಮೇಲೆಯೇ ನೃತ್ಯ ಮಾಡಿದರು. ಇವರು ನೃತ್ಯ ಮಾಡಿದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಫೋಟೊ, ವಿಡಿಯೊ ಇಲ್ಲಿವೆ

ಇದನ್ನೂ ಓದಿ: G20 Meeting: ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್;‌ ಇಲ್ಲಿದೆ ವಿಡಿಯೊ

ಪ್ರವಾಸೋದ್ಯಮದ ಪ್ರಮುಖ ರಾಜ್ಯವಾಗಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜಿ 20 ಪ್ರವಾಸೋದ್ಯಮ ಸಭೆಯನ್ನು ಆಯೋಜಿಸುವ ಮೂಲಕ ಭಾರತವು ತನ್ನ ಹಕ್ಕುದಾರಿಕೆಯನ್ನು ಪ್ರತಿಷ್ಠಾಪಿಸಿದೆ. ಚೀನಾ ಸೇರಿ ಕೆಲವು ಇಸ್ಲಾಮಿಕ್ ರಾಷ್ಟ್ರಗಳು ಈ ಸಭೆಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೂ, ಅದ್ಧೂರಿಯಾಗಿ ಸಭೆ ಆಯೋಜಿಸಿ ಕಣಿವೆಯಲ್ಲಿ ಶಾಂತಿ ನೆಲೆಸಿದೆ ಎಂಬ ಸಂದೇಶ ರವಾನಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಭೆ ಆರಂಭವಾಗಿದ್ದು, ವಿದೇಶಿ ಗಣ್ಯರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಗಿದೆ.

ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್‌

ಜಿ-20 ಸಭೆಗೂ ಮುನ್ನ ಅರಬ್‌ ಇನ್‌ಫ್ಲುಯೆನ್ಸರ್‌ ಆಗಿರುವ ಅಮ್ಜದ್‌ ತಾಹ ಅವರು ಕಣಿವೆಯಲ್ಲಿ ತಾವು ಸುತ್ತಾಡಿದ ಸ್ಥಳಗಳು, ಮನಸೂರೆಗೊಳಿಸಿದ ಸೌಂದರ್ಯದ ವಿಡಿಯೊವನ್ನು ಟ್ವೀಟ್‌ ಮಾಡಿದ್ದಾರೆ. ಹಾಗೆಯೇ, “ಇದು ಸ್ವಿಟ್ಜರ್‌ಲ್ಯಾಂಡ್‌ ಅಥವಾ ಆಸ್ಟ್ರಿಯಾ ಅಲ್ಲ. ಇದು ಭಾರತ, ಜಿ-20 ಸಭೆ ನಡೆಯುವ ಕಾಶ್ಮೀರದ ಸೌಂದರ್ಯವಾಗಿದೆ. ಇದನ್ನು ಭೂಮಿಯ ಮೇಲಿನ ಸ್ವರ್ಗ ಎಂದು ಕರೆಯಲಾಗುತ್ತದೆ. ಇಲ್ಲಿ ಭೂಮಿಯನ್ನು ಸಂರಕ್ಷಿಸಲಾಗಿದೆ, ಪರಿಸರವನ್ನು ಕಾಪಾಡಲಾಗಿದೆ. ಹವಾಮಾನ ಬದಲಾವಣೆಗೆ ಪರಿಹಾರದ ಮೂರ್ತ ರೂಪವಾಗಿ ಕಣ್ಣೆದುರಿಗಿದೆ” ಎಂದು ಒಕ್ಕಣೆ ಬರೆದಿದ್ದಾರೆ.

Continue Reading
Advertisement
Drought Relief
ಕರ್ನಾಟಕ15 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ22 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ41 mins ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ41 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ1 hour ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ1 hour ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ2 hours ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ22 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ41 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌